• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

    ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

      ನಿಂಬಾಳ ಗ್ರಾಂ.ಪಂ. ಅಧ್ಯಕ್ಷ ಶಿವಾನಂದ ಬಿರಾದಾರ ಜೆಡಿಎಸ್ ಸೇರ್ಪಡೆ..

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      16 ಜನ ಸಾಂಸ್ಕೃತಿಕ ಲೋಕದ ಸಾಧಕರಿಗೆ ಸಾಧು ಸಾಹಿತ್ಯ ಕಲಾಶ್ರೀ ಪ್ರಶಸ್ತಿ ಪ್ರಧಾನ:

      ಅಮರ ಕಲ್ಯಾಣ ಮಠ, ಅಮರಜ್ಞಾನ ಪೀಠದಿಂದ ವಿತರಣೆ:

      April 17, 2022
      0
      16 ಜನ ಸಾಂಸ್ಕೃತಿಕ ಲೋಕದ ಸಾಧಕರಿಗೆ ಸಾಧು ಸಾಹಿತ್ಯ ಕಲಾಶ್ರೀ ಪ್ರಶಸ್ತಿ ಪ್ರಧಾನ:
      0
      SHARES
      909
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸೂಗೂರು: ತತ್ವಪದ ಭಜನೆಯ ನಾನಾ ಪ್ರಕಾರಗಳಲ್ಲಿ ಅದ್ವೀತಿಯ ಸಾಧನೆ ಮಾಡಿದ 16 ಜನ ಅಪ್ರತಿಮ ಕಲಾವಿದರಿಗೆ ಅಮರಜ್ಞಾನ ಪೀಠದಿಂದ ಹಮ್ಮಿಕೊಂಡಿದ್ದ ಚಂದ್ರಮಂಡಲೋತ್ಸವ ಭಜನ ಮೇಳದಲ್ಲಿ ಸಾಧು ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

      ತಾಲೂಕಿನ ಚೆಕ್ಕ ಹೆಸರೂರು- ಪಾಮನಕಲ್ಲೂರಿನ ಆದಿ ದೈವ, ಆರೂಢ ಆದಿ ಬಸವೇಶ್ವರ ದೇವಸ್ಥಾನದಲ್ಲಿ ಆರೂಢ, ಅದೈತ, ಸಿದ್ಧ ಸಾಧಕರ ಪರಮೋಚ್ಛ ನಾಯಕ ಕೊಡೇಕಲ್ ಬಸವಣ್ಣನವರ ಅಮರ ಕಲ್ಯಾಣ ಮಠದ ಅಮರಜ್ಞಾನ ಪೀಠದಿಂದ ಹಂಪಿ ಹುಣ್ಣಿಮೆ ನಿಮಿತ್ತ ರಾತ್ರಿಯಿಡಿ ತತ್ವ ಭಜನೆಗಳ ಮೇಳ ನಡೆಯಿತು.

      ಮೂಲೆಗಳಿಂದ ಅಪ್ರತಿಮ ಹಾಡುಗಾರರು ಮೇಳದಲ್ಲಿ ಪಾಲ್ಗೊಂಡು ತಮ್ಮ ಅದ್ಭುತ ಹಾಡುಗಾರಿಕೆ, ತಾಳ, ತಮ್ಮಡಿ, ದಿಮ್ಮಿ ನುಡಿಸುವ ಮೂಲಕ ಲೋಕೋದ್ಧಾರಕ್ಕೆ ಶರಣರು ತತ್ವಪದಗಳ ಭಜನೆಯಿಂದ ಕಣ್ಮರೆಯಾಗುತ್ತಿರುವ ತತ್ವಪದ ಸಾಹಿತ್ಯ, ಸಂಸ್ಕೃತಿಗೆ ಹೊಸ ಮೆರಗು ನೀಡಿದರು.

      ಇದೇ ವೇಳೆ ಅಮರಜ್ಞಾನ ಪೀಠದಿಂದ ಅಪ್ರತಿಮ ತತ್ವಪದಗಳ ಭಜನಾ ಕಲಾವಿದರಾದ ಐದಬಾವಿಯ
      ಶಾಂತಮ್ಮ ರಾಯಗೇರಿ, ದುರುಗಮ್ಮ ಜಾಲಿಬೆಂಚಿ, ಪ್ರಭು ಗದ್ದಿ ಹಾಗೂ ರಾಮಪ್ಪ ಅಡಿಕೇರ, ಹೊಳೆಪ್ಪ,
      ನಾಡಿನ ನಾನಾ ರಚಿಸಿದ ಇದೇ ವೇಳೆ ಅಮರಜ್ಞಾನ ಪೀಠದಿಂದ ಅಪ್ರತಿಮ ತತ್ವಪದಗಳ ಭಜನಾ ಕಲಾವಿದರಾದ ಐದಬಾವಿಯ ಶಾಂತಮ್ಮ ರಾಯಗೇರಿ, ದುರುಗಮ್ಮ ಜಾಲಿಬೆಂಚಿ, ಪ್ರಭು ಗದ್ದಿ ಹಾಗೂ ರಾಮಪ್ಪ ಅಡಿಕೇರ, ಹೊಳೆಪ್ಪ, ಸೋಮಪ್ಪ ಮಾಸ್ತರ, ಹನುಮಂತ್ರಾಯ, ದಮಡಿ ಕಲಾವಿದ ದುರುಗಪ್ಪ ಭೀಮಣ್ಣ ಬಾಗೂರು(ಗೌಡಪ್ಪ), ಖ್ಯಾತಯ್ಯ ಹಿರೇಮಠ, ನಿಂಗಪ್ಪ ಗಡ್ಡರ, ಅಯ್ಯಪ್ಪ ಗೋಪಾಲಪ್ಪ ಗೌಡ, ಹನುಮಂತ, ಮಾನಯ್ಯ, ನಿಂಗಪ್ಪ ರಾಮಲೂಟಿ, ಅಮರೇಶ ಚಿಟ್ಟಿ ಸೇರಿದಂತೆ ತತ್ವಪದ ಭಜನೆಯಲ್ಲಿ ಅಹ್ವಾನಿಸಿ ಸೇವೆ ಸಲ್ಲಿಸುವ ಅದ್ವೀತಿಯ ಮೇರು ಕಲಾವಿದರಿಗೆ ಸಾಧು ಸಾಹಿತ್ಯ ಕಲಾಶ್ರೀ ಪ್ರಶಸ್ತಿಯನ್ನು ಅಮರಜ್ಞಾನ ಪೀಠದ ಸರ್ವಾಧ್ಯಕ್ಷ ಆರ್‌.ಮಾನಸಯ್ಯ, ಆದಿ ಬಸವೇಶ್ವರ ದೇವಸ್ಥಾನ ಸಮಿತಿ ನಾಗಪ್ಪ ತಳವಾರ ಸೇರಿದಂತೆ ಗಣ್ಯರು ಸೂರ್ಯೋದಯಕ್ಕೂ ಮುಂಚೆ ಪ್ರಧಾನ ಮಾಡಿದರು.

      ಪ್ರಶಸ್ತಿ ಸ್ವೀಕರಿಸಿದ ಹಾಡುಗಾರ ರಾಮಪ್ಪ ಅಡಿಕೇರ ಗುರುಗುಂಟಾ ಮಾತನಾಡಿ, ಹಗಲು-ರಾತ್ರಿ ಎನ್ನದೇ ತತ್ವ
      ಸೇವೆ ಮಾಡುವ ಭಜನಾ ಕಲಾವಿದರಿಗೆ ಅಮರ ಜ್ಞಾನಪೀಠದಿಂದ ಸನ್ಮಾನಿಸುವ ಮೂಲಕ ಸಾಮಾನ್ಯರಲ್ಲಿನ ಅಸಮಾನ್ಯ ಕಲಾವಿದರನ್ನು ಗುರಿತಿಸುವ ಕಾರ್ಯ ಮಾಡುತ್ತಿರುವುದು ಭಜನಾ ಕಲಾವಿದರಿಗೆ ಮತ್ತು ತತ್ವ ಹಾಡಿಗೆ ಹೊಸ ದಿಕ್ಕು ತೋರಿದ್ದಾರೆ. ಇದು ಕಲಾವಿದರಿಗೆ ಸಿಗುವ ಬಹುದೊಡ್ಡ ಗೌರವಾಗಿದೆ ಎಂದರು.

      ಈ ವೇಳೆ ಅಮರಜ್ಞಾನ ಪೀಠದ ಸರ್ವಾಧ್ಯಕ್ಷ ಆರ್‌.ಮಾನಸಯ್ಯ, ನಾಗಪ್ಪ ತಳವಾರ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ತತ್ವಪದ ಭಜನೆ ಮೇಳೆ ಕಲಾವಿದರು ಇದ್ದರು.

      Tags: ##sadhu sahity#kala shree award#r.manasayyaLingasagur.
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      May 27, 2023
      ಅತೀ ಶೀಘ್ರದಲ್ಲೇ ತಾ.ಪಂ, ಜಿ.ಪಂ ಚುನಾವಣೆ ಘೋಷಣೆಗೆ ಆಯೋಗ ಸಿದ್ದತೆ..!

      ಅತೀ ಶೀಘ್ರದಲ್ಲೇ ತಾ.ಪಂ, ಜಿ.ಪಂ ಚುನಾವಣೆ ಘೋಷಣೆಗೆ ಆಯೋಗ ಸಿದ್ದತೆ..!

      May 27, 2023
      ಅಕಾಲಿಕ ಮಳೆ-ಗಾಳಿಗೆ ತೋಟದ ಮನೆಗಳ ಹಾನಿ..! ಸ್ಥಳಕ್ಕ ಜಿಲ್ಲಾಧಿಕಾರಿ ಬೇಟಿ..

      ಅಕಾಲಿಕ ಮಳೆ-ಗಾಳಿಗೆ ತೋಟದ ಮನೆಗಳ ಹಾನಿ..! ಸ್ಥಳಕ್ಕ ಜಿಲ್ಲಾಧಿಕಾರಿ ಬೇಟಿ..

      May 27, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.