• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      ಎಗ್ಗಿಲ್ಲದೆ ನಡೆಯುತ್ತಿದೆ ತಾಲೂಕಿನಾಧ್ಯಂತ ಇಸ್ಪೀಟ್ ದಂಧೆ..!

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

      ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

      ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

      ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

      ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

      ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

      ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

      ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ವಿಶ್ವಕ್ಕೆ ಮಾದರಿಯಾದ ಧರ್ಮ, ಸಂಸ್ಕೃತಿ ಸಮಾಜ ನೀಡಿರುವ ದೇಶ..!

      Voice Of Janaga

      January 12, 2024
      0
      ವಿಶ್ವಕ್ಕೆ ಮಾದರಿಯಾದ ಧರ್ಮ, ಸಂಸ್ಕೃತಿ ಸಮಾಜ ನೀಡಿರುವ ದೇಶ..!
      0
      SHARES
      312
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವಕ್ಕೆ ಮಾದರಿಯಾದ ಧರ್ಮ, ಸಂಸ್ಕೃತಿ ಸಮಾಜ ನೀಡಿರುವ ದೇಶ..!

      ಇಂಡಿ: ಸ್ವಾಮಿ ವಿವೇಕಾನಂದರು ಚಿಕಾಗೋ ಉಪನ್ಯಾಸದಿಂದ ಭಾರತದ ದೃಷ್ಠಿಕೋನವನ್ನು ವಿಶ್ವದ ಮುಂದೆ ವಿಶಿಷ್ಟ ರೀತಿಯಲ್ಲಿ ಪ್ರದರ್ಶಿಸಿದ್ದು, ನಮ್ಮ ದೇಶದ ಸಂಸ್ಕøತಿ ಅನಾವರಣಗೊಳಿಸಿದ ಹಿರಿಮೆಯ ಭಾಷಣವಾಗಿತ್ತು ಎಂದು ವಿಶ್ವಭಾರತಿ ವಿದ್ಯಾಕೇಂದ್ರ ಪ್ರಾಥಮಿಕ, ಪ್ರೌಢ ಹಾಗೂ ಬೀರಲಿಂಗೇಶ್ವರ ಪಬ್ಲಿಕ್ ಆಂಗ್ಲ ಮಾಧ್ಯಮ ಸಂಸ್ಥೆಯ ಸಂಸ್ಥಾಪಕ ಪಿ.ಜಿ.ಕಲ್ಮನಿ ಹೇಳಿದರು.

      ಶುಕ್ರವಾರ ತಾಲೂಕಿನ ಹಿರೇಬೇವನೂರ ಗ್ರಾಮದ
      ವಿಶ್ವ ಭಾರತಿ ವಿದ್ಯಾಕೇಂದ್ರ ಪ್ರಾಥಮಿಕ, ಪ್ರೌಢ ಹಾಗೂ
      ಶ್ರೀ ಬೀರಲಿಂಗೇಶ್ವರ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜಯಂತಿ
      ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
      ವಿವೇಕಾನಂದರ ಭಾಷಣದಿಂದಲೇ ಭಾರತೀಯರ ಕುರಿತು‌‌ ವಿಶ್ವಕ್ಕೆ ಮಾದರಿಯಾದ ಧರ್ಮ, ಸಂಸ್ಕೃತಿ ಸಮಾಜ ನೀಡಿರುವ ದೇಶ ಎಂಬುದನ್ನು ಸಾರಿತು ಎಂದು ಬಣ್ಣಿಸಿದರು.

      ಸ್ವಾಮಿ ವಿವೇಕಾನಂದರಂತಹ ಆದರ್ಶ ಪುರುಷರನ್ನು
      ನಾವು ಆದರ್ಶವಾಗಿ ಇಟ್ಟುಕೊಂಡು ನಡೆದರೆ ಸಮಾಜದಲ್ಲಿ ಉತ್ತಮ ನಾಗರೀಕರಾಗಿ ಬಾಳಿ ಉನ್ನತ ಸಾಧನೆ ಮಾಡಲು ಸಾದ್ಯವಾಗುತ್ತದೆ. ಇಂದಿನ ಯುವಕರು ಯಾವುದೋ ಒಂದು ಸಿನಿಮಾ ನಟ-ನಟಿಯರನ್ನು ಆದರ್ಶವನ್ನಾಗಿ ಇಟ್ಟುಕೊಂಡು ಅವರ ಹಾವ-ಭಾವ, ಉಡುಗೆ-ತೊಡಿಗೆ ಅನುಕರುಣೆ ಮಾಡುತ್ತಿರುವಿರಿ. ಇಂತಹ ಅನುಕರಣೆ ಒಳ್ಳೆಯದಲ್ಲ. ವಿದ್ಯಾರ್ಥಿ-ವಿದ್ಯಾರ್ಥಿನಿಯರು ಶಿಕ್ಷಕರು ಹೇಳುವ ನಡೆ-ನುಡಿ ಓಳ್ಳೆಯ ಅಭ್ಯಾಸಗಳು ಪಾಠಗಳ ಕಡೆ ಹೆಚ್ಚು ಗಮನ ಹರಿಸಿ ನಿಮ್ಮ ಭವಿಷ್ಯ ಉಜ್ವಲಗೊಳಿಸಿಕೊಳ್ಳಿರಿ ಎಂದರು.

      ಸಂಸ್ಥೆಯ ಅಧ್ಯಕ್ಷ ವಿ.ಜಿ. ಕಲ್ಮನಿ ಮಾತನಾಡಿ, ಸ್ವಾಮಿ
      ವಿವೇಕಾನಂದರು ಚಿಕಾಗೋ ಸರ್ವಧರ್ಮ ಸಮ್ಮೇಳನದಲ್ಲಿ ನನ್ನ ಸಹೋದರ-ಸಹೋದರಿಯರೇ
      ಎಂದು ಮಾತು ಪ್ರಾರಂಭಿಸಿ ಜಗತ್ತಿನಲ್ಲಿರುವ ಎಲ್ಲ
      ಧರ್ಮಗಳು ಸತ್ಯ, ಶಾಂತಿ, ಅಹಿಂಸೆ ಮಂತ್ರ
      ಭೊದಿಸುತ್ತಾ ಹಾಗೂ ನಮ್ಮ ಹಿಂದೂ ಧರ್ಮದ
      ಸಂಸ್ಕ್ರತಿಯ ಬಗ್ಗೆ 45 ನಿಮಿಷ ಮಾತನಾಡಿದಾಗ ಜಗತ್ತಿಗೇ
      ಹಿಂದೂ ಧರ್ಮದ, ಮತ್ತು ಭಾತರೀಯರ ಬ್ರಾತೃತ್ವ

      ಭಾವನೆ ಜಗತ್ತಿಗೆ ತೋರಿಸಿದ ಮಹಾನ್ ಪುರುಷರು. ಏಳಿ
      ಎದ್ದೇಳಿ ಗುರು ಮುಟ್ಟುವ ತನಕ ನಿಲ್ಲದಿರಿ ಎಂಬ ಅವರ
      ವಾಣಿಯಂತೆ ಯುವಕರು ಸಾಗಿದರೆ ಯುವ ಸಮುದಾಯ ಇಂದು ರಾಷ್ಟ್ರೀಯ ಯುವ ದಿನಾಚರಣೆ
      ಆಚರಿಸುವುದು ಸಾರ್ಥಕವಾಗುತ್ತದೆ ಎಂದರು.
      ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಶ್ರೀದೇವಿ ಕಲ್ಮನಿ, ಆಂಗ್ಲ ಮಾಧ್ಯಮ ಮುಖ್ಯ ಗುರು ಸುನಿಲ್ ವಿ.ಆರ್, ಶಿಕ್ಷಕರಾದ ಪ್ರಕಾಶ್ ಕಲ್ಮನಿ, ತುಕಾರಾಮ್ ಚವ್ಹಾಣ, ಸಚೀನ್ ಅಡಿಗುಂಡಿ, ಪರಮೇಶ್ವರ ಇಂಗಳೆ, ಪ್ರವೀಣ್ ಹೊಸಗೌಡರ್, ರಾಮ್ ಚವ್ಹಾಣ, ಜಾನ್ ವಿ, ಥಾಮಸ್ ಎಸ್.ಜಿ, ಹ್ಯಾರಿಶ್, ಎಲ್.ಎನ್. ಕರ್ಜಗಿ, ಶಿವಾನಂದ
      ಅಂದೇವಾಡಿ, ಜೆ.ಎ. ಬಿರಾದಾರ, ಎಸ್.ಎಮ್. ಭಾಸಗಿ, ಬಿ.ಕೆ. ಉಕ್ಕಲಿ, ಬಿ.ಎಸ್. ನಾಟೀಕಾರ್, ಎಸ್.ಬಿ. ಮಾನೆ, ಎಸ್.ಬಿ. ವಳಸಂಗ, ಅನಿತಾಗೌಡ, ರಾಜೇಶ್ವರಿ ಗೌಡ, ಗಿರಿಜಾ, ರಾಜಶ್ರೀ ಸಂಗಮ್, ಅಶ್ವಿನಿ ಚವ್ಹಾಣ, ಸಾರಾ
      ಕೆ, ದೀಪಾಮಾಲಾ, ಜೀನತ್ ಮಧು ಸೇರಿದಂತೆ ಅನೇಕರು
      ಇದದರು. ಶಿಕ್ಷಕ ಶಿವಾನಂದ ಕಲ್ಮನಿ ನಿರೂಪಿಸಿ, ವಂದಸಿದರು.

       

       

      ಇಂಡಿ: ತಾಲೂಕಿನ ಹಿರೇಬೇವನೂರ ಗ್ರಾಮದ ವಿಶ್ವ ಭಾರತಿ ವಿದ್ಯಾಕೇಂದ್ರ ಪ್ರಾಥಮಿಕ, ಪ್ರೌಢ ಹಾಗೂ ಶ್ರೀ ಬೀರಲಿಂಗೇಶ್ವರ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಶಾಲೆಯಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಪಿ.ಜಿ.ಕಲ್ಮನಿ ಮಾತನಾಡಿದರು..


      ಇಂಡಿ: ತಾಲೂಕಿನ ಹಿರೇಮಸಳಿ ಗ್ರಾಮದ ವಿದ್ಯಾ ಜ್ಯೋತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ ಟಿ.ಬಿ. ಶಿರಕನಹಳ್ಳಿ, ಕಾರ್ಯದರ್ಶಿ ಪುಂಡಲಿಕ ಕಪಾಲಿ, ಶಿಕ್ಷಕಿ ಶೋಭಾ, ಲಕ್ಷ್ಮೀ
      ಗೋರನಾಳ, ರಾಣಿ ಹತ್ತಿ, ಅಶ್ವೀನಿ ರಜಪೂತ್, ಬಸಮ್ಮ ಶಿರಕನಹಳ್ಳಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

      Tags: #Hirebevanur#Jayanti celebration#Public News#swami vivekananda#ವಿಶ್ವಕ್ಕೆ ಮಾದರಿಯಾದ ಧರ್ಮschoolಸಂಸ್ಕೃತಿ ಸಮಾಜ ನೀಡಿರುವ ದೇಶ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

      March 9, 2026
      ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಶೇ.೧೦೦ಕ್ಕೆ ನೂರರಷ್ಟು ಸತ್ಯ: ಸಂಸದ ರಮೇಶ ಜಿಗಜಿಣಗಿ ಭವಿಷ್ಯ

      ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಶೇ.೧೦೦ಕ್ಕೆ ನೂರರಷ್ಟು ಸತ್ಯ: ಸಂಸದ ರಮೇಶ ಜಿಗಜಿಣಗಿ ಭವಿಷ್ಯ

      March 9, 2026
      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.