• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

    ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

    ಮುದ್ದೇಬಿಹಾಳ: ಶ್ರೀಶೈಲ ಪಾದಯಾತ್ರಿಗಳಿಗೆ ಸಮಾಜ ಸೇವಕ ಇಬ್ರಾಹಿಂ ಮುಲ್ಲಾ ಅವರಿಂದ ಸನ್ಮಾನ

    ಮುದ್ದೇಬಿಹಾಳ: ಶ್ರೀಶೈಲ ಪಾದಯಾತ್ರಿಗಳಿಗೆ ಸಮಾಜ ಸೇವಕ ಇಬ್ರಾಹಿಂ ಮುಲ್ಲಾ ಅವರಿಂದ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

      ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

      ಮುದ್ದೇಬಿಹಾಳ: ಶ್ರೀಶೈಲ ಪಾದಯಾತ್ರಿಗಳಿಗೆ ಸಮಾಜ ಸೇವಕ ಇಬ್ರಾಹಿಂ ಮುಲ್ಲಾ ಅವರಿಂದ ಸನ್ಮಾನ

      ಮುದ್ದೇಬಿಹಾಳ: ಶ್ರೀಶೈಲ ಪಾದಯಾತ್ರಿಗಳಿಗೆ ಸಮಾಜ ಸೇವಕ ಇಬ್ರಾಹಿಂ ಮುಲ್ಲಾ ಅವರಿಂದ ಸನ್ಮಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home Sports

      T20 World Cup 2026 : ಒಂದು ವೇಳೆ ಪಾಕಿಸ್ತಾನವು ಪಂದ್ಯವನ್ನು ಬಹಿಷ್ಕರಿಸಿದರೆ, ಭಾರತದ ನಡೆಯೇನು..?

      Voiceofjanata.in

      February 2, 2026
      0
      T20 World Cup 2026 : ಒಂದು ವೇಳೆ ಪಾಕಿಸ್ತಾನವು ಪಂದ್ಯವನ್ನು ಬಹಿಷ್ಕರಿಸಿದರೆ, ಭಾರತದ ನಡೆಯೇನು..?
      0
      SHARES
      41
      VIEWS
      Share on FacebookShare on TwitterShare on whatsappShare on telegramShare on Mail

      T20 World Cup 2026  ;ಒಂದು ವೇಳೆ ಪಾಕಿಸ್ತಾನವು ಪಂದ್ಯವನ್ನು ಬಹಿಷ್ಕರಿಸಿದರೆ, ಭಾರತದ ನಡೆಯೇನು..?

       

      Sports News : T20 World Cup 2026 

       

      Voiceofjanata.in DesK News : ಇದೇ ಫೆಬ್ರವರಿ 07ರಂದು ಟೂರ್ನಿ ಶುರುವಾಗಲಿದೆ. ಭಾರತ ಪಾಕ್ ತಂಡಗಳು ಟೂರ್ನಿಯಲ್ಲಿ ಮುಖಾ ಮುಖಿ ಆಗಬೇಕಿತ್ತು. ಟೂರ್ನಿಯಿಂದ ಹೊರ ಹಾಕಿಸಿಕೊಂಡ ಬಾಂಗ್ಲಾ ಪರವಾಗಿ ಭಾರತದ ವಿರುದ್ಧ ಪಾಕಿಸ್ತಾನ ಪ್ರತಿಭಟಿಸಿತ್ತು. ಫೆಬ್ರವರಿ 15ರಂದು ಕೊಲಂಬೊದಲ್ಲಿ ಭಾರತ-ಪಾಕಿಸ್ತಾನ ಮಧ್ಯ ಟಿ20 ವಿಶ್ವಕಪ್ ಪಂದ್ಯ ಆಯೋಜನೆಗೊಂಡಿದೆ. ಆದರೆ ಕೊಲಂಬೊದಲ್ಲಿ ಭಾರತದ ವಿರುದ್ಧ ಕಣಕ್ಕಿಳಿಯದಂತೆ ಪಿಸಿಬಿ ಸೂಚನೆ ನೀಡಿದೆ. ಪಾಕ್‌ನ ಈ ನಿರ್ಧಾರದಿಂದ ಭಾರತಕ್ಕೆ ಪೂರ್ಣ ಅಂಕಗಳು ದೊರೆಯಲಿವೆ.

      ಒಂದು ವೇಳೆ ಪಾಕಿಸ್ತಾನವು ಪಂದ್ಯವನ್ನು ಬಹಿಷ್ಕರಿಸಿದರೆ ಭಾರತ ‘ವಾಕ್ ಓವರ್’ ಪಡೆಯಲಿದೆ. ಆದರೆ ವಾಕ್ ಓವರ್ ಪಡೆಯಲು ಪಂದ್ಯ ನಿಗದಿಯಾದ ದಿನದಂದು (ಫೆ.15) ಟಾಸ್ ವೇಳೆಯಲ್ಲಿ ತಂಡದ ನಾಯಕ ಮೈದಾನದಲ್ಲಿ ಹಾಜರಿರಬೇಕು. ಹಾಗಾಗಿ ಭಾರತ ತಂಡವು ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಲಿದ್ದು, ಸೂರ್ಯಕುಮಾ‌ರ್ ಯಾದವ್‌ ಟಾಸ್‌ಗಾಗಿ ಮೈದಾನಕ್ಕೆ ಇಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

      ಆ ಸಂದರ್ಭದಲ್ಲಿ ಪಾಕಿಸ್ತಾನದ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಗೈರು ಹಾಜರಾದರೆ ಭಾರತಕ್ಕೆ ರೆಫರಿ ವಾಕ್ ಓವರ್ ನೀಡಲಿದ್ದು, ಎರಡು ಅಂಕಗಳನ್ನು ನೀಡಲಿದ್ದಾರೆ.

      ಇನ್ನು ಪಾಕಿಸ್ತಾನ ಫೆಬ್ರವರಿ 7ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ನೆದರ್ಲೆಂಡ್ಸ್, 10 ರಂದು ಅಮೆರಿಕಾ ಹಾಗೂ 18ರಂದು ನಮೀಬಿಯಾ ವಿರುದ್ಧ ಆಡಲಿದೆ. ಪ್ರತಿ ಬಾರಿ ವಿಶ್ವಕಪ್ ಪಂದ್ಯಾವಳಿ ವೇಳೆ ಭಾರತ-ಪಾಕಿಸ್ತಾನ ಮದ್ಯದ ಪಂದ್ಯ ರೋಚಕವಾಗಿರುತ್ತದೆ. ಈ ಬಾರಿ ಆ ರೋಚಕ ಕ್ಷಣಗಳು ಕ್ರಿಕೆಟ್ ಪ್ರೇಮಿಗಳ ಪಾಲಿಗೆ ಮರೀಚಿಕೆ ಆಗಲಿದೆ.

      Tags: #indi / vijayapur#Public News#State News#T20 World Cup 2026  ;ಒಂದು ವೇಳೆ ಪಾಕಿಸ್ತಾನವು ಪಂದ್ಯವನ್ನು ಬಹಿಷ್ಕರಿಸಿದರೆ#T20 World Cup 2026 ;If Pakistan boycotts the match#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.inwhat will India do..?ಭಾರತದ ನಡೆಯೇನು..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ತಳವಾರರಿಗೆ ಪರಿಶಿಷ್ಟ ಪ್ರಮಾಣಪತ್ರಕ್ಕೆ ಒತ್ತಾಯ|ಅಫಜಲಪುರ ತಹಸೀಲ್ ಕಚೇರಿಗೆ ಮುತ್ತಿಗೆ

      ತಳವಾರರಿಗೆ ಪರಿಶಿಷ್ಟ ಪ್ರಮಾಣಪತ್ರಕ್ಕೆ ಒತ್ತಾಯ|ಅಫಜಲಪುರ ತಹಸೀಲ್ ಕಚೇರಿಗೆ ಮುತ್ತಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಲೈವ್ ಮರ್ಡರ ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಮರ್ಡರ್ ಹಾಡಹಗಲೇ ಪತ್ನಿಯ ಕತ್ತು ಸೀಳಿ,ಮೈಮೇಲೆ ಕಾರು ಹತ್ತಿಸಿ ಕೊಂದ ಪತಿ!

      ಲೈವ್ ಮರ್ಡರ ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಮರ್ಡರ್ ಹಾಡಹಗಲೇ ಪತ್ನಿಯ ಕತ್ತು ಸೀಳಿ,ಮೈಮೇಲೆ ಕಾರು ಹತ್ತಿಸಿ ಕೊಂದ ಪತಿ!

      March 26, 2026
      ತಳವಾರರಿಗೆ ಪರಿಶಿಷ್ಟ ಪ್ರಮಾಣಪತ್ರಕ್ಕೆ ಒತ್ತಾಯ|ಅಫಜಲಪುರ ತಹಸೀಲ್ ಕಚೇರಿಗೆ ಮುತ್ತಿಗೆ

      ತಳವಾರರಿಗೆ ಪರಿಶಿಷ್ಟ ಪ್ರಮಾಣಪತ್ರಕ್ಕೆ ಒತ್ತಾಯ|ಅಫಜಲಪುರ ತಹಸೀಲ್ ಕಚೇರಿಗೆ ಮುತ್ತಿಗೆ

      March 26, 2026
      ಬಳಕೆಯಾಗದೆ ಉಳಿಯುವ ಇಂಟರ್ನೆಟ್ ಡೇಟಾವನ್ನು ಮರುದಿನ ಬಳಸಲು ಟೆಲಿಕಾಂ ಕಂಪನಿಗಳು ಅನುಮತಿ ನೀಡಬೇಕು : ಸಂಸದ ರಾಘವ

      ಬಳಕೆಯಾಗದೆ ಉಳಿಯುವ ಇಂಟರ್ನೆಟ್ ಡೇಟಾವನ್ನು ಮರುದಿನ ಬಳಸಲು ಟೆಲಿಕಾಂ ಕಂಪನಿಗಳು ಅನುಮತಿ ನೀಡಬೇಕು : ಸಂಸದ ರಾಘವ

      March 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.