• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸ್ವಾಮಿ ವಿವೇಕಾನಂದ ಜಯಂತಿ; ಪುತ್ಥಳಿಗೆ ಮಾಲಾರ್ಪಣೆ ಮೂಲಕ ಶಾಸಕ ಯತ್ನಾಳರಿಂದ ಗೌರವ ನಮನ

      By fayazahamad

      January 12, 2026
      0
      ಸ್ವಾಮಿ ವಿವೇಕಾನಂದ ಜಯಂತಿ; ಪುತ್ಥಳಿಗೆ ಮಾಲಾರ್ಪಣೆ ಮೂಲಕ ಶಾಸಕ ಯತ್ನಾಳರಿಂದ ಗೌರವ ನಮನ
      0
      SHARES
      48
      VIEWS
      Share on FacebookShare on TwitterShare on whatsappShare on telegramShare on Mail

      ಸ್ವಾಮಿ ವಿವೇಕಾನಂದ ಜಯಂತಿ; ಪುತ್ಥಳಿಗೆ ಮಾಲಾರ್ಪಣೆ ಮೂಲಕ ಶಾಸಕ ಯತ್ನಾಳರಿಂದ ಗೌರವ ನಮನ

      ಭಾರತದ ಆಧ್ಯಾತ್ಮಿಕ ಶಕ್ತಿ ಜಗತ್ತಿಗೆ ಪಸರಿಸಿದ ಅದಮ್ಯ ಚೇತನ ವಿವೇಕಾನಂದ
      ವಿಜಯಪುರ: ಭಾರತದ ಆಧ್ಯಾತ್ಮಿಕ ಶಕ್ತಿಯನ್ನು ಜಗತ್ತಿಗೆ ಪಸರಿಸಿದ ಅದಮ್ಯ ಚೇತನ ಸ್ವಾಮಿ ವಿವೇಕಾನಂದರು ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳರು ಹೇಳಿದರು.
      ನಗರದ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಸೋಮವಾರ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಅವರು ಮಾತನಾಡಿದರು.
      ಭಾರತದ ಸಂಸ್ಕೃತಿ, ಪರಂಪರೆ ಹಾಗೂ ಆಧ್ಯಾತ್ಮಿಕ ಶಕ್ತಿಯನ್ನು ಜಗತ್ತಿಗೆ ಪಸರಿಸಿದ ಸ್ವಾವಿ ವಿವೇಕಾನಂದರು ಯುವ ಮನಸ್ಸುಗಳಿಗೆ ಪ್ರೇರಣಾಶಕ್ತಿ. ಅವರ ಆದರ್ಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು, ಭವ್ಯ ಭಾರತ ನಿರ್ಮಾಣ ಮಾಡೋಣ ಎಂದು ಹೇಳಿದರು.
      ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ, ಸದಸ್ಯರುಗಳಾದ ರಾಜಶೇಖರ ಮಗಿಮಠ, ಪ್ರೇಮಾನಂದ ಬಿರಾದಾರ, ರಾಹುಲ್ ಜಾಧವ, ರಾಜಶೇಖರ ಕುರಿಯವರ, ಜವಾಹರ ಗೋಸಾವಿ, ವಿಠ್ಠಲ ಹೊಸಪೇಟ, ಕುಮಾರ ಗಡಗಿ, ಗಿರೀಶ ಬಿರಾದಾರ, ಮಳುಗೌಡ ಪಾಟೀಲ, ಅಶೋಕ ನ್ಯಾಮಗೌಡ, ಸ್ವಾಮಿ ವಿವೇಕಾನಂದ ಸೇನೆಯ ಅಧ್ಯಕ್ಷ ಚಂದ್ರಶೇಖರ ಚೌದರಿ, ಮುಖಂಡರಾದ ರಾಜು ಜಾಧವ, ಅನೀಲ ಸಬರದ, ಸಂತೋಷ ತಳಕೇರಿ, ಬಸವರಾಜ ಲವಗಿ, ಮಧು ಕಲಾದಗಿ, ಮಾನಸಿಂಗ್ ರಾಠೋಡ, ಶಿವಾಜಿ ರಾಠೋಡ ಮತ್ತಿತರರು ಇದ್ದರು.

      Tags: #indi / vijayapur#Public News#Swami Vivekananda Jayanti; MLA Yatnal pays tribute by garlanding the statue#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      ಮಲ್ಲಿಕಾರ್ಜುನ ಖರ್ಗೆ ರಾಷ್ಟ್ರಮಟ್ಟದ ಜನಪರ ನಾಯಕ: ಅಂಬರೀಶ ಬುರಲಿ

      July 21, 2026
      ಎಸ್‌ಟಿ ಪ್ರಮಾಣಪತ್ರಕ್ಕೆ ಜು.27ರಿಂದ ದೀರ್ಘದಂಡ ನಮಸ್ಕಾರ: ಸಂತೋಷ ತಳವಾರ

      ಎಸ್‌ಟಿ ಪ್ರಮಾಣಪತ್ರಕ್ಕೆ ಜು.27ರಿಂದ ದೀರ್ಘದಂಡ ನಮಸ್ಕಾರ: ಸಂತೋಷ ತಳವಾರ

      July 21, 2026
      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      July 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.