• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿಯಲ್ಲಿ SSLC ಪರೀಕ್ಷೆಗೆ ಸಕಲ ಸಿದ್ದತೆ..ವಿಶೇಷ ಏನು ಗೊತ್ತಾ..! ಅಬೀದ್ ಗದ್ಯಾಳ

      Voice Of Janata

      March 24, 2024
      0
      ಇಂಡಿಯಲ್ಲಿ SSLC ಪರೀಕ್ಷೆಗೆ ಸಕಲ ಸಿದ್ದತೆ..ವಿಶೇಷ ಏನು ಗೊತ್ತಾ..! ಅಬೀದ್ ಗದ್ಯಾಳ
      0
      SHARES
      601
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ SSLC ಪರೀಕ್ಷೆಗೆ ಸಕಲ ಸಿದ್ದತೆ..ವಿಶೇಷ ಏನು ಗೊತ್ತಾ..! ಅಬೀದ್ ಗದ್ಯಾಳ

      • ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪ್ರತಿ ಕೊಠಡಿಗೆ ಸಿಸಿ ಕ್ಯಾಮೆರಾ
      • ವೆಬ್ ಕಾಸ್ಟಿಂಗ ವ್ಯವಸ್ಥೆ
      • ಪರೀಕ್ಷಾ ಕೇಂದ್ರದ ಸುತ್ತ 200ಮೀ ನಿಷೇಧ
      • ಆರೋಗ್ಯ ಇಲಾಖೆ ದಾದಿಯರನ್ನು ನೇಮಕ
      • ಪರೀಕ್ಷಾ ದಿನದಂದು ವಿದ್ಯುತ್ ನಿಲುಗಡೆ
      • ಪರಿಕ್ಷಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆ
      • ಉಚಿತ ಬಸ್ ವ್ಯವಸ್ಥೆ

      ಇಂಡಿ : ಎಸೆಸೆಲ್ಸಿ ಪರೀಕ್ಷೆ ಮಾ.25ರಿಂದ ಆರಂಭವಾಗ – ಲಿದ್ದು, ವಿದ್ಯಾರ್ಥಿ ಗಳಿಗೆ ಯಾವುದೇ ರೀತಿಯ ಸಮಸ್ಯೆ ಗಳಾಗದಂತೆ ಎಚ್ಚರಿಕೆ ವಹಿಸಲು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ತಿಳಿಸಿದರು.

      ಗ್ರಾಮೀಣ ಮತ್ತು ನಗರ ಸೇರಿದಂತೆ ತಾಲ್ಲೂಕಿನ್ಯಾದಂತ ಪರೀಕ್ಷೆಯನ್ನು ಯಶಸ್ವಿಗೊಳಿಸಲು  ಸಾರ್ವಜನಿಕ ಶಿಕ್ಷಣ ಇಲಾಖೆ ಸಾಕಷ್ಟು ಸಿದ್ಧತೆ ಮಾಡಿಕೊಂಡಿದೆ. ಶನಿವಾರ ದಿನವೇ  ಪರೀಕ್ಷಾ ಕೇಂದ್ರಗಳ‌ ಆವರಣ ಸ್ವಚ್ಚತೆಗೊಳಿಸಿ ಡೆಸ್ಕಗಳ‌ ಮೇಲೆ ನಂಬರ್ ಬರೆಯಲಾಗಿದೆ. ಮಾರ್ಚ 25 ರಿಂದ ಏಪ್ರೀಲ್ 6 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಜರುಗಲಿದ್ದು ಇಂಡಿ ತಾಲೂಕಿನಲ್ಲಿ 4668 ವಿದ್ಯಾರ್ಥಿಗಳು ನಗರದಲ್ಲಿ ಎಂಟು ಮತ್ತು ಗ್ರಾಮೀಣ ಪ್ರದೇಶದಲ್ಲಿ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಾರೆ. ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಸೂಸುತ್ರವಾಗಿ ನಡೆಸಲು ಕಂದಾಯ ಉಪವಿಬಾಗಾಧಿಕಾರಿ, ತಹಸೀಲ್ದಾರ, ತಾಪಂ ಇಒ ಮಾರ್ಗದರ್ಶನದಲ್ಲಿ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

      ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪ್ರತಿ ಕೊಠಡಿಗೆ ಸಿಸಿ ಕ್ಯಾಮೆರಾ ಅಳವಡಿಸಲು ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕಾರ್ಯಗಳ ವೀಕ್ಷಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವೆಬ್ ಕಾಸ್ಟಿಂಗ ವ್ಯವಸ್ಥೆ ಮಾಡಲಾಗಿದೆ. ಕಂದಾಯ ಉಪವಿಭಾಗಾಧಿಕಾರಿಗಳ ನಿರ್ದೇಶನದ ಮೇರೆಗೆ ಗ್ರುಪ್ ಬಿ ವೃಂದದ ಅಧಿಕಾರಿಗಳನ್ನು ಸ್ಥಾನಿಕ ಜಾಗೃತದಳದ ಅಧಿಕಾರಿಗಳನ್ನಾಗಿ ಕಂದಾಯ ಉಪ ವಿಭಾಗಾಧಿಕಾರಿ – ಗಳು ನೇಮಕ ಮಾಡಿ ಆದೇಶಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ 200ಮೀ ಅಂತರದಲ್ಲಿನ ಝೆರಾಕ್ಸ ಅಂಗಡಿಗಳನ್ನು ಮುಚ್ಚಲು ಆದೇಶಿಸಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಇಲಾಖೆ ದಾದಿಯರನ್ನು ನೇಮಕ ಮಾಡಿದೆ. ಪರೀಕ್ಷಾ ದಿನದಂದು ವಿದ್ಯುತ್ ನಿಲುಗಡೆ ಯಾಗದಂತೆ ಮುಂಜಾಗೃತೆ ವಹಿಸಲು ಹೆಸ್ಕಾಂ ಗೆ ಎಸಿ ಸೂಚಿಸಿದ್ದಾರೆ. ಸರಕಾರಿ ಮತ್ತು ಅನುದಾನಿತ ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾನ್ಹ ಉಪಹಾರ ಯೋಜನೆಯಡಿ ಪರಿಕ್ಷಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಯ ಪ್ರಯಾಣಿಸುವ ಮಕ್ಕಳಿಗೆ ತೊಂದರೆ ಯಾಗದಂತೆ ಬಣ್ಣದ ಹಬ್ಬ ಆಚರಿಸಲು ತಿಳಿಸಲಾಗಿದೆ. ಗ್ರಾಮೀಣ ಪ್ರದೇಶ ಮತ್ತು ಇತರೆ ಮಕ್ಕಳ ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣ ಮಾಡಲು ಪ್ರಕಟಣೆಯಲ್ಲಿ ಎಸಿ ಅಬೀದ್ ಗದ್ಯಾಳ ತಿಳಿಸಿದ್ದಾರೆ.

      ಇಂಡಿ ಪಟ್ಟಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ನಡೆದ ಸಭೆಯಲ್ಲಿ ಎಸಿ ಅಬೀದ್ ಗದ್ಯಾಳ ಮತ್ತು ತಾಲೂಕಿನ ಅಧಿಕಾರಿಗಳು ಪಾಲ್ಗೊಂಡಿದ್ದರು.

       

      Tags: #2024 March 25#Ac Abid Gadyall#exam#indi / vijayapur#sslc exam#Voice Of JanataStudent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      April 23, 2026
      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.