• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

    ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

    ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ

    ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ

    ವಿಜಯಪುರ ವಿಮಾನ ನಿಲ್ದಾಣಕ್ಕೆ ಬಂಥನಾಳದ ಶಿಕ್ಷಣ ಕ್ರಾಂತಿ ಹರಿಕಾರ ಲಿಂ ಸಂಗನಬಸವ ಶ್ರೀಗಳ ಹೆಸರು ಇಡಲು ಒತ್ತಾಯ

    ವಿಜಯಪುರ ವಿಮಾನ ನಿಲ್ದಾಣಕ್ಕೆ ಬಂಥನಾಳದ ಶಿಕ್ಷಣ ಕ್ರಾಂತಿ ಹರಿಕಾರ ಲಿಂ ಸಂಗನಬಸವ ಶ್ರೀಗಳ ಹೆಸರು ಇಡಲು ಒತ್ತಾಯ

    ಕುದಿಯುವ ಅನ್ನ, ಪಾಯಸಕ್ಕೆ ಕೈಹಾಕಿ ಪ್ರಸಾದ ಹೊರತೆಗೆದ ಪವಾಡ ಪುರುಷ ದ್ಯಾಮಣ್ಣ ದಿಂಡವಾರ ಅಜ್ಜ:  ಭಕ್ತರಿಗೆ ಅಚ್ಚರಿ ಮೂಡಿಸಿತು

    ಕುದಿಯುವ ಅನ್ನ, ಪಾಯಸಕ್ಕೆ ಕೈಹಾಕಿ ಪ್ರಸಾದ ಹೊರತೆಗೆದ ಪವಾಡ ಪುರುಷ ದ್ಯಾಮಣ್ಣ ದಿಂಡವಾರ ಅಜ್ಜ:  ಭಕ್ತರಿಗೆ ಅಚ್ಚರಿ ಮೂಡಿಸಿತು

    ಶ್ರೀ ಪವಾಡ ಬಸವೇಶ್ವರ ಆಶ್ರಮದ ದೇವಸ್ಥಾನ ನಿರ್ಮಾಣಕ್ಕೆ 1.01 ಲಕ್ಷ ರೂ. ದೇಣಿಗೆ

    ಶ್ರೀ ಪವಾಡ ಬಸವೇಶ್ವರ ಆಶ್ರಮದ ದೇವಸ್ಥಾನ ನಿರ್ಮಾಣಕ್ಕೆ 1.01 ಲಕ್ಷ ರೂ. ದೇಣಿಗೆ

    ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ; ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

    ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ; ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

      ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

      ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ

      ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ

      ವಿಜಯಪುರ ವಿಮಾನ ನಿಲ್ದಾಣಕ್ಕೆ ಬಂಥನಾಳದ ಶಿಕ್ಷಣ ಕ್ರಾಂತಿ ಹರಿಕಾರ ಲಿಂ ಸಂಗನಬಸವ ಶ್ರೀಗಳ ಹೆಸರು ಇಡಲು ಒತ್ತಾಯ

      ವಿಜಯಪುರ ವಿಮಾನ ನಿಲ್ದಾಣಕ್ಕೆ ಬಂಥನಾಳದ ಶಿಕ್ಷಣ ಕ್ರಾಂತಿ ಹರಿಕಾರ ಲಿಂ ಸಂಗನಬಸವ ಶ್ರೀಗಳ ಹೆಸರು ಇಡಲು ಒತ್ತಾಯ

      ಕುದಿಯುವ ಅನ್ನ, ಪಾಯಸಕ್ಕೆ ಕೈಹಾಕಿ ಪ್ರಸಾದ ಹೊರತೆಗೆದ ಪವಾಡ ಪುರುಷ ದ್ಯಾಮಣ್ಣ ದಿಂಡವಾರ ಅಜ್ಜ:  ಭಕ್ತರಿಗೆ ಅಚ್ಚರಿ ಮೂಡಿಸಿತು

      ಕುದಿಯುವ ಅನ್ನ, ಪಾಯಸಕ್ಕೆ ಕೈಹಾಕಿ ಪ್ರಸಾದ ಹೊರತೆಗೆದ ಪವಾಡ ಪುರುಷ ದ್ಯಾಮಣ್ಣ ದಿಂಡವಾರ ಅಜ್ಜ:  ಭಕ್ತರಿಗೆ ಅಚ್ಚರಿ ಮೂಡಿಸಿತು

      ಶ್ರೀ ಪವಾಡ ಬಸವೇಶ್ವರ ಆಶ್ರಮದ ದೇವಸ್ಥಾನ ನಿರ್ಮಾಣಕ್ಕೆ 1.01 ಲಕ್ಷ ರೂ. ದೇಣಿಗೆ

      ಶ್ರೀ ಪವಾಡ ಬಸವೇಶ್ವರ ಆಶ್ರಮದ ದೇವಸ್ಥಾನ ನಿರ್ಮಾಣಕ್ಕೆ 1.01 ಲಕ್ಷ ರೂ. ದೇಣಿಗೆ

      ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ; ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

      ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ; ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ತಹಸಿಲ್ದಾರ್ ಕಛೇರಿಯಲ್ಲಿ ರೆಕಾರ್ಡ ದಾಖಲೆಗಳು ಕಳ್ಳತನ..! ಆರೋಪಿಗಳನ್ನು ಪತ್ತೇ ಹಚ್ಚಿ ಕಾನೂನ ಕ್ರಮ ಕೈಗೊಳ್ಳಲು ಮನವಿ

      News Desk

      October 16, 2023
      0
      ತಹಸಿಲ್ದಾರ್ ಕಛೇರಿಯಲ್ಲಿ ರೆಕಾರ್ಡ ದಾಖಲೆಗಳು ಕಳ್ಳತನ..! ಆರೋಪಿಗಳನ್ನು ಪತ್ತೇ ಹಚ್ಚಿ ಕಾನೂನ ಕ್ರಮ ಕೈಗೊಳ್ಳಲು ಮನವಿ
      0
      SHARES
      120
      VIEWS
      Share on FacebookShare on TwitterShare on whatsappShare on telegramShare on Mail

      ರೆಕಾರ್ಡ್ ರೂಂನಲ್ಲಿ ಕಳ್ಳತನ ಮಾಡಿರುವವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಿ ತಹಸಿಲ್ದಾರ್ ಗೆ
      ಮನವಿ ಸಲ್ಲಿಸಿದ ರೈತ ಸಂಘಟನೆ..

      ಹನೂರು: ಪಟ್ಟಣದ ತಹಸಿಲ್ದಾರ್ ಕಛೇರಿಯ ಮುಂಭಾಗದಲ್ಲಿ ಇರುವ ಅಭಿಲೇಖಾಲಯ ಕಛೇರಿಯಲ್ಲಿ ಕಳ್ಳರು ದಾಖಲೆಗಳನ್ನು ಕದ್ದು ಪರ್ಯಾರಿಯಾಗಿದ್ದಾರೆ.
      ಸೋಮವಾರ ರಾತ್ರಿ ದಿನಾಂಕ : 09-10-202 ಗಂಡು ಅಪರಿಚಿತ ವ್ಯಕ್ತಿ ದ್ವಿ ಚಕ್ರ ವಾಹನದಲ್ಲಿ ಬಂದು ಪಟ್ಟಣದ ಕಂದಾಯ ಇಲಾಖೆಗೆ ಸೇರಿದ ರೇಕಾರ್ಡ್ ರೂಂ ನ ಬಾಗಿಲು ಹೊಡೆದು ದಾಖಲೆಗಳನ್ನು ಕದ್ದಿದ್ದಾರೆ ಎಂದು ತಹಶೀಲ್ದಾರ್‌ರವರು ಪೊಲೀಸರಿಗೆ ದೂರು ನೀಡಿರುತ್ತಾರೆ. ಆದರೆ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಹಲವಾರು ಅನುಮಾನಗಳು ಸೃಷ್ಟಿಯಾಗಿದೆ. ತಹಶೀಲ್ದಾರ್ ರವರ ಕಛೇರಿಯಲ್ಲಿ ಭೂಗಳರು, ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ತಾಲ್ಲೂಕು ಕಛೇರಿಯಲ್ಲಿ ಕೆಲಸ ಮಾಡುತ್ತಿರುವ ಕೆಲವು ಅಧಿಕಾರಗಳು ಹೊಂದಾಣಿಕೆ ಇರುವುದು ಕಾರಣವಾಗಿದೆ? ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಕಳ್ಳ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದ್ದರೂ ಈವರೆಗೂ ಯಾವುದೇ ರೀತಿ ಬೇಧಿಸಿದ ಇರುವುದರಿಂದ, ತಾವು ಉನ್ನತ ಮಟ್ಟದ ತನಿಖೆ ಮಾಡಿಸಿ ಯಾರು ಭಾಗಿಯಾಗಿದ್ದಾರೆ. ಅವರ ಮೇಲೆ ಕಾನೂನುಕ್ರಮ ಜರುಗಿಸಬೇಕೆಂದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹನೂರು ತಾಲೂಕು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಹಸಿಲ್ದಾರ್ ರವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.

      ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹನೂರು ಅಧ್ಯಕ್ಷರಾದ ಅಮ್ಜದ್ ಖಾನ್, ಕೊಳ್ಳೇಗಾಲ ರೈತ ಸಂಘದ ಅಧ್ಯಕ್ಷ ಗೌಡೇಗೌಡ, ಕಾರ್ಯದರ್ಶಿ ಬಸವರಾಜು, ರಾಜೇಂದ್ರ, ವೆಂಕಟೇಶ್, ಪೆರುಮಾಳ್, ಶೌಕತ್ ಇನ್ನು ಅನೇಕ ಸಂಘಟನೆಯ ಸದಸ್ಯರುಗಳು ಉಪಸ್ಥಿತರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ..

      Tags: #Chamaraja Nagar#Hanuru#Record copy#tahasildar
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಗಂಡನೋರ್ವ ಪತ್ನಿಯ ಬರ್ಬರ ಹತ್ಯೆಗೈದು 24 ದಿನದ ನಂತರ ಹತ್ಯೆಯ ಘಟನೆ ಬಯಲಿಗೆ

      ಗಂಡನೋರ್ವ ಪತ್ನಿಯ ಬರ್ಬರ ಹತ್ಯೆಗೈದು 24 ದಿನದ ನಂತರ ಹತ್ಯೆಯ ಘಟನೆ ಬಯಲಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಗಂಡನೋರ್ವ ಪತ್ನಿಯ ಬರ್ಬರ ಹತ್ಯೆಗೈದು 24 ದಿನದ ನಂತರ ಹತ್ಯೆಯ ಘಟನೆ ಬಯಲಿಗೆ

      ಗಂಡನೋರ್ವ ಪತ್ನಿಯ ಬರ್ಬರ ಹತ್ಯೆಗೈದು 24 ದಿನದ ನಂತರ ಹತ್ಯೆಯ ಘಟನೆ ಬಯಲಿಗೆ

      February 20, 2026
      ಕ್ಯಾಲಿಫೋರ್ನಿಯಾ ಕನಸು ಸಾಕಾರ: ವಿಜಯಪುರದಲ್ಲಿ ದ್ರಾಕ್ಷಿ ಕ್ರಾಂತಿ!

      ಕ್ಯಾಲಿಫೋರ್ನಿಯಾ ಕನಸು ಸಾಕಾರ: ವಿಜಯಪುರದಲ್ಲಿ ದ್ರಾಕ್ಷಿ ಕ್ರಾಂತಿ!

      February 20, 2026
      ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

      ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ.

      February 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.