• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಮೇಲ್ಛಾವಣಿ ಕುಸಿದು ನಾಲ್ವರಿಗೆ ಗಾಯ: ಮೂವರು ಜಿಲ್ಲಾಸ್ಪತ್ರೆಗೆ ದಾಖಲು: ಶಾಸಕ, ಅಧಿಕಾರಿಗಳ ಭೇಟಿ

      Voiceofjanata.in

      August 31, 2025
      0
      ಮೇಲ್ಛಾವಣಿ ಕುಸಿದು ನಾಲ್ವರಿಗೆ ಗಾಯ: ಮೂವರು ಜಿಲ್ಲಾಸ್ಪತ್ರೆಗೆ ದಾಖಲು: ಶಾಸಕ, ಅಧಿಕಾರಿಗಳ ಭೇಟಿ
      0
      SHARES
      76
      VIEWS
      Share on FacebookShare on TwitterShare on whatsappShare on telegramShare on Mail

      ಮೇಲ್ಛಾವಣಿ ಕುಸಿದು ನಾಲ್ವರಿಗೆ ಗಾಯ: ಮೂವರು ಜಿಲ್ಲಾಸ್ಪತ್ರೆಗೆ ದಾಖಲು: ಶಾಸಕ, ಅಧಿಕಾರಿಗಳ ಭೇಟಿ

       

      ನೊಂದ ಕುಟುಂಬಕ್ಕೆ ಪಡಿತರ ವಿತರಿಸಿದ ನಡಹಳ್ಳಿ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ತಾಲೂಕಿನ ಅರೇಮುರಾಳ ಗ್ರಾಮದಲ್ಲಿ ಬುಧವಾರ ಮಧ್ಯರಾತ್ರಿ ನಿರಂತರ ಸುರಿದ ಮಳೆಗೆ ಬೇರೊಂದು ಮನೆಯ ಗೋಡೆ ಇನ್ನೊಂದು ಮನೆಯ ಮೇಲ್ಛಾವಣಿ ಮೇಲೆ ಕುಸಿದ ಪರಿಣಾಮ ತಗಡಿನ ಮೇಲ್ಛಾವಣಿ ಧರೆಗುರುಳಿ ಮನೆಯೊಳಗೆ ಮಲಗಿದ್ದ ಒಂದೇ ಕುಟುಂಬದ ೧೦ ವರ್ಷದ ಮಗು ಸೇರಿ ನಾಲ್ವರು ಗಾಯಗೊಂಡಿದ್ದು ಇವರಲ್ಲಿ ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ. ಮನೆಯ ಯಜಮಾನ ರುದ್ರಪ್ಪ ಬಂಡಿವಡ್ಡರ, ಆತನ ಪತ್ನಿ ಮಲ್ಲಮ್ಮ, ಮಗಳು ಶಾರದಾ, ಮೊಮ್ಮಗ ರುಶಾಂತ(೧೦) ದುರಂತದಲ್ಲಿ ಸಿಲುಕಿದವರು. ರುದ್ರಪ್ಪ, ಮಲ್ಲಮ್ಮ, ಶಾರದಾ ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ಛಾವಣಿ ಕುಸಿದ ಕೂಡಲೇ ಕಲ್ಲು, ಮಣ್ಣಿನದಿ ಸಿಲುಕಿದ್ದವರ ಕೂಗಾಟ, ಚೀರಾಟ ಕೇಳಿ ಅಕ್ಕಪಕ್ಕದವರು ಓಡಿ ಬಂದು ಗಾಯಾಳುಗಳನ್ನು ಹೊರಗೆ ತೆಗೆದಿದ್ದಾರೆ. ಅಂಬ್ಯೂಲೆನ್ಸ್ಗೆ ಕರೆ ಮಾಡಿದರೆ ಯಾವುದೇ ಸ್ಪಂಧನೆ ಸಿಕ್ಕಿಲ್ಲ. ಗ್ರಾಮಸ್ಥರೇ ಖಾಸಗಿಯಾಗಿ ಆಟೋವೊಂದನ್ನು ಬಾಡಿಗೆಗೆ ಪಡೆದು ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕಳಿಸಿ ಸಕಾಲಿಕ ಚಿಕಿತ್ಸೆ ದೊರಕುವಂತೆ ನೋಡಿಕೊಂಡಿದ್ದಾರೆ. ಅಲ್ಲಿನ ವೈದ್ಯರ ಶಿಫಾರಸು ಮೇರೆಗೆ ಗುರುವಾರ ಬೆಳಿಗ್ಗೆ ಜಿಲ್ಲಾಸ್ಪತ್ರೆಗೆ ಕಳಿಸಿಕೊಡಲಾಗಿದೆ.
      ನಡಹಳ್ಳಿ ಭೇಟಿ-ಪಡಿತರ ವಿತರಣೆ
      ವಿಷಯ ತಿಳಿದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರು ಮುಖಂಡರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ನೊಂದ ಕುಟುಂಬದ ಇತರೆ ಸದಸ್ಯರಾದ ಅಜ್ಜಿ ಚಿನ್ನಮ್ಮ ಬಂಡಿವಡ್ಡರ, ರುದ್ರಪ್ಪ ಅವರ ಹಿರಿಯ ಮಗಳು ಯಶೋಧಾ ಅವರಿಗೆ ಸಾಂತ್ವನ ಹೇಳಿದರು. ಘಟನೆ ನಡೆದು ೧೨ ಗಂಟೆ ಮೇಲಾದರೂ ಹಿರೇಮುರಾಳ ಗ್ರಾಪಂ ಪಿಡಿಓ, ಗ್ರಾಮ ಆಡಳಿತಾಧಿಕಾರಿ ಸೇರಿ ಯಾರೊಬ್ಬರೂ ಸ್ಥಳಕ್ಕೆ ಆಗಮಿಸಿ ವಸ್ತುಸ್ಥಿತಿ ಅರಿತುಕೊಂಡು ನೊಂದವರಿಗೆ ನೆರವಾಗಲು ಪ್ರಯತ್ನ ನಡೆಸಿಲ್ಲದಿರುವುದನ್ನು ಕೇಳಿ ಕೆಂಡಾಮಂಡಲರಾದ ಅವರು ಅಲ್ಲಿಂದಲೇ ಸಂಬಂಧಿಸಿದ ಅಧಿಕಾರಿಗಳಿಗೆ ಕರೆಮಾಡಿ ಬೇಜವಾಬ್ಧಾರಿತನಕ್ಕೆ ಬಿಸಿ ಮುಟ್ಟಿಸಿದರು. ೧೦೮ ಅಂಬ್ಯೂಲೆನ್ಸ್ ಸೇವೆಗೆ ೧೦೮ ಬಾರಿ ಕರೆ ಮಾಡಿದರೂ ಸ್ಪಂಧಿಸಿಲ್ಲ. ಪೊಲೀಸರೂ ಸ್ಥಳಕ್ಕೆ ಬಂದಿಲ್ಲ. ಯಾಕೆ ಈ ಅವ್ಯವಸ್ಥೆ. ತಾಲೂಕಿನಲ್ಲಿ ಆಡಳಿತ ವ್ಯವಸ್ಥೆ ಸತ್ತು ಹೋಗಿದೆಯೇ. ಬಡವರು, ರೈತರು ಎಂದರೆ ಆಡಳಿತ ವರ್ಗಕ್ಕೆ ಅಷ್ಟೊಂದು ನಿರ್ಲಕ್ಷಯವೇ ಎಂದು ಹರಿಹಾಯ್ದರು.
      ಈ ವೇಳೆ ಸ್ಥಳಕ್ಕೆ ಬಂದ ಪಿಡಿಓ ಕೆ.ಎಚ್.ಕುಂಬಾರ ಅವರನ್ನು  ಕೂಡಲೇ ನೊಂದ ಕುಟುಂಬಕ್ಕೆ ಅಗತ್ಯ ನೆರವು ನೀಡಬೇಕೆಂದು  ಸೂಚನೆ ನೀಡಿದರು.
       ಘಟನೆಯಲ್ಲಿ ಎಲ್ಲವನ್ನೂ ಕಳೆದುಕೊಂಡ ಕುಟುಂಬಕ್ಕೆ ತಾತ್ಕಾಲಿಕ ನೆರವಾಗಲು ವೈಯುಕ್ತಿಕವಾಗಿ ದಿನಬಳಕೆ ವಸ್ತುಗಳಿರುವ ಪಡಿತರ ಕಿಟ್ ವಿತರಿಸಿದರು. ಯುವ ಮೋರ್ಚಾ ಅಧ್ಯಕ್ಷ ಗಿರೀಶಗೌಡ ಪಾಟೀಲ ಹಿರೇಮುರಾಳ, ಬಸವರಾಜ ಸರೂರ, ಬಸವರಾಜ ನಾಗರಿತ್ತಿ, ಆದಪ್ಪ ರಾಮೋಡಗಿ, ಹುಲ್ಲಪ್ಪ ಮುರಾಳ, ರಮೇಶ ವಡ್ಡರ, ನಾಗಪ್ಪ ತಾಳಿಕೋಟೆ, ಆಕಾಶ ನಾಗರಿತ್ತಿ, ಎಂ.ಎಚ್.ನಾಗರಿತ್ತಿ, ಶಿವಾನಂದ ಪಾಟೀಲ, ವೀರೇಶ ಬಡಿಗೇರ, ಗ್ರಾಪಂ ಕಾರ್ಯದರ್ಶಿ ನಿಂಗಣ್ಣ ಬಿರಾದಾರ ಇತರರಿದ್ದರು.
      ತಾತ್ಕಾಲಿಕ ವ್ಯವಸ್ಥೆ
      ಮದ್ಯಾಹ್ನದ ನಂತರ ಗ್ರಾಪಂ ವತಿಯಿಂದ ಸಂತ್ರಸ್ತ ಕುಟುಂಬಕ್ಕೆ ದಿನಬಳಕೆ ವಸ್ತುಗಳಾದ ಪಾತ್ರೆ, ಪಗಡೆ, ಆಹಾರ ಧಾನ್ಯದ ಕಿಟ್ ಸೇರಿದಂತೆ ಕೆಲ ಸಾಮಗ್ರಿಗಳನ್ನು ಒದಗಿಸಲಾಯಿತು. ಅಗತ್ಯ ಬಿದ್ದರೆ ಇನ್ನಷ್ಟು ನೆರವು ನೀಡುವುದಾಗಿ ಭರವಸೆ ನೀಡಲಾಯಿತು. ಸಧ್ಯ ನೊಂದ ಕುಟುಂಬಕ್ಕೆ ವಾಸಕ್ಕೆ ಮನೆ ಇಲ್ಲದ ಕಾರಣ ಸರ್ಕಾರಿ ಪ್ರಾಥಮಿಕ ಶಾಲೆಯ ಒಂದು ಕೊಠಡಿಯಲ್ಲಿ ಇರಲು ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲಾಗಿದೆ.
      ತಹಶೀಲ್ದಾರ್, ಇಓ, ಶಾಸಕ ಭೇಟಿ
      ನಡಹಳ್ಳಿಯವರು ಬಂದು ಹೋದ ನಂತರ ಕೆಲ ಹೊತ್ತಿನ ಮೇಲೆ ತಹಶೀಲ್ದಾರ್ ಕೀರ್ತಿ ಚಾಲಕ್, ತಾಪಂ ಇಓ ವೆಂಕಟೇಶ ವಂದಾಲ ಅವರು ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಮಾಹಿತಿ ಪಡೆದುಕೊಂಡು ನೊಂದ ಕುಟುಂಬಕ್ಕೆ ಸರ್ಕಾರದ ನಿಯಮಗಳ ಪ್ರಕಾರ ಅಗತ್ಯ ನೆರವು ನೀಡುವಂತೆ ಪಿಡಿಓಗೆ ಸೂಚಿಸಿದರು. ನಂತರ ಶಾಸಕ ಸಿ.ಎಸ್.ನಾಡಗೌಡ ಅವರು ಆಗಮಿಸಿ ಸಾಂತ್ವನ ಹೇಳಿದರು. ಬಂಡಿವಡ್ಡರ ಅವರದ್ದು ತೀರ ಬಡಕುಟುಂಬವಾಗಿದ್ದು ವಾಸಿಸಲು ಮನೆ ಇಲ್ಲ ಎನ್ನುವುದನ್ನು ತಿಳಿದು ಅವರಿಗೆ ಮನೆ ಮಂಜೂರು ಮಾಡುವ ಕುರಿತು ಗ್ರಾಪಂನಿಂದ ಕ್ರಮ ಜರುಗಿಸುವಂತೆ ಸೂಚಿಸಿದರು. ಸರ್ಕಾರದಿಂದ ಪ್ರಕೃತಿ ವಿಕೋಪದ ಅಡಿಯಲ್ಲಿ ಲಭ್ಯವಿರುವ ಪರಿಹಾರವನ್ನು ದೊರಕಿಸಿಕೊಡುವ ಭರವಸೆ ನೀಡಿದರು.
      Tags: #indi / vijayapur#Public News#Rooftop collapses and four others injured#State News#Today News#Voice Of Janata#Voiceofjanata.in#ಮೇಲ್ಛಾವಣಿ ಕುಸಿದು ನಾಲ್ವರಿಗೆ ಗಾಯ: ಮೂವರು ಜಿಲ್ಲಾಸ್ಪತ್ರೆಗೆ ದಾಖಲು: ಶಾಸಕಅಧಿಕಾರಿಗಳ ಭೇಟಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.