• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ಮೀನುಮರಿಗಳ ಮಾರಾಟ..?

    ಮೀನುಮರಿಗಳ ಮಾರಾಟ..?

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

    ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

    ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

      ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

      ಮೀನುಮರಿಗಳ ಮಾರಾಟ..?

      ಮೀನುಮರಿಗಳ ಮಾರಾಟ..?

      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

      ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

      ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

      ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

      ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

      ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

      ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಮೇಲ್ಛಾವಣಿ ಕುಸಿದು ನಾಲ್ವರಿಗೆ ಗಾಯ: ಮೂವರು ಜಿಲ್ಲಾಸ್ಪತ್ರೆಗೆ ದಾಖಲು: ಶಾಸಕ, ಅಧಿಕಾರಿಗಳ ಭೇಟಿ

      Voiceofjanata.in

      August 31, 2025
      0
      ಮೇಲ್ಛಾವಣಿ ಕುಸಿದು ನಾಲ್ವರಿಗೆ ಗಾಯ: ಮೂವರು ಜಿಲ್ಲಾಸ್ಪತ್ರೆಗೆ ದಾಖಲು: ಶಾಸಕ, ಅಧಿಕಾರಿಗಳ ಭೇಟಿ
      0
      SHARES
      76
      VIEWS
      Share on FacebookShare on TwitterShare on whatsappShare on telegramShare on Mail

      ಮೇಲ್ಛಾವಣಿ ಕುಸಿದು ನಾಲ್ವರಿಗೆ ಗಾಯ: ಮೂವರು ಜಿಲ್ಲಾಸ್ಪತ್ರೆಗೆ ದಾಖಲು: ಶಾಸಕ, ಅಧಿಕಾರಿಗಳ ಭೇಟಿ

       

      ನೊಂದ ಕುಟುಂಬಕ್ಕೆ ಪಡಿತರ ವಿತರಿಸಿದ ನಡಹಳ್ಳಿ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ತಾಲೂಕಿನ ಅರೇಮುರಾಳ ಗ್ರಾಮದಲ್ಲಿ ಬುಧವಾರ ಮಧ್ಯರಾತ್ರಿ ನಿರಂತರ ಸುರಿದ ಮಳೆಗೆ ಬೇರೊಂದು ಮನೆಯ ಗೋಡೆ ಇನ್ನೊಂದು ಮನೆಯ ಮೇಲ್ಛಾವಣಿ ಮೇಲೆ ಕುಸಿದ ಪರಿಣಾಮ ತಗಡಿನ ಮೇಲ್ಛಾವಣಿ ಧರೆಗುರುಳಿ ಮನೆಯೊಳಗೆ ಮಲಗಿದ್ದ ಒಂದೇ ಕುಟುಂಬದ ೧೦ ವರ್ಷದ ಮಗು ಸೇರಿ ನಾಲ್ವರು ಗಾಯಗೊಂಡಿದ್ದು ಇವರಲ್ಲಿ ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕಳಿಸಲಾಗಿದೆ. ಮನೆಯ ಯಜಮಾನ ರುದ್ರಪ್ಪ ಬಂಡಿವಡ್ಡರ, ಆತನ ಪತ್ನಿ ಮಲ್ಲಮ್ಮ, ಮಗಳು ಶಾರದಾ, ಮೊಮ್ಮಗ ರುಶಾಂತ(೧೦) ದುರಂತದಲ್ಲಿ ಸಿಲುಕಿದವರು. ರುದ್ರಪ್ಪ, ಮಲ್ಲಮ್ಮ, ಶಾರದಾ ಇವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ಛಾವಣಿ ಕುಸಿದ ಕೂಡಲೇ ಕಲ್ಲು, ಮಣ್ಣಿನದಿ ಸಿಲುಕಿದ್ದವರ ಕೂಗಾಟ, ಚೀರಾಟ ಕೇಳಿ ಅಕ್ಕಪಕ್ಕದವರು ಓಡಿ ಬಂದು ಗಾಯಾಳುಗಳನ್ನು ಹೊರಗೆ ತೆಗೆದಿದ್ದಾರೆ. ಅಂಬ್ಯೂಲೆನ್ಸ್ಗೆ ಕರೆ ಮಾಡಿದರೆ ಯಾವುದೇ ಸ್ಪಂಧನೆ ಸಿಕ್ಕಿಲ್ಲ. ಗ್ರಾಮಸ್ಥರೇ ಖಾಸಗಿಯಾಗಿ ಆಟೋವೊಂದನ್ನು ಬಾಡಿಗೆಗೆ ಪಡೆದು ಗಾಯಾಳುಗಳನ್ನು ಮುದ್ದೇಬಿಹಾಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕಳಿಸಿ ಸಕಾಲಿಕ ಚಿಕಿತ್ಸೆ ದೊರಕುವಂತೆ ನೋಡಿಕೊಂಡಿದ್ದಾರೆ. ಅಲ್ಲಿನ ವೈದ್ಯರ ಶಿಫಾರಸು ಮೇರೆಗೆ ಗುರುವಾರ ಬೆಳಿಗ್ಗೆ ಜಿಲ್ಲಾಸ್ಪತ್ರೆಗೆ ಕಳಿಸಿಕೊಡಲಾಗಿದೆ.
      ನಡಹಳ್ಳಿ ಭೇಟಿ-ಪಡಿತರ ವಿತರಣೆ
      ವಿಷಯ ತಿಳಿದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರು ಮುಖಂಡರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ನೊಂದ ಕುಟುಂಬದ ಇತರೆ ಸದಸ್ಯರಾದ ಅಜ್ಜಿ ಚಿನ್ನಮ್ಮ ಬಂಡಿವಡ್ಡರ, ರುದ್ರಪ್ಪ ಅವರ ಹಿರಿಯ ಮಗಳು ಯಶೋಧಾ ಅವರಿಗೆ ಸಾಂತ್ವನ ಹೇಳಿದರು. ಘಟನೆ ನಡೆದು ೧೨ ಗಂಟೆ ಮೇಲಾದರೂ ಹಿರೇಮುರಾಳ ಗ್ರಾಪಂ ಪಿಡಿಓ, ಗ್ರಾಮ ಆಡಳಿತಾಧಿಕಾರಿ ಸೇರಿ ಯಾರೊಬ್ಬರೂ ಸ್ಥಳಕ್ಕೆ ಆಗಮಿಸಿ ವಸ್ತುಸ್ಥಿತಿ ಅರಿತುಕೊಂಡು ನೊಂದವರಿಗೆ ನೆರವಾಗಲು ಪ್ರಯತ್ನ ನಡೆಸಿಲ್ಲದಿರುವುದನ್ನು ಕೇಳಿ ಕೆಂಡಾಮಂಡಲರಾದ ಅವರು ಅಲ್ಲಿಂದಲೇ ಸಂಬಂಧಿಸಿದ ಅಧಿಕಾರಿಗಳಿಗೆ ಕರೆಮಾಡಿ ಬೇಜವಾಬ್ಧಾರಿತನಕ್ಕೆ ಬಿಸಿ ಮುಟ್ಟಿಸಿದರು. ೧೦೮ ಅಂಬ್ಯೂಲೆನ್ಸ್ ಸೇವೆಗೆ ೧೦೮ ಬಾರಿ ಕರೆ ಮಾಡಿದರೂ ಸ್ಪಂಧಿಸಿಲ್ಲ. ಪೊಲೀಸರೂ ಸ್ಥಳಕ್ಕೆ ಬಂದಿಲ್ಲ. ಯಾಕೆ ಈ ಅವ್ಯವಸ್ಥೆ. ತಾಲೂಕಿನಲ್ಲಿ ಆಡಳಿತ ವ್ಯವಸ್ಥೆ ಸತ್ತು ಹೋಗಿದೆಯೇ. ಬಡವರು, ರೈತರು ಎಂದರೆ ಆಡಳಿತ ವರ್ಗಕ್ಕೆ ಅಷ್ಟೊಂದು ನಿರ್ಲಕ್ಷಯವೇ ಎಂದು ಹರಿಹಾಯ್ದರು.
      ಈ ವೇಳೆ ಸ್ಥಳಕ್ಕೆ ಬಂದ ಪಿಡಿಓ ಕೆ.ಎಚ್.ಕುಂಬಾರ ಅವರನ್ನು  ಕೂಡಲೇ ನೊಂದ ಕುಟುಂಬಕ್ಕೆ ಅಗತ್ಯ ನೆರವು ನೀಡಬೇಕೆಂದು  ಸೂಚನೆ ನೀಡಿದರು.
       ಘಟನೆಯಲ್ಲಿ ಎಲ್ಲವನ್ನೂ ಕಳೆದುಕೊಂಡ ಕುಟುಂಬಕ್ಕೆ ತಾತ್ಕಾಲಿಕ ನೆರವಾಗಲು ವೈಯುಕ್ತಿಕವಾಗಿ ದಿನಬಳಕೆ ವಸ್ತುಗಳಿರುವ ಪಡಿತರ ಕಿಟ್ ವಿತರಿಸಿದರು. ಯುವ ಮೋರ್ಚಾ ಅಧ್ಯಕ್ಷ ಗಿರೀಶಗೌಡ ಪಾಟೀಲ ಹಿರೇಮುರಾಳ, ಬಸವರಾಜ ಸರೂರ, ಬಸವರಾಜ ನಾಗರಿತ್ತಿ, ಆದಪ್ಪ ರಾಮೋಡಗಿ, ಹುಲ್ಲಪ್ಪ ಮುರಾಳ, ರಮೇಶ ವಡ್ಡರ, ನಾಗಪ್ಪ ತಾಳಿಕೋಟೆ, ಆಕಾಶ ನಾಗರಿತ್ತಿ, ಎಂ.ಎಚ್.ನಾಗರಿತ್ತಿ, ಶಿವಾನಂದ ಪಾಟೀಲ, ವೀರೇಶ ಬಡಿಗೇರ, ಗ್ರಾಪಂ ಕಾರ್ಯದರ್ಶಿ ನಿಂಗಣ್ಣ ಬಿರಾದಾರ ಇತರರಿದ್ದರು.
      ತಾತ್ಕಾಲಿಕ ವ್ಯವಸ್ಥೆ
      ಮದ್ಯಾಹ್ನದ ನಂತರ ಗ್ರಾಪಂ ವತಿಯಿಂದ ಸಂತ್ರಸ್ತ ಕುಟುಂಬಕ್ಕೆ ದಿನಬಳಕೆ ವಸ್ತುಗಳಾದ ಪಾತ್ರೆ, ಪಗಡೆ, ಆಹಾರ ಧಾನ್ಯದ ಕಿಟ್ ಸೇರಿದಂತೆ ಕೆಲ ಸಾಮಗ್ರಿಗಳನ್ನು ಒದಗಿಸಲಾಯಿತು. ಅಗತ್ಯ ಬಿದ್ದರೆ ಇನ್ನಷ್ಟು ನೆರವು ನೀಡುವುದಾಗಿ ಭರವಸೆ ನೀಡಲಾಯಿತು. ಸಧ್ಯ ನೊಂದ ಕುಟುಂಬಕ್ಕೆ ವಾಸಕ್ಕೆ ಮನೆ ಇಲ್ಲದ ಕಾರಣ ಸರ್ಕಾರಿ ಪ್ರಾಥಮಿಕ ಶಾಲೆಯ ಒಂದು ಕೊಠಡಿಯಲ್ಲಿ ಇರಲು ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲಾಗಿದೆ.
      ತಹಶೀಲ್ದಾರ್, ಇಓ, ಶಾಸಕ ಭೇಟಿ
      ನಡಹಳ್ಳಿಯವರು ಬಂದು ಹೋದ ನಂತರ ಕೆಲ ಹೊತ್ತಿನ ಮೇಲೆ ತಹಶೀಲ್ದಾರ್ ಕೀರ್ತಿ ಚಾಲಕ್, ತಾಪಂ ಇಓ ವೆಂಕಟೇಶ ವಂದಾಲ ಅವರು ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಮಾಹಿತಿ ಪಡೆದುಕೊಂಡು ನೊಂದ ಕುಟುಂಬಕ್ಕೆ ಸರ್ಕಾರದ ನಿಯಮಗಳ ಪ್ರಕಾರ ಅಗತ್ಯ ನೆರವು ನೀಡುವಂತೆ ಪಿಡಿಓಗೆ ಸೂಚಿಸಿದರು. ನಂತರ ಶಾಸಕ ಸಿ.ಎಸ್.ನಾಡಗೌಡ ಅವರು ಆಗಮಿಸಿ ಸಾಂತ್ವನ ಹೇಳಿದರು. ಬಂಡಿವಡ್ಡರ ಅವರದ್ದು ತೀರ ಬಡಕುಟುಂಬವಾಗಿದ್ದು ವಾಸಿಸಲು ಮನೆ ಇಲ್ಲ ಎನ್ನುವುದನ್ನು ತಿಳಿದು ಅವರಿಗೆ ಮನೆ ಮಂಜೂರು ಮಾಡುವ ಕುರಿತು ಗ್ರಾಪಂನಿಂದ ಕ್ರಮ ಜರುಗಿಸುವಂತೆ ಸೂಚಿಸಿದರು. ಸರ್ಕಾರದಿಂದ ಪ್ರಕೃತಿ ವಿಕೋಪದ ಅಡಿಯಲ್ಲಿ ಲಭ್ಯವಿರುವ ಪರಿಹಾರವನ್ನು ದೊರಕಿಸಿಕೊಡುವ ಭರವಸೆ ನೀಡಿದರು.
      Tags: #indi / vijayapur#Public News#Rooftop collapses and four others injured#State News#Today News#Voice Of Janata#Voiceofjanata.in#ಮೇಲ್ಛಾವಣಿ ಕುಸಿದು ನಾಲ್ವರಿಗೆ ಗಾಯ: ಮೂವರು ಜಿಲ್ಲಾಸ್ಪತ್ರೆಗೆ ದಾಖಲು: ಶಾಸಕಅಧಿಕಾರಿಗಳ ಭೇಟಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಇಂಡಿಯಲ್ಲಿ  ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವು..! ಇಬ್ಬರ ಪರಿಸ್ಥಿತಿ ಚಿಂತಾ ಜನಕ..!

      ಇಂಡಿಯಲ್ಲಿ  ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವು..! ಇಬ್ಬರ ಪರಿಸ್ಥಿತಿ ಚಿಂತಾ ಜನಕ..!

      November 12, 2025
      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      November 12, 2025
      ವಿದ್ಯಾರ್ಥಿ ರೋಹಿತ್ ರಾಥೋಡ್ ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

      ವಿದ್ಯಾರ್ಥಿ ರೋಹಿತ್ ರಾಥೋಡ್ ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

      November 12, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.