• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಇಂಡಿಯಲ್ಲಿ SSLC ಪರೀಕ್ಷೆಗೆ ಸಕಲ ಸಿದ್ದತೆ..ವಿಶೇಷ ಏನು ಗೊತ್ತಾ..! ಅಬೀದ್ ಗದ್ಯಾಳ

      Voice Of Janata

      March 24, 2024
      0
      ಇಂಡಿಯಲ್ಲಿ SSLC ಪರೀಕ್ಷೆಗೆ ಸಕಲ ಸಿದ್ದತೆ..ವಿಶೇಷ ಏನು ಗೊತ್ತಾ..! ಅಬೀದ್ ಗದ್ಯಾಳ
      0
      SHARES
      601
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ SSLC ಪರೀಕ್ಷೆಗೆ ಸಕಲ ಸಿದ್ದತೆ..ವಿಶೇಷ ಏನು ಗೊತ್ತಾ..! ಅಬೀದ್ ಗದ್ಯಾಳ

      • ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪ್ರತಿ ಕೊಠಡಿಗೆ ಸಿಸಿ ಕ್ಯಾಮೆರಾ
      • ವೆಬ್ ಕಾಸ್ಟಿಂಗ ವ್ಯವಸ್ಥೆ
      • ಪರೀಕ್ಷಾ ಕೇಂದ್ರದ ಸುತ್ತ 200ಮೀ ನಿಷೇಧ
      • ಆರೋಗ್ಯ ಇಲಾಖೆ ದಾದಿಯರನ್ನು ನೇಮಕ
      • ಪರೀಕ್ಷಾ ದಿನದಂದು ವಿದ್ಯುತ್ ನಿಲುಗಡೆ
      • ಪರಿಕ್ಷಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆ
      • ಉಚಿತ ಬಸ್ ವ್ಯವಸ್ಥೆ

      ಇಂಡಿ : ಎಸೆಸೆಲ್ಸಿ ಪರೀಕ್ಷೆ ಮಾ.25ರಿಂದ ಆರಂಭವಾಗ – ಲಿದ್ದು, ವಿದ್ಯಾರ್ಥಿ ಗಳಿಗೆ ಯಾವುದೇ ರೀತಿಯ ಸಮಸ್ಯೆ ಗಳಾಗದಂತೆ ಎಚ್ಚರಿಕೆ ವಹಿಸಲು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ತಿಳಿಸಿದರು.

      ಗ್ರಾಮೀಣ ಮತ್ತು ನಗರ ಸೇರಿದಂತೆ ತಾಲ್ಲೂಕಿನ್ಯಾದಂತ ಪರೀಕ್ಷೆಯನ್ನು ಯಶಸ್ವಿಗೊಳಿಸಲು  ಸಾರ್ವಜನಿಕ ಶಿಕ್ಷಣ ಇಲಾಖೆ ಸಾಕಷ್ಟು ಸಿದ್ಧತೆ ಮಾಡಿಕೊಂಡಿದೆ. ಶನಿವಾರ ದಿನವೇ  ಪರೀಕ್ಷಾ ಕೇಂದ್ರಗಳ‌ ಆವರಣ ಸ್ವಚ್ಚತೆಗೊಳಿಸಿ ಡೆಸ್ಕಗಳ‌ ಮೇಲೆ ನಂಬರ್ ಬರೆಯಲಾಗಿದೆ. ಮಾರ್ಚ 25 ರಿಂದ ಏಪ್ರೀಲ್ 6 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಜರುಗಲಿದ್ದು ಇಂಡಿ ತಾಲೂಕಿನಲ್ಲಿ 4668 ವಿದ್ಯಾರ್ಥಿಗಳು ನಗರದಲ್ಲಿ ಎಂಟು ಮತ್ತು ಗ್ರಾಮೀಣ ಪ್ರದೇಶದಲ್ಲಿ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಾರೆ. ತಾಲೂಕಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಸೂಸುತ್ರವಾಗಿ ನಡೆಸಲು ಕಂದಾಯ ಉಪವಿಬಾಗಾಧಿಕಾರಿ, ತಹಸೀಲ್ದಾರ, ತಾಪಂ ಇಒ ಮಾರ್ಗದರ್ಶನದಲ್ಲಿ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

      ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪ್ರತಿ ಕೊಠಡಿಗೆ ಸಿಸಿ ಕ್ಯಾಮೆರಾ ಅಳವಡಿಸಲು ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕಾರ್ಯಗಳ ವೀಕ್ಷಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವೆಬ್ ಕಾಸ್ಟಿಂಗ ವ್ಯವಸ್ಥೆ ಮಾಡಲಾಗಿದೆ. ಕಂದಾಯ ಉಪವಿಭಾಗಾಧಿಕಾರಿಗಳ ನಿರ್ದೇಶನದ ಮೇರೆಗೆ ಗ್ರುಪ್ ಬಿ ವೃಂದದ ಅಧಿಕಾರಿಗಳನ್ನು ಸ್ಥಾನಿಕ ಜಾಗೃತದಳದ ಅಧಿಕಾರಿಗಳನ್ನಾಗಿ ಕಂದಾಯ ಉಪ ವಿಭಾಗಾಧಿಕಾರಿ – ಗಳು ನೇಮಕ ಮಾಡಿ ಆದೇಶಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ 200ಮೀ ಅಂತರದಲ್ಲಿನ ಝೆರಾಕ್ಸ ಅಂಗಡಿಗಳನ್ನು ಮುಚ್ಚಲು ಆದೇಶಿಸಿದ್ದಾರೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಇಲಾಖೆ ದಾದಿಯರನ್ನು ನೇಮಕ ಮಾಡಿದೆ. ಪರೀಕ್ಷಾ ದಿನದಂದು ವಿದ್ಯುತ್ ನಿಲುಗಡೆ ಯಾಗದಂತೆ ಮುಂಜಾಗೃತೆ ವಹಿಸಲು ಹೆಸ್ಕಾಂ ಗೆ ಎಸಿ ಸೂಚಿಸಿದ್ದಾರೆ. ಸರಕಾರಿ ಮತ್ತು ಅನುದಾನಿತ ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾನ್ಹ ಉಪಹಾರ ಯೋಜನೆಯಡಿ ಪರಿಕ್ಷಾರ್ಥಿಗಳಿಗೆ ಬಿಸಿಯೂಟದ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಯ ಪ್ರಯಾಣಿಸುವ ಮಕ್ಕಳಿಗೆ ತೊಂದರೆ ಯಾಗದಂತೆ ಬಣ್ಣದ ಹಬ್ಬ ಆಚರಿಸಲು ತಿಳಿಸಲಾಗಿದೆ. ಗ್ರಾಮೀಣ ಪ್ರದೇಶ ಮತ್ತು ಇತರೆ ಮಕ್ಕಳ ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣ ಮಾಡಲು ಪ್ರಕಟಣೆಯಲ್ಲಿ ಎಸಿ ಅಬೀದ್ ಗದ್ಯಾಳ ತಿಳಿಸಿದ್ದಾರೆ.

      ಇಂಡಿ ಪಟ್ಟಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಕುರಿತು ನಡೆದ ಸಭೆಯಲ್ಲಿ ಎಸಿ ಅಬೀದ್ ಗದ್ಯಾಳ ಮತ್ತು ತಾಲೂಕಿನ ಅಧಿಕಾರಿಗಳು ಪಾಲ್ಗೊಂಡಿದ್ದರು.

       

      Tags: #2024 March 25#Ac Abid Gadyall#exam#indi / vijayapur#sslc exam#Voice Of JanataStudent
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      March 12, 2026
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.