• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      2026-27 ಸಾಲಿನ ವಿಕಸಿತ ಗ್ಯಾರಂಟಿ ರೋಜಗಾರ ಮತ್ತು ಅಜಿವಿಕಾ ಮಿಷನ್( ಗ್ರಾಮೀಣ) ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ

      By fayazahamad

      January 24, 2026
      0
      2026-27 ಸಾಲಿನ ವಿಕಸಿತ ಗ್ಯಾರಂಟಿ ರೋಜಗಾರ ಮತ್ತು ಅಜಿವಿಕಾ ಮಿಷನ್( ಗ್ರಾಮೀಣ) ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ
      0
      SHARES
      18
      VIEWS
      Share on FacebookShare on TwitterShare on whatsappShare on telegramShare on Mail

      2026-27 ಸಾಲಿನ ವಿಕಸಿತ ಗ್ಯಾರಂಟಿ ರೋಜಗಾರ ಮತ್ತು ಅಜಿವಿಕಾ ಮಿಷನ್( ಗ್ರಾಮೀಣ) ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆ

      ಮುದ್ದೇಬಿಹಾಳ: ತಾಲ್ಲೂಕಿನ ಚವನಭಾವಿ ಗ್ರಾಮದಲ್ಲಿ ಶುಕ್ರವಾರ ಶ್ರೀ ಮಾರುತೇಶ್ವರ ದೇವಸ್ಥಾನ ಆವರಣದಲ್ಲಿ ಸನ್2026-27 ಸಾಲಿನ ವಿಕಸಿತ ಗ್ಯಾರಂಟಿ ರೋಜಗಾರ ಮತ್ತು ಅಜಿವಿಕಾ ಮಿಷನ್( ಗ್ರಾಮೀಣ) ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆಯನ್ನು ಉದ್ದೇಶಿಸಿ ಪಿಡಿಒ ನಿರ್ಮಲಾ ತೋಟದ ಮಾತನಾಡಿದರು.

      ಗ್ರಾಪಂ ವತಿಯಿಂದ ಕೃಷಿ ಹೊಂಡ,ಬದು ನಿರ್ಮಾಣ, ಚೆಕ್ಕ್ ಡ್ಯಾಮ್,ಧನದ ಕೊಟ್ಟಿಗೆ, ವಿವಿಧ ಕಾಮಗಾರಿಗಳಿಗೆ ರೈತರು,ಸಾರ್ವಜನಿಕರು ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ.

      ಮುದ್ದೇಬಿಹಾಳ ರೈತರಿಗೆ,ಕೂಲಿ ಕಾರ್ಮಿಕರಿಗೆ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ (ಜಿ,ರಾಮ ಜಿ) ಯೋಜನೆ ಅಡಿಯಲ್ಲಿ ಬರುವ ಕಾಮಗಾರಿಗಳಾದ ಕೃಷಿ ಹೊಂಡ,ಬದು ನಿರ್ಮಾಣ, ಚೆಕ್ಕ್ ಡ್ಯಾಮ್,ಧನದ ಕೊಟ್ಟಿಗೆ, ವಿವಿಧ ಕಾಮಗಾರಿಗಳಿಗೆ ರೈತರು,ಸಾರ್ವಜನಿಕರು ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇದೆ ಎಂದು ಅಡವಿ ಸೋಮನಾಳ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಿರ್ಮಲಾ ತೋಟದ ಹೇಳಿದರು.

      ತಾಲ್ಲೂಕಿನ ಚವನಭಾವಿ ಗ್ರಾಮದಲ್ಲಿ ಶುಕ್ರವಾರ
      ಶ್ರೀ ಮಾರುತೇಶ್ವರ ದೇವಸ್ಥಾನ ಆವರಣದಲ್ಲಿ ಸನ್2026-27 ಸಾಲಿನ ವಿಕಸಿತ ಗ್ಯಾರಂಟಿ ರೋಜಗಾರ ಮತ್ತು ಅಜಿವಿಕಾ ಮಿಷನ್( ಗ್ರಾಮೀಣ) ಯೋಜನೆಯ ಕಾಮಗಾರಿಯ ಪಟ್ಟಿ ತಯಾರಿಸಲು ವಿಶೇಷ ವಾರ್ಡ ಸಭೆಯಲ್ಲಿ ಅವರು ಮಾತನಾಡಿದರು.
      ಚವನಭಾವಿ ಗ್ರಾಮದ ಹಳೆಯ ಮನೆ ಬಿದ್ದ ಮನೆ ತೆರಿಗೆ ವಿನಾಯಿತಿ( ಕಡಿಮೆ) ಮಾಲಿಕರು ಅರ್ಜಿ ಸಲ್ಲಿಸಿದರೆ,ಮೇಲಾಧಿಕಾರಿಗಳ ಗಮನಕ್ಕೆ ತರಲಾಗುತ್ತದೆ. ಮೇಲಾಧಿಕಾರಿಗಳು ಹಳೆಯ ಮನೆ ತೆರಿಗೆ( ಟ್ಯಾಕ್ಸ್) ಕಡಿಮೆ ಮಾಡಿ ಎಂದು ಸೂಚನೆ ಬಂದ ತಕ್ಷಣವೇ ಮಾಲಿಕರು ಅವಕಾಶ ನೀಡಲಾಗುತ್ತದೆ.
      ಗ್ರಾಪಂ ಅಭಿವೃದ್ಧಿ ಆಗಬೇಕಾದರೆ ಸಾರ್ವಜನಿಕ ತೆರಿಗೆ ಸರಿಯಾದ ಸಮಯಕ್ಕೆ ತೆರಿಗೆ ಕೊಟ್ಟಿದ್ದರೆ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಅನುಕೂಲವಾಗುವಂತೆ ಸಾರ್ವಜನಿಕರಿಗೆ ತಿಳಿಸಿದರು.
      ಈ ಸಂದರ್ಭದಲ್ಲಿ ಅಡವಿ ಸೋಮನಾಳ
      ಗ್ರಾಪಂ ಅಧ್ಯಕ್ಷೆ ಸಂಗಮ್ಮ ಹಂಚಿನಾಳ, ಗ್ರಾಪಂ ಸದಸ್ಯ ಆಂಜನೇಯ ಪವಾರ, ಗ್ರಾಪಂ ಕಾರ್ಯದರ್ಶಿ ಬಸನಗೌಡ ಬಿರಾದಾರ,ಸಿಬ್ಬಂದಿಗಳಾದ ಬಲವಂತ ಜೋಗಿನ,ಬಸಣ್ಣ ಬಿರಾದಾರ, ಗುರುರಾಜ ಗುಡಗುಂಟಿ,ಅಂಗನವಾಡಿ ಕಾರ್ಯಕರ್ತೆರಾದ ಇಂದಿರಾ ಕುಂಬಾರ,ಶಾಂತಾ ಈಳಗೇರ,ಸಾವಿತ್ರಿ ನಾಲತವಾಡ, ಬಸಮ್ಮ ಸೋಮನಾಳ,
      ಸೇರಿದಂತೆ ಗ್ರಾಪಂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

      Tags: #indi / vijayapur#Public News#Special ward meeting to prepare the work list of the Developed Guaranteed Employment and Livelihood Mission (Rural) project for the year 2026-27#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.