• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ವೇಗದ ನಡಿಗೆ ಹೃದಯ ಘಾತ ತಡೆಗಟ್ಟುವುದು..!

      ಡಾ. ಪ್ರಶಾಂತ ದೂಮಾಗೊಂಡ..

      October 2, 2022
      0
      ವೇಗದ ನಡಿಗೆ ಹೃದಯ ಘಾತ ತಡೆಗಟ್ಟುವುದು..!
      0
      SHARES
      233
      VIEWS
      Share on FacebookShare on TwitterShare on whatsappShare on telegramShare on Mail

      ವೇಗದ ನಡಿಗೆ ಹೃದಯ ಘಾತ ತಡೆಗಟ್ಟುವುದು..!

      ಇಂಡಿ‌‌ : ನನಗಾಗಿ ದಿನಂಪರ್ತಿ ಒಂದು ಗಂಟೆ ನಡೆ, ನಿನಗಾಗಿ ನಾನಿರುವೆ ಎಂದು ಹೃದಯ ಹೇಳುತ್ತದೆ ಎಂದು ಡಾ. ಪ್ರಶಾಂತ ದೂಮಾಗೊಂಡ ಹೇಳಿದರು.

      ಪಟ್ಟಣದ ಶಾಂತೇಶ್ವರ ಪ್ಯಾರಾಮೆಡಿಕಲ್ ಕಾಲೇಜನಲ್ಲಿ ಹಮ್ಮಿಕೊಂಡಿರುವ ವಿಶ್ವ ಹೃದಯ ದಿನಾಚರಣೆಗೆ ಡಾ.ಪ್ರಶಾಂತ ದೂಮಾಗೊಂಡ ಚಾಲನೆ ನೀಡಿದರು. ತದನಂತರ ಮಾತಾನಾಡಿದ ಅವರು, 2022 ರ ವಿಶ್ವ ಆರೋಗ್ಯ ಸಂಸ್ಥೆಯ ಘೋಷಣೆ ಹೃದಯಕೆ ಹೃದಯ ನೀಡಿ ಹೇಳುತ್ತ, ರಕ್ತನಾಳಗಳ ಖಾಯಿಲೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಪ್ರಮುಖ ದ್ಯಯ. ಹೃದಯ ಆಗಾಗ ಪರೀಕ್ಷೆ ಮಾಡಿಸಿಕೊಳ್ಳಿ ದೈಹಿಕ ಚಟುವಟಿಕೆ ಇರಲಿ, ತೂಕ ಹೆಚ್ಚಾಗದಂತೆ ನೋಡಿಕೊಳ್ಳಿ ಅತಿಯಾಸೆ ದುರಾಸೆ ಬೇಡ ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಮ್. ಪೂಜಾರ್ ಮಾತನಾಡಿ, ಇತ್ತೀಚಿನ ದಿನಮಾನಗಳಲ್ಲಿ ಹೃದಯಘಾತದಿಂದ ಶೇಕಡ 20 ರಷ್ಟು ಜನರು ಮರಣ ಹೊಂದುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಹಿಂದಿನ ಕಾಲದ ಜೀವನ ಪದ್ಧತಿ ಮರುಕಳಿಕೆಯಾದರೆ ಮಾನವ ಜೀವನ ಸುಗಮ. ಮೂಡಲಚುಕ್ಕಿ ಹರಿಯುವುದರ ಒಳಗೆ, ನಸುಕಿನ ಜಾವ 4 ಗಂಟೆಗೆ ಮೂಡಣ ಒಳಗ ಎದ್ದೇನೋ ತಡ ನಮ್ಮಪ್ಪ ಬಸವಣ್ಣನ ಸಗಣಿ ಬಳದೇನು. ಚುಮು ಚುಮು ನಸುಕಿನ ಜಾವದಲ್ಲಿ ಬೆಳ್ಳನ ಎರಡು ಎತ್ತು ಬೆಳ್ಳಿಯ ಬಾರ್ಕೋಲ ಹೊಲಗದ್ದೆಗಳಲ್ಲಿ ದುಡಿಮೆ. ಮಹಿಳೆಯರು ಮನೆಯಲ್ಲಿ ಧಾನ್ಯಗಳು ಬೀಸುವುದು ಕುಟ್ಟುವುದು ರುಬ್ಬುವದು ಅರಿಯುವದು ಮತ್ತು ಸೇದು ಬಾವಿಗಳಿಂದ ನೀರು ಸೇದಿಕೊಂಡು ಕಾಲ ನಡಿಗೆಯಿಂದ ಹೋಗಿ ಕೆರೆ ಹಳ್ಳ ಕೊಳ್ಳ ಗಳಲ್ಲಿ ಬಟ್ಟೆಗಳು ತೊಳೆಯುತ್ತಿದ್ದರು. ದೈಹಿಕ ಶ್ರಮ ಬೆವರು ಸುರಿಸಿ ದುಡಿಯುವಂತ ಜನ ಜೀವನ ಕ್ರಿಯಾಶೀಲತೆ ಶ್ರಮಿಕ ಜೀವಿಗಳಾಗಿ ದುಡಿಯುತ್ತಿದ್ದರು. ಮೊಳಕೆ ಕಾಳುಗಳು ಸೇವನೆ ಸ್ಥಳೀಯವಾಗಿ ಸಿಗುವ ಹಸಿರು ತರಕಾರಿ ಸೊಪ್ಪುಗಳು ತಿನ್ನುವುದು. ಆಯಾ ಋತು ಮಾನಗಳಿಗೆ ಅನುಗುಣವಾಗಿ ಹಣ್ಣುಗಳು ಸೇವನೆ ಮಾಡುವುದರಿಂದ ಅಂತಹವರಿಗೆ ಹಾರ್ಟ್ ಅಟ್ಯಾಕ್, ಕ್ಯಾನ್ಸರ್, ಲಕುವಾ, ಪಾರ್ಶ್ವ ವಾಯು ಖಾಯಿಲೆಳಿಗೆ ತುತ್ತಾಗುತ್ತಿರಲಿಲ್ಲ. ಈಗಿನ ಯುವಕರು ಮೊಬೈಲ್ ದಾಸರಾಗಿದ್ದು, ಧೂಮಪಾನ ಮಾಡುವುದು, ಬೀಡಿ ಸಿಗರೇಟ್ ಗುಟ್ಕಾ ತಂಬಾಕು ಸೇವನೆ, ಜಂಕ್ ಫುಡ್ಡುಗಳು ಕೇಕ್, ಬನ್ನ, ಪಾವ್, ಬಿಸ್ಕೆಟ್, ಪಾಪಡ್, ಪಾನಿಪುರಿ, ವಡಾಪಾವ್ ತಿನ್ನುವುದು ಈಗಿನ ಕಾಲದಲ್ಲಿ ದುಡಿಮೆ ಶ್ರಮ ಇಲ್ಲದ ಐಷಾರಾಮಿ ಜೀವನ ಪದ್ಧತಿ ಹೃದಯ ರೋಗ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಹೃದಯ ಕಾಯಿಲೆ ಲಕ್ಷಣಗಳು ಕಂಡು ಬಂದರೆ ಆರೋಗ್ಯ ಇಲಾಖೆ ವತಿಯಿಂದ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಬಿಪಿಎಲ್ ಪಡಿತರದಾರರಿಗೆ 5 ಲಕ್ಷ ರೂಪಾಯಿವರೆಗೂ ಉಚಿತ ಶಸ್ತ್ರ ಚಿಕಿತ್ಸೆ ಮತ್ತು ಎಪಿಎಲ್ ರವರಿಗೆ ಶೇಕಡ 25ರಷ್ಟು ಸೌಲಭ್ಯ ಪಡೆಯಿರಿ ಎಂದು ಹೇಳಿದರು.

      ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು ಡಾ.ಸಾಗರ ಕಂಬಾರ, ಹಿರಿಯ ಆರೋಗ್ಯ ನಿರಕ್ಷಣಾಧಿಕಾರಿ ಎಸ್. ಹೆಚ.ಅತನೂರ್ ಉಪನ್ಯಾಸಕ ಹೂಗಾರ್ , ಪಾಟೀಲ್, ರೂಗಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

      Tags: #Helth programm#S.S. Paramedical collageindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      June 12, 2026
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      June 11, 2026
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.