• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

    ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

    ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

    ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

    ಮುದ್ದೇಬಿಹಾಳ ನೂತನ ತಹಸೀಲ್ದಾ‌ರ್ ಕೀರ್ತಿ ಅಧಿಕಾರ ಸ್ವೀಕಾರ

    ಮುದ್ದೇಬಿಹಾಳ ನೂತನ ತಹಸೀಲ್ದಾ‌ರ್ ಕೀರ್ತಿ ಅಧಿಕಾರ ಸ್ವೀಕಾರ

    ರಸ್ತೆ ಅಭಿವೃದ್ಧಿಯಾದರೆ ಬಸ್ ಸೌಲಭ್ಯ: ಸಚಿವ ಶಿವಾನಂದ

    ರಸ್ತೆ ಅಭಿವೃದ್ಧಿಯಾದರೆ ಬಸ್ ಸೌಲಭ್ಯ: ಸಚಿವ ಶಿವಾನಂದ

    ಸಮಾಜಮುಖಿ ಸೇವೆಗೆ ಬಸವರಾಜ ಹಾರಿವಾಳ ಆದರ್ಶ : ಸಚಿವ ಶಿವಾನಂದ

    ಸಮಾಜಮುಖಿ ಸೇವೆಗೆ ಬಸವರಾಜ ಹಾರಿವಾಳ ಆದರ್ಶ : ಸಚಿವ ಶಿವಾನಂದ

    ಪಿಂಗಳಿ ವೆಂಕಯ್ಯ ಭಾರತದ ರಾಷ್ಟ್ರಧ್ವಜದ ಸೃಷ್ಟಿಕರ್ತ- ಸಂತೋಷ ಬಂಡೆ

    ಪಿಂಗಳಿ ವೆಂಕಯ್ಯ ಭಾರತದ ರಾಷ್ಟ್ರಧ್ವಜದ ಸೃಷ್ಟಿಕರ್ತ- ಸಂತೋಷ ಬಂಡೆ

    ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

    ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

      ರಾಮನ ಗುಡ್ಡ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷಿ ಕಾರ್ಯಕ್ಕೆ ಚಾಲನೆ ನೀಡಿದ ಶಾಸಕ ಎಂಆರ್ ಮಂಜುನಾಥ್

      ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

      ರೈತರಿಗೆ ಬಿತ್ತನೆಗೆ ಸಕಾಲದಲ್ಲಿ ರಸಗೊಬ್ಬರ ಡಿ‌ಎಪಿ ಯೂರಿಯಾ ಪೂರೈಸಲು ಸರಕಾರಕ್ಕೆ ರೈತರು ಸಂಘಟನೆ ಆಗ್ರಹ.

      ಮುದ್ದೇಬಿಹಾಳ ನೂತನ ತಹಸೀಲ್ದಾ‌ರ್ ಕೀರ್ತಿ ಅಧಿಕಾರ ಸ್ವೀಕಾರ

      ಮುದ್ದೇಬಿಹಾಳ ನೂತನ ತಹಸೀಲ್ದಾ‌ರ್ ಕೀರ್ತಿ ಅಧಿಕಾರ ಸ್ವೀಕಾರ

      ರಸ್ತೆ ಅಭಿವೃದ್ಧಿಯಾದರೆ ಬಸ್ ಸೌಲಭ್ಯ: ಸಚಿವ ಶಿವಾನಂದ

      ರಸ್ತೆ ಅಭಿವೃದ್ಧಿಯಾದರೆ ಬಸ್ ಸೌಲಭ್ಯ: ಸಚಿವ ಶಿವಾನಂದ

      ಸಮಾಜಮುಖಿ ಸೇವೆಗೆ ಬಸವರಾಜ ಹಾರಿವಾಳ ಆದರ್ಶ : ಸಚಿವ ಶಿವಾನಂದ

      ಸಮಾಜಮುಖಿ ಸೇವೆಗೆ ಬಸವರಾಜ ಹಾರಿವಾಳ ಆದರ್ಶ : ಸಚಿವ ಶಿವಾನಂದ

      ಪಿಂಗಳಿ ವೆಂಕಯ್ಯ ಭಾರತದ ರಾಷ್ಟ್ರಧ್ವಜದ ಸೃಷ್ಟಿಕರ್ತ- ಸಂತೋಷ ಬಂಡೆ

      ಪಿಂಗಳಿ ವೆಂಕಯ್ಯ ಭಾರತದ ರಾಷ್ಟ್ರಧ್ವಜದ ಸೃಷ್ಟಿಕರ್ತ- ಸಂತೋಷ ಬಂಡೆ

      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      ಇಂಡಿ ನಗರದಲ್ಲಿ ಅ- 4 ರಂದು ಯಲ್ಲಮ್ಮ ಚಿಟ್ ಪಂಡ್ಸ್ ಪ್ರಾರಂಭೋತ್ಸವ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

      ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಮನುಕುಲದ ಉದ್ದಾರಗೈದ ತ್ರಿಕಾಲ ಜ್ಞಾನಿ ಶ್ರೀ.ಪುಂಡಲಿಂಗೇಶ್ವರ- ಕುಂಟೋಜಿ

      Voiceofjanata.in

      June 1, 2025
      0
      ಮನುಕುಲದ ಉದ್ದಾರಗೈದ ತ್ರಿಕಾಲ ಜ್ಞಾನಿ ಶ್ರೀ.ಪುಂಡಲಿಂಗೇಶ್ವರ- ಕುಂಟೋಜಿ
      0
      SHARES
      57
      VIEWS
      Share on FacebookShare on TwitterShare on whatsappShare on telegramShare on Mail

      ಮನುಕುಲದ ಉದ್ದಾರಗೈದ ತ್ರಿಕಾಲ ಜ್ಞಾನಿ ಶ್ರೀ.ಪುಂಡಲಿಂಗೇಶ್ವರ- ಕುಂಟೋಜಿ

       

      ಇಂಡಿ: ಜಾತಿ ಮತ ಬೇಧಭಾವ ಮಾಡದೇ ಎಲ್ಲರೂ ನಮ್ಮವರು ಎಂಬ ಭಾವ ಹೊಂದಿದ ಪುಣ್ಯಪುರುಷ ಗೋಳಸಾರದ ಪುಂಡಲಿಂಗೇಶ್ವರರ ಅಮೃತವಾಣಿ ಇಂದಿನ ಮನುಕುಲಕ್ಕೆ ಮಾರ್ಗದರ್ಶಿಯಾಗಿದೆ ಎಂದು ವಿಜಯಪುರದ ಸಾಹಿತಿ ಯು ಎನ್ ಕುಂಟೋಜಿ ಹೇಳಿದರು.

      ಅವರು ಶನಿವಾರದಂದು ಭೀಮಾಂತರಂಗ ಆನ್ ಲೈನ್ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಜಗಲಿ ಕೇಂದ್ರದ ವತಿಯಿಂದ ಹಮ್ಮಿಕೊಂಡ ‘ಗೋಳಸಾರದ ಶ್ರೀ ಪುಂಡಲಿಂಗೇಶ್ವರರ ಚರಿತ್ರೆ’ ಕುರಿತ ಆನ್ ಲೈನ್ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು.

      ನಮ್ಮೆಲ್ಲರ ಬದುಕು ಸುಂದರವಾಗಿರಲು ಪುಂಡಲಿಂಗ ಶಿವಯೋಗಿಗಳ ವಾಣಿಯೇ ಮುಖ್ಯ, ಎಲ್ಲದಕ್ಕೂ ಭಗವಂತನೇ ಇದ್ದಾನೆ ಎಂಬ ಭಾವದೊಂದಿಗೆ
      ರೋಗಿಗಳ ಆರೈಕೆಯಲ್ಲಿ ದೇವರನ್ನು ಕಂಡವರು ಪುಂಡಲಿಂಗೇಶ್ವರರು ಸತ್ಯಂ ಶಿವಂ ಸುಂದರಂ ಮಂತ್ರದ ಪ್ರತೀಕ ಎಂದು ಹೇಳಿದರು.

      ಸತ್ಸಂಗ ಇಲ್ಲದೇ ಬದುಕೇ ನಶ್ವರ, ಗುರುವಾಣಿಗೆ ಬಹಳ ಮಹತ್ವವಿದೆ. ಭಕ್ತರ ಬಯಕೆಗಳಿಗೆ ಸ್ಪಂದಿಸುವ ಶಕ್ತಿ ಶಿವಯೋಗಿಗಳಲ್ಲಿತ್ತು. ಮನುಷ್ಯಕುಲವನ್ನು ಮಾನವೀಯ ನೆಲೆಗಟ್ಟಿನಲ್ಲಿ ನೋಡಿದವರು, ಬಾಲ್ಯ ಜೀವನದಲ್ಲಿ ಹಂಚಿ ತಿನ್ನುವ ಮಮಕಾರ, ಉದಾರತನ, ದಾನ ಕೊಡುವ ಭಾವ
      ಸದಾ ಅವರಲ್ಲಿತ್ತು ಸಧ್ಯ ಸಹಸ್ರಾರು ಭಕ್ತರ ಆರಾಧ್ಯ ದೈವ ಸುಕ್ಷೇತ್ರ ಗೋಳಸಾರ ಎಂದು ಹೇಳಿದರು.
      ಪುಂಡಲಿಂಗೇಶ್ವರರು ತಾವು ಕಷ್ಟಪಟ್ಟು ಮನುಕುಲದ ಉದ್ದಾರಗೈಯುತ್ತ ದಾಸೋಹದಲ್ಲಿ ಭಗವಂತನನ್ನು ಕಂಡ
      ತ್ರಿಕಾಲ ಜ್ಞಾನಿಗಳು ಮತ್ತು ದಾಸೋಹ ಮೂರ್ತಿಗಳು ಎನಿಸಿಕೊಂಡವರು. ಪಂಡರಪುರ ವಿಠಲನನ್ನು ಸ್ಮರಿಸುತ್ತಾ
      ಅನೇಕ ಮಹಿಮೆಯನ್ನು ತೋರಿಸಿದ ಮನುಷ್ಯ ರೂಪದ ದೇವರು ಅವರಾಗಿದ್ದರು ಎಂದು ಹೇಳಿದರು.

      ಡಾ. ಡಿ ಎನ್ ಅಕ್ಕಿ,ಡಾ. ಚನ್ನಪ್ಪ ಕಟ್ಟಿ, ಡಾ.ಎಂ ಎಂ ಪಡಶೆಟ್ಟಿ,
      ಗೀತಯೋಗಿ, ಚಿದಂಬರ ಬಂಡಗರ, ರಾಘವೇಂದ್ರ ಕುಲಕರ್ಣಿ, ಶ್ರೀಧರ ಹಿಪ್ಪರಗಿ, ಬಸವರಾಜ ಕಿರಣಗಿ, ರಾಚು ಕೊಪ್ಪ, ವಿದ್ಯಾ ಕಲ್ಯಾಣಶೆಟ್ಟಿ, ಶಿಲ್ಪಾ ಭಸ್ಮೆ, ನಿಂಗಣ್ಣ ಬಿರಾದಾರ, ಡಾ ರಾಜಶ್ರೀ ಮಾರನೂರ, ಡಾ.ರವಿ ಅರಳಿ, ಡಾ ಕಾಂತು ಇಂಡಿ, ಆರ್ ವ್ಹಿ ಪಾಟೀಲ, ಸಂಗನಗೌಡ ಹಚ್ಚಡದ,ರೇಖಾ ನಾಗಠಾಣ, ಅನಿತಾ ಅಳಗುಂಡಗಿ, ಅಣ್ಣರಾಯ ಗೂಗದಡ್ಡಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

      ಶಿಕ್ಷಕ ಸಂತೋಷ ಬಂಡೆ ಸ್ವಾಗತಿಸಿ,ಪರಿಚಯಿಸಿದರು. ಶಿಕ್ಷಕಿ ಬಿ ಸಿ ಭಗವಂತಗೌಡರ ನಿರೂಪಿಸಿದರು. ಸರೋಜಿನಿ ಮಾವಿನಮರ ಪ್ರಾರ್ಥಿಸಿದರು. ಶಿಕ್ಷಕ ವೈ ಜಿ ಬಿರಾದಾರ ವಂದಿಸಿದರು.

      Tags: #indi / vijayapur#Public News#Shri Pundalingeshwara- Kuntoji#Today News#Voice Of Janata#Voiceofjanata.in#ಮನುಕುಲದ ಉದ್ದಾರಗೈದ ತ್ರಿಕಾಲ ಜ್ಞಾನಿ ಶ್ರೀ.ಪುಂಡಲಿಂಗೇಶ್ವರ- ಕುಂಟೋಜಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಚಾಲನೆ

      ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಚಾಲನೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಚಾಲನೆ

      ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಚಾಲನೆ

      August 5, 2025
      ವಿಜಯಪುರ :  ಆಧ್ಯಾ ಟ್ರಸ್ಟ  ಪ್ರಾರಂಭ..! ಮಹಿಳೆ ಎಂದರ..?

      ವಿಜಯಪುರ :  ಆಧ್ಯಾ ಟ್ರಸ್ಟ  ಪ್ರಾರಂಭ..! ಮಹಿಳೆ ಎಂದರ..?

      August 5, 2025
      ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ..! ಕಾರಣವೇನು..?

      ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ..! ಕಾರಣವೇನು..?

      August 5, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.