• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಧರ್ಮ ಜಾತಿಗೆ ಜಾಗವಿಲ್ಲದ ಸಿದ್ದೇಶ್ವರ ಶ್ರೀಗಳ ಜ್ಞಾನಯೋಗಾಶ್ರಮ

      ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳು..

      January 5, 2024
      0
      ಧರ್ಮ ಜಾತಿಗೆ ಜಾಗವಿಲ್ಲದ ಸಿದ್ದೇಶ್ವರ ಶ್ರೀಗಳ ಜ್ಞಾನಯೋಗಾಶ್ರಮ
      0
      SHARES
      191
      VIEWS
      Share on FacebookShare on TwitterShare on whatsappShare on telegramShare on Mail

      ಧರ್ಮ ಜಾತಿಗೆ ಜಾಗವಿಲ್ಲದ ಸಿದ್ದೇಶ್ವರ ಶ್ರೀಗಳ ಜ್ಞಾನಯೋಗಾಶ್ರಮ : ಅದೃಶ್ಯ ಕಾಡಸಿದ್ದೇಶ್ವರ
      ಶ್ರೀಗಳು

      ಇಂಡಿ: ಧರ್ಮ, ಜಾತಿಗೆ ಜಾಗವಿಲ್ಲದ ಮಾನವಕುಲ – ಕೋಟಿಗೆ ಉದ್ದಾರ ಮಾಡುವ ಏಕೈಕ ಸಿದ್ದೇಶ್ವರ ಮಹಾಸ್ವಾಮಿಗಳ ಆಶ್ರಮ. ನಡೆದಾಡುವ ದೇವರೆಂದೇ ಖ್ಯಾತಿ ಪಡೆದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ಪ್ರಕೃತಿಯಲ್ಲಿ, ಚರಾಚರ ವಸ್ತುಗಳಲ್ಲಿ ದೇವರನ್ನು ಕಂಡ
      ಶತಮಾನದ ಮಹಾನ್ ಸಂತರಾಗಿದ್ದರು. ಅವರು ಕೃಷಿ,
      ಉದ್ಯೋಗ, ಶಿಕ್ಷಣ, ನೀರಾವರಿ ಪರಿಸರದ ಬಗ್ಗೆ ತಮ್ಮ
      ಪ್ರವಚನ ಮೂಲಕ ಚಿಂತನೆ ಮಾಡುವ ಮೂಲಕ
      ಭಾರತೀಯ ಸಂಸ್ಕøತಿ, ಪರಂಪರೆ ಉಳಿಸಿ ಬೆಳೆಸಿದ ಸಿದ್ಧಾಂತ ಶಿಖಾಮಣಿ ಎಂದು ಕನೇರಿ ಮಠದ ಅದೃಶ್ಯ
      ಕಾಡಸಿದ್ದೇಶ್ವರ ಮಹಾಸ್ವಾಮಿಗಳು ನುಡಿದರು.
      ಬುಧವಾರ ತಾಲ್ಲೂಕಿನ ಅರ್ಥಗಾ ಗ್ರಾಮದ
      ಷಣ್ಣುಖಾರೊಢ ಆಶ್ರಮದಲ್ಲಿ ಆಯೋಜಿಸಿದ್ದ
      ಜ್ಞಾನಯೋಗಿ ಶ್ರೀ ಸಿದ್ದೇಶ್ವರರನೊರೆಂಟು ದಿನಗಳ
      ಜಪಯಜ್ಞ ಹಾಗೂ ನೊರೆಂಟು ಸಾಧಕ
      ಶಿರೋಮಣಿಗಳಿಂದ ನುಡಿನಮನ ಮಹಾ ಮಂಗಲೋತ್ಸವ ದಿವ್ಯಸಾನಿಧ್ಯ ವಹಿಸಿ ಅಶೀರ್ವಚನ
      ನೀಡಿದರು.

      ವಿಜಯಪುರದ ಜನತೆ ಹೃದಶ್ರೀಮಂತರು ಎನ್ನುವುದಕ್ಕೆ 1972ರಲ್ಲಿ ಭೀಕರ ಬರಗಾಲ ಬಿದ್ದಾಗ ಅಂದಿನ ಪ್ರಧಾನ ಮಂತ್ರಿಗೆ ಬಂಗಾರದಲ್ಲಿ ಕೂಡಿಸಿ ತುಲಾ ಭಾರ ಮಾಡಿದ ಜನತೆ. ಭಕ್ತಿಗೆ ಧಾನ ಧರ್ಮಕ್ಕೆ ಎತ್ತಿದ ಕೈ. ಅದ್ದಕ್ಕಾಗಿಯೇ ಅಪ್ಪಾಜೀಯವರು ಈ ಜಿಲ್ಲೆಯ ರಾಜಕೀಯ ನಾಯಕರುಗಳಿಗೆ ರೈತರ ನಾಡಿಮಿಡಿತ ಅರಿತು ನೀರಾವರಿ
      ಬಗ್ಗೆ ಸದಾ ಮಾರ್ಗದರ್ಶನ ನೀಡುತ್ತಿದ್ದರು. ಭಾರತ
      ಶೇಕಡಾ 95 ರಷ್ಟು ಕೃಷಿ ಪ್ರಧಾನ ದೇಶ. ಆದ್ದರಿಂದ
      ನಮ್ಮ ದೇಶ ಕೃಷಿ ಸನಾತನ ಸಂಸ್ಕೃತಿ, ಆಚಾರ
      ವಿಚಾರಗಳು ಮಾಯವಾಗದಂತೆ ಮಠಾಧೀಶರು
      ಒಟ್ಟಾಗಿ ಜಾಗೃತಿಯಿಂದ ಕೆಲಸ ಮಾಡಿ ಎಂದು ಕಿವಿಮಾತು ಹೇಳುತ್ತಿದ್ದರು ಎಂದರು.

      ಯಾವುದೇ ಧರ್ಮ ಜಾತಿ, ಕುಲ ಗೋತ್ರ ಎಂದಿಗೂ
      ಇವರ ಹತ್ತಿರ ಸುಳಿಯಲ್ಲಿಲ್ಲ. ಜಾತಿ ಧರ್ಮಗಳಿಗೆ
      ಜಾಗವೇ ಇರಲ್ಲಿಲ್ಲ, ಕಿಸೆ ಇಲ್ಲದೆ ಸರಳ ಬದುಕು
      ಸಾಗಿಸುತ್ತಾ ಬಯಲ್ಲಲ್ಲಿ ಬಯಲಾದ ನಿರ್ಮರಹಿತ ಸಂತ.
      ಇವರನ್ನು ಸ್ಮರಿಸಬೇಕಾದರೆ ಜಿಲ್ಲೆಯಲ್ಲಿ ರೈತಾಪಿ ವರ್ಗ
      ತಮ್ಮ ಬದುವಿನ ಮೇಲೆ ಗಿಡಮರಗಳನ್ನು ಬೆಳೆಸಿ ಪಕ್ಷಿ
      ಸಂಕುಲಗಳ ನೀನಾದದಲ್ಲಿ ಅಪ್ಪಾಜೀಯನ್ನು ಕಾಣಿ. ಪ್ರತಿ
      ತಾಲ್ಲೂಕಿನಲ್ಲಿ ಪಾರ್ಕ ನಿರ್ಮಿಸಿ, ಗ್ರಾಮಕ್ಕೊಂದು
      ಉದ್ಯಾನವನ ನಿರ್ಮಿಸಿ ಎಂದು ಸಲಹೆ ನೀಡಿದರು.
      ಬಸವರಾಜಪಾಟೀಲ ಸೇಡಂ ಮಾತನಾಡಿ, ಸಿದ್ದೇಶ್ವರರ – ರಂತಹ ಶ್ರೇಷ್ಠ ದಾರ್ಶನಿಕ, ಅಧುನಿಕ ದೇವರನ್ನೇ ಪಡೆದಿರುವ ನಿಮ್ಮ ಜಿಲ್ಲೆಯ ಜನತೆ ಧನ್ಯರು. ಜ್ಞಾನಯೋಗಿ ಸಿದ್ದೇಶ್ವರ ಮಹಾಸ್ವಾಮಿಗಳ ಕುರಿತು ಕೆ.ಸಿ
      ಶಿವಪ್ಪನವರು ರಚಿಸಿರುವ ಸಂತನೆಂದರೆ ಯಾರು
      ಗೀತೆಯನ್ನು ಪ್ರತಿ ಮನೆ ಮನೆಗಳಲ್ಲಿ ಕೇಳಿ ನಿಮ್ಮ
      ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಿ. ಇಂತಹ
      ಮಹಾನ ದಾರ್ಶನಿಕರ ಪ್ರವಚನಗಳು ಸರಕಾರಗಳು
      ಪ್ರಚಾರಪಡಿಸಬೇಕು ಎಂದು ಸಲಹೆ ನೀಡಿದರು.
      ವೇದಿಕೆಯಲ್ಲಿದ್ದ ಜ್ಞಾನಯೋಗಾಶ್ರಮದ ಬಸವಲಿಂಗ
      ಮಹಾಸ್ವಾಮೀಜಿ, ಈಶಪ್ರಸಾದ ಮಹಾಸ್ವಾಮಿಜೀ,
      ಮರುಘೇಂದ್ರ ಮಹಾಸ್ವಾಮಿಗಳು. ಶಾಂತ ಗಂಗಾಧರ
      ಜಗದ್ಗುರುಗಳು ಆಶೀರ್ವವಚನ ನೀಡಿದರು.

      ಸಿದ್ದೇಶ್ವರರ ನುಡಿಗಳಿಂದ ಪ್ರೇರಿತರಾದ ಲಕ್ಷಾಂತರ
      ಭಕ್ತರು ಇಂದು ಶಾಂತಿ, ಸಹನೆ, ಪ್ರೀತಿ, ಕರುಣೆ,
      ವಿಶ್ವಾಸದ ಮೂಲಕ ಬದುಕು ಸಾಗಿಸುತ್ತಿದ್ದಾರೆ. ಇಡೀ
      ಜಿಲ್ಲೆಯ ರಾಜಕಾರಣಿಗಳು ಅವರಿಂದ ಪ್ರೇರಿತರಾಗಿ ನೀರಾವರಿ ಸೇರಿದಂತೆ ಸಾಕಷ್ಟು ಅಭಿವೃದ್ದಿ ಕೆಲಸಗಳಿಗೆ ಶ್ರೀಗಳ ಸದಾಶಯವೇ ಕಾರಣ. ಸಾವಳಸಂಗ ಗುಡ್ಡ ಅತ್ಯೆಂತ ಎತ್ತರ ಪ್ರದೇಶ. ಈ ಭಾಗದಲ್ಲಿ ನೀರು ಬರುವುದೇ ? ಎಂದು ಪ್ರಶ್ನಿಸುತ್ತಿದ್ದರು. ಶ್ರೀಗಳ ಪಾದಸ್ಪರ್ಶದಿಂದ ಶ್ರೀರೇವಣಸಿದ್ದೇಶ್ವರ ಏತನೀರಾವರಿ ಯೋಜನೆಯಿಂದ ಇಡೀ ರೈತರ ಜಮೀನಿಗಳಿಗೆ ನೀರಾವರಿ ಆಗಲಿದೆ. ಪೂಜ್ಯರಿಗೆ ರೈತರ ಬಗ್ಗೆ ಕಳಕಳಿ ಇತ್ತು. ಈ ಭಾಗದಲ್ಲಿ ನೀರಾವರಿ ಮಾಡಿದರೆ ಕ್ಯಾಲಿಪೋರ್ನಿಯಾ ಆಗುತ್ತದೆ ಎನ್ನುತ್ತಿದ್ದರು.

      ಶಾಸಕ ಯಶವಂತರಾಯಗೌಡ ಪಾಟೀಲ.

      ಇಂದಿನ ದಿನಮಾನಗಳಲ್ಲಿ ನನ್ನಂತ ಕೆಳ
      ಸಮುದಾಯದ ವ್ಯಕ್ತಿಯನ್ನು ಯೋಗಾಶ್ರಮದಲ್ಲಿ
      ಕರೆದುಕೊಂಡು ಹೋಗಿ ತಮ್ಮ ಜೊತೆಗೆ ತಾವೆ ಸ್ವತ ಊಟ ಬಡಿಸಿದ ಮಹಾನ್ ಸಂತ ಶ್ರೀ ಸಿದ್ದೇಶ್ವರರು. ಇಂತಹವರು ಸಿಗುವುದು ಅಪರೂಪ. ನನ್ನ ದೃಷ್ಠಿಯಲ್ಲಿ ನಿಜ ದೇವರು ಶ್ರೀಸಿದ್ದೇಶ್ವರ ಮಹಾಸ್ವಾಮಿಗಳು. ಅವರ ಆದರ್ಶಗಳಿಂದ ಸಾಕಷ್ಟು ಜಿಲ್ಲೆಯಲ್ಲಿ ಕೆಲಸ ಮಾಡಿರುವೆ.

      ಸಂಸದ ರಮೇಶ ಜಿಗಜಿಣಗಿ ವಿಜಯಪುರ

      ಇಂಡಿ: ತಾಲ್ಲೂಕಿನ ಅರ್ಥಗಾ ಗ್ರಾಮದ ಷಣ್ಣುಖಾರೊಢ ಆಶ್ರಮದಲ್ಲಿ ಆಯೋಜಿಸಿದ್ದ ಜ್ಞಾನಯೋಗಿ ಶ್ರೀ ಸಿದ್ದೇಶ್ವರರನೊರೆಂಟು ದಿನಗಳ ಜಪಯಜ್ಞ ಹಾಗೂ ನೊರೆಂಟು ಸಾಧಕ ಶಿರೋಮಣಿಗಳಿಂದ ನುಡಿನಮನ ಮಹಾ ಮಂಗಲೋತ್ಸವ ದಿವ್ಯಸಾನಿಧ್ಯ ವಹಿಸಿ
      ಕಾಡಸಿದ್ದೇಶ್ವರ ಮಹಾಸ್ವಾಮಿಗಳು ಅಶೀರ್ವಚನ
      ನೀಡಿದರು.


      ಇಂಡಿ: ತಾಲ್ಲೂಕಿನ ಅರ್ಥಗಾ ಗ್ರಾಮದಲ್ಲಿ ಬುಧವಾರ
      ಶ್ರೀಸಿದ್ದೇಶ್ವರ ಮಹಾಸ್ವಾಮಿಗಳ 108 ಜಪಯಜ್ಞ ಹಾಗೂ108 ಸಾಧಕರ ನುಡಿನಮನ ಕಾರ್ಯಕ್ರಮದ
      ಮಹಾಮಂಗಲೋತ್ಸವ ಕಾರ್ಯಕ್ರಮದಲ್ಲಿ ಗಣ್ಯರು
      ಪುಸ್ತಕ ಬಿಡುಗಡೆ ಮಾಡಿದರು.

      Tags: #publice news#Siddeshwar Sri's Gnanyogashram has no place for caste or religion#ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳು#ಧರ್ಮ ಜಾತಿಗೆ ಜಾಗವಿಲ್ಲದ ಸಿದ್ದೇಶ್ವರ ಶ್ರೀಗಳ ಜ್ಞಾನಯೋಗಾಶ್ರಮ#ಶಾಸಕ ಯಶವಂತರಾಯಗೌಡ ಪಾಟೀಲ#ಸಂಸದ ರಮೇಶ ಜಿಗಜಿಣಗಿ ವಿಜಯಪುರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      December 1, 2025
      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      November 25, 2025
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.