• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರ ಪಾತ್ರ ಮಹತ್ವದ್ದು : ನ್ಯಾಯಾಧೀಶ ಕೋಟೆಪ್ಪ ಕಾಂಬಳೆ

      Voiceofjanata.in

      December 3, 2024
      0
      ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರ ಪಾತ್ರ ಮಹತ್ವದ್ದು : ನ್ಯಾಯಾಧೀಶ ಕೋಟೆಪ್ಪ ಕಾಂಬಳೆ
      0
      SHARES
      142
      VIEWS
      Share on FacebookShare on TwitterShare on whatsappShare on telegramShare on Mail

      ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರ ಪಾತ್ರ ಮಹತ್ವದ್ದು : ನ್ಯಾಯಾಧೀಶ ಕೋಟೆಪ್ಪ ಕಾಂಬಳೆ

       

      ಇಂಡಿ: ಡಾ. ರಾಜೇಂದ್ರ ಪ್ರಸಾದ ಅವರಜನ್ಮದಿನದ ಸವಿ ನೆನಪಿಗಾಗಿ ವಕೀಲರ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಕೋಟೆಪ್ಪ ಕಾಂಬಳೆ ಹೇಳಿದರು.

      ಅವರು ಪಟ್ಟಣದ ನ್ಯಾಯಾಲದ ವಕೀಲರ ಭವನದಲ್ಲಿ ನಡೆದ ವಕೀಲರ ದಿನಾಚರಣೆ ಮತ್ತು ಹೊಸ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
      ಅನ್ಯಾಯಕ್ಕೆ ಒಳಗಾದ ಕಕ್ಷೀದಾರರ ಪರವಾಗಿ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿ ತಮ್ಮ ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಟ್ಟಾಗ ಕಕ್ಷಿದಾರರಿಗೆ ಆಗುವ ಸಂತೋಷ ಸಾರ್ಥಕ ಭಾವಕ್ಕೆ ಬೆಲೆ ಕಟ್ಟಲಾಗದು ಎಂದು ತಿಳಿಸಿದರು.
      ಸ್ವಾತಂತ್ರö್ಯ ಸಂಗ್ರಾಮದಲ್ಲಿ ವಕೀಲರ ಪಾತ್ರ ಮಹತ್ವದ್ದು, ಭಾರತದ ಮೊದಲ ರಾಷ್ಟçಪತಿ ಡಾ. ಬಾಬು ರಾಜೇಂದ್ರ ಪ್ರಸಾದ ಅವರು ವಕೀಲ ವೃತ್ತಿಯನ್ನು ಮಾಡಿದ್ದಾರೆ. ಅವರ ಸ್ಮರಣೆಗಾಗಿ ಅವರ ಜನ್ಮ ದಿನಾಚರಣೆ ವಕೀಲರ ದಿನಾಚರಣೆಯಾಗಿ ಆಚರಿಸುತ್ತಿದ್ದು ವಕೀಲರ ವೃತ್ತಿಯ ಘನತೆ ಗೌರವ ಕಾಪಾಡಿಕೊಂಡು ಹೋಗುವದು ವಕೀಲರ ಜವಾಬ್ದಾರಿಯಾಗಿದೆ ಎಂದರು.

      ವಕೀಲರ ಸಂಘದ ನೂತನ ಅಧ್ಯಕ್ಷ ಎಸ್.ಬಿ.ಬೂದಿಹಾಳ ಮಾತನಾಡಿ ಇಂಡಿಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತರುವ ಪ್ರಾಮಾಣ ಕ ಪ್ರಯತ್ನ ಮಾಡುವದಾಗಿ ತಿಳಿಸಿದ ಅವರು ರೈಲು ನಿಲ್ದಾಣ ರಸ್ತೆಯಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ತಿಳಿಸಿದರು.
      ಹಿರಿಯ ನ್ಯಾಯವಾದಿ ಎ.ಎಂ.ಬಿರಾದಾರ ಮಾತನಾಡಿ ನ್ಯಾಯಾಲಯ ಕಲಾಪ ಸೂಸುತ್ರವಾಗಿ ನಡೆಯಬೇಕಿದ್ದರೆ ಇಡೀ ನ್ಯಾಯಾಲಯ ಒಂದು ತಂಡವಾಗಿ ಕೆಲಸ ಮಾಡಬೇಕಿದೆ ಎಂದರು. ನ್ಯಾಯವಾದಿಗಳಾದ ಅಜೀತ ಧನಶೆಟ್ಟಿ, ಮಲ್ಲೇಶಿ ಎಂಬತ್ನಾಳ, ಎಂ.ಬಿ. ಮಾಣ ಕ, ಜೆ.ಬಿ.ಬೇನೂರ, ಜಿ.ಎಸ್.ಜೋಶಿ ವಕೀಲರು ಮಾತನಾಡಿದರು.

      ವೇದಿಕೆಯ ಮೇಲೆ ಕಿರಿಯ ಶ್ರೇಣ ನ್ಯಾಯಾಧೀಶ ಸುನೀಲಕುಮಾರ ಎಸ್.ಎಮ್, ವಕೀಲರ ಸಂಘದ ಉಪಾಧ್ಯಕ್ಷ ಅಶೋಕ ಗಜಾಕೋಶ, ಎನ್.ಕೆ ನಾಡಪುರೋಹಿತ, ಸರಕಾರಿ ಅಭಿಯೋಜಕ ಆಯ್.ಕೆ ಗಚ್ಚಿನ ಮಹಲ, ರಾಖಿ ಕಟ್ಟಿಮನಿ ಮತ್ತಿತರರಿದ್ದರು.

      ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಬಿ.ಬೂದಿಹಾಳ, ಉಪಾಧ್ಯಕ್ಷ ಅಶೋಕ ಗಜಾಕೋಶ, ಕಾರ್ಯದರ್ಶಿ ಎನ್.ಕೆ ನಾಡಪುರೋಹಿತ, ಸಹಕಾರ್ಯದರ್ಶಿ ವಿ.ಎಸ್.ಚಲವಾದಿ, ಖಜಾಂಚಿ ವಾಯ್.ಎಸ್.ಪೂಜಾರಿ, ಸದಸ್ಯರಾಗಿಎಂ.ಜೆ. ಪೂಜಾರಿ, ಎಂ.ಡಿ. ಮಣೂರ,ಆರ್.ಆರ್. ಕೋಳೇಕರ್, ಅಪೂರ್ವ ಮೋರೆ, ಸೇರಿದಂತೆ ಸಲಹಾ ಸಮಿತಿ ಅಧ್ಯಕ್ಷ ಅಜೀತ ಧನಶೆಟ್ಟಿ, ಎಂ.ಸಿ. ಬಿರಾದಾರ, ಜಿ.ಆರ್. ಕಾಂಬಳೆ, ಪಿ.ಜಿ. ನಾಡಗೌಡ, ಎಂ.ಎಸ್. ಪಾಟೀಲ, ಅನೀಲ ಜೋಶಿ, ಆರ್.ಆರ್. ಕೋಳಿ ಸೇರಿದಂತೆ ಮತ್ತಿತರರು ಪದಗ್ರಹಣ ಮಾಡಿದರು.

      ಸಮಾರಂಭದಲ್ಲಿ ನಿಕಟಪೂರ್ವ ಅಧ್ಯಕ್ಷ ಪಿ.ಬಿ.ಪಾಟೀಲ, ಕಾರ್ಯದರ್ಶಿ ಎಸ್.ಆರ್.ಬಿರಾದಾರ, ಬಿ.ಬಿ. ಬಿರಾದಾರ, ಹಿರಿಯ ಹಿರಿಯ ನ್ಯಾಯವಾದಿಗಳಾದ ಎಸ್.ಎಲ್. ನಿಂಬರಗಿಮಠ, ಎಂ.ಸಿ. ಬಿರಾದಾರ, ಆರ್.ಎಸ್. ವಾಘಮೋರೆ, ಪಿ.ಜಿ. ನಾಡಗೌಡ, ಎನ್.ಬಿ.ಬಿರಾದಾರ, ಕೆ.ಪಿ. ಭೈರಜಿ, ವಿ.ಪಿ, ಪಾಟೀಲ, ಪ್ರಕಾಶ ಲವಗಿ, ಮಹಾಂತೇಶ ಪಾಟೀಲ, ಜಿ.ಎಸ. ಪಾಟೀಲ, ಸೋಮು ನಿಂಬರಗಿಮಠ ಸೇರಿದಂತೆ ಐವತ್ತಕ್ಕೂ ಹೆಚ್ಚು ವಕೀಲರು ಉಪಸ್ಥಿತರಿದ್ದರು.

      ಇಂಡಿ: ಪಟ್ಟಣದ ನ್ಯಾಯಾಲದ ವಕೀಲರ ಭವನದಲ್ಲಿ ನಡೆದ ವಕೀಲರ ದಿನಾಚರಣೆ ಮತ್ತು ಹೊಸ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭವನ್ನು ಹಿರಿಯ ಶ್ರೇಣ ನ್ಯಾಯಾಧೀಶ ಕಾಂಬಳೆ ಉದ್ಘಾಟಿಸಿದರು.

      Tags: #indi / vijayapur#Public News#Role of lawyers in freedom struggle is important: Judge Koteppa Kamble#State News#Today News#Voiceofjanata.in#ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರ ಪಾತ್ರ ಮಹತ್ವದ್ದು : ನ್ಯಾಯಾಧೀಶ ಕೋಟೆಪ್ಪ ಕಾಂಬಳೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.