• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

      ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

      ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

      ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

      ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

      ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

      ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

      ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

      ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

      ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

      ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸೇವಾಲಾಲ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಭವ್ಯ ಮೆರವಣೆಗೆ

      News desk

      September 22, 2023
      0
      ಸೇವಾಲಾಲ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಭವ್ಯ ಮೆರವಣೆಗೆ
      0
      SHARES
      270
      VIEWS
      Share on FacebookShare on TwitterShare on whatsappShare on telegramShare on Mail

      ಸೇವಾಲಾಲ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಭವ್ಯ
      ಮೆರವಣೆಗೆ

      ಇಂಡಿ : ಪಟ್ಟಣದ ದೇಶಪಾಂಡೆ ತಾಂಡಾದಲ್ಲಿ ನೂತನವಾಗಿ ಕಟ್ಟಿದ ಸಂತ ಸೇವಾಲಾಲ ಮತ್ತು ದುರ್ಗಾದೇವಿ ದೇವಸ್ಥಾನದಲ್ಲಿ ಕಳಸಾಹರೋಹಣ ಮತ್ತು ಸಂತ ಸೇವಾಲಾಲ ಹಾಗೂ ಶ್ರೀದುರ್ಗಾದೇವಿ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಜರುಗಿತು.

      ಪಟ್ಟಣದ ಶಿವಾಜಿ ವೃತ್ತದಿಂದ ದೇಶಪಾಂಡೆ ತಾಂಡಾದ ವರೆಗೆ ಭವ್ಯ ಮೆರವಣೆಗೆ ನಡೆಯಿತು. ಮಹಿಳೆಯರು ಕಳೆದ ೫ ದಿವಸದಿಂದ ಗೋಧಿ ಸಸಿ ನೆಟ್ಟು ಕುಂಭ ಮತ್ತು ಗೋಧಿ ಸಸಿ ಹೊತ್ತ ೫೦೧ ಮಹಿಳೆಯರಿಂದ ಭವ್ಯ ಮೆರವಣೆಗೆ ನಡೆಯಿತು. ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಬಾಲಯೋಗಿ ಸೋಮನಿಂಗ ಮಹಾರಾಜರು ನಡೆಸಿಕೊಟ್ಟರು.

      ಚೌಡಾಪುರದ ಬಳಿರಾಮ ಮಹಾರಾಜರು ಮಾತನಾಡಿ
      ಲಂಬಾಣಿ ಜನಾಂದಲ್ಲಿರುವ ಅಜ್ಞಾನ ಅಂಧಕಾರವನ್ನು
      ದೂರಮಾಡಿ ಜ್ಞಾನ ಮಾರ್ಗ ತೋರಿಸಿದ ಸೇವಾಲಾಲರು
      ನಾಡು ಕಂಡ ಶ್ರೇಷ್ಠ ಸಂತರು ಎಂದರು. ಪ್ರಾಧ್ಯಾಪಕ ವಿಜಯಕುಮಾರ ರಾಠೋಡ ಮಾತನಾಡಿ ಶಿಕ್ಷಣದ ಮಹತ್ವವನ್ನು ಸಾರುವ ಮೂಲಕ ಎಲ್ಲರೂ ಶಿಕ್ಷಿತರಾಗಿ ಅಕ್ಷರ ಜ್ಞಾನವನ್ನು ಪಡೆದು ಜಗತ್ತಿಗೆ ದಾರಿದೀಪವಾಗಿ ಎಂದು ಸಾರಿದ ಸೇವಾಲಾಲರು ಸಮ ಸಮಾಜ ನಿರ್ಮಾಣ ಹಾಗೂ ಸರ್ವರಲ್ಲೂ ಸೋದರತೆಯ ಭಾವನೆಯನ್ನು ಮೂಡಲು ಪ್ರೇರೆಪಿಸಿದರು. ತನ್ನ ಸಮಾಜದ ಜನರ ಕಷ್ಟಕ್ಕಾಗಿ ತಮ್ಮ ಪ್ರಾಣಾರ್ಪಣೆಗೂ ಸಿದ್ಧರಾದರು ಎಂದರು.

      ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯ ಪಿಂಟು ರಾಠೋಡ, ಹೀರು ರಾಠೋಡ, ಬಾಮ ರಾಠೋಡ, ಥಾವರು ಚವ್ಹಾಣ,
      ರಂಗನಾಥ ಚವ್ಹಾಣ, ಸೋಮು ರಾಠೋಡ, ಗಣೇಶ
      ರಾಠೋಡ ಮತ್ತಿತರಿದ್ದರು.

      Tags: #Durgadevi god#Lambani#Sevalal statueindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ | ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ 

      ಇಂಡಿ | ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ 

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ | ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ 

      ಇಂಡಿ | ಯುಕೆಪಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ 

      March 5, 2026
      ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯಕ್ಕೆ ದ್ರೋಹ ಮಾಡಬೇಡಿ!

      ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯಕ್ಕೆ ದ್ರೋಹ ಮಾಡಬೇಡಿ!

      March 5, 2026
      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      March 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.