• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

      ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

      ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

      ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

      ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

      ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

      Voiceofjanata.in

      May 10, 2025
      0
      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
      0
      SHARES
      122
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

       

      ವಿಜಯಪುರ ಮೇ.10 : ತಮ್ಮ ಬದುಕಿನ ಮಾರ್ಗದ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರಿದವರು ಶಿವಶರಣೆ ಹೆಮರಡ್ಡಿ ಮಲ್ಲಮ್ಮ ಎಂದು ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ ಅವರು ಹೇಳಿದರು.

       

      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶನಿವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಿವಶರಣೆ ಮಲ್ಲಮ್ಮನವರು ಕಷ್ಟಗಳಿಗೆ ಎದೆಗುಂದದೇ ತಾಳ್ಮೆಯ ಬದುಕಿನ ಮಾರ್ಗದಲ್ಲಿ ನಡೆಯುವುದರೊಂದಿಗೆ ಅವರ ಬದುಕಿನ ತತ್ವಾದರ್ಶಗಳು ಇಂದಿನ ಸಮಾಜಕ್ಕೆ ಪ್ರೆರಣಾದಯಾಕವಾಗಿದೆ ಎಂದು ಅವರು ತಿಳಿಸಿದರು.

      ಮೈದುನ ವೇಮನನಿಗೆ ಸನ್ಮಾರ್ಗ ತೋರಿಸಿ ಆದರ್ಶ ವ್ಯಕ್ತಿಯನ್ನಾಗಿದವರು ಶಿವಶರಣೆ ಮಲ್ಲಮ್ಮ.
      ಅವಿಭಕ್ತ ಕುಟುಂಬದ ಪರಿಕಲ್ಪನೆಯಲ್ಲಿ ಸಾಗಿ ಸಮಾಜಕ್ಕೆ ಕುಟುಂಬದ ಮೌಲ್ಯಗಳನ್ನು ಸಾರಿದರು. ಅವರ ತತ್ವಾದರ್ಶಗಳನ್ನು ಇಂದಿನ ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಅವರು ಹೇಳಿದರು.

      ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಸಿಕ್ಯಾಬ್ ಮಹಿಳಾ ಮಹಾವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಮಲ್ಲಿಕಾರ್ಜುನ ಮೇತ್ರಿ ಮಾತನಾಡಿ, ತಾಳ್ಮೆ, ಸಹನೆ ಹಾಗೂ ಭಕ್ತಿಯ‌ ಮಾರ್ಗದಲ್ಲಿ ಸಾಗಿದವರು.
      ಸಹನೆ, ಭಕ್ತಿ, ದಾನಿ, ಕ್ಷಮಾಗುಣಿ ಹೀಗೆ ಅನೇಕ ನಾಮಗಳಿಂದ ಹೆಮರಡ್ಡಿ ಮಲ್ಲಮ್ಮ ಅವರನ್ನು ಸ್ಮರಿಸಲಾಗುವುದು.
      ದಾನದ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಶಿವಶರಣೆ ಮಲ್ಲಮ್ಮ .
      ಕಷ್ಟಗಳಲ್ಲಿಯೂ ಸಕಾರಾತ್ಮಕತೆಯನ್ನು ಕಂಡುಕೊಂಡವರು
      ಮಲ್ಲಮ್ಮ ತಮ್ಮಲ್ಲಿರುವ ತಾಳ್ಮೆ ಶಕ್ತಿಯಂತಹ ಆದರ್ಶಮಯ ಅಂಶಗಳ ಅಳವಡಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

      ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಮಾರಿಹಾಳ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
      ಶ್ರೀಮತಿ ಭಾರತಿ ಕುಂದನಗಾರ (ಸೋನಾರ) ಹಾಗೂ ಅವರ ತಂಡದವರಿಂದ ಸುಗಮ ಸಂಗೀತ ನಡೆಸಿಕೊಟ್ಟರು. ಶ್ರೀ ಮುತ್ತಪ್ಪ ಬಿ. ಸಂಕಣ್ಣವರ ಮತ್ತು ತಂಡದಿಂದ ಸ್ತ್ರೀ ಕುಲಕ್ಕೆ ಮಾದರಿ ಹೇಮರೆಡ್ಡಿ ಮಲ್ಲಮ್ಮ ಅವರ ನೃತ ರೂಪಕವನ್ನು ಪ್ರದರ್ಶಿಸಲಾಯಿತು.

       

      ಎಚ್.ಎ.ಮಮದಾಪುರ ಕಾರ್ಯಕ್ರಮ ನಿರೂಪಿಸಿದರು.
      ಜಿಲ್ಲಾ ಪಂಚಾಯತ್ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಎ.ಬಿ.ಅಲ್ಲಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಂಸ್ಥೆಯ ಅಧ್ಯಕ್ಷರಾದ ಸುರೇಶ ದೇಸಾಯಿ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜ ಮುಖಂಡರುಗಳಾದ ಎಚ್.ಆರ್. ಮಾಚ್ಚಪ್ಪನವರ, ಎಚ್.ವೈ. ಕರಿಗೌಡರ, ಕೆ.ಬಿ.ಪಾಟೀಲ, ಬಿ.ಎಸ್.ಬಿರಾದಾರ, ಎಸ್.ಎಂ.ಡಿಗಾವಿ, ಅಶೋಕ ಮಲಘಾಣ, ಎಸ್.ಎಲ್.ಜೀರ್ಗಾಳ, ಆರ್.ಪಿ.ಕೋಡಬಾಗಿ, ಗೌರಮ್ಮ ರೆಡ್ಡಿ, ಗೀತಾ ದೇಸಾಯಿ, ವಿದ್ಯಾವತಿ ಅಂಕಲಗಿ, ದೇವೆಂದ್ರ ಮಿರೆಕರ್, ಗಿರೀಶ ಕುಲಕರ್ಣಿ ಸೇರಿದಂತೆ
      ವಿವಿಧ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

      Tags: #indi / vijayapur#Public News#Sivashana Hemareddy Mallamma Jayanti celebration from the district administration#State News#Today News#Voice Of Janata#Voiceofjanata.in#ಜಿಲ್ಲಾಡಳಿತದಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      June 20, 2025
      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      June 20, 2025
      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      June 20, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.