• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ

      Voiceofjanata.in

      August 24, 2025
      0
      ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ
      0
      SHARES
      61
      VIEWS
      Share on FacebookShare on TwitterShare on whatsappShare on telegramShare on Mail

      ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ

      ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ಶಾಶ್ವತ ಲೋಕ್ ಅದಾಲತ್ ಪ್ರಾರಂಭಿಸಲಾಗಿದ್ದು ಪಕ್ಷಗಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು
      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
       ಪಟ್ಟಣದ ನ್ಯಾಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಶ್ವತ ಲೋಕ್ ಅದಾಲತ್ ಪರಿಚಯ ಕಾರ್ಯಕ್ರಮವನ್ನು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ್ ಕೌಶಿಕ್ ಉದ್ಘಾಟಿಸಿದರು.
      ಮುದ್ದೇಬಿಹಾಳ: ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ಶಾಶ್ವತ ಲೋಕ್ ಅದಾಲತ್ ಪ್ರಾರಂಭಿಸಲಾಗಿದ್ದು ಪಕ್ಷಗಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಹೇಳಿದರು.
      ಪಟ್ಟಣದ ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಶ್ವತ ಲೋಕ್ ಅದಾಲತ್ ಅನ್ನು ಪರಿಚಯಿಸುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
      ಸಮಾಜದಲ್ಲಿ ಶಾಂತಿ ನೆಲೆಸಲಿ ಎಂಬ ಸದುದ್ದೇಶದಿಂದ ಶಾಶ್ವತ ಲೋಕ್ ಅದಾಲತ್ ಪ್ರಾರಂಭಿಸಲಾಗಿದೆ. ಈ ಮೊದಲು ಪ್ರತೀ ಮೂರು ತಿಂಗಳಿಗೊಮ್ಮೆ ಲೋಕ್ ಅದಾಲತ್ ಹಮ್ಮಿಕೊಳ್ಳುವ ಮೂಲಕ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತಿದ್ದು. ಸಧ್ಯ ಶಾಶ್ವತ ಲೋಕ್ ಅದಾಲತ್ ಮೂಲಕ ಯಾವುದೇ ಸಂದರ್ಭದಲ್ಲಿಯೂ ಕೂಡ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಮುಂದಾಗಿದ್ದು ಚಾಲ್ತಿ ಇರುವ ಪ್ರಕರಣಗಳೂ ಸೇರಿದಂತೆ ಹೊಸ ವ್ಯಾಜ್ಯಗಳನ್ನೂ ಸಹ ಇಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬ ಪಕ್ಷಗಾರರು ಪಡೆದುಕೊಳ್ಳಬೇಕು ಎಂದರು.
      ಹಿರಿಯ ವಕೀಲ ಎಸ್.ಆರ್.ಸಜ್ಜನ ವಿಶೇಶ ಉಪನ್ಯಾಸ ನೀಡಿ ಖಾಯಂ ಲೋಕ ಅದಾಲತ್ ನಲ್ಲಿ ಪ್ರಕರಣ ದಾಖಲಿಸಲು ನ್ಯಾಯಾಲಯದ ಶುಲ್ಕ ವಿಧಿಸುವ ಅವಶ್ಯಕತೆ ಇರುವದಿಲ್ಲ. ಒಂದು ವೇಳೆ ಖಾಯಂ ಲೋಕ ಅದಾಲತ್‌ನಲ್ಲಿ ಪ್ರಕರಣ ಇತ್ಯರ್ಥಗೊಳ್ಳದಿದ್ದಲ್ಲಿ ಪ್ರಕರಣವನ್ನು ನ್ಯಾಯಾಲಯದ ಮೂಲಕ ಮುಂದುವರೆಸಲೂ ಅವಕಾಶಗಳು ಇವೆ. ಈ ಅವಕಾಶಗಳನ್ನು ಬಳಸಿಕೊಂಡು ಪಕ್ಷಗಾರರು ತಮ್ಮ ವ್ಯಾಜ್ಯಗಳಿಗೆ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು ಎಂದರು.
       ನ್ಯಾಯವಾದಿಗಳ ಸಂಘದ ಅದ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿ ಜನತೆಗೆ ತೀವ್ರವಾಗಿ ನ್ಯಾಯ ಒದಗಿಸುವ ಉದ್ದೇಶದಿಂದ ಶಾಶ್ವತ ಲೋಕ್ ಅದಾಲತ್ ಪ್ರಾರಂಭಿಸಲಾಗಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.
      ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಅವರು ಕಾರ್ಯಕ್ರಮವನ್ನು  ಉದ್ಘಾಟಿಸಿದರು. ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಸಿವಿಲ್ ನ್ಯಾಯಾಧೀಶರಾದ ರಾಮಮೂರ್ತಿ ಎನ್, ಅಪರ್ ಸರ್ಕಾರಿ ವಕೀಲರಾದ ಎಚ್.ಎಲ್.ಸರೂರ, ಕಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ, ತಹಸೀಲ್ದಾರ ಕಚೇರಿಯ ಶಿರಸ್ತೇದಾರ ಎಂ.ಎ.ಬಾಗೇವಾಡಿ, ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಬಿ.ಗೌಡರ, ಹಿರಿಯ ನ್ಯಾಯವಾದಿಗಳಾದ ಜೆ.ಎ.ಚಿನಿವಾರ, ನ್ಯಾಯವಾದಿಗಳಾದ ರವಿ ನಾಲತವಾಡ, ಚೇತನ ಶಿವಶಿಂಪಿ, ಹಸೀನಾ ಅನಂತಪೂರ ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕ ಅರವಿಂದ ಕುಂಬಾರ, ದಲಾಯತ್ ಮಹಾಂತೇಶ ಹಚರೆಡ್ಡಿ ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ಮತ್ತು ಪಕ್ಷಗಾರರು ಸೇರಿದಂತೆ ಉಪಸ್ಥಿತರಿದ್ದರು.
      ಶಾಶ್ವತ ಲೋಕ್ ಅದಾಲತ್ ನಲ್ಲಿ ೧ಕೋಟಿ ರೂಪಾಯಿಗಳ ವರೆಗೆ ಪರಿಹಾರ ಕೊಡಿಸಲು ಅವಕಾಶಗಳಿವೆ. ವ್ಯಾಜ್ಯ ಮುಕ್ತ ದೇಶವನ್ನಾಗಿಸಲು ಸರ್ಕಾರ ಮತ್ತು ನ್ಯಾಯಾಂಗ ಇಲಾಖೆ ಸಾಕಷ್ಟು ಪ್ರಯತ್ನಿಸುತ್ತಿದ್ದು ಪಕ್ಷಗಾರರ ಸಹಭಾಗಿತ್ವ ಅವಶ್ಯವಿದೆ
      –ರವೀಂದ್ರಕುಮಾರ ಕಟ್ಟಿಮನಿ. ಅಧ್ಯಕ್ಷರು, ತಾಲೂಕು ಕಾನೂನು ಸೇವಾ ಸಮಿತಿ, ಮುದ್ದೇಬಿಹಾಳ.
      Tags: #indi / vijayapur#Public News#Settlement by resignation of cases#Today News#Voice Of Janata#Voiceofjanata.in#ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      May 14, 2026
      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      May 13, 2026
      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      May 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.