• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

      ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

      ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ನಿಂಬೆ,ದ್ರಾಕ್ಷಿ, ದಾಳಿಂಬೆ ಬೆಳೆಗಳಿಗೆ ಪೂರಕವಾದ ವಾತಾವರಣ ನಿರ್ಮಿಸಿ- ಶಾಸಕ ಯಸವಂತರಾಯಗೌಡ ಪಾಟೀಲ್.

      ನಿಂಬೆ ನಾಡಿನಲ್ಲಿ ಕೈಗಾರಿಕಾ ಅಭಿವೃದ್ಧಿ ಕುರಿತು ಸದನದಲ್ಲಿ ದ್ವನಿ ಮೊಳಗಿಸಿದ ಶಾಸಕ ಯಶವಂತರಾಯಗೌಡ ಪಾಟೀಲ್.

      March 18, 2022
      0
      ನಿಂಬೆ,ದ್ರಾಕ್ಷಿ, ದಾಳಿಂಬೆ ಬೆಳೆಗಳಿಗೆ ಪೂರಕವಾದ ವಾತಾವರಣ ನಿರ್ಮಿಸಿ- ಶಾಸಕ ಯಸವಂತರಾಯಗೌಡ ಪಾಟೀಲ್.
      0
      SHARES
      638
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಹಿಂದುಳಿದಿದ್ದ ಪ್ರದೇಶ ಅಂತಾ ಅಂದರೆ, ವಿಜಯಪುರ ಅದರಲ್ಲೂ ವಿಶೇಷವಾಗಿ ಇಂಡಿ ಮತ್ತು‌ ಸಿಂದಗಿ. ‌ಇಂತಹ ಹಿಂದುಳಿದ ಪ್ರದೇಶದಲ್ಲಿ ಸರಕಾರ ಕೈಗಾರಿಕೆ ಬೆಳವಣಿಗೆಗೆ ಏನು ಕ್ರಮ ತೆಗೆದುಕೊಂಡಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆ ಯತ್ತೆಚ್ಚವಾಗಿ ಬೆಳೆಯುತ್ತಾರೆ. ಅದರಲ್ಲಿ ಲಿಂಬೆ, ದಾಳಿಂಬೆ, ದ್ರಾಕ್ಷಿ, ಅದರಲ್ಲೂ ಲಿಂಬೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಪಡೆದಿದೆ. ಆದರೆ ಕೈಗಾರಿಕಾ ಕ್ಷೇತ್ರದಲ್ಲಿ ಇಂಡಿ ತಾಲೂಕು ಅತ್ಯಂತ ಹಿಂದುಳಿದಿದ್ದು, ಪೂರಕವಾದಂತಹ ವ್ಯವಸ್ಥೆ ಕಲ್ಪಿಸಿದ್ದರೆ, ಸಹಾಯ‌‌ ಮಾಡಿದ್ರೆ ಕೈಗಾರಿಕೆ ಬೆಳವಣಿಗೆ ಯಾಗುತ್ತದೆ ಎಂದು ಸದನದಲ್ಲಿ ಚುಕ್ಕೆ ಗುರುತ್ತಿಲ್ಲದ ಪ್ರಶ್ನೆ ಮೂಲಕ ಶಾಸಕ ಯಶವಂತರಾಯಗೌಡ ಪಾಟೀಲ್ ದ್ವನಿ ಮೂಡಿಸಿದರು.

      ಈ ಸಂದರ್ಭದಲ್ಲಿ ಉತ್ತರಿಸಿದ ಕೈಗಾರಿಕಾ ಸಚಿವ ಮುರಗೇಶ ನಿರಾಣಿ ಅವರು, ಇಂಡಿ ತಾಲ್ಲೂಕಿನಲ್ಲಿ ಕೈಗಾರಿಕಾ ನಿವೇಶನಗಳಿಗೆ ಕೈಗಾರಿಕೋದ್ಯಮಿಗಳಿಂದ ಬೇಡಿಕೆ ಇರುವ ಬಗ್ಗೆ ಕೆ.ಐ.ಎ.ಡಿ.ಬಿ.ಯ ವಿಶೇಷ ಭೂಸ್ವಾಧೀನಾಧಿಕಾರಿ, ಧಾರವಾಡ ಮತ್ತು ಕಾರ್ಯಪಾಲಕ
      ಅಭಿಯಂತರರು, ಬೆಳಗಾವಿ ಹಾಗೂ ಜಂಟಿನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ವಿಜಯಪುರ ಇವರುಗಳು ಸ್ಥಳ ಪರಿಶೀಲನೆ ನಡೆಸಿ ಸಲ್ಲಿಸಿದ ದಿನಾಂಕ : 30.09.20200
      ವರದಿಯಲ್ಲಿ ಇಂಡಿ ತಾಲ್ಲೂಕಿನಲ್ಲಿ ಕೈಗಾರಿಕಾ ವಸಾಹತು ಇರುವುದಿಲ್ಲವಾದ ಕಾರಣ ಸದರಿ ಪ್ರದೇಶದಲ್ಲಿ ಉದ್ದಿಮೆಗಳನ್ನು ಸ್ಥಾಪಿಸುವ ಸಲುವಾಗಿ ಅಮೀನಿನ ಬೇಡಿಕೆ ಇದ್ದು, ಇಂಡಿ ತಾಲ್ಲೂಕಿನ  ಬೂದಿಹಾಳ ಗ್ರಾಮದ ರಿ.ಸ. ನಂ: 65 ರಲ್ಲಿನ 25-14 ಎಕರೆ ಸರ್ಕಾರಿ ಜಮೀನನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕಾ ಪ್ರದೇಶ ಸ್ಥಾಪನೆ
      ಸ್ಥಾಪನೆ ಮಾಡುವುದು ಸೂಕ್ತವೆಂದು ಅಭಿಪ್ರಾಯಪಟ್ಟಿರುತ್ತಾರೆ.

      ಇಂಡಿ – ಹಲಸಂಗಿ ರಾಜ್ಯ ಹೆದ್ದಾರಿಗೆ ಈ ಜಮೀನು ಗ್ರಾಮದಿಂದ ಸುಮಾರು 8 ಕಿ.ಮೀ. ದೂರದಲ್ಲಿದ್ದು, ಸದರಿ ಜಮೀನಿಗೆ ರಸ್ತೆ ಸಂಪರ್ಕ ಇರುವ ಬಗ್ಗೆ ಖಚಿತಪಡಿಸಿಕೊಂಡು, ಮಂಡಳ‌ ಸಭೆಯ ಮುಂದೆ ಮಂಡಿಸಿ, ಅದರ ನಿರ್ಣಯದಂತೆ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

      Tags: # assembly#indi mla yashavantaraygoud patil#Industrial Development#karanatak vidhan sahbaBengalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      June 20, 2025
      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      June 20, 2025
      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      June 20, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.