• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ವಿಜಯಪುರದಲ್ಲಿ  ಭಾರತದ ನಂಬರ್ 1 ಪೀಠೋಪಕರಣಗಳ ಬ್ರಾಂಡ್ ಆಗಿರುವ ರಾಯಲ್‌ ಓಕ್ ಫರ್ನಿಚರ್

      Voiceofjanata.in

      May 26, 2025
      0
      ವಿಜಯಪುರದಲ್ಲಿ  ಭಾರತದ ನಂಬರ್ 1 ಪೀಠೋಪಕರಣಗಳ ಬ್ರಾಂಡ್ ಆಗಿರುವ ರಾಯಲ್‌ ಓಕ್ ಫರ್ನಿಚರ್
      0
      SHARES
      218
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರದಲ್ಲಿ  ಭಾರತದ ನಂಬರ್ 1 ಪೀಠೋಪಕರಣಗಳ ಬ್ರಾಂಡ್ ಆಗಿರುವ ರಾಯಲ್‌ ಓಕ್ ಫರ್ನಿಚರ್

       

       

      ವಿಜಯಪುರ : ಭಾರತದ ನಂಬರ್ 1 ಪೀಠೋಪಕರಣಗಳ ಬ್ರಾಂಡ್ ಆಗಿರುವ ರಾಯಲ್‌ಓಕ್ ಫರ್ನಿಚರ್ ಸಂಸ್ಥೆಯು ವಿಜಯಪುರದ ರಿಂಗ್ ರೋಡ್ ನ ಸದಾಶಿವ ನಗರದಲ್ಲಿರುವ ಶ್ರೀ ಬನಶಂಕರಿ ದೇವಿ ಕಾಂಪ್ಲೆಕ್ಸ್ ನಲ್ಲಿ ತನ್ನ ಹೊಸ ಮಳಿಗೆಯನ್ನು ಉದ್ಘಾಟಿಸಿದೆ. ಈ ಮೂಲಕ ಭಾರತದಲ್ಲಿರುವ ರಾಯಲ್‌ಓಕ್ ಫರ್ನಿಚರ್ ನ ಒಟ್ಟು ಮಳಿಗೆಗಳ ಸಂಖ್ಯೆ 181ಕ್ಕೆ ಏರಿದೆ.ಅದ್ದೂರಿಯಾಗಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ರಾಯಲ್‌ಓಕ್ ಇನ್ ಕಾರ್ಪೊರೇಷನ್ ಪ್ರೈ. ಲಿಮಿಟೆಡ್‌ ನ ಚೇರ್ ಮನ್ ಶ್ರೀ ವಿಜಯ್ ಸುಬ್ರಮಣಿಯಂ ಮತ್ತು ವ್ಯವಸ್ಥಾಪಕ ನಿರ್ದೇಶಕ ಶ್ರೀ ಮಥನ್ ಸುಬ್ರಮಣಿಯಂ ಅವರು ಉಪಸ್ಥಿತರಿದ್ದರು. ರಾಯಲ್‌ಓಕ್ ನ ಫ್ರಾಂಚೈಸ್ ಹೆಡ್ ಶ್ರೀ ಕಿರಣ್ ಛಾಬ್ರಿಯಾ, ರಾಯಲ್‌ಓಕ್ ನ ವಿಎಂ & ಎನ್‌ಎಸ್‌ಓ ಹೆಡ್ ಶ್ರೀ ತಮ್ಮಯ್ಯ ಕೊಟೇರ, ರಾಯಲ್‌ಓಕ್ ನ ಫ್ರಾಂಚೈಸ್ ಆಪರೇಷನ್ ಮ್ಯಾನೇಜರ್ ಶ್ರೀ ಮಹೇಶ್ ಪಂಡಿತ ಮತ್ತು ರಾಯಲ್‌ಓಕ್ ನ ಫ್ರಾಂಚೈಸ್ ಮ್ಯಾನೇಜರ್ ಶ್ರೀ ಅರುಣ್ ಗೌಡ ಮತ್ತಿತರ ಗಣ್ಯರು ಭಾಗವಹಿಸಿದ್ದರು.

      ವಿಜಯಪುರ ಉದ್ಘಾಟನಾ ಕೊಡುಗೆ 1. 1,50,000/- ಮತ್ತು ಅದಕ್ಕಿಂತ ಹೆಚ್ಚಿನ ಖರೀದಿಯ ಮೇಲೆ ರೂ.17,500/- ಮೌಲ್ಯದ ಉಚಿತ ರೆಕ್ಲೈನರ್ ಪಡೆಯಿರಿ. 2. 1,00,000/- ಖರೀದಿಯ ಮೇಲೆ ರೂ.8,000/- ಮೌಲ್ಯದ ಉಚಿತ ಉತ್ಪನ್ನಗಳನ್ನು ಪಡೆಯಿರಿ. 3. 75,000/- ಖರೀದಿಯ ಮೇಲೆ ರೂ.6,000/- ಮೌಲ್ಯದ ಉಚಿತ ಉತ್ಪನ್ನಗಳನ್ನು ಪಡೆಯಿರಿ. 4. 50,000/- ಖರೀದಿಯ ಮೇಲೆ ರೂ.4,000/- ಮೌಲ್ಯದ ಉಚಿತ ಉತ್ಪನ್ನಗಳನ್ನು ಪಡೆಯಿರಿ.

       

      17,000 ಚದರಡಿಗಳಷ್ಟು ವಿಸ್ತೀರ್ಣ ಹೊಂದಿರುವ ಈ ವಿಶಾಲವಾದ ಮಳಿಗೆಯಲ್ಲಿ ಲಿವಿಂಗ್ ರೂಮ್, ಬೆಡ್‌ರೂಮ್, ಡೈನಿಂಗ್ ಏರಿಯಾ, ಸ್ಟಡಿ ರೂಮ್, ಆಫೀಸ್, ಔಟ್‌ಡೋರ್, ಹೋಮ್ ಡೆಕೋರ್, ಮ್ಯಾಟ್ರೆಸ್‌ಗಳು ಸೇರಿದಂತೆ ಮನೆಯ ಪ್ರತಿಯೊಂದು ಭಾಗಕ್ಕೆ ಸೂಕ್ತವಾಗಿ ಹೊಂದಿಕೊಳ್ಳುವ, ಸೊಗಸಾದ ಪೀಠೋಪಕರಣಗಳು ದೊರೆಯುತ್ತವೆ. ವಿಜಯಪುರದ ಮಂದಿ ಈಗ ತಮ್ಮ ಮನೆಯ ಸಮೀಪದಲ್ಲಿಯೇ ಸ್ಟೈಲಿಶ್ ಆದ, ಸ್ಮಾರ್ಟ್ ಆದ ಮತ್ತು ಅತ್ಯುತ್ತಮ ಫರ್ನಿಚರ್‌ ಗಳನ್ನು ಕೈಗೆಟುಕುವ ಬೆಲೆಯಲ್ಲಿ ಖರೀದಿಸಬಹುದಾಗಿದೆ.

       

      ಈ ಸಂದರ್ಭದಲ್ಲಿ ಮಾತನಾಡಿದ ರಾಯಲ್‌ಓಕ್ ಫರ್ನಿಚರ್‌ ನ ಚೇರ್ ಮನ್ ಶ್ರೀ ವಿಜಯ್ ಸುಬ್ರಮಣಿಯಂ ಅವರು, “ಕರ್ನಾಟಕದಲ್ಲಿ ಒಂದೇ ವಾರದ ಅಂತರದಲ್ಲಿ ಮತ್ತೊಂದು ಮಳಿಗೆಯನ್ನು ಉದ್ಘಾಟಿಸಲು ನಾವು ಹೆಮ್ಮೆ ಪಡುತ್ತೇವೆ. ರಾಜ್ಯದಲ್ಲಿ ಈಗಾಗಲೇ ಸುಮಾರು 60 ಅಂಗಡಿಗಳ ಬಲವಾದ ಜಾಲವನ್ನು ಹೊಂದಿದ್ದೇವೆ. ಈ ಹೊಸ ಮಳಿಗೆಯ ಉದ್ಘಾಟನೆಯು ಕರ್ನಾಟಕದ ಗ್ರಾಹಕರಿಗೆ ಅತ್ಯುತ್ತಮ ಉತ್ಪನ್ನಗಳನ್ನು ಒದಗಿಸುವ ನಮ್ಮ ಬದ್ಧತೆಗೆ ಪುರಾವೆಯಾಗಿದೆ. ವಿಜಯಪುರದ ಜನರು ಇಲ್ಲಿ ಲಭ್ಯವಿರುವ ಅಂತರರಾಷ್ಟ್ರೀಯ ಉತ್ಪನ್ನಗಳನ್ನು ಕೈಗೆಟುಕುವ ಬೆಲೆಯಲ್ಲಿ ಖರೀದಿಸಿ ತಮ್ಮ ಮನೆಯನ್ನು ಸಜ್ಜುಗೊಳಿಸಲು ಉತ್ಸುಕತೆ ತೋರಿಸುತ್ತಾರೆ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದರು. ಈ ಮಳಿಗೆಯಲ್ಲಿ ವಿಶೇಷವಾದ ‘ಕಂಟ್ರಿ ಸ್ಟೋರ್’ ವಿಭಾಗವಿದ್ದು, ಇಲ್ಲಿ ಅಮೆರಿಕಾ, ಇಟಲಿ, ಮಲೇಷಿಯಾ ಮತ್ತು ಭಾರತದ ಉತ್ತಮ ಮತ್ತು ಅನನ್ಯ ಫರ್ನಿಚರ್ ಗಳನ್ನು ಪ್ರದರ್ಶಿಸಲಾಗುತ್ತದೆ. ರಾಯಲ್‌ಓಕ್ ಭಾರತದಾದ್ಯಂತ ಇರುವ ಎಲ್ಲಾ ಮಹಾ ನಗರಗಳು ಮತ್ತು 2ನೇ 2 ಮತ್ತು 3ನೇ ಶ್ರೇಣಿಯ ನಗರಗಳಲ್ಲಿ ಉಪಸ್ಥಿತಿ

      Tags: #indi / vijayapur#Public News#Royal Oak Furniture#State News#Today News#Voice Of Janata#Voiceofjanata.in#ವಿಜಯಪುರದಲ್ಲಿ  ಭಾರತದ ನಂಬರ್ 1 ಪೀಠೋಪಕರಣಗಳ ಬ್ರಾಂಡ್ ಆಗಿರುವ ರಾಯಲ್‌ ಓಕ್ ಫರ್ನಿಚರ್India's No. 1 Furniture Brand in Vijayapura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.