• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಅದ್ದೂರಿಯಾಗಿ ಜರುಗಿದ ಶ್ರೀ ಜಟ್ಟಿಂಗೇಶ್ವರ ಜಾತ್ರಾ ಮಹೋತ್ಸವ.

      Voiceofjanata.in

      September 9, 2024
      0
      ಅದ್ದೂರಿಯಾಗಿ ಜರುಗಿದ ಶ್ರೀ ಜಟ್ಟಿಂಗೇಶ್ವರ ಜಾತ್ರಾ ಮಹೋತ್ಸವ.

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 43;

      0
      SHARES
      456
      VIEWS
      Share on FacebookShare on TwitterShare on whatsappShare on telegramShare on Mail

      ಅದ್ದೂರಿಯಾಗಿ ಜರುಗಿದ ಶ್ರೀ ಜಟ್ಟಿಂಗೇಶ್ವರ ಜಾತ್ರಾ ಮಹೋತ್ಸವ..!

       

      ಇಂಡಿ: ನರಸಿಂಹ ಅವತಾರಿ ಶ್ರೀ ಜಟ್ಟಿಗೇಶ್ವರ ದೇವರಿಂದ ಭೀಮಾತೀರದ ಇಂಡಿ ತಾಲ್ಲೂಕಿನ ಹಿರೇರೂಗಿ ಗ್ರಾಮ ಸಂತ ಮಹಾಂತರಿಗೆ ನೆಚ್ಚಿನ ತಾಣವಾಗಿದೆ. ಮಲೆನಾಡಿನಿಂದ ಲೋಕ ಸಂಚಾರ ಮಾಡುತ್ತಾ ನಾನಾ ಸ್ಥಳಗಳಲ್ಲಿ ನೆಲೆಸಿ ನಂತರ ಹಿರೇರೂಗಿ ಗ್ರಾಮಕ್ಕೆ ಬಂದು ಇಲ್ಲಿಯೇ ನಾನು ನೆಲೆಸುತ್ತೇನೆ, ಇದೇ ನನಗೆ ಸೂಕ್ತ ಸ್ಥಳ ಎಂದು ನಿರ್ಧರಿಸಿದ ಜೆಟ್ಟಿಂಗೇಶ್ವರರು ಶ್ರೀ ಭೀರಲೀಂಗೇಶ್ವರ ದೇವಾಲಯದಲ್ಲಿ ಬಂದು ಇಲ್ಲಿ ನನಗೆ ಇರಲು ಸ್ಥಳ ಬೇಕೆಂದು ಕೇಳಿದರಂತೆ. ಆಗ ಭೀರಲಿಂಗೇಶ್ವರರು ದಕ್ಷಿಣ ಮುಖಿಯಾಗಿ ನಿಲ್ಲು ಎಂದು ಹೇಳಿದರಂತೆ.
      ಆಗ ಶ್ರೀ ಜೆಟ್ಟಿಂಗೇಶ್ವರು ಸ್ವಯಂ ಉದ್ಭವ ಮೂರ್ತಜಯ ರೂಪದಲ್ಲಿ ನಿಂತು ಕಷ್ಟ ಅಂತ ಬಂದ ಭಕ್ತರಿಗೆ ಉದ್ದರಿಸುತ್ತ, ಭಕ್ತರ ಕಾಮದೇನು ಕಲ್ಪವೃಕ್ಷವಾಗಿ ಲಕ್ಷಾಂತರ ಭಕ್ತರ ಆರಾಧ್ಯ ದೈವರಾಗಿ ಭಕ್ತರ ಮನೆ ಮನಗಳಲ್ಲಿ ಮಲ್ನಾಡ್ ಗೂಳಿ ಎಂದು ಪ್ರಸಿದ್ಧಿ ಹೊಂದಿದ ಮಹಿಮಾಂತಕನಾಗಿದ್ದಾರೆ. ಶ್ರೀ ಜೆಟ್ಟಿಂಗೇಶ್ವರರ ಜಾತ್ರೆ ವರ್ಷದಲ್ಲಿ ಮೂರು ಬಾರಿ ನಡೆಯುವ ವಾಡಿಕೆಯಾಗಿದೆ.

      ಪ್ರತೀ ವರ್ಷ ಯುಗಾದಿ, ದೀಪಾವಳಿ ಹಾಗೂ ಗಣೇಶ ಚತುರ್ತಿಯಂದು ೧೧ ಗ್ರಾಮಗಳ ಪಲ್ಲಕ್ಕಿ ಉತ್ಸವ ನಡೆಯುವರು. ಸಿಂದಗಿ ತಾಲ್ಲೂಕಿನ ಬಳಗಾನೂರ ಗ್ರಾಮದ ಶ್ರೀ ಕೇದಾರ ಲಿಂಗೇಶ್ವರ, ಬನ್ನಟ್ಟಿ ಗ್ರಾಮದ ಶ್ರೀ ಲಾಯಮ್ಮತಾಯಿ, ಇಂಡಿ ತಾಲ್ಲೂಕಿನ ತೆನಹಳ್ಳಿ ಗ್ರಾಮದ ಶ್ರೀ ಜನವೇರಿಸಿದ್ದ, ಬೋಳೆಗಾಂವ ಗ್ರಾಮದ ಶ್ರೀ ಭೀರಲೀಂಗೇಶ್ವರ, ತಡವಲಗಾ ಗ್ರಾಮದ ಶ್ರೀ ಶವರಸಿದ್ದ, ರೂಗಿ ಗ್ರಾಮದ ಸರಗನಾಳ ಶ್ರೀ ರೇವಣಸಿದ್ದ ಹಾಗೂ ಶ್ರೀ ನರಸಮ್ಮ ತಾಯಿಯ ಚೌಕಿ, ಪ್ರಮುಖವಾಗಿ ಉಪಸ್ಥಿತಿಯಾಗುತ್ತವೆ.

      ಇನ್ನುಳಿದ ಒಟ್ಟು ೧೧ ಗ್ರಾಮಗಳ ದೇವರ ಪಲ್ಲಕಿಗಳು ಗಣೇಶ ಚತುರ್ತಿಯಂದು ಹೂವಿನಲ್ಲಿ ಕೂಡುವುದು ವಿಶೇಷ. ದೇವರಿಗೆ ಮಹಾ ಅಭಿಷೇಕ, ಬಂದ ಭಕ್ತರಿಗೆ ದಾಸೋಹ, ವಾಲಗ, ಡೊಳ್ಳಿನ ಗಾಯನ, ಹಾಗೂ ಗಣೇಶ ಚತುರ್ತಿ ದಿನ ಶನಿವಾರ ರಂದು ಹಿರೇರೂಗಿ ಗ್ರಾಮದ ನಡುರ ಲಕ್ಷ್ಮಿ ದೇವಾಲಯದ ಹತ್ತಿರ ಪಟ್ಟದ ಪೂಜಾರಿಗಳಿಂದ ಮಳೆ ಬೆಳೆಗಳಿಗೆ ಸಂಬAಧಿಸಿದ ದೇವರ ಹೇಳಿಕೆಗಳು ನಡೆಯುವವು,
      ಈ ಜಾತ್ರೆಗೆ ಮಹಾರಾಷ್ಟ್ರ, ಗೋವಾ, ಕರ್ನಾಟಕ ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಾರೆ. ಕೂನೆಯಲ್ಲಿ ಎಲ್ಲಾ ದೇವರುಗಳು ಬೆಟ್ಟಿ ನಡೆಯುವುದು ವಿಶೇಷ. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಈ ದೇವರ ಬೆಟ್ಟಿಯನ್ನು ಭಕ್ತಿಭಾವದಿಂದ ಕಣ್ಣು ತುಂಬಿಕೂಳ್ಳುತ್ತಾರೆ. ಶ್ರೀ ಜೆಟ್ಟಿಂಗೇಶ್ವರ ದೇವರನ್ನು ಶ್ರೀ ನರಸಿಂಹ ದೇವರ ಅವತಾರಿಯಂದು ಪುರಾಣ ಇತಿಹಾಸ ತಿಳಿಸುತ್ತವೆ. ದೇವಾಸ್ಥಾನ ಕಮೀಟಿಯ ಸದಸ್ಯರು ಗಣೇಶ ಚತುರ್ತಿಯ ಸಂದರ್ಭದಲ್ಲಿ ನಡೆಯುವ ೩ ದಿನಗಳ ಈ ಜಾತ್ರಾ ಮಹೋತ್ಸವದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಾರೆ.

      ಇಂಡಿ: ತಾಲ್ಲೂಕಿನ ಹಿರೇರೂಗಿ ಗ್ರಾಮದ ಜೆಟ್ಟಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ವಿವಿಧ ಗ್ರಾಮಗಳ ಒಟ್ಟು ೧೧ ದೇವರುಗಳ ಪಲ್ಲಕ್ಕಿ ಮೆರವಣ ಗೆ ನಡೆಯಿತು.

      filter: 0; fileterIntensity: 0.0; filterMask: 0; captureOrientation: 0;
      algolist: 0;
      multi-frame: 1;
      brp_mask:0;
      brp_del_th:null;
      brp_del_sen:null;
      delta:null;
      module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux
      Tags: #indi / vijayapur#Public News#Shree Jattingeshwar Jatra Mahotsav which was held in grand style..!#ಅದ್ದೂರಿಯಾಗಿ ಜರುಗಿದ ಶ್ರೀ ಜಟ್ಟಿಂಗೇಶ್ವರ ಜಾತ್ರಾ ಮಹೋತ್ಸವ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.