• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

    ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

    ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

    ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      ತಂಬಾಕು ಸೇವನೆಯಿಂದ ಮುಕ್ತರಾಗಿ ಸುಂದರ ಆರೋಗ್ಯಯುತ ಜೀವನ ಕಟ್ಟಿಕೊಳ್ಳುವುದು..!

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ನಿಡಗುಂದಿ : ಇಂದು ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಚಿವ ಶಿವಾನಂದ ಚಾಲನೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ವಿಜಯಪುರ| ಜೂ-1 ರಂದು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಾಟೀಲ ಪ್ರವಾಸ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ಕುಪಕಡ್ಡಿ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಕಛೇರಿ ನೂತನ ಕಟ್ಟಡ ಉದ್ಘಾಟನೆ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತಾಂಬಾ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಸಿಕೊಳ್ಳಲು ಕೃಷಿ ಇಲಾಖೆ ಸಲಹೆ

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲ ಜೀವನ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳನ್ನು ಪರಿಶೀಲಿನೆ..!

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      ಜಲಧಾರೆ ಯೋಜನೆಯಡಿಯ ಸ್ಕೀಮ್- 1 ಹಾಗೂ ಸ್ಕೀಮ್-2 ರ ಪ್ರಗತಿ ಪರಿಶೀಲನಾ ಸಭೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಶಿವಾನಂದ ಹಿಳ್ಳಿ ಸೇವಾ ನಿವೃತ್ತಿ

      Voiceofjanata.in

      June 1, 2025
      0
      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಶಿವಾನಂದ ಹಿಳ್ಳಿ ಸೇವಾ ನಿವೃತ್ತಿ
      0
      SHARES
      10
      VIEWS
      Share on FacebookShare on TwitterShare on whatsappShare on telegramShare on Mail

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ
      ಶಿವಾನಂದ ಹಿಳ್ಳಿ ಸೇವಾ ನಿವೃತ್ತಿ : ಕುಟುಂಬ ಸದಸ್ಯರೊಂದಿಗೆ ಸನ್ಮಾನಿಸಿ ಬೀಳ್ಕೊಡುಗೆ

       

      ವಿಜಯಪುರ, ಮೇ.31 :ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಡಿ ಗುಂಪಿನ ಹುದ್ದೆಯಲ್ಲಿ ಕಳೆದ 33 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿ, ಮೇ.31ರಂದು ಸರ್ಕಾರಿ ಸೇವೆಯಿಂದ ವಯೋ ನಿವೃತ್ತಗೊಂಡಿರುವ ಶಿವಾನಂದ ಹಿಳ್ಳಿಯವರಿಗೆ ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.

      ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಿಜಯಪುರ ಕಚೇರಿಯಲ್ಲಿ ಹಮ್ಮಿಕೊಂಡ ಬೀಳ್ಕೊಡುಗೆ ಸಮಾರಂಭದಲ್ಲಿ ಕಚೇರಿ ಸಿಬ್ಬಂದಿಗಳು ಹಾಗೂ ಪತ್ರಕರ್ತರು ನಿವೃತ್ತರಾದ ಶಿವಾನಂದ ಹಿಳ್ಳಿ ಹಾಗೂ ಅವರ ಧರ್ಮಪತ್ನಿಯನ್ನು ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.

      ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಅವರು ಮಾತನಾಡಿ, ಕಳೆದ 1991 ರಂದು ಬೆಳಗಾವಿ ಕಚೇರಿಯಿಂದ ತಮ್ಮ ಸೇವೆಯನ್ನು ಆರಂಭಿಸಿದ ಶಿವಾನಂದ ಹಿಳ್ಳಿ ಅವರು, 1998 ರಿಂದ ವಿಜಯಪುರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇವರು ಸುದಿರ್ಘವಾಗಿ 33 ವರ್ಷ ಹಾಗೂ 7 ತಿಂಗಳಿಗೊಮ್ಮೆ ಸೇವೆಯನ್ನು ಪೂರೈಸಿ ಇಂದು ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿಗೊಂಡಿದ್ದಾರೆ. ಇವರ ಸೇವಾ ಅವಧಿಯ ಬಹುಕಾಲ ವಿಜಯಪುರ ಜಿಲ್ಲೆಯಲ್ಲಿಯೇ ಪೂರ್ಣಗೊಳಿಸಿದ್ದಾರೆ. ಇವರು ತಮ್ಮ ಸೇವಾ ಅವಧಿಯಲ್ಲಿ ವಾರ್ತಾ ಇಲಾಖೆಯ ಹಲವು ಅಧಿಕಾರಿ-ಸಿಬ್ಬಂದಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂದಿಗಳ ಜೊತೆಯೂ ಉತ್ತಮ ಒಡನಾಟ ಹೊಂದಿದ್ದರು. ಹಾಗಾಗಿ ಅತ್ಯಂತ ಶಿಸ್ತಿನಿಂದ ಕಾರ್ಯನಿರ್ವಹಿಸಿದ್ದಾರೆ. ಸುದಿರ್ಘ ಸೇವಾ ಅನುಭವ ಹೊಂದಿ, ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿಗೊಂಡಿರುವ ಶಿವಾನಂದ ಹಿಳ್ಳಿ ಅವರ ನಿವೃತ್ತ ಜೀವನ ಸುಖಕರವಾಗಿರಲಿ ಎಂದು ಅವರು ಹಾರೈಸಿದರು.

      ಈ ಸಂದರ್ಭದಲ್ಲಿ ಸಂಯುಕ್ತ ಕರ್ನಾಟಕ ದಿನ ಪತ್ರಿಕೆಯ ಜಿಲ್ಲಾ ವರದಿಗಾರರಾದ ನವೀದ ಅಂಜುಮ್ ಹಾಗೂ ನ್ಯೂಸ್-18 ವರದಿಗಾರ ಗುರು ಗದ್ದನಕೇರಿ ಅವರು ಮಾತನಾಡಿ, ಪತ್ರಕರ್ತರು ಹಾಗೂ ವಾರ್ತಾ ಇಲಾಖೆಗೆ ಅವಿನಾಭಾವ ಸಂಬಂಧವಿದೆ. ಶಿವಾನಂದ ಹಿಳ್ಳಿ ಅವರು ನಿವೃತ್ತಿ ಅಂಚಿನಲ್ಲಿದ್ದಾಗಲೂ ಸಹ ಯುವಕರಂತೆ ಪಾದರಸದಂತೆ ವೇಗವಾಗಿ ಕೆಲಸ ಮಾಡುತ್ತಿದ್ದರು, ಪತ್ರಿಕಾ ಕಚೇರಿಗಳಿಗೆ ಸಮಯಕ್ಕೆ ಸರಿಯಾಗಿ ಆಮಂತ್ರಣ, ಇಲಾಖೆಗಳಿಗೆ ಸಂಬಂಧಿಸಿದ ಮಹತ್ವದ ಪ್ರಕಟಣೆಗಳನ್ನು ಕಾಲ ಕಾಲಕ್ಕೆ ತಲುಪಿಸಿ ತಮ್ಮ ವೃತ್ತಿ ಜೀವನದಲ್ಲಿ ಅನೇಕ ಪತ್ರಕರ್ತರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ, ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಅವರು ಆಶಿಸಿದರು.

      ಪತ್ರಕರ್ತರಾದ, ಸಂಘರ್ಷ ಹೊಸಮನಿ, ಸಿದ್ದಣ್ಣ ವಿಜಾಪುರ ವಾರ್ತಾ ಇಲಾಖೆಯ ಮಂಜುಳಾ ದುರ್ಗಣ್ಣವರ, ಪ್ರಕಾಶ ಘಟಕಾಂಬಳೆ, ರಾಜು ಢವಳಗಿ, ಪ್ರಶಿಕ್ಷಣಾರ್ಥಿ ವಿದ್ಯಾಶ್ರೀ ಹೊಸಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #indi / vijayapur#Public News#Shivananda Hilly Seva Department of Information and Public Relations Department#Today News#Voice Of Janata#Voiceofjanata.in#ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಶಿವಾನಂದ ಹಿಳ್ಳಿ ಸೇವಾ ನಿವೃತ್ತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      ವಿಜಯಪುರ| ಕೆ. ಎಚ್. ಬಿ. ಕಾಲನಿಗೆ ಮೂಲಭೂತ ಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು

      June 1, 2025
      ರೈತರಿಗೆ ಜೂನ ೧ ರಿಂದ ೫೩ ಸಾವಿರ ಸಸಿ ವಿತರಣೆ

      ರೈತರಿಗೆ ಜೂನ ೧ ರಿಂದ ೫೩ ಸಾವಿರ ಸಸಿ ವಿತರಣೆ

      June 1, 2025
      ಮಕ್ಕಳ ಉಜ್ವಲ ಭವಿಷ್ಯಕ್ಕೆ ಎಲ್ಲರ ಸಹಕಾರ ಅಗತ್ಯ- ಸಂತೋಷ ಚವ್ಹಾಣ

      ಮಕ್ಕಳ ಉಜ್ವಲ ಭವಿಷ್ಯಕ್ಕೆ ಎಲ್ಲರ ಸಹಕಾರ ಅಗತ್ಯ- ಸಂತೋಷ ಚವ್ಹಾಣ

      June 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.