• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      J-6,ರಸ್ತೆ ಸುರಕ್ಷತಾ ಅಭಿಯಾನ ಕಾನೂನು ಅರಿವು-ನೆರವು ಕಾರ್ಯಕ್ರಮ

      VOICE OF JANATA

      January 5, 2026
      0
      0
      SHARES
      15
      VIEWS
      Share on FacebookShare on TwitterShare on whatsappShare on telegramShare on Mail

      ಜ.6ರಂದು ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ

      ರಸ್ತೆ ಸುರಕ್ಷತಾ ಅಭಿಯಾನ ಕಾನೂನು ಅರಿವು-ನೆರವು ಕಾರ್ಯಕ್ರಮ

      ವಿಜಯಪುರ, ಜ.05 :ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ,ಜಿಲ್ಲಾಡಳಿತ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಾರಿಗೆ ಇಲಾಖೆ, ಪೊಲೀಸ ಇಲಾಖೆ, ಶಿಕ್ಷಣ ಇಲಾಖೆ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ, ವಿಮಾ ಕಂಪನಿಗಳು, ಎನ್.ಜಿ.ಒ ಸಂಸ್ಥೆಗಳು ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇವರ ಸಹಯೋಗದಲ್ಲಿ ರಸ್ತೆ ಸುರಕ್ಷತೆ,ಜೀವನ ರಕ್ಷೆ ಎಂಬ ಘೋಷ ವಾಕ್ಯದಡಿ ದಿನಾಂಕ 31-01-2026ರವರೆಗೆ ನಡೆಯುವ ರಸ್ತೆ ಸುರಕ್ಷತಾ ಅಭಿಯಾನ ಮತ್ತು ಕಾನೂನು ಅರಿವು- ನೆರವು ಉದ್ಘಾಟನಾ ಕಾರ್ಯಕ್ರಮವು ಜ.6ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

      ಅಂದು ಬೆಳಿಗ್ಗೆ 9.45 ಗಂಟೆಗೆ ನಡೆಯಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ ಎ ಅವರು ನೆರೆವರಿಸಲಿದ್ದು,
      ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ. ಆನಂದ ಕೆ, ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಎಸ್. ಹಾಗರಗಿ, ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ವಸೀಂಬಾಬಾ ಮುದ್ದೇಬಿಹಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸಂಪತಕುಮಾರ ಎಂ. ಗುಣಾರಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಸಿ.ಎಸ್. ಪೊಲೀಸ್ ಪಾಟೀಲ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರ ವಿಜಯ ಪಾಟೀಲ, ಎನ್‌ಎಚ್‌ಎಐ ಬಾಗಲಕೋಟೆ ವಿಭಾಗದ ಪವನ ಗುರುವೆ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ. ಚಂದ್ರಶೇಖರ ಹೊಸಮನಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿರಯ್ಯ ಸಾಲಿಮಠ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ. ಬಿರಾದಾರ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಇವರು ಭಾಗವಹಿಸಲಿದ್ದಾರೆ ಎಂದು ಪ್ರಾದೇಶಿಕ ಸಾರಿಗೆ ಇಲಾಖೆಯ ಪ್ರಕಟಣೆ ತಿಳಿಸಿದೆ.

      Tags: #indi / vijayapur#Public News#Road Safety Campaign Law Awareness Program#State News#Today News#Voice Of Janata#Voice Of Janata Desk News#Voiceofjanata.in#ರಸ್ತೆ ಸುರಕ್ಷತಾ ಅಭಿಯಾನ ಕಾನೂನು ಅರಿವು-ನೆರವು ಕಾರ್ಯಕ್ರಮ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      July 2, 2026
      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      July 2, 2026
      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      July 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.