• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸಂಪಾದಕೀಯ

      ಖಿಲಾರಹಟ್ಟಿ ಜಾತ್ರೆಯಲ್ಲಿ ‘ಶ್ರೀ ಮಹಿಮಾಂತಕ ಮನ್ನೀರೇಶ್ವರ’ ಕೃತಿ ಲೋಕಾರ್ಪಣೆ

      By fayazahamad

      March 23, 2026
      0
      0
      SHARES
      56
      VIEWS
      Share on FacebookShare on TwitterShare on whatsappShare on telegramShare on Mail

      ಖಿಲಾರಹಟ್ಟಿ ಜಾತ್ರೆಯಲ್ಲಿ ‘ಶ್ರೀ ಮಹಿಮಾಂತಕ ಮನ್ನೀರೇಶ್ವರ’ ಕೃತಿ ಲೋಕಾರ್ಪಣೆ

      ​ಮುದ್ದೇಬಿಹಾಳ: ತಾಲೂಕಿನ ಖಿಲಾರಹಟ್ಟಿ ಗ್ರಾಮದ ಆರಾಧ್ಯ ದೈವಗಳಾದ ಶ್ರೀ ಭೀರಲಿಂಗೇಶ್ವರ ಹಾಗೂ ಶ್ರೀ ಕಾಡಸಿದ್ದೇಶ್ವರ ಜಾತ್ರಾ ಮಹೋತ್ಸವ ಮತ್ತು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಪವಿತ್ರ ವೇದಿಕೆಯಲ್ಲಿ, ಯುವ ಲೇಖಕ ವಿರೇಶ ಗೂಡಲಮನಿ ರಚಿಸಿದ “ಶ್ರೀ ಮಹಿಮಾಂತಕ ಮನ್ನೀರೇಶ್ವರ” ಕೃತಿಯನ್ನು ಶಾಸಕ ಸಿ.ಎಸ್. ನಾಡಗೌಡರು ಲೋಕಾರ್ಪಣೆಗೊಳಿಸಿದರು.
      ​ಸಂಸ್ಕೃತಿ ಉಳಿಸುವ ಪ್ರಯತ್ನ:
      ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಶಾಸಕರು ಹಾಗೂ ಕೆಎಸ್‌ಡಿಎಲ್ ಅಧ್ಯಕ್ಷರಾದ ಸಿ.ಎಸ್. ನಾಡಗೌಡರು, “ನಮ್ಮ ಮಣ್ಣಿನ ಇತಿಹಾಸ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿ ಮುಂದಿನ ಪೀಳಿಗೆಗೆ ದಾಟಿಸುತ್ತಿರುವ ವಿರೇಶ ಗೂಡಲಮನಿ ಅವರ ಸಾಹಿತ್ಯಿಕ ಸೇವೆ ಶ್ಲಾಘನೀಯ. ಜಾತ್ರೆಯಂತಹ ಸಡಗರದ ನಡುವೆ ಇಂತಹ ಮೌಲಿಕ ಕೃತಿ ಬಿಡುಗಡೆಯಾಗಿರುವುದು ಅರ್ಥಪೂರ್ಣ,” ಎಂದರು.
      ​ಲೇಖಕರ ಮನದಾಳ:
      ಇದೇ ಸಂದರ್ಭದಲ್ಲಿ ಲೇಖಕ ವಿರೇಶ ಗೂಡಲಮನಿ ಮಾತನಾಡಿ, “ನಮ್ಮೂರಿನ ಸಮೃದ್ಧ ಇತಿಹಾಸ ಹಾಗೂ ಶ್ರೀಮಂತ ಜನಪದ ಹಿನ್ನೆಲೆಯನ್ನು ಆಧರಿಸಿ ಈ ಕೃತಿಯನ್ನು ರಚಿಸಲಾಗಿದೆ. ಈ ಕೃತಿ ಲೋಕಾರ್ಪಣೆಯಾಗಲು ಹಾಗೂ ನನ್ನ ಈ ಸಾಹಿತ್ಯಿಕ ಪ್ರಯತ್ನಕ್ಕೆ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ನೀಡಿದ ಸಮಾಜಸೇವಕ ಎಂ.ಎನ್. ಮದರಿ ಸಾಹೇಬರಿಗೆ ನಾನು ಸದಾ ಋಣಿ. ಹಾಗೆಯೇ ಊರಿನ ಪ್ರತಿಯೊಬ್ಬ ಹಿರಿಯರು ಹಾಗೂ ಯುವಕರ ಪ್ರೋತ್ಸಾಹದಿಂದ ಇಂದು ಈ ಕಾರ್ಯ ಯಶಸ್ವಿಯಾಗಿದೆ,” ಎಂದು ಭಾವುಕರಾಗಿ ನುಡಿದರು.
      ​ಪೂಜ್ಯರ ಆಶೀರ್ವಚನ:
      ಕಾರ್ಯಕ್ರಮದಲ್ಲಿ ಅಗತೀರ್ಥದ ಜಗದ್ಗುರು ರೇವಣಸಿದ್ದೇಶ್ವರ ಶಾಂತಮಯ ಶ್ರೀಗಳು, ತಾಳಿಕೋಟೆಯ ಸಿದ್ದಲಿಂಗ ದೇವರು, ಸಿದ್ದನಕೊಳ್ಳದ ಡಾ. ಶಿವಕುಮಾರ ಶ್ರೀಗಳು, ಅಂಕಲಿಮಠದ ವೀರಭದ್ರ ಮಹಾಸ್ವಾಮಿಗಳು, ಯರಝರಿಯ ಮಲ್ಲಾರಲಿಂಗ ಪ್ರಭುಗಳು, ಸರೂರಿನ ಶಿವಯ್ಯ ಗುರುವಿನವರು, ಖಿಲಾರಹಟ್ಟಿಯ ರಮಾನಂದ ಸ್ವಾಮೀಜಿ ಸೇರಿದಂತೆ ಹತ್ತಕ್ಕೂ ಹೆಚ್ಚು ಮಠಾಧೀಶರು ಪಾಲ್ಗೊಂಡು ಆಶೀರ್ವಚನ ನೀಡಿದರು.
      ​ಈ ಕಾರ್ಯಕ್ರಮದ
      ವೇದಿಕೆಯಲ್ಲಿ ಜಾತ್ರೆ ಕಮೀಟಿ ಅಧ್ಯಕ್ಷ ಎನ್ ಎಸ್ ಪೂಜಾರಿ,
      ಮಾಜಿ ಜಿಲ್ಲಾ ಪಂ ಅಧ್ಯಕ್ಷ ಗಂಗಾಧರ ನಾಡಗೌಡ (ಮುನ್ನಾಧಣಿ)
      ಸಮಾಜ ಸೇವಕ ಹಾಗೂ ಕಾಂಗ್ರೆಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ, ವೈ.ಎಚ್. ವಿಜಯಕರ್, ಬಿ ಕೆ ಬಿರಾದಾರ,ಕೆ.ಆರ್. ಬಿರಾದಾರ, ಎನ್.ಎಸ್. ಪಾಟೀಲ
      ಬಪ್ಪರಗಿ, ಬಿ.ಎಸ್. ಶಿರೋಳ, ಬಿ.ಜಿ. ಜಗ್ಗಲ್, ಶ್ರೀದೇವಿ ಮದರಿ, ಸಂಗಮ್ಮ ದೇವರಳ್ಳಿ,ಕಿರಣ ಮದರಿ,ರವಿ ಜಗಲಿ,ಶಶಿ ನೆರಬೆಂಚಿ, ಬಸವರಾಜ ಗುಡ್ಲಮನಿ, ಹಾಗೂ ಗ್ರಾಮದ ಹಿರಿಯರು ಸೇರಿದಂತೆ ಉಪಸ್ಥಿತರಿದ್ದರು.

      Tags: #'Shri Mahimantaka Mannireshwara' unveiled at Khilarahatti fair#indi / vijayapur#Public News#Today News#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.