• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಸಾಮಾಜಿಕ ಲೆಕ್ಕಪರಿಶೋಧನೆ, 15 ನೇ ಹಣಕಾಸಿನ ಯೋಜನೆಯ  ಸಾಮಾಜಿಕ ಲೆಕ್ಕಪರಿಶೋಧನೆ ಗ್ರಾಮಸಭೆ

      Voiceofjanata.in

      August 12, 2025
      0
      ಸಾಮಾಜಿಕ ಲೆಕ್ಕಪರಿಶೋಧನೆ, 15 ನೇ ಹಣಕಾಸಿನ ಯೋಜನೆಯ  ಸಾಮಾಜಿಕ ಲೆಕ್ಕಪರಿಶೋಧನೆ ಗ್ರಾಮಸಭೆ
      0
      SHARES
      136
      VIEWS
      Share on FacebookShare on TwitterShare on whatsappShare on telegramShare on Mail
      2024/25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಸಾಮಾಜಿಕ ಲೆಕ್ಕಪರಿಶೋಧನೆ, 15 ನೇ ಹಣಕಾಸಿನ ಯೋಜನೆಯ  ಸಾಮಾಜಿಕ ಲೆಕ್ಕಪರಿಶೋಧನೆ ಗ್ರಾಮಸಭೆ
      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ:  ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳನ್ನು ಎರಡು ತಿಂಗಳ ಹಿಂದೆ ಪರಿಶೀಲನೆ ಮಾಡಲಾಗಿತ್ತು ವಿವಿಧ ಇಲಾಖೆ ಕೆಲಸ ಗಳ ಯೋಜನೆ  ವಲಯ ಅರಣ್ಯ ಇಲಾಖೆ,ಕೃಷಿ ಇಲಾಖೆ,ಸಾಮಾಜಿಕ ಅರಣ್ಯ ಇಲಾಖೆ ಉದ್ಯೋಗ ಖಾತ್ರಿ ಯೋಜನೆಯ 15 ನೇ ಹಣಕಾಸು ಯೋಜನೆ, ಗ್ರಾಪಂ ಯೋಜನೆಗಳು ವಿವಿಧ ಗ್ರಾಮಗಳಿಗೆ ಕಾಮಗಾರಿಯನ್ನು ಪರಿಶೀಲನೆ ಮಾಡಿದ್ದೇವೆ ಎಂದು ಸಾಮಾಜಿಕ ಲೆಕ್ಕ ಪರಿಶೋಧನೆ ಕಾರ್ಯಕ್ರಮದ ವ್ಯವಸ್ಥಾಪಕ ಚಿದಾನಂದ ಕೋಲಾರಿ ಹೇಳಿದರು.
      ತಾಲೂಕಿನ ಅಡವಿ ಸೋಮನಾಳ ಗ್ರಾಪಂಯಲ್ಲಿ‌  ಮಂಗಳವಾರ 2024/25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಸಾಮಾಜಿಕ ಲೆಕ್ಕಪರಿಶೋಧನೆ ಮತ್ತು 15 ನೇ ಹಣಕಾಸಿನ ಯೋಜನೆಯ  ಸಾಮಾಜಿಕ ಲೆಕ್ಕಪರಿಶೋಧನೆ ಗ್ರಾಮಸಭೆಯಲ್ಲಿ
       ಅವರು ಮಾತನಾಡಿದ, ಕಾಮಗಾರಿ ಕೆಲಸ ಬಗ್ಗೆ  ಆಕ್ಷೇಪಣೆ ಇದ್ದರೆ ನಮಗೆ ಮಾಹಿತಿ ನೀಡಿ ಇದರ ಬಗ್ಗೆ ಪರಿಶೀಲನೆಯನ್ನು ಮಾಡಲಾಗುವುದು. ಎಲ್ಲಾ ಕಾಮಗಾರಿಗಳ ಬಗ್ಗೆ ಸಾರ್ವಜನಿಕರು ಆಕ್ಷೇಪಣೆ ಇದ್ದರೆ ನಮಗೆ ಲಿಖಿತ ರೂಪದಲ್ಲಿ ನೀಡದಿದ್ದರೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ತಪ್ಪು ಕೊಂಡು ಬಂದರೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ
       ಅಡವಿ ಹುಲಗಬಾಳ ಗ್ರಾಮದ ಶಾಲೆಯಲ್ಲಿ ನಿರ್ಮಾಣವಾದ ಶೌಚಾಲಯ ಗಾಳಿ ಬೆಳಕು ಇಲ್ಲದೆ  ಈ ಕಾಮಗಾರಿ ಅವೈಜ್ಞಾನಿಕ ವಾಗಿದೆ  ಗುತ್ತಿಗೆದಾರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ತಿಳಿಸಿದರು.
      ಈ ಸಭೆಯ ಕುರಿತು ಅಕ್ಷರ ದಾಸೋಹ ಸಹಾಯಕ ಹಾಗೂ ಅಡವಿ ಸೋಮನಾಳ ಗ್ರಾಪಂ ನೋಡಲ್ ಅಧಿಕಾರಿ ನಿರ್ದೇಶಕ ಎಂ ಎಂ ಬೆಲಗಲ್ಲ ಸಭೆಯಲ್ಲಿ ಮಾತನಾಡಿದ ಕಳೆದ ವರ್ಷದ ನಡೆದ ಕಾಮಗಾರಿ ಕೆಲಸ ಮಾಡಿಲ್ಲ ಇಲ್ಲದೆ ಬಗ್ಗೆ ಸಾರ್ವಜನಿಕ ಪ್ರಶ್ನೆ ಮಾಡಬಹುದು, ವಿವಿಧ ಗ್ರಾಮಗಳಲ್ಲಿ ಕಾಮಗಾರಿ ಕೆಲಸದ ಬಗ್ಗೆ ಸರಿಯಾಗಿದೆ ಇಲ್ಲ ಇದರ ಬಗ್ಗೆ ನಮಗೆ ಮಾಹಿತಿ ನೀಡಬೇಕು ಗ್ರಾಮದಲ್ಲಿ ಒಳ್ಳೆಯ ಕೆಲಸ  ಆದರೆ ಗ್ರಾಮಸ್ಥರು ಸಹಕಾರ  ನೀಡಬೇಕು. ಪ್ರತಿಯೊಂದು ಗ್ರಾಮಗಳಲ್ಲಿ ಶಿಕ್ಷಣ ಆರೋಗ್ಯ ಸ್ವಚ್ಚ ಬಗ್ಗೆ ಗ್ರಾಪಂ ಅಡಳಿತ ಮಂಡಳಿ ಸದಸ್ಯರು ಒತ್ತು ನೀಡಿದ್ದರೆ ಗ್ರಾಮಗಳ ಅಭಿವೃದ್ಧಿ ಹೊಂದುತ್ತವೆ.
      ಅಡವಿ ಸೋಮನಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಸರಕಾರಿ ಶಾಲೆಯ, ಅಂಗನವಾಡಿ ಕೇಂದ್ರದಲ್ಲಿ ಹೈಟೆಕ್ ಶೌಚಾಲಯ, ಶಾಲೆಯಲ್ಲಿ ಕಿಚನ್, ಗಾರ್ಡನ್ ಕಿಚನ್, ಕೃಷಿ ಹೊಂಡ,ಬದು ನಿರ್ಮಾಣ, ಪ್ರಾಮಾಣಿಕವಾಗಿ ಕೆಲಸ ಇರಬೇಕು ಈ ಕೆಲಸವು ಐದು ವರ್ಷದವರೆಗೆ ಕೆಲಸ ಉಳಿದರೆ ಸರಕಾರ ಕೊಟ್ಟು ಅನುದಾನ ಸದ್ದಬಳಕೆಯಾಗುತ್ತೆದೆ ಎಂದರು.
      ಇದೇ ವೇಳೆ ಗ್ರಾಮಸಭಯಲ್ಲಿ  ಸವಿತಾ ಪಾಟೀಲ್ ಕಾಮಗಾರಿ ವರದಿ ಮಂಡನೆ ಮಾಡಿದರು.
      ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಶ್ರೀಮತಿ ಸಂಗಮ್ಮ ಭರಮಣ್ಣ ಹಂಚಿನಾಳ, ಗ್ರಾಪಂ ಅಭಿವೃದ್ಧಿ ಅಧಿಕಾರಿ ನಿರ್ಮಾಲಾ ಬಿ ತೋಟದ,ಕಾರ್ಯದರ್ಶಿ ಗುರಡ್ಡಿ ಬಿರಾದಾರ,ಗ್ರಾಪಂ ಸದಸ್ಯರಾದ ಮಾಳಮ್ಮ ಮನಗೂಳಿ, ತಿಪ್ಪಮ್ಮ ವಡ್ಡರ,ಮುತ್ರಣ್ಣ ಬಿರಾದಾರ,  ಆಂಜನೇಯ ಪವಾರ, ಯಮನಪ್ಪ ಚಲವಾದಿ,ಹಣಂಂತ್ರಾಯ ಪಾಟೀಲ ,ಮಲ್ಲಿಕಾರ್ಜುನ ಕೂಡಲಗಿ, ಮೌನೇಶ ಕುಡಲಗಿ,ವಿರೇಶ ಚಲವಾದಿ,ಬಾಪುಗೌಡ ಪಾಟೀಲ, ಅಂಗನವಾಡಿ ಕಾರ್ಯಕರ್ತರಾದ ಸುನಂದಾ ಸೇಲಾರ,ಬಸಮ್ಮ ಕಡಿ,ಅಂಜನಾದೇವಿ ಬಡಿಗೇರ, ಎನ್ ಅರ್ ಎಲ್ಎಂ  ಸಿಬ್ಬಂದಿಗಳು ಗ್ರಾಪಂ ಸಿಬ್ಬಂದಿಗಳು ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Public News#Social Audit#Today News#Voice Of Janata#Voiceofjanata.in#ಸಾಮಾಜಿಕ ಲೆಕ್ಕಪರಿಶೋಧನೆ15 ನೇ ಹಣಕಾಸಿನ ಯೋಜನೆಯ  ಸಾಮಾಜಿಕ ಲೆಕ್ಕಪರಿಶೋಧನೆ ಗ್ರಾಮಸಭೆ15th Financial PlanSocial Audit Gram Sabha of Social Audit
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.