• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ಡಿ-10 ರಂದು ಸುವರ್ಣಸೌಧ ಮುತ್ತಿಗೆ, ಮಿಸಲಾತಿ ಹೋರಾಟ ಹತ್ತಿಕ್ಕುವ ಪ್ರಯತ್ನ  ಶಾಸಕ, ಸಚಿವರಿಗೆ ಶೋಭೆಯಲ್ಲ..!

      Voiceofjanata.in

      November 29, 2024
      0
      ಡಿ-10 ರಂದು ಸುವರ್ಣಸೌಧ ಮುತ್ತಿಗೆ, ಮಿಸಲಾತಿ ಹೋರಾಟ ಹತ್ತಿಕ್ಕುವ ಪ್ರಯತ್ನ  ಶಾಸಕ, ಸಚಿವರಿಗೆ ಶೋಭೆಯಲ್ಲ..!
      0
      SHARES
      84
      VIEWS
      Share on FacebookShare on TwitterShare on whatsappShare on telegramShare on Mail

      ಡಿ-10 ರಂದು ಸುವರ್ಣಸೌಧ ಮುತ್ತಿಗೆ, ಮಿಸಲಾತಿ ಹೋರಾಟ ಹತ್ತಿಕ್ಕುವ ಪ್ರಯತ್ನ  ಶಾಸಕ, ಸಚಿವರಿಗೆ ಶೋಭೆಯಲ್ಲ..!

       

      ಇಂಡಿ: ಡಿಸೆಂಬರ್ ೧೦ ರಂದು ಲಿಂಗಾಯತ ಪಂಚಮಸಾಲಿ ಸಮಾಜದ ೨ಎ ಮೀಸಲಾತಿಗಾಗಿ ನಡೆಯುತ್ತಿರುವ ಸುವರ್ಣಸೌಧ ಮುತ್ತಿಗೆ ರ‍್ಯಾಲಿಯನ್ನು ತಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಾಜದ ಸಚಿವರು ಶಾಸಕರ ಮುಖಾಂತರ ಒತ್ತಡ ಹೇರಿ, ಪ್ರತಿಭಟನೆ ತಡೆಯಲು ಯತ್ನಿಸುತ್ತಿರುವುದು ಸರಿಯಲ್ಲ ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ಇಂಡಿ ತಾಲೂಕ ಅಧ್ಯಕ್ಷ ವಿ.ಹೆಚ್. ಬಿರಾದಾರ ತಿಳಿಸಿದರು.

      ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ್ ಅವರು ಹೋರಾಟದ ನೇತೃತ್ವ ವಹಿಸಿದ್ದವರು, ಈಗ ಅಧಿಕಾರ ಸಿಕ್ಕ ಮೇಲೆ ನಮ್ಮ ಹೋರಾಟ ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ಸರಿಯಲ್ಲ, ಸಮಾಜಕ್ಕೆ ಪೂಜ್ಯರೆ ಹೈಕಮಾಂಡ್ ಆಗಿದ್ದು ಶ್ರೀಗಳ ಬಗ್ಗೆ ಹಗುರವಾಗಿ ಮಾತನಾಡುತ್ತಿರುವ ವಿಜಯಾನಂದ ಕಾಶಪ್ಪನವರ್, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಇನ್ನಿತರ ಶಾಸಕರು ಸಚಿವರು ಕೂಡಲೇ ಶ್ರೀಗಳಿಗೆ ಕ್ಷಮೆ ಯಾಚಿಸಿ ಹೋರಾಟಕ್ಕೆ ಬೆಂಬಲ ಸೂಚಿಸಬೇಕು. ನಮ್ಮ ಹೋರಾಟದಿಂದಲೇ ನೀವು ಶಾಸಕರು, ಮಂತ್ರಿ ಆಗಿದ್ದೀರಿ ಎಂಬುದನ್ನು ಮರೆಯಬಾರದು, ರಾಜಕೀಯ ಪ್ರತಿಷ್ಠೆ ಬದಿಗಿಟ್ಟು ಬಡ ಪಂಚಮಸಾಲಿ ಸಮಾಜದ ಋಣ ತೀರಿಸಲು ಎಲ್ಲರೂ ಒಂದಾಗಬೇಕು ಎಂದು ಸಲಹೆ ನೀಡಿದರು.
      ಬಸನಗೌಡ ಪಾಟೀಲ್ ಯತ್ನಾಳ್ ಅವರು ತಮ್ಮ ಪಕ್ಷ ಅಧಿಕಾರದಲ್ಲಿದ್ದಾಗಲೂ ಸಹ ವಿರೋಧ ಪಕ್ಷಕ್ಕಿಂತಲೂ ಹೆಚ್ಚಿಗೆ ಸದನದಲ್ಲಿ ಧ್ವನಿ ಎತ್ತಿ, ಸರ್ಕಾರದ ವಿರುದ್ಧ ಹೋರಾಟ ಮಾಡಿದ್ದಾರೆ. ಆದರೆ ನಮ್ಮ ಹೋರಾಟದ ಮೂಲಕ ಅಧಿಕಾರ ಪಡೆದುಕೊಂಡ ಕಾಶಪ್ಪನವರ ಹಾಗೂ ಹೆಬ್ಬಾಳ್ಕರ್ ಅವರು ಈಗ ಸರಕಾರದ ಪರವಾಗಿ ನಮ್ಮ ಸಮುದಾಯವನ್ನು ಕಡೆಗಣ ಸುತ್ತಿರುವುದು ಬೇಸರತರಿಸಿದೆ ಎಂದ ಅವರು ಸಮಾಜದ ಬಡ ಮಕ್ಕಳ ಶೈಕ್ಷಣ ಕ ಏಳ್ಗೆ ಸೇರಿದಂತೆ ಬಡವರನ್ನು ಮೇಲೆಬ್ಬಿಸುವ ಸದುದ್ದೇಶದಿಂದ ಶ್ರೀಗಳು ಹೋರಾಟ ನಡೆಸುತ್ತಿದ್ದು ಅವರ ಬೆನ್ನಿಗೆ ಇಡೀ ಪಂಚಮಸಾಲಿ ಜನಾಂಗ ನಿಂತಿದೆ. ರಾಜಕಾರಣ ಗಳು ಶ್ರೀಗಳ ಮನಸ್ಸು ನೋವಿಸಿದರೆ ಸಮಾಜ ಮುಂಬರುವ ದಿನಗಳಲ್ಲಿ ನಿಮಗೆ ತಕ್ಕ ಶಾಸ್ತಿ ಮಾಡಲಿದೆ ಎಂದರು.

       

      ವಕೀಲರ ಸಂಘದ ಮಾಜಿ ಅಧ್ಯಕ್ಷ ಬಿ.ಬಿ. ಬಿರಾದಾರ ಮಾತನಾಡಿ, ವಕೀಲರ ನೇತೃತ್ವದಲ್ಲಿ ನಡೆಯುತ್ತಿರುವ ಈ ಸುವರ್ಣಸೌಧ ಮುತ್ತಿಗೆಗೆ, ಇಂಡಿ ತಾಲೂಕಿನ ವಕೀಲರು ಸೇರಿದಂತೆ ಜಿಲ್ಲೆಯ ವಕೀಲರು ಭಾಗವಹಿಸಲಿದ್ದು ಇಂಡಿ ತಾಲೂಕಿನಿಂದ ಸುಮಾರು ೨೦೦ ಕ್ಕೂ ಅಧಿಕ ಟ್ರ‍್ಯಾಕ್ಟರ್ ಗಳನ್ನು ತೆಗೆದುಕೊಂಡು ಹೋಗಿ ಹೋರಾಟಕ್ಕೆ ಧುಮುಕುವುದಾಗಿ ತಿಳಿಸಿದರು.
      ಸುವರ್ಣ ಸೌಧ ಮುತ್ತಿಗೆ ಸಂದರ್ಭದಲ್ಲಿ ಏನಾದರೂ ಅಡೆ-ತಡೆಗಳಾದರೆ ಅದಕ್ಕೆ ಮುಖ್ಯಮಂತ್ರಿಗಳು ಹಾಗೂ ಸರ್ಕಾರವೇ ನೇರ ಹೊಣೆ ಆಗಲಿದ್ದು ಸರ್ಕಾರ ಡಿಸೆಂಬರ್ ೯ರ ಒಳಗಾಗಿ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಿ ನಮ್ಮ ಹೋರಾಟವನ್ನು ಕೈಬಿಡುವಂತೆ ಮನವಿ ಮಾಡಬೇಕೆಂದು ವಿನಂತಿಸಿದರು.

      ಈ ಸಂದರ್ಭದಲ್ಲಿ ಸಮಾಜದ ಪ್ರಧಾನ ಕಾರ್ಯದರ್ಶಿ ಶಿವಾನಂದ ಚಾಳಿಕಾರ, ನ್ಯಾಯವಾದಿಗಳಾದ ಎಸ್.ಆರ್.ಬಿರಾದಾರ, ಡಿ.ಜಿ. ಜ್ಯೋತಗೊಂಡ, ವೀರೇಂದ್ರ ಪಾಟೀಲ, ಜಿ.ಎಸ್. ಪಾಟೀಲ, ಸಮಾಜದ ಮುಖಂಡರಾದ ಸೋಮು ದೇವರ, ಅನಿಲಗೌಡ ಬಿರಾದಾರ, ಬಾಳು ಮುಳಜಿ, ಶ್ರೀಶೈಲಗೌಡ ಬಿರಾದಾರ ಸೇರಿದಂತೆ ಇನ್ನಿತರರು ಇದ್ದರು.

       

      ಇಂಡಿ: ಪತ್ರಿಕಾಗೋಷ್ಠಿಯಲ್ಲಿ ವಿ.ಹೆಚ್. ಬಿರಾದಾರ ಮಾತನಾಡಿದರು.

      Tags: #indi / vijayapur#Public News#Suvarnasoudha siege on D-10#Today News#Voice Of Janata#Voiceofjanata.in#ಡಿ-10 ರಂದು ಸುವರ್ಣಸೌಧ ಮುತ್ತಿಗೆattempt to suppress Misalati struggle is not good for legislators and ministers..!ಮಿಸಲಾತಿ ಹೋರಾಟ ಹತ್ತಿಕ್ಕುವ ಪ್ರಯತ್ನ  ಶಾಸಕಸಚಿವರಿಗೆ ಶೋಭೆಯಲ್ಲ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ನಗರದಲ್ಲಿ ಡಿ- 5 ರಿಂದ ಐತಿಹಾಸಿಕ ಕಾರ್ಯಕ್ರಮ..! ಹೇಗಿರುತ್ತೆ..? ಯಾರೆಲ್ಲಾ ಪಾಲ್ಗೊಳ್ಳುತ್ತಾರೆ ಗೊತ್ತಾ..?

      ಇಂಡಿ ನಗರದಲ್ಲಿ ಡಿ- 5 ರಿಂದ ಐತಿಹಾಸಿಕ ಕಾರ್ಯಕ್ರಮ..! ಹೇಗಿರುತ್ತೆ..? ಯಾರೆಲ್ಲಾ ಪಾಲ್ಗೊಳ್ಳುತ್ತಾರೆ ಗೊತ್ತಾ..?

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ ನಗರದಲ್ಲಿ ಡಿ- 5 ರಿಂದ ಐತಿಹಾಸಿಕ ಕಾರ್ಯಕ್ರಮ..! ಹೇಗಿರುತ್ತೆ..? ಯಾರೆಲ್ಲಾ ಪಾಲ್ಗೊಳ್ಳುತ್ತಾರೆ ಗೊತ್ತಾ..?

      ಇಂಡಿ ನಗರದಲ್ಲಿ ಡಿ- 5 ರಿಂದ ಐತಿಹಾಸಿಕ ಕಾರ್ಯಕ್ರಮ..! ಹೇಗಿರುತ್ತೆ..? ಯಾರೆಲ್ಲಾ ಪಾಲ್ಗೊಳ್ಳುತ್ತಾರೆ ಗೊತ್ತಾ..?

      December 3, 2025
      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      ಸಾಮೂಹಿಕ ವಿವಾಹಗಳೇ ಶ್ರೇಷ್ಠ – ಶ್ರೀಶೈಲ ಶ್ರೀಗಳು

      December 1, 2025
      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      November 25, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.