• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಪರಾಮರ್ಶೆ

      Voice of janata

      June 10, 2024
      0
      ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಪರಾಮರ್ಶೆ
      0
      SHARES
      439
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಪರಾಮರ್ಶೆ

      ವಿಜಯಪುರ-ಜೂ-೦೯: ವಿಜಯಪುರ ಲೋಕಸಭಾ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಪರಾಮರ್ಶೆ ಕುರಿತು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಚಿಂತನ ಮಂಥನ ಸಭೆ ಮಾಡಲಾಯಿತು. ಈ ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿರಬಹುದು. ಆದರೆ ನೈತಿಕವಾಗಿ ನಾವು ಗೆದ್ದಿದ್ದೇವೆ. ಇಡೀ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒಮ್ಮತದಿಂದ ಕೆಲಸ ಮಾಡಿದ್ದು, ನಮಗೆಲ್ಲರಿಗೆ ತೃಪ್ತಿ ತಂದಿದೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದು ೫ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಾಗಲೂ ಜನತೆ ನಮಗೆ ಬೆಂಬಲಿಸದಿರುವುದು ಬೇಸರವಾಗಿರಬಹುದು. ಆದರೂ ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮಾಜಗಳು ಬೆಂಬಲಿಸಿ ಬಿಜೆಪಿಯವರ ಓಟಕ್ಕೆ ಬ್ರೆಕ್ ಹಾಕಿದ್ದು, ಮುಂದಿನ ದಿನಗಳಲ್ಲಿ ಈ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಭವಿಷ್ಯವಿದ್ದು, ಯಾರೂ ದೃತಿಗೆಡುವ ಅವಶ್ಯಕತೆ ಇಲ್ಲ. ಇದಕ್ಕಾಗಿ ವಿಜಯಪುರ ಜಿಲ್ಲೆಯ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದಂತಹ ಎಲ್ಲಾ ಮತದಾರ ಪ್ರಭುಗಳಿಗೆ ಪಕ್ಷದ ವತಿಯಿಂದ ಧನ್ಯವಾದಗಳನ್ನು ಅರ್ಪಿಸುತ್ತೇವೆ.

      ಪಕ್ಷವು ಇಂದು ಸೋಲಲು ಅನೇಕ ಕಾರಣಗಳಿರಬಹುದು. ಮುಂದಿನ ದಿನಗಳಲ್ಲಿ ಸರಿ ಮಾಡಲಾಗುವುದು. ಇಂದು ದೇಶದಲ್ಲಿ ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಿ ಜನ ಬಿಜೆಪಿಯ ವಿರುದ್ಧ ಇರುವುದು ಸಾಬೀತಾಗಿದೆ. ರಾಹುಲ ಗಾಂಧಿ ರವರು ದಲಿತರ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ರೈತರ, ಯುವಕರ ಹಿತ ಕಾಪಾಡುವ ನಿಟ್ಟಿನಲ್ಲಿ ಹೋರಾಟ ಮಾಡಿರುವುದೇ ಇಂದು ಜನ ನಮ್ಮ ಕೈ ಹಿಡಿದಿರುತ್ತಾರೆ. ನಾವೆಲ್ಲರೂ ಹೀಗೆಯೇ ಒಟ್ಟಾಗಿ ಪಕ್ಷದ ಸಂಘಟನೆ ಬಲಪಡಿಸುವುದರ ಜೊತೆಗೆ ಗಟ್ಟಿಯಾಗಿ ನಿಂತು ಹೋರಾಟ ಮಾಡೋಣ ಎಂದು ಕರೆ ನೀಡಿದರು.

      ಈ ಸಂದರ್ಭದಲ್ಲಿ ಅನೇಕ ಜನ ಮುಖಂಡರು ಸಲಹೆ ಸೂಚನೆಗಳನ್ನು ನೀಡಿ ಚರ್ಚಿಸುತ್ತಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹ್ಮದರಫೀಕ ಟಪಾಲ, ಪ್ರಭುಗೌಡ ಪಾಟೀಲ, ಬಿ.ಎಸ್. ಪಾಟೀಲ ಯಾಳಗಿ, ವೈಜನಾಥ ಕರ್ಪೂರಮಠ, ಸುಭಾಸ ಛಾಯಾಗೋಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಆರತಿ ಶಹಾಪೂರ, ಬಸೀರ ಶೇಠ, ಆರ್.ಡಿ. ಹಕ್ಕೆ, ಗುರು ತಾರನಾಳ, ರಫೀಕ ಪಕಾಲೆ, ಜಾವಿದ ಮೋಮಿನ್, ಪಕ್ಷದ ಮುಖಂಡರಾದ ಎಂ.ಎಸ್. ನಾಯಕ, ಡಿ.ಎಚ್. ಕಲಾಲ, ಇಲಿಯಾಸಅಹ್ಮದ ಸಿದ್ದಿಕಿ, ಇಲಿಯಾಸ ಬೋರಾಮಣಿ, ಅಮಿತ ಚವ್ಹಾಣ, ಶಬ್ಬೀರ ಜಾಗೀರದಾರ, ವಿಜಯಕುಮಾರ ಘಾಟಗೆ, ಬಿ.ಎಸ್. ಗಸ್ತಿ, ದಸ್ತಗೀರ ಸಾಲೋಟಗಿ, ಲಕ್ಷಿö್ಮÃ ಶಿವಣಗಿ, ಮುಂತಾದವರು ಸಲಹೆಗಳನ್ನು ನೀಡಿ ಮಾತನಾಡಿದರು.

      ಈ ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಅಬ್ದುಲ್‌ಹಮೀದ ಮುಶ್ರೀಫ್, ಎಸ್.ಎಂ. ಪಾಟೀಲ ಗಣಿಹಾರ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಚಾಂದಸಾಬ ಗಡಗಲಾವ, ಆಜಾದ ಪಟೇಲ, ಸುಭಾಸ ಕಾಲೇಬಾಗ, ಶಾಜಾನ ಮುಲ್ಲಾ, ಬಾಳನಗೌಡ ಪಾಟೀಲ, ಮೀರಾಸಾಬ ಮುಲ್ಲಾ, ಅಂಗ ಘಟಕಗಳ ಅಧ್ಯಕ್ಷರುಗಳಾದ ಹರೀಶ ಕವಲಗಿ, ಲಾಲಸಾಬ ಕೊರಬು, ಎಂ.ಬಿ. ಮೆಂಡೆಗಾರ, ರಾಜೇಶ್ವರಿ ಚೋಳಕೆ, ರಫೀಕ ಕಾಣೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಚನಬಸಪ್ಪ ನಂದರಗಿ, ಶರಣಪ್ಪ ಯಕ್ಕುಂಡಿ, ಸಾಯಿಕುಮಾರ ಬಿಸನಾಳ, ಹಾಜಿ ಪಿಂಜಾರ, ಸಲೀಮ ಪೀರಜಾದೆ, ಎಂ.ಎA. ಮುಲ್ಲಾ, ಅಶ್ಫಾಕ ಮನಗೂಳಿ, ಹಮೀದ ಅವಟಿ, ಪರಶುರಾಮ ಹೊಸಮನಿ, ಸುಂದರಪಾಲ ಚವ್ಹಾಣ, ಲಕ್ಷಿö್ಮ ಕ್ಷೀರಸಾಗರ, ಭಾರತಿ ಹೊಸಮನಿ, ಕಾಶಿಬಾಯಿ ಹಡಪದ, ಸಮಿಮಾ ಅಕ್ಕಲಕೋಟ, ಸರಿತಾ ನಾಯಕ, ಫಿರೋಜ ಶೇಖ, ಎಂ.ಎ. ಬಕ್ಷಿ, ಅಬುಬಕರ ಕಂಬಾಗಿ, ಎಂ.ಎಚ್. ರೋಜಿವಾಲೆ, ಸತೀಶ ಅಡವಿ, ಮಲ್ಲಿಕಾರ್ಜುನ ಯಂಕAಚಿ, ಕೃಷ್ಣಾ ಲಮಾಣಿ, ವಿಜಯಕುಮಾರ ಕಾಳೆ, ಮಲ್ಲು ದೊಡಮನಿ, ಅಶೋಕ ನಾಯ್ಕೋಡಿ, ಅನಿಲ ಸುರಗಿಹಳ್ಳಿ, ರಾಜು ಪವಾರ, ಶ್ರೀಕಾಂತ ಹೊನ್ನುಟಗಿ, ಎಂ.ಎ. ಮೊಕಾಶಿ, ಮಹೇಶ ಶಹಾಪೂರ, ಮುಂತಾದವರು ಉಪಸ್ಥಿತರಿದ್ದರು.

      Tags: #MS Loni#Public News#Review of Congress party's defeat in Vijayapur district#ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಪರಾಮರ್ಶೆCongress partyvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

      July 29, 2026
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.