• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

      Voiceofjanata.in

      March 11, 2026
      0
      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ
      0
      SHARES
      60
      VIEWS
      Share on FacebookShare on TwitterShare on whatsappShare on telegramShare on Mail

       

      ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

       

      ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಪರ ನಿಂತ ಮುಖಂಡರು

      ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆ

       

      ಬೆಂಗಳೂರು ಮಾರ್ಚ್ 11: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು.

      ಸಂಘದ ಪರವಾಗಿ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ. ಎನ್. ಅಶ್ವತ್ಥ ನಾರಾಯಣ, ವಿಧಾನ ಪರಿಷತ್‌ನ ವಿರೋಧ ಪಕ್ಷದ
      ಮುಖ್ಯ ಸಚೇತಕರಾದ ಎನ್.ರವಿಕುಮಾರ್, ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಶಾಸಕ ಸಿ.ಕೆ. ರಾಮಮೂರ್ತಿ, ಆಮ್ ಆದ್ಮಿ ಪಾರ್ಟಿ ಮುಖಂಡ ರವಿಕೃಷ್ಣಾ ರೆಡ್ಡಿ ಸೇರಿದಂತೆ ಇತರೆ ರಾಜಕೀಯ ಮುಖಂಡರು ಭಾಗಿಯಾಗಿ ಬೆಂಬಲ ಸೂಚಿಸಿದರು ಹಾಗೂ ಆಡಳಿತ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಪ್ರಮುಖ ವಿಚಾರವನ್ನು ವಿಧಾನ ಮಂಡಲ ಕಲಾಪದಲ್ಲಿ ಪ್ರಶ್ನಿಸುವುದಾಗಿ ಭರವಸೆ ನೀಡಿದರು.

      ಈ ವೇಳೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, “ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಜನರಿಗೆ ನೆಮ್ಮದಿಯೇ ಇಲ್ಲದಂತಾಗಿದೆ. ಪ್ರತಿಯೊಂದು ವಿಚಾರದಲ್ಲಿ ವಸೂಲಿಗೆ ನಿಂತಿದೆ. ಬಡವರು ಇಂದು ಜೀವನ ಮಾಡುವುದು ದುಸ್ಥರವಾಗಿದೆ. ಬಡವರ ಪರವಾಗಿ ಕೆಲಸ ಮಾಡಲು ಜನರು ಆಯ್ಕೆ ಮಾಡಿದ ಸರಕಾರ, ಜನರ ಮೇಲೆ ಸವಾರಿ ಮಾಡುತ್ತಿದೆ ಎಂದು ಆಕ್ರೋಶ” ವ್ಯಕ್ತಪಡಿಸಿದರು.

      “ಕಷ್ಟಪಟ್ಟು ಮನೆಕಟ್ಟಿಕೊಳ್ಳುವುದಕ್ಕೆ ಮುಂದಾಗಿರುವ ಜನರಿಗೆ ಕರೆಂಟ್ ಸಂಪರ್ಕ ನೀಡಲು ಸರಕಾರ ಈ ರೀತಿಯ ಷರತ್ತು, ನಿಯಮಗಳನ್ನು ಹೇರಿಕೆ ಮಾಡುವ ಮೂಲಕ ಜನರ ಜೀವ ಹಿಂಡುವ ಕೆಲಸ ಮಾಡುತ್ತಿದೆ. ಸರಕಾರ ಸುಪ್ರೀಂ ಕೋರ್ಟ್ ನಿಯಮವನ್ನು ಪಾಲಿಸುವ ನೆಪದಲ್ಲಿ ಜನರ ಮೇಲೆ ದೌರ್ಜನ್ಯ ಎಸಗುತ್ತಿದೆ. ಮೊದಲು ಇದು ನಿಲ್ಲಬೇಕು. ಜನರ ಪರವಾಗಿ ಸರಕಾರ ನಿರ್ಧಾರ ತೆಗೆದುಕೊಳ್ಳಬೇಕೆಂದು” ಒತ್ತಾಯಿಸಿದರು.

      ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ರಮೇಶ್ ಮಾತನಾಡಿ, “ಸುಪ್ರೀಂ ಕೋರ್ಟ್ ನ ಆದೇಶದ ಅನ್ವಯ 2025 ಏಪ್ರಿಲ್‌ನಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಹಾಗೂ ವಿವಿಧ ಹಂತಗಳಲ್ಲಿ ನಿರ್ಮಾಣ ಹಂತದಲ್ಲಿರುವ, ಪೂರ್ಣಗೊಂಡಿರುವ ಕಟ್ಟಡಗಳಿಗೆ ಪೂರ್ಣ ಪ್ರಮಾಣ ಪತ್ರ (ಓ.ಸಿ) ಅಥವಾ ವಾಸಯೋಗ್ಯ ಪ್ರಮಾಣ ಪತ್ರ ನೀಡುವ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಬೇಕು” ಎಂದು ಆಗ್ರಹಿಸಿದರು.

      “ರಾಜ್ಯಾದ್ಯಂತ ಲಕ್ಷಾಂತರ ಗ್ರಾಹಕರು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು, ಭೂ ಪರಿವರ್ತಿತ ಹಾಗೂ ಭೂ ಪರಿವರ್ತನೆಯಾಗದ ಪ್ರದೇಶಗಳು ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಸ್ಥಳಗಲ್ಲಿ ಕಟ್ಟಡ ನಿರ್ಮಾಣ ಕಾರ್ಯಗಳನ್ನು ಬ್ಯಾಂಕ್‌ಗಳಿಂದ ಸಾಲ ಪಡೆದು ವಿವಿಧ ಹಂತಗಳಲ್ಲಿ ನಡೆಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದಲ್ಲಿ ರಾಜ್ಯದ ಲಕ್ಷಾಂತರ ನಾಗರಿಕರಿಗೆ ಆರ್ಥಿಕ, ಮಾನಸಿಕ ಮತ್ತು ಸಾಮಾಜಿಕ ಸಮಸ್ಯೆ ಎದುರಾಗುತ್ತದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ, ಅರ್ಜಿ ಸಲ್ಲಿಸಿರುವ, ಮಂಜೂರಾತಿ ಪಡೆದಿರುವ ಕಾರ್ಯಾದೇಶಗೊಂಡಿರುವ ಕಟ್ಟಡಗಳಿಗೆ ಸೂಕ್ತ ವಿನಾಯಿತಿ ನೀಡುವ ಮೂಲಕ ಈಗಾಗಲೇ ನಿರ್ಮಾಣಗೊಂಡಿರುವ ಕಟ್ಟಡಗಳ ಗ್ರಾಹಕರಿಗೆ ಅನುಕೂಲವಾಗುವಂತೆ ಸರಕಾರ ಕ್ರಮಕೈಗೊಳ್ಳಬೇಕೆಂದು” ಒತ್ತಾಯಿಸಿದರು.

      ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ವಿ.ಚಂದ್ರಬಾಬು ಸೇರಿದಂತೆ ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

      ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು. ಸಂಘದ ರಾಜ್ಯಾಧ್ಯಕ್ಷರಾದ ಸಿ.ರಮೇಶ್ ನೇತೃತ್ವದಲ್ಲಿ ಸಾವಿರಾರು ಸದಸ್ಯರು ಸರ್ಕಾರದ ವಿರುದ್ಧ ಭಿತ್ತಿ ಪತ್ರಗಳನ್ನು ಪ್ರದರ್ಶಿಸುವ ಮೂಲಕ ತಮ್ಮ ಅಸಮಧಾನ ವ್ಯಕ್ತಪಡಿಸಿದರು.

      ಪ್ರಮುಖ ಬೇಡಿಕೆಗಳು

      • ಅಸ್ತಿತ್ವದಲ್ಲಿರುವ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡಲು ಒಮ್ ಟೈಮ್ ವಿನಾಯಿತ ನೀಡಬೇಕು.
      •  ಸುಪ್ರೀಂ ಕೋರ್ಟ್ ಆದೇಶ ತೋರಿಸಿ ವಿದ್ಯುತ್ ಸಂಪರ್ಕ ನಿಲ್ಲಿಸುವುದು ನೀಡಬೇಕು.
      •  ಗುತ್ತಿಗೆದಾರು ಹಾಗೂ ಕಟ್ಟಡ ಮಾಲೀಕರಿಗೆ ಅನುಕೂಲ ಮಾಡಿಕೊಡಬೇಕು
      • ಎಂ.ಎಸ್. ಎಂ. ಇ. ಕೈಗಾರಿಕೆಗಳಿಗೆ ಓಸಿಯಿಂದ ವಿನಾಯಿತ ನೀಡಬೇಕು.

       

      ಪ್ರತಿಭಟನೆ ನಡೆಸುತ್ತಿರುವವರು ಯಾರು ನಮಗೆ ಬಸ್ ಉಚಿತವಾಗಿ ನೀಡಿ, ನಮ್ಮ ಖಾತೆಗೆ ಹಣ ಹಾಕಿ ಅಂತಾ ಕೇಳುತ್ತಿಲ್ಲ. ಬದಲಾಗಿ ನಮಗೆ ಕೆಲಸ ಮಾಡಲು ಅವಕಾಶ ನೀಡಿ ಎಂದು ಕೇಳುತ್ತಿದ್ದಾರೆ. ಆದರೆ, ಆಡಳಿತದಲ್ಲಿರುವ ಸರ್ಕಾರ ಓಸಿ, ಸಿಸಿ ಹೆಸರಿನಲ್ಲಿ ವಿದ್ಯುತ್ ಸಂಪರ್ಕ ನೀಡಿದೆ, ಜನರನ್ನು ಸುಲಿಗೆ ಮಾಡುತ್ತಿದೆ. ಇದು ಯಾವ ನ್ಯಾಯ.? ಮೊದಲು ಇವರ ಕಷ್ಟ ಪರಿಹಾರ ಮಾಡಿ.

      ಎನ್.ರವಿಕುಮಾರ್, ವಿರೋಧ ಪಕ್ಷದ ಮುಖ್ಯ ಸಚೇತಕ, ವಿಧಾನ ಪರಿಷತ್

      Tags: #indi / vijayapur#Public News#State News#Stop looting#Today News#Voice Of Janata#Voice Of Janata Desk News#Voiceofjanata.in#ಲೂಟಿ ನಿಲ್ಲಿಸಿprovide electricity to poor people's houses: BJP leaders' attackಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್ ಗೆ ಜೆ.ಎಂ.ಕೊರಬು ತಿರುಗೇಟು

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.