• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸಂಸದ ರಮೇಶ್ ಜಿಗಜಿಣಿಗಿ ಬಗ್ಗೆ ಹಗುರುವಾಗಿ ಮಾತನಾಡುವುದು ಶಾಸಕರಿಗೆ ಶೋಭೆಯಲ್ಲ..!

      Voiceofjanata.in

      September 12, 2024
      0
      ಸಂಸದ ರಮೇಶ್ ಜಿಗಜಿಣಿಗಿ ಬಗ್ಗೆ ಹಗುರುವಾಗಿ ಮಾತನಾಡುವುದು ಶಾಸಕರಿಗೆ ಶೋಭೆಯಲ್ಲ..!

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 45;

      0
      SHARES
      1.4k
      VIEWS
      Share on FacebookShare on TwitterShare on whatsappShare on telegramShare on Mail

      ಸಂಸದ ರಮೇಶ್ ಜಿಗಜಿಣಿಗಿ ಬಗ್ಗೆ ಹಗುರುವಾಗಿ ಮಾತನಾಡುವುದು ಶಾಸಕರಿಗೆ ಶೋಭೆಯಲ್ಲ..!

       

      ಇಂಡಿ : 40 ವರ್ಷಗಳ ಸುಧೀರ್ಘ ರಾಜಕಾರಣದಲ್ಲಿ ಕಪ್ಪು ಚುಕ್ಕೆ ಇಲ್ಲದೆ ಯಾರೊಂದಿಗೂ ವೈಷಮ್ಯೆ ಇಲ್ಲದೆ ಅಜಾತ ಶತ್ರು ಆಗಿ ಜಿಲ್ಲೆಯಲ್ಲಿ ಅನೇಕ ಅಭಿವೃದ್ದಿ ಯೋಜನೆಗಳು ಸಂಸದ ರಮೇಶ್ ಜಿಗಜಿಣಿಗಿ ತಂದಿದ್ದಾರೆ. ಇಂತಹ ಒಳ್ಳೆಯ ಸಜ್ಜನ ವ್ಯಕ್ತಿಯ ಬಗ್ಗೆ ಮಾತನಾಡುವುದು ಶಾಸಕ‌ ಯಶವಂತರಾಯಗೌಡ ಪಾಟೀಲರಿಗೆ ತರವಲ್ಲ. ಹಿರಿಯರನ್ನು ಗೌರವಿಸುವ ಗುಣ ನಿಮ್ಮಲ್ಲಿ ಇರದಿದ್ದರೆ ಶ್ರೀಸಿದ್ದೇಶ್ವರ ಮಹಾಸ್ವಾಮಿಗಳ ಹೆಸರು ಪದೆ ಪದೆ ರಾಜಕಾರಣದಲ್ಲಿ ಬೆರೆಸುವುದು ಸರಿಯಲ್ಲ. ಹಿರಿಯ ರಾಜಕಾರಣಿ ಬಗ್ಗೆ ಅಗೌರವವಾಗಿ ಮಾತನಾಡಿರುವುದು ಖಂಡಿಸುತ್ತೇವೆ ಎಂದು ಕಾಸುಗೌಡ ಬಿರಾದಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

       

      ತಾಲೂಕಿನ ನಾದ 110 ಕೆ.ವ್ಹಿ ವಿದ್ಯತ್ ವಿತರಣಾ ಕೇಂದ್ರ ಉದ್ಘಾಟನಾ ಸಮಾರಂದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸಂಸದ ರಮೇಶ ಜಿಗಜಿಣಗಿಯವರ ಬಗ್ಗೆ ಹಗುರುವಾಗಿ ಮಾತನಾಡಿರುವುದು ಶೋಭೆಯಲ್ಲ. ಸಂಸದರ ಅಭಿವೃಧ್ಧಿ ಕಾರ್ಯಗಳ ಬಗ್ಗೆ ಜನತೆಗೆ ಗೊತ್ತಾಗಬಾರದು ಎಂಬ ದುರುದ್ದೇಶ. ಮತಕ್ಷೇತ್ರದಲ್ಲಿ ಕೇವಲ‌ ತಮ್ಮ ಹೆಸರೇ ಇರಬೇಕೆಂಬ‌ ಆಸೆಯಿಂದ ಹಿರಿಯ ರಾಜಕಾರಣಿ ಜಿಗಜಿಣಗಿ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು. ನಾ-ಎಂಬ ಧ್ಯೇಯ ಹೊಂದಿದ ಹಲವರು ಮಣ್ಣಾಗಿದ್ದಾರೆ ಎಂಬುದು ಶಾಸಕರು ಮೊದಲು ಅರಿತುಕೊಳ್ಳಬೇಕು.‌ ಕೇಂದ್ರ ಸಚಿವ ನೀತಿನ ಗಡ್ಕರಿ ಬೆಳಗಾವಿಯಲ್ಲಿ ರಾಜ್ಯದಲ್ಲಿನ ಹೆದ್ದಾರಿಗಳಿಗೆ ಸಾಮೂಹಿಕ ಚಾಲನೆ ನೀಡಿದ್ದಾರೆ. ಆದರೆ ಇಂಡಿಯಲ್ಲಿ ನಡೆದಿದ್ದು ಭೂಮಿ ಪೂಜೆ ಇದು ಶಾಸಕರು ತಿಳಿದುಕೊಳ್ಳಬೇಕು ಎಂದರು.

      ಈ ಹಿಂದೆ ಬಿಜೆಪಿ ಸರಕಾರ ಮಾಜಿ ಶಾಸಕ ಡಾ.ಸಾರ್ವಭೌಮ ಬಗಲಿಯವರ ಕಾಲದಲ್ಲಿ ಮಂಜೂರು ಮಾಡಿದ ಅನೇಕ ಕಾಮಗಾರಿಗಳಿಗೆ ನೀವು ಶಾಸಕರಾದ ಮೇಲೆ ಭೂಮಿ ಪೂಜೆ ಮಾಡಿದ್ದೀರಿ ಒಮ್ಮೆಯೂ ಅವರ ಹೆಸರು ಹೇಳಿರಲಿಲ್ಲ.
      ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಭೂಮಿ ಪೂಜೆ ಮಾಡಿದ್ದು ಕಾರ್ಯಕರ್ತರ ಒತ್ತಾಯದ ಮೇರೆಗೆ ಸಂಸದ ರಮೇಶ ಜಿಗಜಿಣಗಿಯವರು ದೂರವಾಣಿ ಮೂಲಕ ನಿಮಗೆ ಉದ್ಘಾಟನೆಗೆ ಆಮಂತ್ರಿಸಿದ್ದಾರೆ. ಆದರೆ ಪ್ರೋಟೋಕಾಲ್ ಪಾಲಿಸಿಲ್ಲ ಎಂದು ಅಪಾಧನೆ ಮಾಡಿರುವುದು ಸರಿಯಾದ ಕ್ರಮವಲ್ಲ. ಎನ್.ಟಿ.ಪಿ.ಸಿ ಸುಶೀಲಕುಮಾರ ಸಿಂಧೆಯವರಿಂದ. ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಕಾಂಗ್ರೇಸ್ ಸರಕಾರದ ಅಂದಿನ ಪ್ರಧಾನ ಮಂತ್ರಿ ಮನಮೋಹನ್‌ಸಿಂಗ್ ಇವರಿಂದ ಆಗಿದೆ ಎಂದು ಸಂಸದರು ಸತ್ಯ ಹೇಳಿದ್ದಾರೆ. ಆದರೆ ರಾಷ್ಟೀಯ ಹೆದ್ದಾರಿಗೆ ಸಾವಿರಾರು ಕೋಟಿ ಅನುಧಾನ ತಂದಿರುವುದು ನಿಮ್ಮ ಹೊಟ್ಟೆ ಉರಿಯಿಂದ ಮಾತನಾಡುತ್ತಿದ್ದೀರಿ. ರಾಜಕಾರಣದಲ್ಲಿ ಯಾರೂ ಶಾಶ್ವತ ಅಲ್ಲ. ಮುಂದಿನ ತಾ.ಪಂ, ಜಿ,ಪಂ ಚುನಾವಣೆ ಅಧಿಕಾರ ಕಾಂಗ್ರೆಸ್ ಎಂದಿರುವುದು ಹಾಸ್ಯಾಸ್ಪದ ಜನರ ತೀರ್ಮಾನ ಮುಖ್ಯ.

       

      ಪುರಸಭೆ ಚುನಾವಣೆಯಲ್ಲಿ ಹಣ ಇತರೆ ಆಮಿಷೆಗಳನ್ನು ಒಡ್ಡಿ ಅಧಿಕಾರ ಪಡೆದುಕೊಂಡಿದ್ದೀರಿ. ಈ ಹಿಂದೆ ಬಿಜೆಪಿ ಎರಡು ಬಾರಿ ಪುರಸಭೆಯ ಗದ್ದುಗೆ ಮಾಡಿದ ಉದಾಹರಣೆಗಳಿವೆ ನೀವು ಮರೆತಿರಬೇಕು. ಎಲ್ಲವೂ ನಾನೇ ಮಾಡಿರುವೆ ಎಂದು ಹೇಳುತ್ತಿರುವುದು ಖೇದಕರ ಸಂಗತಿ. ಸಂಸದ ರಮೇಶ ಜಿಗಜಿಣಗಿಯವರು ಜಿಲ್ಲೆಯಲ್ಲಿ ಹಿರಿಯರು ಇವರ ಬಗ್ಗೆ ನಿಮಗೆ ಗೌರವ ಇರಲಿ ಎಂದು ಹೇಳಿದರು.

      ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ, ಹಣಮಂತರಾಯಗೌಡ ಪಾಟೀಲ , ಅನೀಲ ಜಮಾದಾರ, ಸಿದ್ದಲಿಂಗ ಹಂಜಗಿ, ದೇವೆಂದ್ರ ಕುಂಬಾರ, ಮಹಾದೇವ ರಜಪೂತ ಪತ್ರಿಕಾಗೋಷ್ಠಿಯಲ್ಲಿದ್ದರು.

       

      ಇಂಡಿ: ಪತ್ರೀಕಾಗೋಷ್ಠಿ ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ಮಾತನಾಡಿದರು.

       

      Tags: #Congress MLA#indi / vijayapur#Political News#Pressmeet#Public News#Talking lightly about MP Ramesh Jigajinigi is not good for MLAs..!#Voiceofjanata.in#ಸಂಸದ ರಮೇಶ್ ಜಿಗಜಿಣಿಗಿ ಬಗ್ಗೆ ಹಗುರುವಾಗಿ ಮಾತನಾಡುವುದು ಶಾಸಕರಿಗೆ ಶೋಭೆಯಲ್ಲ..!Bjp
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      June 28, 2025
      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      June 28, 2025
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      June 28, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.