• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆ

    ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆ

    ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ

    ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ

    ಇಂಡಿ ನಗರದ ಗುರುಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿಪರೀಕ್ಷಾ ಫಲಿತಾಂಶ ವೃದ್ದಿಗಾಗಿ ಹಮ್ಮಿಕೊಂಡ ತಾಲೂಕಿನ ಮುಖ್ಯೋಪಾಧ್ಯಾಯರ ಸಭೆ

    ಇಂಡಿ ನಗರದ ಗುರುಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿಪರೀಕ್ಷಾ ಫಲಿತಾಂಶ ವೃದ್ದಿಗಾಗಿ ಹಮ್ಮಿಕೊಂಡ ತಾಲೂಕಿನ ಮುಖ್ಯೋಪಾಧ್ಯಾಯರ ಸಭೆ

    ವಿದ್ಯುತ್ ಶಾರ್ಟ ಸರ್ಕೂಟನಿಂದ ಕಬ್ಬಿಗೆ ಬೆಂಕಿ ; ೪ ಎಕರೆ ಕಬ್ಬು ನಾಶ

    ವಿದ್ಯುತ್ ಶಾರ್ಟ ಸರ್ಕೂಟನಿಂದ ಕಬ್ಬಿಗೆ ಬೆಂಕಿ ; ೪ ಎಕರೆ ಕಬ್ಬು ನಾಶ

    ಸನಾತನ ಧರ್ಮ ಉಳಿಯಬೇಕಾದರೆ ಪ್ರತಿಯೊಬ್ಬರೂ ಕನಿಷ್ಠ ಆರು ಮಕ್ಕಳನ್ನು ಹೆರಬೇಕು ಎಂದು ವಿಆರ್‌ಎಲ್ ಸಮೂಹ ಸಂಸ್ಥೇಗಳ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯ ಸಂಕೇಶ್ವರ

    ಸನಾತನ ಧರ್ಮ ಉಳಿಯಬೇಕಾದರೆ ಪ್ರತಿಯೊಬ್ಬರೂ ಕನಿಷ್ಠ ಆರು ಮಕ್ಕಳನ್ನು ಹೆರಬೇಕು ಎಂದು ವಿಆರ್‌ಎಲ್ ಸಮೂಹ ಸಂಸ್ಥೇಗಳ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯ ಸಂಕೇಶ್ವರ

    2026-27 ಸಾಲಿನ ವಿಕಸಿತ ಗ್ಯಾರಂಟಿ ರೋಜಗಾರ ಮತ್ತು ಅಜಿವಿಕಾ ಮಿಷನ್( ಗ್ರಾಮೀಣ) ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ

    2026-27 ಸಾಲಿನ ವಿಕಸಿತ ಗ್ಯಾರಂಟಿ ರೋಜಗಾರ ಮತ್ತು ಅಜಿವಿಕಾ ಮಿಷನ್( ಗ್ರಾಮೀಣ) ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ

    ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

    ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

    ಶಿಕ್ಷಕ ರಮೇಶ ಮುಂಜಣ್ಣಿ ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ

    ಶಿಕ್ಷಕ ರಮೇಶ ಮುಂಜಣ್ಣಿ ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ

    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆ

      ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆ

      ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ

      ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ

      ಇಂಡಿ ನಗರದ ಗುರುಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿಪರೀಕ್ಷಾ ಫಲಿತಾಂಶ ವೃದ್ದಿಗಾಗಿ ಹಮ್ಮಿಕೊಂಡ ತಾಲೂಕಿನ ಮುಖ್ಯೋಪಾಧ್ಯಾಯರ ಸಭೆ

      ಇಂಡಿ ನಗರದ ಗುರುಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿಪರೀಕ್ಷಾ ಫಲಿತಾಂಶ ವೃದ್ದಿಗಾಗಿ ಹಮ್ಮಿಕೊಂಡ ತಾಲೂಕಿನ ಮುಖ್ಯೋಪಾಧ್ಯಾಯರ ಸಭೆ

      ವಿದ್ಯುತ್ ಶಾರ್ಟ ಸರ್ಕೂಟನಿಂದ ಕಬ್ಬಿಗೆ ಬೆಂಕಿ ; ೪ ಎಕರೆ ಕಬ್ಬು ನಾಶ

      ವಿದ್ಯುತ್ ಶಾರ್ಟ ಸರ್ಕೂಟನಿಂದ ಕಬ್ಬಿಗೆ ಬೆಂಕಿ ; ೪ ಎಕರೆ ಕಬ್ಬು ನಾಶ

      ಸನಾತನ ಧರ್ಮ ಉಳಿಯಬೇಕಾದರೆ ಪ್ರತಿಯೊಬ್ಬರೂ ಕನಿಷ್ಠ ಆರು ಮಕ್ಕಳನ್ನು ಹೆರಬೇಕು ಎಂದು ವಿಆರ್‌ಎಲ್ ಸಮೂಹ ಸಂಸ್ಥೇಗಳ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯ ಸಂಕೇಶ್ವರ

      ಸನಾತನ ಧರ್ಮ ಉಳಿಯಬೇಕಾದರೆ ಪ್ರತಿಯೊಬ್ಬರೂ ಕನಿಷ್ಠ ಆರು ಮಕ್ಕಳನ್ನು ಹೆರಬೇಕು ಎಂದು ವಿಆರ್‌ಎಲ್ ಸಮೂಹ ಸಂಸ್ಥೇಗಳ ಅಧ್ಯಕ್ಷ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ವಿಜಯ ಸಂಕೇಶ್ವರ

      2026-27 ಸಾಲಿನ ವಿಕಸಿತ ಗ್ಯಾರಂಟಿ ರೋಜಗಾರ ಮತ್ತು ಅಜಿವಿಕಾ ಮಿಷನ್( ಗ್ರಾಮೀಣ) ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ

      2026-27 ಸಾಲಿನ ವಿಕಸಿತ ಗ್ಯಾರಂಟಿ ರೋಜಗಾರ ಮತ್ತು ಅಜಿವಿಕಾ ಮಿಷನ್( ಗ್ರಾಮೀಣ) ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ

      ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

      ಜಮಖಂಡಿ ಎ ಆರ್ ಟಿ ಒ ಜಯರಾಂ ನಾಯಕ ಮನೆ ಕಳ್ಳತನ

      ಶಿಕ್ಷಕ ರಮೇಶ ಮುಂಜಣ್ಣಿ ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ

      ಶಿಕ್ಷಕ ರಮೇಶ ಮುಂಜಣ್ಣಿ ಪ್ರಚಾರ ಹಾಗೂ ಸಂಘಟನಾ ಸಮಿತಿ ಸದಸ್ಯರಾಗಿ ಆಯ್ಕೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ನೇತಾಜಿ ದೇಶಪ್ರೇಮ ಇಂದಿನ ಪೀಳಿಗೆಗೆ ಪ್ರೇರಣೆಯಾಗಲಿ -ಸಂತೋಷ ಬಂಡೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      ಪತ್ರಕರ್ತ ಪ್ರಕಾಶ ಗುಳೇದಗುಡ್ಡ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 2 ಲಕ್ಷ ರೂ.ಗಳ ಚೆಕ್ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಶರಣಬಸವೇಶ್ವರ ಜಾತ್ರೆಯಲ್ಲಿ ನಡೆದ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರಕ್ಕೆ ಚಾಲನೆ

      Voice of janata

      May 28, 2024
      0
      ಶರಣಬಸವೇಶ್ವರ ಜಾತ್ರೆಯಲ್ಲಿ ನಡೆದ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರಕ್ಕೆ ಚಾಲನೆ
      0
      SHARES
      245
      VIEWS
      Share on FacebookShare on TwitterShare on whatsappShare on telegramShare on Mail

      ರಕ್ತದಾನ ಮಾಡಿ ಮತ್ತೊಬ್ಬರ ಜೀವ ಉಳಿಸಿ..!

      ಶರಣಬಸವೇಶ್ವರ ಜಾತ್ರೆಯಲ್ಲಿ ನಡೆದ ಆರೋಗ್ಯ
      ತಪಾಸಣೆ ಮತ್ತು ರಕ್ತದಾನ ಶಿಬಿರಕ್ಕೆ ಚಾಲನೆ

      ಇಂಡಿ: ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ ನೀವು
      ಮಾಡುವ ರಕ್ತದಾನ ಇನ್ಯಾರದೋ ಜೀವಕ್ಕೆ ವರದಾನ
      ರಕ್ತದಾನ ಮಾಡಿ ಮತ್ತೊಬ್ಬರ ಜೀವ ಉಳಿಸಿ, ನೀವು
      ಉಡುಗೊರೆಯಾಗಿ ನೀಡಲಿರುವ ರಕ್ತಕ್ಕಾಗಿ ಒಂದು
      ಅಮೂಲ್ಯ ಜೀವ ಕಾಯುತ್ತಿದೆ ಎಂದು ಆಧ್ಯಾತ್ಮ
      ಪ್ರವಚನಕಾರ ಮೈತ್ರಾದೇವಿ ಹೇಳಿದರು.

      ಸೋಮವಾರ ತಾಲೂಕಿನ ಹಿರೇಮಸಳಿ ಗ್ರಾಮದ
      ಶರಣಬಸವೇಶ್ವರ ಜಾತ್ರೆಯಲ್ಲಿ ನಡೆದ ಆರೋಗ್ಯ
      ತಪಾಸಣೆ ಮತ್ತು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ
      ಅವರು ಮಾತನಾಡಿದರು. ಅನ್ನದಾನ, ವಿದ್ಯಾದಾನ, ನೇತ್ರದಾನ ಹಾಗೂ ರಕ್ತದಾನವು ಅತಂತ್ಯ ಶ್ರೇಷ್ಠವಾದ ಕಾರ್ಯಗಳಾಗಿವೆ. ಪ್ರತಿಯೊಬ್ಬರು ಇಂತಹ ಪ್ರವೃತ್ತಿಯನ್ನು ಬೆಳೆಸಿಕೊಂಡಾಗ ಮಾತ್ರ ಬದುಕು ಸಾರ್ಥಕವಾಗುತ್ತದ್ಯೆಂದು ಹೇಳಿದರು.

      ವಿಜಯಪುರದ ಬಿಎಲ್‍ಡಿಇ ಆಸ್ಪತ್ರೆಯ ವೈದ್ಯರ ತಂಡ
      ಜನರ ಆರೋಗ್ಯ ತಪಾಸಣೆ ನಡೆಸಿ ಔಷಧೋಪಚಾರ
      ನೀಡಿದರು. ಉಚಿತ ಕಣ್ಣಿನ ಪೆÇರೆ ತಪಾಸಣೆ ನಡೆಸಿ, ಶಸ್ತ್ರ
      ಚಿಕಿತ್ಸೆಯ ಅಗತ್ಯವುಳ್ಳವರಿಗೆ ಆಸ್ಪತ್ರೆಗೆ ಬರುವಂತೆ
      ತಿಳಿಸಿದರು.

      ಶಿಬಿರದಲ್ಲಿ ಗ್ರಾಪಂ ಅಧ್ಯಕ್ಷೆ ಕಸ್ತೂರಿಬಾಯಿ ದೊಡಮನಿ,
      ಗ್ರಾಪಂ ಸದಸ್ಯರಾದ ಶಿವನಗೌಡ ಪಾಟೀಲ,ಮಹಮ್ಮದಲಿ
      ಗೊಗಿಹಾಳ, ಶ್ರೀಕೃಷ್ಣ ಸುಣಗಾರ, ಬೊಜಪ್ಪ ಚಾಣಕೊಟೆ,
      ಅಶೋಕ ಮರಡಿ, ರಾಜಕುಮಾರ ಹುಬ್ಬಳ್ಳಿ, ಶಿವಾನಂದ
      ಕ್ಷತ್ರಿ, ಪ್ರವೀಣ ಮನಮಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಂ. ಪೂಜಾರ, ಡಾ|| ಪ್ರಶಾಂತ ದೂಮಗೊಂಡ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಹಾಗೂ ಬಿಎಲ್‍ಡಿ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಆಶಾ
      ಕಾರ್ಯಕರ್ತೆಯರು ಇದ್ದರು.

      ಇಂಡಿ: ತಾಲೂಕಿನ ಹಿರೇಮಸಳಿ ಗ್ರಾಮದ ಶರಣಬಸವೇಶ್ವರ ಜಾತ್ರೆಯಲ್ಲಿ ನಡೆದ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರದಲ್ಲಿ ಸಾಲುಗಟ್ಟಿ ನಿಂತು ಕಣ್ಣಿನ ಪರೀಕ್ಷೆ ಮಾಡಿಸಿಕೊಂಡರು.

      ಇಂಡಿ: ತಾಲೂಕಿನ ಹಿರೇಮಸಳಿ ಗ್ರಾಮದಲ್ಲಿ ಸುಮಾರು 58 ಯೂನಿಟ್ ರಕ್ತದಾನ ಮಾಡಲಾಯಿತು.

      Tags: #Hiremasali#Public News#Sharanabasveshwar jatra#Voice Of Janata#ಶರಣಬಸವೇಶ್ವರ ಜಾತ್ರೆಯಲ್ಲಿ ನಡೆದ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರಕ್ಕೆ ಚಾಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆ

      ಉತ್ತರ ಕರ್ನಾಟಕದ ಪ್ರಮುಖ ಪ್ರವಾಸಿ ತಾಣ ಆಲಮಟ್ಟಿಯಲ್ಲಿ ದೋಣಿ ವಿಹಾರಕ್ಕೆ ಸಚಿವ ಶಿವಾನಂದ ಪಾಟೀಲ ಅವರಿಂದ ಚಾಲನೆ

      January 24, 2026
      ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ

      ತುಮಕೂರು ಸಿದ್ದಗಂಗಾ ಶ್ರೀಗಳ ಸ್ಮರಣಾರ್ಥ ಮಾಡುವ ದಾಸೋಹ ದಿನಾಚರಣೆ ದಿನದೆಂದೆ ನಮ್ಮ ತಂದೆಯವರ ಪುಣ್ಯಸ್ಮರಣೋತ್ಸವ ಕಾರ್ಯಕ್ರಮ

      January 24, 2026
      ಇಂಡಿ ನಗರದ ಗುರುಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿಪರೀಕ್ಷಾ ಫಲಿತಾಂಶ ವೃದ್ದಿಗಾಗಿ ಹಮ್ಮಿಕೊಂಡ ತಾಲೂಕಿನ ಮುಖ್ಯೋಪಾಧ್ಯಾಯರ ಸಭೆ

      ಇಂಡಿ ನಗರದ ಗುರುಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿಪರೀಕ್ಷಾ ಫಲಿತಾಂಶ ವೃದ್ದಿಗಾಗಿ ಹಮ್ಮಿಕೊಂಡ ತಾಲೂಕಿನ ಮುಖ್ಯೋಪಾಧ್ಯಾಯರ ಸಭೆ

      January 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.