• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ವೇಗದ ನಡಿಗೆ ಹೃದಯ ಘಾತ ತಡೆಗಟ್ಟುವುದು..!

      ಡಾ. ಪ್ರಶಾಂತ ದೂಮಾಗೊಂಡ..

      October 2, 2022
      0
      ವೇಗದ ನಡಿಗೆ ಹೃದಯ ಘಾತ ತಡೆಗಟ್ಟುವುದು..!
      0
      SHARES
      233
      VIEWS
      Share on FacebookShare on TwitterShare on whatsappShare on telegramShare on Mail

      ವೇಗದ ನಡಿಗೆ ಹೃದಯ ಘಾತ ತಡೆಗಟ್ಟುವುದು..!

      ಇಂಡಿ‌‌ : ನನಗಾಗಿ ದಿನಂಪರ್ತಿ ಒಂದು ಗಂಟೆ ನಡೆ, ನಿನಗಾಗಿ ನಾನಿರುವೆ ಎಂದು ಹೃದಯ ಹೇಳುತ್ತದೆ ಎಂದು ಡಾ. ಪ್ರಶಾಂತ ದೂಮಾಗೊಂಡ ಹೇಳಿದರು.

      ಪಟ್ಟಣದ ಶಾಂತೇಶ್ವರ ಪ್ಯಾರಾಮೆಡಿಕಲ್ ಕಾಲೇಜನಲ್ಲಿ ಹಮ್ಮಿಕೊಂಡಿರುವ ವಿಶ್ವ ಹೃದಯ ದಿನಾಚರಣೆಗೆ ಡಾ.ಪ್ರಶಾಂತ ದೂಮಾಗೊಂಡ ಚಾಲನೆ ನೀಡಿದರು. ತದನಂತರ ಮಾತಾನಾಡಿದ ಅವರು, 2022 ರ ವಿಶ್ವ ಆರೋಗ್ಯ ಸಂಸ್ಥೆಯ ಘೋಷಣೆ ಹೃದಯಕೆ ಹೃದಯ ನೀಡಿ ಹೇಳುತ್ತ, ರಕ್ತನಾಳಗಳ ಖಾಯಿಲೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಪ್ರಮುಖ ದ್ಯಯ. ಹೃದಯ ಆಗಾಗ ಪರೀಕ್ಷೆ ಮಾಡಿಸಿಕೊಳ್ಳಿ ದೈಹಿಕ ಚಟುವಟಿಕೆ ಇರಲಿ, ತೂಕ ಹೆಚ್ಚಾಗದಂತೆ ನೋಡಿಕೊಳ್ಳಿ ಅತಿಯಾಸೆ ದುರಾಸೆ ಬೇಡ ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೈ.ಎಮ್. ಪೂಜಾರ್ ಮಾತನಾಡಿ, ಇತ್ತೀಚಿನ ದಿನಮಾನಗಳಲ್ಲಿ ಹೃದಯಘಾತದಿಂದ ಶೇಕಡ 20 ರಷ್ಟು ಜನರು ಮರಣ ಹೊಂದುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಹಿಂದಿನ ಕಾಲದ ಜೀವನ ಪದ್ಧತಿ ಮರುಕಳಿಕೆಯಾದರೆ ಮಾನವ ಜೀವನ ಸುಗಮ. ಮೂಡಲಚುಕ್ಕಿ ಹರಿಯುವುದರ ಒಳಗೆ, ನಸುಕಿನ ಜಾವ 4 ಗಂಟೆಗೆ ಮೂಡಣ ಒಳಗ ಎದ್ದೇನೋ ತಡ ನಮ್ಮಪ್ಪ ಬಸವಣ್ಣನ ಸಗಣಿ ಬಳದೇನು. ಚುಮು ಚುಮು ನಸುಕಿನ ಜಾವದಲ್ಲಿ ಬೆಳ್ಳನ ಎರಡು ಎತ್ತು ಬೆಳ್ಳಿಯ ಬಾರ್ಕೋಲ ಹೊಲಗದ್ದೆಗಳಲ್ಲಿ ದುಡಿಮೆ. ಮಹಿಳೆಯರು ಮನೆಯಲ್ಲಿ ಧಾನ್ಯಗಳು ಬೀಸುವುದು ಕುಟ್ಟುವುದು ರುಬ್ಬುವದು ಅರಿಯುವದು ಮತ್ತು ಸೇದು ಬಾವಿಗಳಿಂದ ನೀರು ಸೇದಿಕೊಂಡು ಕಾಲ ನಡಿಗೆಯಿಂದ ಹೋಗಿ ಕೆರೆ ಹಳ್ಳ ಕೊಳ್ಳ ಗಳಲ್ಲಿ ಬಟ್ಟೆಗಳು ತೊಳೆಯುತ್ತಿದ್ದರು. ದೈಹಿಕ ಶ್ರಮ ಬೆವರು ಸುರಿಸಿ ದುಡಿಯುವಂತ ಜನ ಜೀವನ ಕ್ರಿಯಾಶೀಲತೆ ಶ್ರಮಿಕ ಜೀವಿಗಳಾಗಿ ದುಡಿಯುತ್ತಿದ್ದರು. ಮೊಳಕೆ ಕಾಳುಗಳು ಸೇವನೆ ಸ್ಥಳೀಯವಾಗಿ ಸಿಗುವ ಹಸಿರು ತರಕಾರಿ ಸೊಪ್ಪುಗಳು ತಿನ್ನುವುದು. ಆಯಾ ಋತು ಮಾನಗಳಿಗೆ ಅನುಗುಣವಾಗಿ ಹಣ್ಣುಗಳು ಸೇವನೆ ಮಾಡುವುದರಿಂದ ಅಂತಹವರಿಗೆ ಹಾರ್ಟ್ ಅಟ್ಯಾಕ್, ಕ್ಯಾನ್ಸರ್, ಲಕುವಾ, ಪಾರ್ಶ್ವ ವಾಯು ಖಾಯಿಲೆಳಿಗೆ ತುತ್ತಾಗುತ್ತಿರಲಿಲ್ಲ. ಈಗಿನ ಯುವಕರು ಮೊಬೈಲ್ ದಾಸರಾಗಿದ್ದು, ಧೂಮಪಾನ ಮಾಡುವುದು, ಬೀಡಿ ಸಿಗರೇಟ್ ಗುಟ್ಕಾ ತಂಬಾಕು ಸೇವನೆ, ಜಂಕ್ ಫುಡ್ಡುಗಳು ಕೇಕ್, ಬನ್ನ, ಪಾವ್, ಬಿಸ್ಕೆಟ್, ಪಾಪಡ್, ಪಾನಿಪುರಿ, ವಡಾಪಾವ್ ತಿನ್ನುವುದು ಈಗಿನ ಕಾಲದಲ್ಲಿ ದುಡಿಮೆ ಶ್ರಮ ಇಲ್ಲದ ಐಷಾರಾಮಿ ಜೀವನ ಪದ್ಧತಿ ಹೃದಯ ರೋಗ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಹೃದಯ ಕಾಯಿಲೆ ಲಕ್ಷಣಗಳು ಕಂಡು ಬಂದರೆ ಆರೋಗ್ಯ ಇಲಾಖೆ ವತಿಯಿಂದ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಬಿಪಿಎಲ್ ಪಡಿತರದಾರರಿಗೆ 5 ಲಕ್ಷ ರೂಪಾಯಿವರೆಗೂ ಉಚಿತ ಶಸ್ತ್ರ ಚಿಕಿತ್ಸೆ ಮತ್ತು ಎಪಿಎಲ್ ರವರಿಗೆ ಶೇಕಡ 25ರಷ್ಟು ಸೌಲಭ್ಯ ಪಡೆಯಿರಿ ಎಂದು ಹೇಳಿದರು.

      ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು ಡಾ.ಸಾಗರ ಕಂಬಾರ, ಹಿರಿಯ ಆರೋಗ್ಯ ನಿರಕ್ಷಣಾಧಿಕಾರಿ ಎಸ್. ಹೆಚ.ಅತನೂರ್ ಉಪನ್ಯಾಸಕ ಹೂಗಾರ್ , ಪಾಟೀಲ್, ರೂಗಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

      Tags: #Helth programm#S.S. Paramedical collageindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

      July 29, 2026
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.