• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಧರ್ಮಸ್ಥಳ ಸಂಘ ಕಾರ್ಯ ಶ್ಲಾಘನೀಯ – ಎಸಿ ಅನುರಾಧಾ

      ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

      ಮಿನಿ ಬೌಂಡರಿ ಕ್ರಿಕೆಟ್ ಲೀಗ್  ಪಂದ್ಯಾವಳಿಗೆ ನಾಡಗೌಡ ಚಾಲನೆ

      ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

      ಡಾ ನಾಗಲಕ್ಷ್ಮೀ ಚೌಧರಿ ಅವರಿಗೆ ಗೌರವ ಸನ್ಮಾನ

      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

      ಬಿಎಎಸ್ ಇಂಟರ್ ನ್ಯಾಷನಲ್ ಶಾಲೆಯ ಶಕುಂತಲಾಳಿಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ

      ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

      ಆಶ್ರಯ ಕಾಲೊನಿ ನಿವಾಸಿಗಳಿಗೆ ಶೀಘ್ರದಲ್ಲೇ ಹಕ್ಕುಪತ್ರ

      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

      ಸೂಕ್ತವಾದ ಪ್ರದೇಶಗಳಲ್ಲಿ ಕೆರೆ, ಇಂಗು ಕೆರೆ, ಬಾಂದಾರ ನಿರ್ಮಿಸಲಾಗಿದೆ : ಸಚಿವ ಎಮ್ ಬಿ ಪಾಟೀಲ

      ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

      ನೇಕಾರರಿಗೆ ಕಚ್ಚಾ ನೂಲು ಪೂರೈಕೆಗೆ ಸಚಿವ ಶಿವಾನಂದ ತಾಕೀತು

      ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

      ರಾಜ್ಯದಲ್ಲಿಯೇ ಅತೀ ಹೆಚ್ಚು ಬಬಲೇಶ್ವರ ಮತಕ್ಷೇತ್ರಕ್ಕೆ ಅನುದಾನ : ಸಚಿವ ಎಮ್ ಬಿ ಪಾಟೀಲ

      ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

      ಗ್ರಾಮಾಡಳಿತ ಅಧಿಕಾರಿಗಳಿಗೆ ಕ್ರೋಮ್ ಬುಕ್ ವಿತರಿಸಿದ ಸಚಿವ ಶಿವಾನಂದ

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಶರಣಪ್ಪ ಸುಣಗಾರಗೆ ವಿಧಾನ ಪರಿಷತ್ ನಾಮ ನಿರ್ದೇಶನಕ್ಕೆ ಆಗ್ರಹ..

      ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿ

      December 2, 2023
      0
      ಶರಣಪ್ಪ ಸುಣಗಾರಗೆ ವಿಧಾನ ಪರಿಷತ್ ನಾಮ ನಿರ್ದೇಶನಕ್ಕೆ ಆಗ್ರಹ..
      0
      SHARES
      1.1k
      VIEWS
      Share on FacebookShare on TwitterShare on whatsappShare on telegramShare on Mail

      ಶರಣಪ್ಪ ಸುಣಗಾರ ಅವರಿಗೆ ವಿಧಾನ ಪರಿಷತ್ ನಾಮ ನಿರ್ದೇಶನ ಆಗ್ರಹ ..!

      ದೇವರಹಿಪ್ಪರಗಿ : ರಾಜಕೀಯವಾಗಿ ಹಿಂದುಳಿದಿರುವ ಶೋಷಿತ ತಳವಾರ ಸಮುದಾಯಕ್ಕೆ ರಾಜಕೀಯ ವಿಧಾನ ಪರಿಷತ್ ನಾಮ ನಿರ್ದೇಶನ ಸೇರಿದಂತೆ, ನಿಗಮ- ಮಂಡಳಿಗಳಿಗೆ ಅವಕಾಶ ಕಲ್ಪಿಸಬೇಕೆಂದು ಅಖಿಲ ಕರ್ನಾಟಕ ನಾಯಕ ತಳವಾರ ಜನಾಂದಗ ಹಿತರಕ್ಷಣಾ ಸಮಿತಿ ದೇವರಹಿಪ್ಪರಗಿ ತಾಲೂಕು ಅಧ್ಯಕ್ಷ ವಿಜಯ ಸಾಲವಾಡಗಿ ಹಾಗೂ ಪದಾಧಿಕಾರಿಗಳು ಸಮುದಾಯದ ಪರವಾಗಿ ಸರಕಾರಕ್ಕೆ ಆಗ್ರಹಿಸಿದ್ದಾರೆ.

      ಸುಮಾರು ೫೦ ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲಿ ರಾಜಕೀಯವಾಗಿ ಅನೇಕ ಸಮುದಾಯಗಳಿಗೆ ಹಲವಾರು ಕ್ಷೇತ್ರದ ಜನರಿಗೆ ರಾಜ್ಯ ವಿಧಾನ ಪರಿಷತ್ ಆಯ್ಕೆ ಹಾಗೂ ನಾಮ ನಿರ್ದೇಶನ ಮಾಡುವ ಮೂಲಕ ನ್ಯಾಯ ನೀಡಿದ್ದು, ಈ ಸರ್ಕಾರದ ಕಾರ್ಯಕ್ಕೆ ಶ್ಲಾಘನೀಯ.

      ಆದರೆ ಪ್ರಾಚೀನ ಇತಿಹಾಸ ಇರುವ ಬುಡಕಟ್ಟು ಜನಾಂಗವಾಗಿರುವ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸುತ್ತಿರುವ ತಳವಾರ ಸಮುದಾಯದ ಯಾವುದೇ ವ್ಯಕ್ತಿಗೂ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ ಮಾಡುವುದಾಗಲಿ, ನಾಮ ನಿರ್ದೇಶನ ಮಾಡುವುದಾಗಲಿ ಮಾಡಿಲ್ಲ. ಇರುವುದರಿಂದ ಈ ಸಮುದಾಯಕ್ಕೆ ಅನ್ಯಾಯ ಮಾಡಿದಂತಾಗಿದೆ.

      ಉತ್ತರ ಕರ್ನಾಟಕ ಹಾಗೂ ಮುಂಬೈ ಪ್ರಾಂತದಲ್ಲಿ ಬರುವ ಬೆಳಗಾವಿ, ಧಾರವಾಡ, ಬಾಗಲಕೋಟ ಹಾಗೂ ವಿಜಯಪುರ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆ ಹೊಂದಿದ್ದರೂ ಇಲ್ಲಿಯವರೆಗೆ ಈ ಸಮುದಾಯದ ಯಾವೊಬ್ಬ ವ್ಯಕ್ತಿಗೂ ವಿಧಾನ ಪರಿಷತ್ ಸದಸ್ಯನಾಗಿ ಆಯ್ಕೆ ಮಾಡದೇ ಇರುವುದು ಮತ್ತು ನಾಮ ನಿರ್ದೇಶನ ಮಾಡದೇ ಸಮುದಾಯಕ್ಕೆ ಅನ್ಯಾಯ ಮಾಡಿದಂತಾಗಿದೆ‌.

      ವರ್ತಮಾನದಲ್ಲಿ ತಳವಾರ ಪರಿವಾರ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ದೊರಕದೆ ಇರುವುದರಿಂದ ಅನೇಕ ಜ್ವಲಂತ ಸಮಸ್ಯೆಗಳು ಸಮುದಾಯದಲ್ಲಿವೆ. ಹಾಗೂ ಹಲವಾರು ಕಾರಣಗಳಿಂದ ಸಮಾಜವು ಅತ್ಯಂತ ಶೋಚನೀಯ ಸ್ಥಿತಿಯಲ್ಲಿ ಇದೆ. ಆದ್ದರಿಂದ ಕಾಂಗ್ರೆಸ್ ಕಟ್ಟಾ ಕಾರ್ಯಕರ್ತನಾಗಿ ಮುಖಂಡನಾಗಿ ಜನಸಾಮಾನ್ಯರ ಸೇವೆ ಮಾಡುತ್ತೀರುವ ಹಾಗೂ ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಯಾಗಿ ಸ್ಪರ್ಧಿಸಿ ಪರಾಭವಗೊಂಡಿರುವ ಶರಣಪ್ಪ ಸುಣಗಾರ ಅವರಿಗೆ ವಿಧಾನ ಪರಿಷತ್ ಸದಸ್ಯಯನ್ನಾಗಿ ಆಯ್ಕೆ ಮಾಡಿ ಈ ಸಮುದಾಯಕ್ಕೆ ನ್ಯಾಯ ಒದಗಿಸಬೇಕಾಗಿದೆ. ಅದಲ್ಲದೇ ಮುಂಬರುವ ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಸಮುದಾಯಕ್ಕೆ ನ್ಯಾಯ ಒದಗಿಸುವ ಕಾರ್ಯ ಮಾಡಿದ್ದೆಯಾದಲ್ಲಿ ಪ್ರಶಂಸನೀಯ ಕಾರ್ಯವಾಗುತ್ತದೆ. ಹಾಗಾಗಿ ಈ ಸಮುದಾಯದ ಪರವಾಗಿ ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತಾ ರಕ್ಷಣಾ ಸಮಿತಿ ದೇವರಹಿಪ್ಪರಗಿ ತಾಲೂಕು ಘಟಕ ಅಧ್ಯಕ್ಷ ವಿಜಯ ಸಾಲವಾಡಗಿ, ಉಪಾಧ್ಯಕ್ಷ ಸುರೇಶ ನಾಟೀಕಾರ, ಪ್ರಧಾನ ಕಾರ್ಯದರ್ಶಿ ಪ್ರಭು ನಾಟೀಕಾರ, ಕಾರ್ಯದರ್ಶಿ ಸಾವಿರಲಿಂಗ ಬಂದ್ರೋಡಿ, ಶಿವಾನಂದ ಗೊರಗುಂಗಿ ಹಾಗೂ ಪದಾಧಿಕಾರಿಗಳು ಸರಕಾರಕ್ಕೆ ಪತ್ರಿಕಾ ಮಾದ್ಯಮದ ಮೂಲಕ ಒತ್ತಾಯ ಮಾಡುತ್ತವೆ ಎಂದು ತಿಳಿಸಿದರು.

      Tags: #Devarahipparigi/vijayapur#Government#MLC#NIGAM Mandalli#Press Note#Sharanappa sunagar#talawar community#ಶರಣಪ್ಪ ಸುಣಗಾರ ಅವರಿಗೆ ವಿಧಾನ ಪರಿಷತ್ ನಾಮ ನಿರ್ದೇಶನ ಆಗ್ರಹ ..!Congress
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.