• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      16 ಜನ ಸಾಂಸ್ಕೃತಿಕ ಲೋಕದ ಸಾಧಕರಿಗೆ ಸಾಧು ಸಾಹಿತ್ಯ ಕಲಾಶ್ರೀ ಪ್ರಶಸ್ತಿ ಪ್ರಧಾನ:

      ಅಮರ ಕಲ್ಯಾಣ ಮಠ, ಅಮರಜ್ಞಾನ ಪೀಠದಿಂದ ವಿತರಣೆ:

      April 17, 2022
      0
      16 ಜನ ಸಾಂಸ್ಕೃತಿಕ ಲೋಕದ ಸಾಧಕರಿಗೆ ಸಾಧು ಸಾಹಿತ್ಯ ಕಲಾಶ್ರೀ ಪ್ರಶಸ್ತಿ ಪ್ರಧಾನ:
      0
      SHARES
      950
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಗಸೂಗೂರು: ತತ್ವಪದ ಭಜನೆಯ ನಾನಾ ಪ್ರಕಾರಗಳಲ್ಲಿ ಅದ್ವೀತಿಯ ಸಾಧನೆ ಮಾಡಿದ 16 ಜನ ಅಪ್ರತಿಮ ಕಲಾವಿದರಿಗೆ ಅಮರಜ್ಞಾನ ಪೀಠದಿಂದ ಹಮ್ಮಿಕೊಂಡಿದ್ದ ಚಂದ್ರಮಂಡಲೋತ್ಸವ ಭಜನ ಮೇಳದಲ್ಲಿ ಸಾಧು ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

      ತಾಲೂಕಿನ ಚೆಕ್ಕ ಹೆಸರೂರು- ಪಾಮನಕಲ್ಲೂರಿನ ಆದಿ ದೈವ, ಆರೂಢ ಆದಿ ಬಸವೇಶ್ವರ ದೇವಸ್ಥಾನದಲ್ಲಿ ಆರೂಢ, ಅದೈತ, ಸಿದ್ಧ ಸಾಧಕರ ಪರಮೋಚ್ಛ ನಾಯಕ ಕೊಡೇಕಲ್ ಬಸವಣ್ಣನವರ ಅಮರ ಕಲ್ಯಾಣ ಮಠದ ಅಮರಜ್ಞಾನ ಪೀಠದಿಂದ ಹಂಪಿ ಹುಣ್ಣಿಮೆ ನಿಮಿತ್ತ ರಾತ್ರಿಯಿಡಿ ತತ್ವ ಭಜನೆಗಳ ಮೇಳ ನಡೆಯಿತು.

      ಮೂಲೆಗಳಿಂದ ಅಪ್ರತಿಮ ಹಾಡುಗಾರರು ಮೇಳದಲ್ಲಿ ಪಾಲ್ಗೊಂಡು ತಮ್ಮ ಅದ್ಭುತ ಹಾಡುಗಾರಿಕೆ, ತಾಳ, ತಮ್ಮಡಿ, ದಿಮ್ಮಿ ನುಡಿಸುವ ಮೂಲಕ ಲೋಕೋದ್ಧಾರಕ್ಕೆ ಶರಣರು ತತ್ವಪದಗಳ ಭಜನೆಯಿಂದ ಕಣ್ಮರೆಯಾಗುತ್ತಿರುವ ತತ್ವಪದ ಸಾಹಿತ್ಯ, ಸಂಸ್ಕೃತಿಗೆ ಹೊಸ ಮೆರಗು ನೀಡಿದರು.

      ಇದೇ ವೇಳೆ ಅಮರಜ್ಞಾನ ಪೀಠದಿಂದ ಅಪ್ರತಿಮ ತತ್ವಪದಗಳ ಭಜನಾ ಕಲಾವಿದರಾದ ಐದಬಾವಿಯ
      ಶಾಂತಮ್ಮ ರಾಯಗೇರಿ, ದುರುಗಮ್ಮ ಜಾಲಿಬೆಂಚಿ, ಪ್ರಭು ಗದ್ದಿ ಹಾಗೂ ರಾಮಪ್ಪ ಅಡಿಕೇರ, ಹೊಳೆಪ್ಪ,
      ನಾಡಿನ ನಾನಾ ರಚಿಸಿದ ಇದೇ ವೇಳೆ ಅಮರಜ್ಞಾನ ಪೀಠದಿಂದ ಅಪ್ರತಿಮ ತತ್ವಪದಗಳ ಭಜನಾ ಕಲಾವಿದರಾದ ಐದಬಾವಿಯ ಶಾಂತಮ್ಮ ರಾಯಗೇರಿ, ದುರುಗಮ್ಮ ಜಾಲಿಬೆಂಚಿ, ಪ್ರಭು ಗದ್ದಿ ಹಾಗೂ ರಾಮಪ್ಪ ಅಡಿಕೇರ, ಹೊಳೆಪ್ಪ, ಸೋಮಪ್ಪ ಮಾಸ್ತರ, ಹನುಮಂತ್ರಾಯ, ದಮಡಿ ಕಲಾವಿದ ದುರುಗಪ್ಪ ಭೀಮಣ್ಣ ಬಾಗೂರು(ಗೌಡಪ್ಪ), ಖ್ಯಾತಯ್ಯ ಹಿರೇಮಠ, ನಿಂಗಪ್ಪ ಗಡ್ಡರ, ಅಯ್ಯಪ್ಪ ಗೋಪಾಲಪ್ಪ ಗೌಡ, ಹನುಮಂತ, ಮಾನಯ್ಯ, ನಿಂಗಪ್ಪ ರಾಮಲೂಟಿ, ಅಮರೇಶ ಚಿಟ್ಟಿ ಸೇರಿದಂತೆ ತತ್ವಪದ ಭಜನೆಯಲ್ಲಿ ಅಹ್ವಾನಿಸಿ ಸೇವೆ ಸಲ್ಲಿಸುವ ಅದ್ವೀತಿಯ ಮೇರು ಕಲಾವಿದರಿಗೆ ಸಾಧು ಸಾಹಿತ್ಯ ಕಲಾಶ್ರೀ ಪ್ರಶಸ್ತಿಯನ್ನು ಅಮರಜ್ಞಾನ ಪೀಠದ ಸರ್ವಾಧ್ಯಕ್ಷ ಆರ್‌.ಮಾನಸಯ್ಯ, ಆದಿ ಬಸವೇಶ್ವರ ದೇವಸ್ಥಾನ ಸಮಿತಿ ನಾಗಪ್ಪ ತಳವಾರ ಸೇರಿದಂತೆ ಗಣ್ಯರು ಸೂರ್ಯೋದಯಕ್ಕೂ ಮುಂಚೆ ಪ್ರಧಾನ ಮಾಡಿದರು.

      ಪ್ರಶಸ್ತಿ ಸ್ವೀಕರಿಸಿದ ಹಾಡುಗಾರ ರಾಮಪ್ಪ ಅಡಿಕೇರ ಗುರುಗುಂಟಾ ಮಾತನಾಡಿ, ಹಗಲು-ರಾತ್ರಿ ಎನ್ನದೇ ತತ್ವ
      ಸೇವೆ ಮಾಡುವ ಭಜನಾ ಕಲಾವಿದರಿಗೆ ಅಮರ ಜ್ಞಾನಪೀಠದಿಂದ ಸನ್ಮಾನಿಸುವ ಮೂಲಕ ಸಾಮಾನ್ಯರಲ್ಲಿನ ಅಸಮಾನ್ಯ ಕಲಾವಿದರನ್ನು ಗುರಿತಿಸುವ ಕಾರ್ಯ ಮಾಡುತ್ತಿರುವುದು ಭಜನಾ ಕಲಾವಿದರಿಗೆ ಮತ್ತು ತತ್ವ ಹಾಡಿಗೆ ಹೊಸ ದಿಕ್ಕು ತೋರಿದ್ದಾರೆ. ಇದು ಕಲಾವಿದರಿಗೆ ಸಿಗುವ ಬಹುದೊಡ್ಡ ಗೌರವಾಗಿದೆ ಎಂದರು.

      ಈ ವೇಳೆ ಅಮರಜ್ಞಾನ ಪೀಠದ ಸರ್ವಾಧ್ಯಕ್ಷ ಆರ್‌.ಮಾನಸಯ್ಯ, ನಾಗಪ್ಪ ತಳವಾರ ಸೇರಿದಂತೆ ಅಪಾರ ಸಂಖ್ಯೆಯಲ್ಲಿ ತತ್ವಪದ ಭಜನೆ ಮೇಳೆ ಕಲಾವಿದರು ಇದ್ದರು.

      Tags: ##sadhu sahity#kala shree award#r.manasayyaLingasagur.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಂಗನಬಸಯ್ಯ ದಾನಯ್ಯ ಮಠಪತಿ ಕಾಣೆಯಾಗಿದ್ದಾರೆ..!

      ಸಂಗನಬಸಯ್ಯ ದಾನಯ್ಯ ಮಠಪತಿ ಕಾಣೆಯಾಗಿದ್ದಾರೆ..!

      May 15, 2026
      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      May 14, 2026
      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      May 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.