• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರ ಪಾತ್ರ ಮಹತ್ವದ್ದು : ನ್ಯಾಯಾಧೀಶ ಕೋಟೆಪ್ಪ ಕಾಂಬಳೆ

      Voiceofjanata.in

      December 3, 2024
      0
      ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರ ಪಾತ್ರ ಮಹತ್ವದ್ದು : ನ್ಯಾಯಾಧೀಶ ಕೋಟೆಪ್ಪ ಕಾಂಬಳೆ
      0
      SHARES
      141
      VIEWS
      Share on FacebookShare on TwitterShare on whatsappShare on telegramShare on Mail

      ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರ ಪಾತ್ರ ಮಹತ್ವದ್ದು : ನ್ಯಾಯಾಧೀಶ ಕೋಟೆಪ್ಪ ಕಾಂಬಳೆ

       

      ಇಂಡಿ: ಡಾ. ರಾಜೇಂದ್ರ ಪ್ರಸಾದ ಅವರಜನ್ಮದಿನದ ಸವಿ ನೆನಪಿಗಾಗಿ ವಕೀಲರ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ ಎಂದು ಹಿರಿಯ ಶ್ರೇಣಿ ನ್ಯಾಯಾಧೀಶ ಕೋಟೆಪ್ಪ ಕಾಂಬಳೆ ಹೇಳಿದರು.

      ಅವರು ಪಟ್ಟಣದ ನ್ಯಾಯಾಲದ ವಕೀಲರ ಭವನದಲ್ಲಿ ನಡೆದ ವಕೀಲರ ದಿನಾಚರಣೆ ಮತ್ತು ಹೊಸ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.
      ಅನ್ಯಾಯಕ್ಕೆ ಒಳಗಾದ ಕಕ್ಷೀದಾರರ ಪರವಾಗಿ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸಿ ತಮ್ಮ ಕಕ್ಷಿದಾರರಿಗೆ ನ್ಯಾಯ ದೊರಕಿಸಿಕೊಟ್ಟಾಗ ಕಕ್ಷಿದಾರರಿಗೆ ಆಗುವ ಸಂತೋಷ ಸಾರ್ಥಕ ಭಾವಕ್ಕೆ ಬೆಲೆ ಕಟ್ಟಲಾಗದು ಎಂದು ತಿಳಿಸಿದರು.
      ಸ್ವಾತಂತ್ರö್ಯ ಸಂಗ್ರಾಮದಲ್ಲಿ ವಕೀಲರ ಪಾತ್ರ ಮಹತ್ವದ್ದು, ಭಾರತದ ಮೊದಲ ರಾಷ್ಟçಪತಿ ಡಾ. ಬಾಬು ರಾಜೇಂದ್ರ ಪ್ರಸಾದ ಅವರು ವಕೀಲ ವೃತ್ತಿಯನ್ನು ಮಾಡಿದ್ದಾರೆ. ಅವರ ಸ್ಮರಣೆಗಾಗಿ ಅವರ ಜನ್ಮ ದಿನಾಚರಣೆ ವಕೀಲರ ದಿನಾಚರಣೆಯಾಗಿ ಆಚರಿಸುತ್ತಿದ್ದು ವಕೀಲರ ವೃತ್ತಿಯ ಘನತೆ ಗೌರವ ಕಾಪಾಡಿಕೊಂಡು ಹೋಗುವದು ವಕೀಲರ ಜವಾಬ್ದಾರಿಯಾಗಿದೆ ಎಂದರು.

      ವಕೀಲರ ಸಂಘದ ನೂತನ ಅಧ್ಯಕ್ಷ ಎಸ್.ಬಿ.ಬೂದಿಹಾಳ ಮಾತನಾಡಿ ಇಂಡಿಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತರುವ ಪ್ರಾಮಾಣ ಕ ಪ್ರಯತ್ನ ಮಾಡುವದಾಗಿ ತಿಳಿಸಿದ ಅವರು ರೈಲು ನಿಲ್ದಾಣ ರಸ್ತೆಯಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ತಿಳಿಸಿದರು.
      ಹಿರಿಯ ನ್ಯಾಯವಾದಿ ಎ.ಎಂ.ಬಿರಾದಾರ ಮಾತನಾಡಿ ನ್ಯಾಯಾಲಯ ಕಲಾಪ ಸೂಸುತ್ರವಾಗಿ ನಡೆಯಬೇಕಿದ್ದರೆ ಇಡೀ ನ್ಯಾಯಾಲಯ ಒಂದು ತಂಡವಾಗಿ ಕೆಲಸ ಮಾಡಬೇಕಿದೆ ಎಂದರು. ನ್ಯಾಯವಾದಿಗಳಾದ ಅಜೀತ ಧನಶೆಟ್ಟಿ, ಮಲ್ಲೇಶಿ ಎಂಬತ್ನಾಳ, ಎಂ.ಬಿ. ಮಾಣ ಕ, ಜೆ.ಬಿ.ಬೇನೂರ, ಜಿ.ಎಸ್.ಜೋಶಿ ವಕೀಲರು ಮಾತನಾಡಿದರು.

      ವೇದಿಕೆಯ ಮೇಲೆ ಕಿರಿಯ ಶ್ರೇಣ ನ್ಯಾಯಾಧೀಶ ಸುನೀಲಕುಮಾರ ಎಸ್.ಎಮ್, ವಕೀಲರ ಸಂಘದ ಉಪಾಧ್ಯಕ್ಷ ಅಶೋಕ ಗಜಾಕೋಶ, ಎನ್.ಕೆ ನಾಡಪುರೋಹಿತ, ಸರಕಾರಿ ಅಭಿಯೋಜಕ ಆಯ್.ಕೆ ಗಚ್ಚಿನ ಮಹಲ, ರಾಖಿ ಕಟ್ಟಿಮನಿ ಮತ್ತಿತರರಿದ್ದರು.

      ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಬಿ.ಬೂದಿಹಾಳ, ಉಪಾಧ್ಯಕ್ಷ ಅಶೋಕ ಗಜಾಕೋಶ, ಕಾರ್ಯದರ್ಶಿ ಎನ್.ಕೆ ನಾಡಪುರೋಹಿತ, ಸಹಕಾರ್ಯದರ್ಶಿ ವಿ.ಎಸ್.ಚಲವಾದಿ, ಖಜಾಂಚಿ ವಾಯ್.ಎಸ್.ಪೂಜಾರಿ, ಸದಸ್ಯರಾಗಿಎಂ.ಜೆ. ಪೂಜಾರಿ, ಎಂ.ಡಿ. ಮಣೂರ,ಆರ್.ಆರ್. ಕೋಳೇಕರ್, ಅಪೂರ್ವ ಮೋರೆ, ಸೇರಿದಂತೆ ಸಲಹಾ ಸಮಿತಿ ಅಧ್ಯಕ್ಷ ಅಜೀತ ಧನಶೆಟ್ಟಿ, ಎಂ.ಸಿ. ಬಿರಾದಾರ, ಜಿ.ಆರ್. ಕಾಂಬಳೆ, ಪಿ.ಜಿ. ನಾಡಗೌಡ, ಎಂ.ಎಸ್. ಪಾಟೀಲ, ಅನೀಲ ಜೋಶಿ, ಆರ್.ಆರ್. ಕೋಳಿ ಸೇರಿದಂತೆ ಮತ್ತಿತರರು ಪದಗ್ರಹಣ ಮಾಡಿದರು.

      ಸಮಾರಂಭದಲ್ಲಿ ನಿಕಟಪೂರ್ವ ಅಧ್ಯಕ್ಷ ಪಿ.ಬಿ.ಪಾಟೀಲ, ಕಾರ್ಯದರ್ಶಿ ಎಸ್.ಆರ್.ಬಿರಾದಾರ, ಬಿ.ಬಿ. ಬಿರಾದಾರ, ಹಿರಿಯ ಹಿರಿಯ ನ್ಯಾಯವಾದಿಗಳಾದ ಎಸ್.ಎಲ್. ನಿಂಬರಗಿಮಠ, ಎಂ.ಸಿ. ಬಿರಾದಾರ, ಆರ್.ಎಸ್. ವಾಘಮೋರೆ, ಪಿ.ಜಿ. ನಾಡಗೌಡ, ಎನ್.ಬಿ.ಬಿರಾದಾರ, ಕೆ.ಪಿ. ಭೈರಜಿ, ವಿ.ಪಿ, ಪಾಟೀಲ, ಪ್ರಕಾಶ ಲವಗಿ, ಮಹಾಂತೇಶ ಪಾಟೀಲ, ಜಿ.ಎಸ. ಪಾಟೀಲ, ಸೋಮು ನಿಂಬರಗಿಮಠ ಸೇರಿದಂತೆ ಐವತ್ತಕ್ಕೂ ಹೆಚ್ಚು ವಕೀಲರು ಉಪಸ್ಥಿತರಿದ್ದರು.

      ಇಂಡಿ: ಪಟ್ಟಣದ ನ್ಯಾಯಾಲದ ವಕೀಲರ ಭವನದಲ್ಲಿ ನಡೆದ ವಕೀಲರ ದಿನಾಚರಣೆ ಮತ್ತು ಹೊಸ ಆಡಳಿತ ಮಂಡಳಿಯ ಪದಗ್ರಹಣ ಸಮಾರಂಭವನ್ನು ಹಿರಿಯ ಶ್ರೇಣ ನ್ಯಾಯಾಧೀಶ ಕಾಂಬಳೆ ಉದ್ಘಾಟಿಸಿದರು.

      Tags: #indi / vijayapur#Public News#Role of lawyers in freedom struggle is important: Judge Koteppa Kamble#State News#Today News#Voiceofjanata.in#ಸ್ವಾತಂತ್ರ್ಯ ಸಂಗ್ರಾಮದಲ್ಲಿ ವಕೀಲರ ಪಾತ್ರ ಮಹತ್ವದ್ದು : ನ್ಯಾಯಾಧೀಶ ಕೋಟೆಪ್ಪ ಕಾಂಬಳೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      December 11, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.