• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ: ಮುಖ್ಯಮಂತ್ರಿ ಸಿದ್ದರಾಮಯ್ಯ

      Voice Of Janata

      January 3, 2024
      0
      ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ: ಮುಖ್ಯಮಂತ್ರಿ ಸಿದ್ದರಾಮಯ್ಯ
      0
      SHARES
      172
      VIEWS
      Share on FacebookShare on TwitterShare on whatsappShare on telegramShare on Mail

      ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ: ಮುಖ್ಯಮಂತ್ರಿ ಸಿದ್ದರಾಮಯ್ಯ

       

      Voice Of Janata Editor : ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ತಮ್ಮ ಒಳಹನ್ನು ಒಳಹನ್ನು ತೆರೆದಿಟ್ಟರು. ತೆರೆದಿಟ್ಟರು. ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

      ನಗರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿದರು. ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು. ಇವರ ಬದುಕು ಮತ್ತು ಸಾಧನೆಯನ್ನು ವರ್ಣಿಸಲು ಪದಗಳೇ ಇಲ್ಲ. ಅಷ್ಟು ಸರಳತೆ ಅವರ ಬದುಕು ಮತ್ತು ವ್ಯಕ್ತಿತ್ವದಲ್ಲಿ ಬೆರೆತಿತ್ತು ಎಂದು ವಿವರಿಸಿದರು.

      ಧರ್ಮಾತೀತವಾಗಿ ಪ್ರತಿಯೊಬ್ಬರೂ ಬಾಳಬೇಕು ಎನ್ನುವುದು ಸಿದ್ದೇಶ್ವರ ಸ್ವಾಮಿಗಳ ಆಶಯವಾಗಿತ್ತು. ಸಮಾಜದ ಜಾತಿ ಮೈಲಿಗೆಯನ್ನು ಸೋಕಿಸಿಕೊಳ್ಳದೆ ದೂರ ಉಳಿದಿದ್ದ ದಾರ್ಶಕನಿಕರು. ಸಮಾಜದಲ್ಲಿ ದೂರದರ್ಶಿತ್ವ ಇಟ್ಟುಕೊಂಡು ಮನುಷ್ಯ ಸಮಾಜವನ್ನು ತಿದ್ದುವ ಗುರಿ ಹೊಂದಿದ್ದ ಕಾರಣಕ್ಕೇ ಇವರು ದಾರ್ಶನಿಕರಾಗಿದ್ದರು ಪಾರ್ಶನಿಕರಾಗಿದ್ದರು ಎಂದು : ಹೇಳಿದರು.

      ಜಿಲ್ಲೆಯ ಸಚಿವರು ಮತ್ತು ಸಂತರು ಹೇಳಿದ ರೀತಿಯಲ್ಲಿ ಸಿದ್ದೇಶ್ವರ ಶ್ರೀಗಳ ಬದುಕಿನ ಸಂದೇಶ ಮತ್ತು ಆದರ್ಶಗಳನ್ನು ಕಾಪಾಡುವ ಸ್ಮರಣಾರ್ಥ ಕಾರ್ಯ ಮಾಡಲು ಸರ್ಕಾರ ಸಿದ್ದವಿದೆ ಎಂದ ಅವರ, ಸಿದ್ದೇಶ್ವರ ಸ್ವಾಮಿಗಳಿಗೆ ಗುರುನಮನ ಸಲ್ಲಿಸುವುದಕ್ಕಾಗಿಯೇ ನಾನು ಇಲ್ಲಿಗೆ ಬಂದಿದ್ದೇನೆ. ಸಿದ್ದೇಶ್ವರ ಸ್ವಾಮಿಗಳ ಬಗ್ಗೆ ನನಗೆ ವಿಶೇಷ ಗೌರವ ಮತ್ತು ಪ್ರೀತಿ ಇದೆ ಎಂದರು.

      ಸಿದ್ದಗಿರಿ ಕನ್ನೇರಿಮಠ ಕೊಲ್ಲಾಪುರದ ಅದೃಶ್ಯ ಕಾಡಸಿದ್ದೇಶ್ವರ ಮಹಾ ಸ್ವಾಮೀಜಿಗಳು, ಸಿರಿಗಿರೆಯ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಶಿವಮೂರ್ತಿ ಶಿವಾಚಾರ್ಯ ಮಹಾ ಶ್ರೀಗಳು, ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮೀಜಿಗಳು ಮತ್ತು ಹಲವು ಸಿದ್ಧ ಸಂತರ ಸಾನ್ನಿಧ್ಯದಲ್ಲಿ ಲಕ್ಷಾಂತರ ಅನುಯಾಯಿಗಳ ಸಮ್ಮುಖದಲ್ಲಿ ಗುರುನಮನ ಕಾರ್ಯಕ್ರಮ ನಡೆಯಿತು.

      ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಸಚಿವರಾದ ಎಚ್. ಕೆ.ಪಾಟೀಲ್, ಶಿವಾನಂದ ಪಾಟೀಲ್, ಮಾಜಿ ಸಚಿವರಾದ ಶಾಸಕ ವಿನಯ್ ಕುಲಕರ್ಣಿ ಮತ್ತು ಶಾಸಕರಾದ ಸಿ.ಎಸ್.ನಾಡಗೌಡ, ಅಶೋಕ್ ಮನಗೋಳಿ ಸೇರಿ ಹಲವು ಪ್ರಮುಖರು ಗುರುನಮನಕ್ಕೆ ಸಾಕ್ಷಿಯಾದರು.

       

      Tags: #Public News#Siddeshwar Swamiji's life is our ideal: Chief Minister Siddaramaiah#VIjYapur#ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ: ಮುಖ್ಯಮಂತ್ರಿ ಸಿದ್ದರಾಮಯ್ಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.