• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ವಿವಿಧ ಗ್ರಾಮಗಳಿಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ : ಶಾಸಕ ಎಂ.ಆರ್ ಮಂಜುನಾಥ್

      Voiceofjanata.in

      May 20, 2025
      0
      ವಿವಿಧ ಗ್ರಾಮಗಳಿಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ : ಶಾಸಕ ಎಂ.ಆರ್ ಮಂಜುನಾಥ್
      0
      SHARES
      75
      VIEWS
      Share on FacebookShare on TwitterShare on whatsappShare on telegramShare on Mail

      ವಿವಿಧ ಗ್ರಾಮಗಳಿಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ : ಶಾಸಕ ಎಂ.ಆರ್ ಮಂಜುನಾಥ್

       

      ವರದಿ:ಚೇತನ್ ಕುಮಾರ್ ಎಲ್

      ಹನೂರು:ತಾಲೂಕಿನ ದೊಡ್ಡಿಂದವಾಡಿ ಗ್ರಾಮದ ಕನಕಗಿರಿ ಮಾರಮ್ಮನ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು

      .

      ಕ್ಷೇತ್ರ ವ್ಯಾಪ್ತಿಯ ಶ್ರೀ ಕ್ಷೇತ್ರ ಚಿಕಲ್ಲೂರು ಸಿದ್ದಪ್ಪಾಜಿ ಧಾರ್ಮಿಕ ಸ್ಥಳ ದೇವಾಲಯಕ್ಕೆ ತೆರಳುವ ಭಕ್ತಾದಿಗಳಿಗೆ ಮತ್ತು ವಿವಿಧ ಗ್ರಾಮಗಳಿಗೆ ತೆರಳಲು ಹಲವಾರು ವರ್ಷಗಳಿಂದ ರಸ್ತೆ ಅಭಿವೃದ್ಧಿ ಕಾಣದೆ ಹದಗೆಟ್ಟು ಹೋಗಿದ್ದನ್ನು ಮನಗಂಡು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತನಾಡಿ ಶ್ರೀ ಕ್ಷೇತ್ರದಲ್ಲಿರಸ್ತೆ ಅಭಿವೃದ್ಧಿಗೆ ಅನುದಾನ ನೀಡುವ ಮೂಲಕ ಶ್ರೀ ಕ್ಷೇತ್ರದ ಭಕ್ತರಿಗೆ ಮತ್ತು ಈ ಭಾಗದ ಬಹುದಿನದ ಜನತೆಯ ಬೇಡಿಕೆಯ ಅನುಗುಣವಾಗಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

       

      ಎರಡುವರೆ ದಶಕಗಳಿಂದ ( 25 ) ವರ್ಷಗಳ ನಂತರ ಬಂಡಳ್ಳಿ
      ಮಣಗಳ್ಳಿ ಹನೂರು ಪಟ್ಟಣದ ಮುಖ್ಯ ರಸ್ತೆ ತೀವ್ರವಾಗಿ ಹದಗೆಟ್ಟಿದ್ದು ರಸ್ತೆಯಲ್ಲಿ ಸಂಚರಿಸುವುದೇ ಈ ಭಾಗದ ಜನತೆಯೇ ಕಷ್ಟಕರದ ಹಲವಾರು ವರ್ಷಗಳ ಬಹು ಬೇಡಿಕೆಯ ನಂತರ ಸಾರ್ವಜನಿಕರ ಮತ್ತು ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಒತ್ತು ನೀಡುವ ಸದುದ್ದೇಶದಿಂದ ಅನುದಾನ ತಂದು ಭೂಮಿ ಪೂಜೆ ನೆರವೇರಿಸಲಾಗುತ್ತಿದೆ.

       

      ಅಂತರಾಜ್ಯ ರಸ್ತೆ ಅಭಿವೃದ್ಧಿಗೆ ಒತ್ತು : ಹನೂರು ಪಟ್ಟಣದಿಂದ ನಾಲಾರ ರೋಡ್ ಮಾರ್ಗವಾಗಿ ರಾಮಾಪುರ ಸೇರಿದಂತೆ ತಮಿಳುನಾಡಿಗೆ ದಿನನಿತ್ಯ ನೂರಾರು ವಾಹನಗಳು ಸರಕು ಸಾಗಾಣಿಕೆ ವಾಹನಗಳು ಸಂಚರಿಸುತ್ತಿರುವುದರಿಂದ ದಿಂಬಂ ರಸ್ತೆಯಲ್ಲಿ ಪಾರಿವಾಹನಗಳಿಗೆ ನಿಷೇಧ ಏರಿರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ದಿನನಿತ್ಯ ರಾತ್ರಿ ಅಗಲು ಎನ್ನದೆ ವಾಹನಗಳು ಸಂಚರಿಸುತ್ತಿರುವುದರಿಂದ ತೀವ್ರವಾಗಿ ಅದೇ ಕಟ್ಟಿರುವ ರಸ್ತೆ ಅಭಿವೃದ್ಧಿ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಈ ರಸ್ತೆಯನ್ನು ಅಂತರ್ ರಾಜ್ಯ ರಸ್ತೆಯನ್ನಾಗಿ ಪರಿವರ್ತಿಸಿ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರದ ಗಮನಕ್ಕೆ ತಂದು ಸುಸರ್ಜಿತವಾದ ರಸ್ತೆ ನಿರ್ಮಾಣಕ್ಕೆ ಒತ್ತು ನೀಡಲಾಗುವುದು.

      ಹನೂರಿನಿಂದ ರಾಮಪುರ ಮಾರ್ಗವಾಗಿ ಕೌದಳ್ಳಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿಗೂ ಸಹ ಗುದ್ದಲಿ ಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು ಡಾ ದತ್ತೇಶ್ ಕುಮಾರ್, ಲೋಕೋಪಯೋಗಿ ಇಲಾಖೆ ವ. ಇ. ಇ ಪುರುಷೋತ್ತಮ್ ಚಿನ್ನಣ್ಣ ಸುರೇಂದ್ರ ಹಾಗೂ ವಿವಿಧ ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು

      Tags: #indi / vijayapur#Public News#Road Development Works Worship for various villages: MLA MR Manjunath#Today News#Voice Of Janata#Voiceofjanata.in#ವಿವಿಧ ಗ್ರಾಮಗಳಿಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ : ಶಾಸಕ ಎಂ.ಆರ್ ಮಂಜುನಾಥ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.