• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣ ಪರಿಶೀಲಿಸಿದ: ಶಾಸಕ ಎಂ.ಆರ್ ಮಂಜುನಾಥ್

    ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣ ಪರಿಶೀಲಿಸಿದ: ಶಾಸಕ ಎಂ.ಆರ್ ಮಂಜುನಾಥ್

    ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

    ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

    ಮುದ್ದೇಬಿಹಾಳ | ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ

    ಮುದ್ದೇಬಿಹಾಳ | ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ

    ವಿಜಯಪುರ | 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ

    ವಿಜಯಪುರ | 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

      ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣ ಪರಿಶೀಲಿಸಿದ: ಶಾಸಕ ಎಂ.ಆರ್ ಮಂಜುನಾಥ್

      ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣ ಪರಿಶೀಲಿಸಿದ: ಶಾಸಕ ಎಂ.ಆರ್ ಮಂಜುನಾಥ್

      ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

      ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

      ಮುದ್ದೇಬಿಹಾಳ | ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ

      ಮುದ್ದೇಬಿಹಾಳ | ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ

      ವಿಜಯಪುರ | 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ

      ವಿಜಯಪುರ | 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಎಸ್ಎನ್ ಡಿ ನ್ಯಾಷನಲ್ ಪಬ್ಲಿಕ್ ಶಾಲೆಯ ಮಕ್ಕಳು  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ 

      August 19, 2025
      0
      ಎಸ್ಎನ್ ಡಿ ನ್ಯಾಷನಲ್ ಪಬ್ಲಿಕ್ ಶಾಲೆಯ ಮಕ್ಕಳು  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ 
      0
      SHARES
      31
      VIEWS
      Share on FacebookShare on TwitterShare on whatsappShare on telegramShare on Mail

      ಎಸ್ಎನ್ ಡಿ ನ್ಯಾಷನಲ್ ಪಬ್ಲಿಕ್ ಶಾಲೆಯ ಮಕ್ಕಳು  ಶ್ರೀ ಕೃಷ್ಣ                         ಜನ್ಮಾಷ್ಟಮಿ ಆಚರಣೆ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ, ವಿಜಯಪುರ   

      ಮುದ್ದೇಬಿಹಾಳ: ಕೃಷ್ಣ ಜನ್ಮಾಷ್ಟಮಿ ನಿಮಿತ್ಯವಾಗಿ ತಾಲೂಕಿನ ಹುಲ್ಲೂರ ಗ್ರಾಮದ ಎಸ್ ಎನ್ ಡಿ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
      ಶಾಲೆಯ ಮಕ್ಕಳಿಗೆ ಕೃಷ್ಣ ರಾಧೆಯ ಉಡುಗೆ ಹಾಕಿಕೊಂಡು ಮಕ್ಕಳು ವಿಜೃಂಭೀಸಿದರು.  ತರಗತಿ ವರ್ಗಾವರು. ಎಲ್ ಕೆ ಜಿ,ಯು ಕೆ ಜಿ,   1 ರಿಂದ 5 ನೇ ತರಗತಿಯ ಮಕ್ಕಳಿಗೆ ಪ್ರಥಮ ದ್ವಿತೀಯ ಅಂತ ಎಲ್ಲ ಪಾಲಕರ ಸಮಕ್ಷಮದಲ್ಲಿ ಬಹುಮಾನ ವಿತರಿಸಲಾಯಿತು.
      ಅದರಲ್ಲೂ  ಜಾತಿ ಬೇದ ಮರೆತು ಮುಸ್ಲಿಂ ಸಮುಧಾಯದ 1ನೇ ತರಗತಿಯಲ್ಲಿ ರಿಧಾ ಕರ್ಜಗಿ ಹಾಗೂ ಯುಕೆಜಿ ವಿದ್ಯಾರ್ಥಿನಿ ರಿಫಾ ಕರ್ಜಗಿ ಎರಡು ವಿದ್ಯಾರ್ಥಿಗಳು ಪ್ರಥಮ ಬಹುಮಾನ ಪಡೆದುಕೊಂಡರು.
      ರಾಧೆಯ ವೇಧದಲ್ಲಿ ಕಾಣಿಸಿಕೊಂಡರು. ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಸಂಸ್ಥೆಯ ವತಿಯಿಂದ ಸಮಾಧಾನಕರವಾದ ವಸ್ತುಗಳನ್ನು ನೀಡಲಾಯಿತು.
      ನಂತರ ಮೋಸರಿನ ಗಡಿಗೆ ಒಡೆಯುವ ಸ್ಪರ್ಧೆಯನ್ನು ತರಗತಿವಾರು ಪಾಲಕರಿಗಾಗಿ ಏರ್ಪಡಿಸಲಾಗಿತ್ತು.
      ಈ ವೇಳೆ  ಪಾಲಕರಾದ ವೇದಾಂತ ಯರಜರಿ ಯು ಕೆ ಜಿ ಯಲ್ಲಿ ರೂಪಾ ಹೂಗಾರ, ಗೀತಾ ಪಾಟೀಲ, ಪರಸಪ್ಪ ವಡ್ಡರ, ಎಲ್ಲಾ ಮಕ್ಕಳಿಗೆ  ಪ್ರಥಮ ಬಹುಮಾನ ವನ್ನು  ಎಸ್ ಎನ್ ಡಿ ನ್ಯಾಷನಲ್ ಪಬ್ಲಿಕ್  ಸ್ಕೂಲ್ ನ ಅಧ್ಯಕ್ಷ  ಎಂ ಎಸ್ ಕೊಪ್ಪ ಅವರು ಬಹುಮಾನ ವಿತರಿಸಿದರು. ಪಾಲಕ ಪ್ರತಿನಿಧಿ ಗೀತಾ ಪಾಟೀಲ ಮಾತನಾಡಿ ಹಳ್ಳಿಯಲ್ಲಿರುವ ನಮ್ಮಂತಹ ಎಲೆಮಾರಿಯ ಕಾಯಿಯಂತಿರುವ ಪ್ರತಿಭೆಗಳ್ಳನ್ನು ಗುರುತಿಸಿ ಅವರಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಒಳ್ಳೆಯ ಅವಕಾಶಗಳನ್ನು ಈ ಶಾಲೆ ಒದಗಿಸಿ ಕೊಡುತ್ತಿದೆ.ಈ ಶಾಲೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಿ ಎಂದು ಶುಭ ಹಾರೈಸಿದರು.
       ಇದೇ ವೇಳೆ ಗ್ರಾಮದಲ್ಲಿ ಪಥ ಸಂಚಲನ ಮಾಡಿ ಶ್ರೀ ಸಾಯಿ ಮಾಂದಿರಕ್ಕೆ ಹೋಗಿ ಸಾಯಿ ದರ್ಶನ  ಪಡೆದುಕೊಂಡರು.
      ಸಂಸ್ಥೆಯ ಅಧ್ಯಕ್ಷರು ಎಲ್ಲರಿಗೂ ಶುಭಾಶಯ ಕೋರಿದರು.
      ಎಚ್ ಆರ್ ಬಾಗಲಕೋಟ, ನಿರೂಪಿಸಿದರು. ಶೋಭಾ ವಂದಿಸಿದರು. ನಿರ್ಣಾಯಾಕರಾಗಿ ವಿಜಯಲಕ್ಷ್ಮಿ ಯವರು ನಿರ್ವಹಿಸಿದರು.
      Tags: #indi / vijayapur#Public News#Shri Krishna Janmashtami Celebration of SN D National Public School#Today News#Voice Of Janata#ಎಸ್ಎನ್ ಡಿ ನ್ಯಾಷನಲ್ ಪಬ್ಲಿಕ್ ಶಾಲೆಯ ಮಕ್ಕಳು  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.