• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಶಿಕ್ಷಕರ ಮತಕ್ಷೇತ್ರದಲ್ಲಿ ಶೇ.80.15ರಷ್ಟು, ಪದವೀಧರ ಮತಕ್ಷೇತ್ರದಲ್ಲಿ ಶೇ.62.36ರಷ್ಟು ಮತದಾನ..

      ಪರಿಷತ್ ಚುನಾವಣೆ ಶಾಂತಿಯುತ: ಡಾ.ವಿಜಯಮಹಾಂತೇಶ ದಾನಮ್ಮನವರ..

      June 13, 2022
      0
      ಶಿಕ್ಷಕರ ಮತಕ್ಷೇತ್ರದಲ್ಲಿ ಶೇ.80.15ರಷ್ಟು, ಪದವೀಧರ ಮತಕ್ಷೇತ್ರದಲ್ಲಿ ಶೇ.62.36ರಷ್ಟು ಮತದಾನ..
      0
      SHARES
      755
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ಜೂನ್ 13 : ಕರ್ನಾಟಕ ವಾಯುವ್ಯ ಶಿಕ್ಷಕ, ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನವು ಜೂನ್ 13ರಂದು ಜಿಲ್ಲೆಯಾದ್ಯಂತ ಶಾಂತಿಯುತವಾಗಿ ನಡೆದು ಮುಕ್ತಾಯಗೊಂಡಿದೆ. ಶೇ.80.15ರಷ್ಟು ಶಿಕ್ಷಕ ಮತದಾರರು ಮತ್ತು ಶೇ.62.36 ರಷ್ಟು ಪದವೀಧರ ಮತದಾರರು ತಮ್ಮ ಮತ ಹಕ್ಕನ್ನು ಚಲಾಯಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ.

      ನಿಗದಿಪಡಿಸಿದಂತೆ ಜೂನ್ 13ರ ಬೆಳಗ್ಗೆ 8 ಗಂಟೆಗೆ ಮತದಾನ ಆರಂಭಗೊಂಡಿತು. ಕರ್ನಾಟಕ ವಾಯುವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಬೆಳಗಿನ 8 ರಿಂದ 10 ಗಂಟೆವರೆಗೆ ಶೇ.11.36ರಷ್ಟು, 12 ಗಂಟೆವರೆಗೆ ಶೇ.34.81ರಷ್ಟು, ಮಧ್ಯಾಹ್ನ 2 ಗಂಟೆವರೆಗೆ ಶೇ.59.17ರಷ್ಟು ಹಾಗೂ ಸಂಜೆ 4 ಗಂಟೆ ಅವಧಿಗೆ ಶೇ.73.73ರಷ್ಟು ಮತ್ತು ಅಂತಿಮವಾಗಿ ಶೇ.80.15ರಷ್ಟು ಮತದಾನದ ಪ್ರಮಾಣ ದಾಖಲಾಗಿದೆ.

      ಅದೇ ರೀತಿ ವಾಯುವ್ಯ ಪದವೀಧರ ಮತಕ್ಷೇತ್ರಕ್ಕೆ ಬೆಳಗ್ಗೆ 8ರಿಂದ 10 ಗಂಟೆವರೆಗೆ ಶೇ.7.95ರಷ್ಟು, ಮಧ್ಯಾಹ್ನ 12 ಗಂಟೆವರೆಗೆ ಶೇ.24.08ರಷ್ಟು, ಮಧ್ಯಾಹ್ನ 2 ಗಂಟೆಯವರೆಗೆ ಶೇ.42.58ರಷ್ಟು ಹಾಗೂ ಸಂಜೆ 4 ಗಂಟೆಯ ಅವಧಿಗೆ ಶೇ.57.38 ರಷ್ಟು ಮತ್ತು ಅಂತಿಮವಾಗಿ ಶೇ.62.36ರಷ್ಟು ಮತದಾನದ ಪ್ರಮಾಣ ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.

      ಕರ್ನಾಟಕ ವಾಯುವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಒಟ್ಟು 4985 ಪುರುಷ ಮತದಾರರ ಪೈಕಿ 4126 ಮತದಾರರು ಹಾಗೂ ಒಟ್ಟು 1943 ಮಹಿಳಾ ಮತದಾರರ ಪೈಕಿ 1427 ಮತದಾರರು ಮತ್ತು ಒಟ್ಟು ಗಂಡು ಹೆಣ್ಣು ಸೇರಿ 6928 ಮತದಾರರ ಪೈಕಿ 5553 ಮತದಾರರು ತಮ್ಮ ಮತ ಹಕ್ಕನ್ನು ಚಲಾಯಿಸಿದ್ದಾರೆ. ಅದೇ ರೀತಿ ಕರ್ನಾಟಕ ವಾಯುವ್ಯ ಪದವೀಧರ ಮತಕ್ಷೇತ್ರದಲ್ಲಿ ಒಟ್ಟು 15,722 ಪುರುಷ ಮತದಾರರ ಪೈಕಿ 10,339 ಮತದಾರರು ಹಾಗೂ ಒಟ್ಟು 5100 ಮಹಿಳಾ ಮತದಾರರ ಪೈಕಿ 2647 ಮತದಾರರು, ಒಟ್ಟು ಗಂಡು ಹೆಣ್ಣು ಮತ್ತು ಇತರೆ 1 ಸೇರಿ 20,823 ಮತದಾರರ ಪೈಕಿ ಒಟ್ಟು 12,986 ಮತದಾರರು ತಮ್ಮ ಮತದಾನ ಹಕ್ಕನ್ನು ಚಲಾಯಿಸಿದ್ದಾರೆ.

      ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಬೆಳಗಿನ 10 ಗಂಟೆವರೆಗೆ 12 ತಾಲೂಕುಗಳ ಪೈಕಿ ಬಾಗೇವಾಡಿ ತಾಲೂಕಿನಲ್ಲಿ ಅತೀ ಹೆಚ್ಚು 15.79ರಷ್ಟು, ಮಧ್ಯಾಹ್ನ 12 ಗಂಟೆಯವರೆಗೆ ಬಬಲೇಶ್ವರ ತಾಲೂಕಿನಲ್ಲಿ ಅತೀ ಹೆಚ್ಚು ಶೇ.42.21ರಷ್ಟು ಹಾಗೂ ಅಂತಿಮವಾಗಿ ಶೇ.95ರಷ್ಟು ಮತದಾನವಾಗಿದೆ. ಅದೇ ರೀತಿ ಪದವೀಧರ ಮತಕ್ಷೇತ್ರ ಚುನಾವಣೆಯಲ್ಲಿ ಬೆಳಗಿನ 10 ಗಂಟೆಯವರೆಗೆ 12 ತಾಲೂಕುಗಳ ಪೈಕಿ ತಾಳಿಕೋಟೆ ತಾಲೂಕಿನಲ್ಲಿ ಅತೀ ಹೆಚ್ಚು 12.24ರಷ್ಟು, ಮಧ್ಯಾಹ್ನ 12 ಗಂಟೆಯವರೆಗೆ ಚಡಚಣ ತಾಲೂಕಿನಲ್ಲಿ ಅತಿ ಹೆಚ್ಚು ಶೇ.28.73ರಷ್ಟು ಹಾಗು ಅಂತಿಮವಾಗಿ ತಾಳಿಕೋಟಿ ತಾಲೂಕಿನಲ್ಲಿ ಅತಿ ಹೆಚ್ಚು ಶೇ.70.24ರಷ್ಟು ಮತದಾನವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

      ಕೋವಿಡ್ ನಿಯಮ ಪಾಲನೆ : ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲ ಮತಗಟ್ಟೆಗಳಲ್ಲೂ ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಲಾಗಿತ್ತು. ಆರೋಗ್ಯ ತಪಾಸಣೆಗಾಗಿ ವೈದ್ಯಾಧಿಕಾರಿಗಳು, ಎಎನ್‌ಎಮ್ ಮತ್ತು ಆಶಾಗಳನ್ನು ನಿಯೋಜಿಸಲಾಗಿತ್ತು. ಕೋವಿಡ್ ಶಂಕಿತರು ಕಂಡು ಬಂದಲ್ಲಿ ಅವರಿಗೂ ಮತದಾನಕ್ಕೆ ಅವಕಾಶ ಕಲ್ಪಿಸಲು ಪ್ರತಿ ಮತಗಟ್ಟೆಯಲ್ಲಿ ಐಸೋಲೇಶನ್ ರೂಮ್ ಮಾಡಲಾಗಿತ್ತು.

      11 ತಂಡಗಳಿಂದ ಕಾರ್ಯ ನಿರ್ವಹಣೆ : ಈ ಚುನಾವಣೆಗೆ ಜಿಲ್ಲಾ ಎಂಸಿಸಿ ಸೆಲ್, ಎಂಸಿಎಂಸಿ ಕಮೀಟಿ, ವಿವಿಟಿ ಮತ್ತು ವಿಎಸ್‌ಟಿ ಸೇರಿದಂತೆ 11 ತಂಡಗಳನ್ನು ರಚಿಸಲಾಗಿತ್ತು. ವಿವಿಧ ಸಮಿತಿಗಳಲ್ಲಿ 220ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ದೂರುಗಳಿಗೆ ಅವಕಾಶವಿಲ್ಲದೇ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

      ಜೂನ್ 15ಕ್ಕೆ ಮತ ಎಣಿಕೆ : ಜಿಲ್ಲಾ ಮಟ್ಟದಲ್ಲಿ ಡಿ.ಮಸ್ಟರಿಂಗ್ ಆದ ಸಾಮಗ್ರಿಗಳನ್ನು ಸ್ವೀಕರಿಸಿ ಬೆಳಗಾವಿಯ ಜ್ಯೋತಿ ಕಾಲೇಜಿನಲ್ಲಿನ ಭದ್ರತಾ ಕೊಠಡಿಯಲ್ಲಿ ಇರಿಸಲಾಗುತ್ತದೆ. ಮತ ಎಣಿಕೆ ಕಾರ್ಯವು ಜೂನ್ 15ರಂದು ಬೆಳಗಾವಿಯ ಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.