ಇಂಡಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ತಾಲ್ಲೂಕು ಸಂಚಾಲಕರನ್ನಾಗಿ ಉತ್ತಮ ಕಟ್ಟಿಮನಿ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಸಂಚಾಲಕ ವಾಯ್ .ಎಸ್ ಗುಣಕಿ ತಿಳಿಸಿದರು.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸಂಚಾಲಕರನ್ನಾಗಿ ಮರು ನೇಮಕ ಮಾಡುವ ಮೂಲಕ ತಾಲೂಕಿನಲ್ಲಿ ದಲಿತ ಸಂಘರ್ಷ ಸಮಿತಿ ಭೀಮವಾದದ ಕೆಲಸ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಈ ಆದೇಶದ ಹೊರಡಿಸಿದೆ ಎಂದು ತಿಳಿಸಿದರು.