• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

    ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

    “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

    “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

    ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

    ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

    ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

    ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

    ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

    ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

    ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

    ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

    ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

    ಪಂಚರಾಜ್ಯಗಳ ಚುನಾವಣೆ : ಇಂಡಿಯಲ್ಲಿ ಬಿಜೆಪಿ ವಿಜಯೋತ್ಸವ..!

    ಪಂಚರಾಜ್ಯಗಳ ಚುನಾವಣೆ : ಇಂಡಿಯಲ್ಲಿ ಬಿಜೆಪಿ ವಿಜಯೋತ್ಸವ..!

    ಕಥೆಗಳಲ್ಲಿ ಮೆಟ್ರೊ ಜಗತ್ತು ಅನಾವರಣವಾಗುವ ಹೊತ್ತಲ್ಲಿ ದೇಸೀಯ ಶೈಲಿ ಮಾಯಾವಾಗುತ್ತಿದೆ.

    ಕಥೆಗಳಲ್ಲಿ ಮೆಟ್ರೊ ಜಗತ್ತು ಅನಾವರಣವಾಗುವ ಹೊತ್ತಲ್ಲಿ ದೇಸೀಯ ಶೈಲಿ ಮಾಯಾವಾಗುತ್ತಿದೆ.

    ಹಿರೆಬೇವನೂರ ವಿಶ್ವಭಾರತಿ ಶಾಲೆಯಲ್ಲಿ ಕನಕದಾಸರ ಜಯಂತಿ..

    ಹಿರೆಬೇವನೂರ ವಿಶ್ವಭಾರತಿ ಶಾಲೆಯಲ್ಲಿ ಕನಕದಾಸರ ಜಯಂತಿ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

      ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

      “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

      “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

      ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

      ಬ್ರೇಕಿಂಗ್: ಗೊದಾಮಿನಲ್ಲಿ ನೂರಾರು ಚೀಲಗಳ‌ ಮಧ್ಯೆ ಕಾರ್ಮಿಕರು ಸಿಲುಕಿಕೊಂಡಿದ್ದಾರೆ..!

      ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

      ಅಟೋ, ಟಮ್ ಟಮ್ ನಿಲ್ದಾಣಕ್ಕೆ ಅವಕಾಶ ಮಾಡಿಕೊಡಿ..!

      ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

      ಪಂಚರಾಜ್ಯಗಳ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನುಡಿ : ರವಿ ಖಾನಾಪುರ

      ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

      ಇಂಡಿಯಲ್ಲಿ ಶಿವಚಿದಂಬರ ಜಯಂತಿ ಆಚರಣೆ

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

      ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಬ್ಬು ಸುಟ್ಟು ಭಸ್ಮ..!

      ಪಂಚರಾಜ್ಯಗಳ ಚುನಾವಣೆ : ಇಂಡಿಯಲ್ಲಿ ಬಿಜೆಪಿ ವಿಜಯೋತ್ಸವ..!

      ಪಂಚರಾಜ್ಯಗಳ ಚುನಾವಣೆ : ಇಂಡಿಯಲ್ಲಿ ಬಿಜೆಪಿ ವಿಜಯೋತ್ಸವ..!

      ಕಥೆಗಳಲ್ಲಿ ಮೆಟ್ರೊ ಜಗತ್ತು ಅನಾವರಣವಾಗುವ ಹೊತ್ತಲ್ಲಿ ದೇಸೀಯ ಶೈಲಿ ಮಾಯಾವಾಗುತ್ತಿದೆ.

      ಕಥೆಗಳಲ್ಲಿ ಮೆಟ್ರೊ ಜಗತ್ತು ಅನಾವರಣವಾಗುವ ಹೊತ್ತಲ್ಲಿ ದೇಸೀಯ ಶೈಲಿ ಮಾಯಾವಾಗುತ್ತಿದೆ.

      ಹಿರೆಬೇವನೂರ ವಿಶ್ವಭಾರತಿ ಶಾಲೆಯಲ್ಲಿ ಕನಕದಾಸರ ಜಯಂತಿ..

      ಹಿರೆಬೇವನೂರ ವಿಶ್ವಭಾರತಿ ಶಾಲೆಯಲ್ಲಿ ಕನಕದಾಸರ ಜಯಂತಿ..

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ತಹಸಿಲ್ದಾರ್ ಕಛೇರಿಯಲ್ಲಿ ರೆಕಾರ್ಡ ದಾಖಲೆಗಳು ಕಳ್ಳತನ..! ಆರೋಪಿಗಳನ್ನು ಪತ್ತೇ ಹಚ್ಚಿ ಕಾನೂನ ಕ್ರಮ ಕೈಗೊಳ್ಳಲು ಮನವಿ

      News Desk

      October 16, 2023
      0
      ತಹಸಿಲ್ದಾರ್ ಕಛೇರಿಯಲ್ಲಿ ರೆಕಾರ್ಡ ದಾಖಲೆಗಳು ಕಳ್ಳತನ..! ಆರೋಪಿಗಳನ್ನು ಪತ್ತೇ ಹಚ್ಚಿ ಕಾನೂನ ಕ್ರಮ ಕೈಗೊಳ್ಳಲು ಮನವಿ
      0
      SHARES
      76
      VIEWS
      Share on FacebookShare on TwitterShare on whatsappShare on telegramShare on Mail

      ರೆಕಾರ್ಡ್ ರೂಂನಲ್ಲಿ ಕಳ್ಳತನ ಮಾಡಿರುವವರ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಿ ತಹಸಿಲ್ದಾರ್ ಗೆ
      ಮನವಿ ಸಲ್ಲಿಸಿದ ರೈತ ಸಂಘಟನೆ..

      ಹನೂರು: ಪಟ್ಟಣದ ತಹಸಿಲ್ದಾರ್ ಕಛೇರಿಯ ಮುಂಭಾಗದಲ್ಲಿ ಇರುವ ಅಭಿಲೇಖಾಲಯ ಕಛೇರಿಯಲ್ಲಿ ಕಳ್ಳರು ದಾಖಲೆಗಳನ್ನು ಕದ್ದು ಪರ್ಯಾರಿಯಾಗಿದ್ದಾರೆ.
      ಸೋಮವಾರ ರಾತ್ರಿ ದಿನಾಂಕ : 09-10-202 ಗಂಡು ಅಪರಿಚಿತ ವ್ಯಕ್ತಿ ದ್ವಿ ಚಕ್ರ ವಾಹನದಲ್ಲಿ ಬಂದು ಪಟ್ಟಣದ ಕಂದಾಯ ಇಲಾಖೆಗೆ ಸೇರಿದ ರೇಕಾರ್ಡ್ ರೂಂ ನ ಬಾಗಿಲು ಹೊಡೆದು ದಾಖಲೆಗಳನ್ನು ಕದ್ದಿದ್ದಾರೆ ಎಂದು ತಹಶೀಲ್ದಾರ್‌ರವರು ಪೊಲೀಸರಿಗೆ ದೂರು ನೀಡಿರುತ್ತಾರೆ. ಆದರೆ ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಹಲವಾರು ಅನುಮಾನಗಳು ಸೃಷ್ಟಿಯಾಗಿದೆ. ತಹಶೀಲ್ದಾರ್ ರವರ ಕಛೇರಿಯಲ್ಲಿ ಭೂಗಳರು, ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ತಾಲ್ಲೂಕು ಕಛೇರಿಯಲ್ಲಿ ಕೆಲಸ ಮಾಡುತ್ತಿರುವ ಕೆಲವು ಅಧಿಕಾರಗಳು ಹೊಂದಾಣಿಕೆ ಇರುವುದು ಕಾರಣವಾಗಿದೆ? ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಕಳ್ಳ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದ್ದರೂ ಈವರೆಗೂ ಯಾವುದೇ ರೀತಿ ಬೇಧಿಸಿದ ಇರುವುದರಿಂದ, ತಾವು ಉನ್ನತ ಮಟ್ಟದ ತನಿಖೆ ಮಾಡಿಸಿ ಯಾರು ಭಾಗಿಯಾಗಿದ್ದಾರೆ. ಅವರ ಮೇಲೆ ಕಾನೂನುಕ್ರಮ ಜರುಗಿಸಬೇಕೆಂದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹನೂರು ತಾಲೂಕು ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಹಸಿಲ್ದಾರ್ ರವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.

      ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹನೂರು ಅಧ್ಯಕ್ಷರಾದ ಅಮ್ಜದ್ ಖಾನ್, ಕೊಳ್ಳೇಗಾಲ ರೈತ ಸಂಘದ ಅಧ್ಯಕ್ಷ ಗೌಡೇಗೌಡ, ಕಾರ್ಯದರ್ಶಿ ಬಸವರಾಜು, ರಾಜೇಂದ್ರ, ವೆಂಕಟೇಶ್, ಪೆರುಮಾಳ್, ಶೌಕತ್ ಇನ್ನು ಅನೇಕ ಸಂಘಟನೆಯ ಸದಸ್ಯರುಗಳು ಉಪಸ್ಥಿತರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ..

      Tags: #Chamaraja Nagar#Hanuru#Record copy#tahasildar
      voice of janata

      voice of janata

      • Trending
      • Comments
      • Latest
      ಕೊಟ್ಟ ಮಾತಿಗೆ ತಪ್ಪಿಲ್ಲ..!

      ಕೊಟ್ಟ ಮಾತಿಗೆ ತಪ್ಪಿಲ್ಲ..!

      March 25, 2023
      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      ಇಂಡಿ ಪಟ್ಟಣದಲ್ಲಿ ಬೇಕರಿ ಮಾಲಿಕ ಕಿಡ್ನಾಪ್ !..

      February 22, 2022
      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು..

      March 13, 2023
      ರೈತರಿಗೆ ತ್ರೀ ಫೇಸ್ ವಿದ್ಯುತ್ ಸಿಗದರ ವಿರುದ್ಧ ಬಿಜೆಪಿ ಸದಸ್ಯರ ಆಕ್ರೋಶ..!

      ರೈತರಿಗೆ ತ್ರೀ ಫೇಸ್ ವಿದ್ಯುತ್ ಸಿಗದರ ವಿರುದ್ಧ ಬಿಜೆಪಿ ಸದಸ್ಯರ ಆಕ್ರೋಶ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರಿಗೆ ತ್ರೀ ಫೇಸ್ ವಿದ್ಯುತ್ ಸಿಗದರ ವಿರುದ್ಧ ಬಿಜೆಪಿ ಸದಸ್ಯರ ಆಕ್ರೋಶ..!

      ರೈತರಿಗೆ ತ್ರೀ ಫೇಸ್ ವಿದ್ಯುತ್ ಸಿಗದರ ವಿರುದ್ಧ ಬಿಜೆಪಿ ಸದಸ್ಯರ ಆಕ್ರೋಶ..!

      December 6, 2023
      ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

      ಉತ್ತರ ಕರ್ನಾಟಕ ಅಭಿವೃದ್ಧಿ ಬಗ್ಗೆ ಚೆರ್ಚಿಸಲು ಆಗ್ರಹ..!

      December 5, 2023
      “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

      “ಅಮೋಘ” ಗುಮ್ಮಟ ನಗರಿಯ ಅಧ್ಯಕ್ಷರಾಗಿ ಆಯ್ಕೆ..

      December 5, 2023
      • About Us
      • Contact Us
      • Privacy Policy

      © 2022 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2022 VOJNews - Powered By Kalahamsa Infotech Private Limited.