• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಜೀವನದಲ್ಲಿ ಸಂಸ್ಕಾರ ಬಹಳ ಮುಖ್ಯ: ನಿಜಗುಣದೇವ ಶ್ರೀ 

      Voiceofjanata.in

      September 16, 2024
      0
      ಜೀವನದಲ್ಲಿ ಸಂಸ್ಕಾರ ಬಹಳ ಮುಖ್ಯ: ನಿಜಗುಣದೇವ ಶ್ರೀ 
      0
      SHARES
      112
      VIEWS
      Share on FacebookShare on TwitterShare on whatsappShare on telegramShare on Mail

      ಜೀವನದಲ್ಲಿ ಸಂಸ್ಕಾರ ಬಹಳ ಮುಖ್ಯ: ನಿಜಗುಣದೇವ ಶ್ರೀ 

      ಇಂಡಿ: ಮನುಷ್ಯನ ಜೀವನದಲ್ಲಿ ಸಂಸ್ಕಾರ ಬಹಳ ಮುಖ್ಯ. ಪತಿ – ಪತ್ನಿ ತಮ್ಮ ಮಕ್ಕಳ ಮುಂದೆ ಜಗಳವಾಡಿದರೆ ಮಕ್ಕಳ ಸಂಸ್ಕಾರ ಹಾಳಾಗುತ್ತದೆ. ಆದ್ದರಿಂದ ತಂದೆ – ತಾಯಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು ಎಂದು ಪ್ರವಚನಕಾರ ಮದರಖಂಡಿಯ ಶ್ರೀ ನಿಜಗುಣದೇವ ಮಹಾಸ್ವಾಮೀಜಿ ಹೇಳಿದರು.
      ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಸೆ. ೨೪ ಹಾಗೂ ೨೫ ರಂದು ಜರುಗಲಿರುವ ಸದ್ಗುರು ಶ್ರೀ ಸಿದ್ಧಲಿಂಗ ಮಹಾರಾಜರ ೯೭ನೇ ಪುಣ್ಯಾರಾಧನೆಯ ಅಂಗವಾಗಿ ಭಾನುವಾರ (ಸೆ.೧೫ ರಂದು) ೪ನೇ ದಿನದಲ್ಲಿ ನಡೆದ ಅಜಾತ ನಾಗಲಿಂಗ ಅಜ್ಜನವರ ಪುರಾಣ ಕಾರ್ಯಕ್ರಮ ನಡೆಸಿಕೊಟ್ಟು ಅವರು ಮಾತನಾಡಿದರು.
      ಪುರಾಣ ಚರಿತ್ರೆಯ ನಾಯಕ ನಾಗಲಿಂಗ ಅಜ್ಜನವರು. ತಾಯಿಯ ಬಗ್ಗೆ ಅಪಾರವಾದ ಗೌರವ ಹೊಂದಿದ್ದರು. ತಾಯಿ ಆಡಿದ ಸಿಟ್ಟಿನ ನುಡಿಯೇ ಆಶಿರ್ವಾದವಾಗಿ ಮುಂದೆ ಸಂನ್ಯಾಸಿಯಾದರು, ಮಹಾತ್ಮರಾದರು. ಜೀವನದ ದರ್ಶನಕ್ಕೆ ಬಂಥನಾಳ ಶ್ರೀಗಳಂತಹ, ಸಿದ್ಧಲಿಂಗರAಥಹ, ನಾಗಲಿಂಥಹ ಮಹಾತ್ಮರು ತಮ್ಮ ಭಕ್ತರಿಗೆ ಯೋಗ್ಯವಾದ ದಾರಿ ತೋರಿಸಿದ ಸತ್ಪುರುಷರು ಎಂದು ಸ್ಮರಿಸಿದರು.
      ಶಿವಾಜಿ ಮಹಾರಾಜನಿಗೆ ಉತ್ತಮ ಸಂಸ್ಕಾರ ನೀಡಿದವಳು ತಾಯಿ ಜೀಜಾಬಾಯಿ, ಪುಂಡಲೀಕನು ತಂದೆ ತಾಯಿಯ ಸೇವೆಯಲ್ಲಿ ತೊಡಗಿ ಸಂದರ್ಭದಲ್ಲಿ ಸಾಕ್ಷಾತ ಪಾಂಡುರAಗ ದೇವರು ಮನೆ ಬಾಗಲಿಗೆ ಬಂದರೂ ಜನ್ಮ ಕೊಟ್ಟ ತಂದೆ ತಾಯಿಯ ಸೇವೆ ಬಿಡಲಿಲ್ಲ. ಅದಕ್ಕಾಗಿ ಎಲ್ಲೂ ಕಾಣದ ದೇವರನ್ನು ಹುಡುಕುವದಕ್ಕಿಂತ ಕಣ ್ಣಗೆ ಕಾಣುವ ತಂದೆ ತಾಯಿಯನ್ನೆ ನಿಜವಾದ ದೇವರೆಂದು ಪೂಜಿಸಿ ಎಂದು ನುಡಿದರು.
      ಇದೇ ಸಂದರ್ಭದಲ್ಲಿ ಈ ದಿನದ ದಾಸೋಹ ಸೇವೆ ಸಲ್ಲಿಸಿದ ನಿವೃತ್ತ ಶಿಕ್ಷಕ ವಿಠ್ಠಲ ಕರಾಳೆ ಅವರನ್ನು ಪೂಜ್ಯರು ಸನ್ಮಾನಿಸಿ ಗೌರವಿಸಿದರು.
      ಕಾರ್ಯಕ್ರಮದಲ್ಲಿ ಗವಾಯಿ ರುದ್ರಪ್ಪ ಹೂಗಾರ ಹಡೆದ ತಾಯಿಯ ಮಹಿಮೆಯ ಕುರಿತು ಅತ್ಯಂತ ಸುಶ್ರಾವ್ಯವಾಗಿ ಹಾಡಿದರು. ನಿರಂಜನ್ ರುಇಕರ ತಬಲಾ ಸಾಥ್ ನೀಡಿದರು.
      ಬಳಿಕ ಪುರಾಣ ಕಾರ್ಯಕ್ರಮದಲ್ಲಿ ಭಾಗವಹಿಸಿದ ಭಕ್ತರಿಗೆ ಅನ್ನ, ಸಾಂಬಾರು, ಸೀರಾ ಪ್ರಸಾದ ವಿತರಿಸಲಾಯಿತು.
      ಕಳೆದ ೩ ದಿನ ನಡೆದ ಪುರಾಣ ಕಾರ್ಯಕ್ರಮದಲ್ಲಿ ೧ನೇ ದಿನ ನಿವೃತ್ತ ಪ್ರಾಚಾರ್ಯ ಎ.ಪಿ. ಕಾಗವಾಡ, ೨ನೇ ದಿನ ಪಡನೂರ ಗ್ರಾಮದ ಸಿದ್ದು ಪೂಜಾರಿ, ೩ನೇ ಇಂಡಿ ಪಟ್ಟಣದ ಸಂಜೀವಕುಮಾರ ರೂಗಿ ಮನೆತನದವರು ಒಂದು ದಿನದ ದಾಸೋಹ ಸೇವೆ ಸಲ್ಲಿಸಿದರು.
      ಈ ಸಂದರ್ಭದಲ್ಲಿ ನಿವೃತ್ತ ಪ್ರಾಚಾರ್ಯ ಎ.ಪಿ. ಕಾಗವಾಡ, ನಿವೃತ್ತ ಮುಖ್ಯೋಪಾಧ್ಯಾಯ ಡಿ.ಎಸ್. ಪಾಟೀಲ, ಗಣ್ಯ ವ್ಯಾಪಾಸ್ಥರಾದ ಎಂ.ಎಸ್. ಮುಜಗೊಂಡ, ಸಂಕಪಗೌಡ ಬಿರಾದಾರ, ಹಣಮಂತ ಮುಜಗೊಂಡ,  ಜಗದೀಶ ಬಾಬುಳಗಾವ, ವ್ಹಿ.ಸಿ. ಬಿರಾದಾರ, ಶ್ರೀಶೈಲ ಸಂಭಾಜಿ, ಶಿವನಿಂಗಪ್ಪ ಸಿದ್ರಾಮಶೆಟ್ಟಿ, ಸ್ವಯಂ ಸೇವಕರಾದ ಸುಧಾಕರ ಬಿರಾದಾರ, ಸಂಜೀವ ಅಂಕಲಗಿ, ಮಂಜುನಾಥ ನಿಂಬರಗಿ, ಹಣಮಂತ ನಿಂಬರಗಿ, ಕುಂಬಾರ, ಗುರುಪಾದ ಬಾಬುಳಗಿ, ಇದ್ದರು. ಶಿಕ್ಷಕ ಹಣಮಂತ ಕಾಗವಾಡ ಸ್ವಾಗತಿಸಿದರು. ಶಿವಯೋಗಿ ಬಿರಾದಾರ ವಂದಿಸಿದರು.
      ಇಂಡಿ ತಾಲೂಕಿನ ಲಚ್ಯಾಣದಲ್ಲಿ ಲಿಂ. ಸಿದ್ಧಲಿಂಗ ಶ್ರೀ ಪುಣ್ಯಾರಾಧನೆ ನಿಮಿತ್ಯ ೪ನೇ ದಿನದಲ್ಲಿ ಮುಂದುವರೆದ ಪುರಾಣ ಕಾರ್ಯಕ್ರಮ ನೋಟ.
      Tags: #Lachyan#Samskara is very important in life: Nijagunadeva Sri#Voiceofjanata.in#ಜೀವನದಲ್ಲಿ ಸಂಸ್ಕಾರ ಬಹಳ ಮುಖ್ಯ: ನಿಜಗುಣದೇವ ಶ್ರೀ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.