• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

    ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

      ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಸುವರ್ಣ ಅವಕಾಶ ; ಇಂದೇ ಪ್ರವೇಶ ಪಡೆಯಿರಿ..!

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಹಣಬಲ ನನ್ನನ್ನು ಸೋಲಿಸಿತು..! ಬಿ.ಡಿ. ಪಾಟೀಲ..

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ..!

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಯಶವಂತರಾಯಗೌಡ ಪಾಟೀಲರಿಗೆ  ಸಚಿವ ಸ್ಥಾನ ನೀಡಲು ಆಗ್ರಹ..

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಹಳ್ಳಿ ಹುಡಗನ ಸಾಧನೆ..ಮಸಳಿ ಗ್ರಾಮದಲ್ಲಿ ಪಟಾಕಿ ಹಬ್ಬ..!

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಇಂಡಿ ಮತಕ್ಷೇತ್ರದ ಭಿವೃದ್ಧಿಗಾಗಿ ಸಚಿವ ಸ್ಥಾನ ಕೋಡಿ: ಪುರಸಭೆ ಸದಸ್ಯ ಇಂಡಿಕರ

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಕಿರಿಯ/ಹಿರಿಯ ಶ್ರೀ ಸಿದ್ದೇಶ್ವರ ಪ್ರಾಥಮಿಕ ಶಾಲೆಗೆ ಶಿಕ್ಷಕರು ಬೇಕಾಗಿದ್ದಾರೆ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಅಗರಖೇಡ ಗ್ರಾಮದಲ್ಲಿ ಕಾಸುಗೌಡ ಪಾಟೀಲರ ಪ್ರಚಾರ..

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      ಬರದನಾಡಿನ ಸೇವಕನಾಗಿ ಶ್ರಮಿಸುವೆ : ಬಿ.ಡಿ. ಪಾಟೀಲ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ವೇಗದ ನಡಿಗೆ ಹೃದಯ ಘಾತ ತಡೆಗಟ್ಟುವುದು..!

      ಡಾ. ಪ್ರಶಾಂತ ದೂಮಾಗೊಂಡ..

      October 2, 2022
      0
      ವೇಗದ ನಡಿಗೆ ಹೃದಯ ಘಾತ ತಡೆಗಟ್ಟುವುದು..!
      0
      SHARES
      154
      VIEWS
      Share on FacebookShare on TwitterShare on whatsappShare on telegramShare on Mail

      ವೇಗದ ನಡಿಗೆ ಹೃದಯ ಘಾತ ತಡೆಗಟ್ಟುವುದು..!

      ಇಂಡಿ‌‌ : ನನಗಾಗಿ ದಿನಂಪರ್ತಿ ಒಂದು ಗಂಟೆ ನಡೆ, ನಿನಗಾಗಿ ನಾನಿರುವೆ ಎಂದು ಹೃದಯ ಹೇಳುತ್ತದೆ ಎಂದು ಡಾ. ಪ್ರಶಾಂತ ದೂಮಾಗೊಂಡ ಹೇಳಿದರು.

      ಪಟ್ಟಣದ ಶಾಂತೇಶ್ವರ ಪ್ಯಾರಾಮೆಡಿಕಲ್ ಕಾಲೇಜನಲ್ಲಿ ಹಮ್ಮಿಕೊಂಡಿರುವ ವಿಶ್ವ ಹೃದಯ ದಿನಾಚರಣೆಗೆ ಡಾ.ಪ್ರಶಾಂತ ದೂಮಾಗೊಂಡ ಚಾಲನೆ ನೀಡಿದರು. ತದನಂತರ ಮಾತಾನಾಡಿದ ಅವರು, 2022 ರ ವಿಶ್ವ ಆರೋಗ್ಯ ಸಂಸ್ಥೆಯ ಘೋಷಣೆ ಹೃದಯಕೆ ಹೃದಯ ನೀಡಿ ಹೇಳುತ್ತ, ರಕ್ತನಾಳಗಳ ಖಾಯಿಲೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಪ್ರಮುಖ ದ್ಯಯ. ಹೃದಯ ಆಗಾಗ ಪರೀಕ್ಷೆ ಮಾಡಿಸಿಕೊಳ್ಳಿ ದೈಹಿಕ ಚಟುವಟಿಕೆ ಇರಲಿ, ತೂಕ ಹೆಚ್ಚಾಗದಂತೆ ನೋಡಿಕೊಳ್ಳಿ ಅತಿಯಾಸೆ ದುರಾಸೆ ಬೇಡ ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಮ್. ಪೂಜಾರ್ ಮಾತನಾಡಿ, ಇತ್ತೀಚಿನ ದಿನಮಾನಗಳಲ್ಲಿ ಹೃದಯಘಾತದಿಂದ ಶೇಕಡ 20 ರಷ್ಟು ಜನರು ಮರಣ ಹೊಂದುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಹಿಂದಿನ ಕಾಲದ ಜೀವನ ಪದ್ಧತಿ ಮರುಕಳಿಕೆಯಾದರೆ ಮಾನವ ಜೀವನ ಸುಗಮ. ಮೂಡಲಚುಕ್ಕಿ ಹರಿಯುವುದರ ಒಳಗೆ, ನಸುಕಿನ ಜಾವ 4 ಗಂಟೆಗೆ ಮೂಡಣ ಒಳಗ ಎದ್ದೇನೋ ತಡ ನಮ್ಮಪ್ಪ ಬಸವಣ್ಣನ ಸಗಣಿ ಬಳದೇನು. ಚುಮು ಚುಮು ನಸುಕಿನ ಜಾವದಲ್ಲಿ ಬೆಳ್ಳನ ಎರಡು ಎತ್ತು ಬೆಳ್ಳಿಯ ಬಾರ್ಕೋಲ ಹೊಲಗದ್ದೆಗಳಲ್ಲಿ ದುಡಿಮೆ. ಮಹಿಳೆಯರು ಮನೆಯಲ್ಲಿ ಧಾನ್ಯಗಳು ಬೀಸುವುದು ಕುಟ್ಟುವುದು ರುಬ್ಬುವದು ಅರಿಯುವದು ಮತ್ತು ಸೇದು ಬಾವಿಗಳಿಂದ ನೀರು ಸೇದಿಕೊಂಡು ಕಾಲ ನಡಿಗೆಯಿಂದ ಹೋಗಿ ಕೆರೆ ಹಳ್ಳ ಕೊಳ್ಳ ಗಳಲ್ಲಿ ಬಟ್ಟೆಗಳು ತೊಳೆಯುತ್ತಿದ್ದರು. ದೈಹಿಕ ಶ್ರಮ ಬೆವರು ಸುರಿಸಿ ದುಡಿಯುವಂತ ಜನ ಜೀವನ ಕ್ರಿಯಾಶೀಲತೆ ಶ್ರಮಿಕ ಜೀವಿಗಳಾಗಿ ದುಡಿಯುತ್ತಿದ್ದರು. ಮೊಳಕೆ ಕಾಳುಗಳು ಸೇವನೆ ಸ್ಥಳೀಯವಾಗಿ ಸಿಗುವ ಹಸಿರು ತರಕಾರಿ ಸೊಪ್ಪುಗಳು ತಿನ್ನುವುದು. ಆಯಾ ಋತು ಮಾನಗಳಿಗೆ ಅನುಗುಣವಾಗಿ ಹಣ್ಣುಗಳು ಸೇವನೆ ಮಾಡುವುದರಿಂದ ಅಂತಹವರಿಗೆ ಹಾರ್ಟ್ ಅಟ್ಯಾಕ್, ಕ್ಯಾನ್ಸರ್, ಲಕುವಾ, ಪಾರ್ಶ್ವ ವಾಯು ಖಾಯಿಲೆಳಿಗೆ ತುತ್ತಾಗುತ್ತಿರಲಿಲ್ಲ. ಈಗಿನ ಯುವಕರು ಮೊಬೈಲ್ ದಾಸರಾಗಿದ್ದು, ಧೂಮಪಾನ ಮಾಡುವುದು, ಬೀಡಿ ಸಿಗರೇಟ್ ಗುಟ್ಕಾ ತಂಬಾಕು ಸೇವನೆ, ಜಂಕ್ ಫುಡ್ಡುಗಳು ಕೇಕ್, ಬನ್ನ, ಪಾವ್, ಬಿಸ್ಕೆಟ್, ಪಾಪಡ್, ಪಾನಿಪುರಿ, ವಡಾಪಾವ್ ತಿನ್ನುವುದು ಈಗಿನ ಕಾಲದಲ್ಲಿ ದುಡಿಮೆ ಶ್ರಮ ಇಲ್ಲದ ಐಷಾರಾಮಿ ಜೀವನ ಪದ್ಧತಿ ಹೃದಯ ರೋಗ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಹೃದಯ ಕಾಯಿಲೆ ಲಕ್ಷಣಗಳು ಕಂಡು ಬಂದರೆ ಆರೋಗ್ಯ ಇಲಾಖೆ ವತಿಯಿಂದ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಬಿಪಿಎಲ್ ಪಡಿತರದಾರರಿಗೆ 5 ಲಕ್ಷ ರೂಪಾಯಿವರೆಗೂ ಉಚಿತ ಶಸ್ತ್ರ ಚಿಕಿತ್ಸೆ ಮತ್ತು ಎಪಿಎಲ್ ರವರಿಗೆ ಶೇಕಡ 25ರಷ್ಟು ಸೌಲಭ್ಯ ಪಡೆಯಿರಿ ಎಂದು ಹೇಳಿದರು.

      ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು ಡಾ.ಸಾಗರ ಕಂಬಾರ, ಹಿರಿಯ ಆರೋಗ್ಯ ನಿರಕ್ಷಣಾಧಿಕಾರಿ ಎಸ್. ಹೆಚ.ಅತನೂರ್ ಉಪನ್ಯಾಸಕ ಹೂಗಾರ್ , ಪಾಟೀಲ್, ರೂಗಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

      Tags: #Helth programm#S.S. Paramedical collageindi
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

      ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

      ದಾರವಾಡ ಮಹಾನಗರ ಪಾಲಿಕೆ ಚುನಾವಣೆ ಪಿಕ್ಸ್..

      June 8, 2023
      ABVP ವಿಧ್ಯಾರ್ಥಿಗಳಿಂದ ಸಸಿ ವಿತರಣೆ..

      ABVP ವಿಧ್ಯಾರ್ಥಿಗಳಿಂದ ಸಸಿ ವಿತರಣೆ..

      June 5, 2023
      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      ಪಟ್ಟಭದ್ರ ಹಿತಾಸಕ್ತಿಗಳು ತೇಜೋವಧೆ ಮಾಡುವರ ವಿರುದ್ಧ ಮಾನ ಹಾನಿ ಪ್ರಕರಣ ದಾಖಲಿಸುವೆ..! ಬಿ.ಡಿ. ಪಾಟೀಲ..

      May 27, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.