• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಅಂತಿಮ ವರ್ಷದ ಎಸ್.ಎಸ್. ಪ್ಯಾರಾಮೆಡಿಕಲ್ ಕಾಲೇಜು ವಿಧ್ಯಾರ್ಥಿಗಳ ಬಿಳ್ಕೊಡುವ ಸಮಾರಂಭ..

      ಯಾವಾಗೊ ಒಂದು ಬಾರಿ ಕಲ್ಲು ಹೊಡೆದು ಯಶಸ್ಸು ಸಿಗಲಿಲ್ಲವೆಂದು ಜಿಗುಪ್ಸೆಗೊಳ್ಳಬೇಡ : ಸಂತೋಷ ಕೆಂಬೊಗಿ

      September 24, 2022
      0
      ಅಂತಿಮ ವರ್ಷದ ಎಸ್.ಎಸ್. ಪ್ಯಾರಾಮೆಡಿಕಲ್ ಕಾಲೇಜು ವಿಧ್ಯಾರ್ಥಿಗಳ ಬಿಳ್ಕೊಡುವ ಸಮಾರಂಭ..
      0
      SHARES
      642
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಕಲ್ಲು ಬಂಡೆಗಳನ್ನು ಮೂರ್ತಿಗಳನ್ನಾಗಿ ಮಾಡಿದ್ದಾರೆ. ಆ ಮೂರ್ತಿಗಳು ಸಮಾಜದಲ್ಲಿ ಪೂಜೆ ಸಲ್ಲಿಸುವಂತಹ ಮೂರ್ತಿಗಳಾಬೇಕು ಎಂದು ಪಟ್ಟಣದ ಸಿದ್ದಾರೂಡ ಮಠದ ಡಾ. ಸ್ವರಾಪನಂದ ಮಹಾಸ್ವಾಮಿಜಿ ಯವರು ಹೇಳಿದರು.

      ಪಟ್ಟಣದ ಎಸ್ ಎಸ್ ಪ್ಯಾರಾಮೆಡಿಕಲ್ ಕಾಲೇಜಿನ ಆಶ್ರಯದಲ್ಲಿ ತೃತೀಯ ವರ್ಷದ ಡಿಎಚ್ಐ ಮತ್ತು ಡಿಎಮ್ ಎಲ್ ಟಿ ವಿಧ್ಯಾರ್ಥಿಗಳ ಬಿಳ್ಕೊಡುವ ಸಮಾರಂಭದ ವೇದಿಕೆಯಲ್ಲಿ ಸಾನಿಧ್ಯ ವಹಸಿ ಮಾತನಾಡಿದರು. ಬಿಳ್ಕೊಡುವ ಪದ್ದತಿ ನಿನ್ನೆ ಮೊನ್ನೆದಲ್ಲಾ ,ಇದು ಗುರುಕುಲ ಪಾರಂಪರಿಕಯಿಂದ ನಡೆದು ಬಂದಿದೆ ಎಂದರು. ಮೂರು ವರ್ಷಗಳ ಕಾಲ ಕಲಿತ್ತಿದ್ದು ಇನ್ನೂ ನಿಮ್ಮ ಜೀವನದಲ್ಲಿ ನಿಜವಾದ ಪರೀಕ್ಷೆ ಯಾಗಿ ನಿಲ್ಲುತ್ತೆ. ಅದನ್ನು ಸಮಾಜದಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿ ಎಂದರು.

      ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿ ಎಸ್.ಬಿ. ಮಾಲಿ ಪಾಟೀಲ & ಪತ್ರಕರ್ತ ಶಂಕರ ಜಮಾದಾರ ಮಾತನಾಡಿದ ಅವರು, ಇಂದು ಬೀಳ್ಕೊಡುಗೆ ಸಮಾರಂಭದಲ್ಲಿ ಅಗಲುವ ವಿದ್ಯಾರ್ಥಿ ಅಂತರಾಳದಲ್ಲಿ ಹುದುಗಿದ್ದ ಸಿಹಿ-ಕಹಿ ನೆನಪುಗಳ ಬುತ್ತಿ ಒಂದೊಂದಾಗಿ ಬಿಚ್ಚ ತೊಡಗಿದ್ದು ಕಾಣುತ್ತೇವೆ ಎಂದರು. ಪೆಸ್ ಇಜ್ ಇಂಡ್ಯಾಕ್ಸ ಆಫ್ ಮೈಂಡ ಎನ್ನುವ ಹಾಗೇ ನಿಮ್ಮ ಮುಖದಲ್ಲಿ ನಿಮ್ಮ ಮಾತಲ್ಲಿ ಅಳು, ನೋವು, ನಲಿವು, ತೃಪ್ತಿ ಎಲ್ಲವೂ ಕಾಣುತ್ತೆ. ಉನ್ನತ ಶಿಕ್ಷಣ ಪಡೆಯುವ ಆನಂದ. ಜತೆಗಿದ್ದವರನ್ನು ಕಳಕೊಳ್ಳುವ ನೋವು. ಕಾಲೇಜಿನ ಸುಂದರ ರಸನಿಮಿಷಗಳನ್ನು ಅನು ಭವಿಸಿದ ತೃಪ್ತಿ ಅವಕಾಶಗಳನ್ನು ಸದುಪಯೋಗಪಡಿಸಲಾಗದ ಅಸಂತೃಪ್ತಿ ಇದು ನಿಮ್ಮಲ್ಲಿ ಕಾಣುತ್ತೆ ಎಂದರು.

      ಯಾವತ್ತು ಭಯಪಡಬೇಡಿ ಆ ಭಯ ನಿಮಗೆ ಸೋಲು ತಂದು ಕೊಡುತ್ತದೆ. ಭಯ, ಆತಂಕ, ಮುಜರಗ ಮೆಟ್ಟಿನಿಲ್ಲಿ, ಸಿಕ್ಕ ವೇದಿಕೆ, ಅವಕಾಶ ಸರಿಯಾಗಿ ಉಪಯೋಗಿಸಿಕೊಳ್ಳಿ ಸಮಾಜದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿಮ್ಮನ್ನ ದೇವರೆಂದು ಎಂದು ಸಮಾಜ ಕಾಣುತ್ತೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಎಸ್.ಬಿ.ಕೆಂಬೋಗಿ ಮಾತಾನಾಡಿ, ನೀವು ದುಃಖ ಪಡುವ ಅವಶ್ಯಕತೆ ಇಲ್ಲ. ನಿಮ್ಮ ಉನ್ನತ ಶಿಕ್ಷಣಕ್ಕೆ, ವೃತ್ತಿ ಪರ ಸುಂದರ ಜೀವನಕ್ಕೆ ಕಾಲಿಡುತ್ತಿದ್ದಿರಿ ಎಂದು ಸಂತೋಷಪಡಿ ಎಂದು ಹೇಳಿದರು. ನಿಮ್ಮ ಶ್ರಮ, ಪ್ರಯತ್ನ ವಿದ್ದರೆ ಖಡಾಖಂಡಿತವಾಗಿಯೂ ಗೆಲ್ಲುತ್ತಿರಿ. ಒಂದು ವೇಳೆ ಇನ್ನೊಬ್ಬರ ಮೇಲೆ ಆಧಾರವಾಗಿ ನಿಂತರೆ ನಿಮ್ಮ ಭವಿಷ್ಯಕ್ಕೆ ಕಠಿಣವಾದ ಸವಾಲುಗಳು ಕಾಣಿಸುತ್ತವೆ. ಯಾವಾಗೊ ಒಂದು ಬಾರಿ ಕಲ್ಲು ಹೊಡೆದು ನನಗೆ ಯಶಸ್ವಿ ಸಿಗಲಿಲ್ಲ ವೆಂದು ಬೇಜಾರು, ಜಿಗುಪ್ಸೆ ಗೊಂಡರೆ ನಿಮ್ಮ ಜೀವನ ವೈಫಲ್ಯ ವಾಗುತ್ತೆ. ತಾವು ಸತತ ಪ್ರಯತ್ನ ಮಾಡಿದ್ರೆ ಎಲ್ಲದರಲ್ಲೂ ಯಶಸ್ವಿ ಕಾಣುತ್ತಿರೆಂದು ಹೇಳಿ, ಶುಭವಾಗಲೆಂದು ಹಾರಿಸಿದರು.

      ಈ ಸಂದರ್ಭದಲ್ಲಿ ಪ್ರಾಚಾರ್ಯರು ಡಾ. ಸಾಗರ ಕಂಬಾರ, ಉಪನ್ಯಾಸಕ ಮಹಾಂತೇಶ ಪಾಟೀಲ, ಮುಕ್ತಮ ಮುಲ್ಲಾ, ಗಣಪತಿ ಹೂಗಾರ, ಶ್ರೀಶೈಲ ಹೂಗಾರ, ಸೌಮ್ಯ ರೂಗಿ, ಬಲರಾಮ ಬಂಡಿವಡ್ಡರ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

      Tags: #Send of#SS paramedical collageindiStudent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      ಪುರಸಭೆ ಕಚೇರಿ ಬಾಗಿಲಿಗೆ ಬೀಗ ಜಡೆದು ಪ್ರತಿಭಟನೆ ಮಾಡಿದ ಮಹಿಳೆಯರು

      July 21, 2026
      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.