• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

    ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

    ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

    ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

    ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

    ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

    ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

    ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

      ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

      ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

      ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

      ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

      ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

      ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

      ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

      ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ತಂತ್ರಜ್ಞಾನ ಎಪಿಟಿ ೨.೦ ಸಾಧನ ಅಳವಡಿಸಿರುವದರಿಂದ ನೌಕರರಿಗೆ ಮತ್ತು ಗ್ರಾಹಕರಿಗೆ ಸಾಕಷ್ಟು ಸಹಕಾರಿಯಾಗಲಿದೆ

      Voiceofjanata.in

      June 26, 2025
      0
      ತಂತ್ರಜ್ಞಾನ ಎಪಿಟಿ ೨.೦ ಸಾಧನ ಅಳವಡಿಸಿರುವದರಿಂದ ನೌಕರರಿಗೆ ಮತ್ತು ಗ್ರಾಹಕರಿಗೆ ಸಾಕಷ್ಟು ಸಹಕಾರಿಯಾಗಲಿದೆ
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ತಂತ್ರಜ್ಞಾನ ಎಪಿಟಿ ೨.೦ ಸಾಧನ ಅಳವಡಿಸಿರುವದರಿಂದ ನೌಕರರಿಗೆ ಮತ್ತು ಗ್ರಾಹಕರಿಗೆ ಸಾಕಷ್ಟು ಸಹಕಾರಿಯಾಗಲಿದೆ

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಅಂಚೆ ಕಚೇರಿಗಳಲ್ಲಿ ನೂತನ ತಂತ್ರಜ್ಞಾನ ಎಪಿಟಿ ೨.೦ ಸಾಧನ ಅಳವಡಿಸಿರುವದರಿಂದ ನೌಕರರಿಗೆ ಮತ್ತು ಗ್ರಾಹಕರಿಗೆ ಸಾಕಷ್ಟು ಸಹಕಾರಿಯಾಗಲಿದೆ ಎಂದು ಅಂಚೆ ನಿರೀಕ್ಷಕಿ ಎಸ್.ಎಸ್.ಇಲಕಲ್ ಹೇಳಿದರು.
      ಪಟ್ಟಣದ ಅಂಚೆ ಕಚೇರಿಯಲ್ಲಿ ಹೊಸ ತಂತ್ರಜ್ಞಾನ ಸಾಧನ ಅಳವಡಿಕೆ ಹಿನ್ನೆಲೆ ಹಮ್ಮಿಕೊಳ್ಳಲಾಗಿದ್ದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
      ಈ ಮೊದಲು ಬಳಸುತ್ತಿದ್ದ ತಂತ್ರಜ್ಞಾನ ಸಾಧನಗಳು ಕಠಿಣವಾಗಿದ್ದವು. ನೌಕರರಿಗೆ ಮತ್ತು ಗ್ರಾಹಕರು ವಿನಾ ಕಾರಣ ವಿಳಂಬ ಅನುಭವಿಸುವಂತಾಗುತ್ತಿತ್ತು. ಹಾಗಾಗಿ ಭಾರತ ಸರ್ಕಾರ ಈ ಸಮಸ್ಯೆಯಿಂದ ಶಾಶ್ವತ ಮುಕ್ತಿ ಪಡೆಯುವ ಉದ್ದೇಶದಿಂದ ಸ್ವತಃ ಈ ಸಾಧನವನ್ನು ತಯಾರಿಸಿದೆ. ಸಧ್ಯ ಅಳವಡಿಸಲಾದ ಸಾಧನ ಸಾಕಷ್ಟು ಸರಳವಾಗಿದ್ದು ಎಲ್ಲರಿಗೂ ಅನುಕೂಲವಾಗಲಿದೆ. ಕಾರ್ಯಗಳೆಲ್ಲ ವೇಗವಾಗಿ ಸಾಗಲಿವೆ. ಈ ಸಾಧನವನ್ನು ಕರ್ನಾಟಕ ಮೈಸೂರಿನವರು ತಯಾರಿಸಿದ್ದು, ಸಧ್ಯ ಕರ್ನಾಟಕದೆಲ್ಲೆಡೆ ಅಳವಡಿಸಿ ಮುಂದಿನ ದಿನಗಳಲ್ಲಿ ದೇಶದಾದ್ಯಂತ ಅಳವಡಿಸಲಾಗುವದು ಎಂದರು.
      ತಂತ್ರಜ್ಞ ಮಂಜುನಾಥ ಗೊಂಡಕರ ಮಾತನಾಡಿ, ಈವರೆಗೆ ಅಂಚೆ ಕಚೇರಿಗಳಲ್ಲಿ ಈವರೆಗ ಬಳಸಲಾದ ತಂತ್ರಜ್ಞಾನ ಸಾಧನಗಳು ಎರವಲು ಪಡೆಯಲಾಗಿದ್ದವುಗಳಾಗಿದ್ದವು. ಬಳಕೆಯಲ್ಲಿ ನೆಟ್‌ವರ್ಕ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದೆವು. ಇದರಿಂದ ಗ್ರಾಹಕರಿಗೂ ಸರಿಯಾದ ಸೇವೆ ನೀಡಲು ವಿನಾ ವಿಳಂಬವಾಗುತ್ತಿತ್ತು. ಹಾಗಾಗಿ ಎಪಿಟಿ ೨.೦ ಸಾಧನ ಅಳವಡಿಸಿದ್ದು, ಇದರ ಮುಖ್ಯ ಉದ್ದೇಶ ಗ್ರಾಕರಿಗೆ ತಲುಪಬೇಕಾದ ಸೇವೆ ಸರಳಗೊಳಿಸುವದಾಗಿದೆ. ಮತ್ತು ಇದರ ಬಳಕೆ ಕೂಡ ಸಾಕಷ್ಟು ಸರಳವಾಗಿದೆ. ಇನ್ನು ಅಂಚೆ ನೌಕರರ ಮತ್ತು ಗ್ರಾಹಕರ ಪರದಾಟ ತಪ್ಪಿದಂತಾಗಿದೆ ಎಂದರು.
      ಪೋಸ್ಟ್ ಮಾಸ್ಟರ್ ಎಸ್.ಡಿ.ಆದಾಪೂರ ಅಧ್ಯಕ್ಷತೆ ವಹಿಸಿದ್ದರು.ನ್ಯಾಯವಾದಿ ಚೇತನ ಶಿವಶಿಂಪಿ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದರು. ಕಚೇರಿಯ ಆವರಣದಲ್ಲಿ ಕಚೇರಿಯ ಮಹಿಳಾ ಸಿಬ್ಬಂದಿಗಳು ಸುಂದರವಾದ ರಂಗೋಲಿ ಬಿಡಿಸಿದ್ದರು. ಬಲೂನ್, ಹೂಗಳಿಂದ ಕಚೇರಿಯನ್ನು ಅಲಂಕೃತಗೊಳಿಸಲಾಗಿತ್ತು.ಕಚೇರಿಯ ಸಿಬ್ಬಂದಿಗಳೆಲ್ಲ ತಮ್ಮ ಮನೆಗಳಲ್ಲಿ ಜರುಗುವ ಸಮಾರಂಭಗಳಂತೆ ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕೇಕ್ ಕತ್ತರಿಸಿ ಒಬ್ಬರಿಗೊಬ್ಬರು ತಿನ್ನಿಸುವ ಮೂಲಕ ಸಂಭ್ರಮಿಸಿದರು.
      ಈ  ಸಂದರ್ಭದಲ್ಲಿ ಎಸ್.ವಾಯ್.ಬೈಲಗೊಂಡ, ಎಸ್.ಆಯ್.ಪಾಟೀಲ, ಸಿ.ಪಿ.ಜಾಧವ, ಸಂಜೀವ ಬ್ಯಾಲಾಳ, ಆಯ್.ಬಿ.ರೇವಡಿಹಾಳ, ಸಂಗಮೇಶ ಮಡಿವಾಳರ, ಎಸ್.ಕೆ.ಅಂಬಿಗೇರ, ಉದಯ ಡೋಂಬರ, ರೇಖಾ ಈಳಗೇರ, ಮಂಜುಳಾ ಜಾವೂರ, ವಿಜಯಲಕ್ಷ್ಮಿ ಮುರಾಳ ಸೇರಿದಂತೆ ಕಚೇರಿಯ ಎಲ್ಲ ಸಿಬ್ಬಂದಿ ಭಾಗಿಯಾಗಿದ್ದರು. ಡಿ.ಎಸ್.ಮೇಲಿನಕೇರಿ ಪ್ರಾರ್ಥಿಸಿದರು. ಲಾವಪ್ಪ ಗುರಿಕಾರ ನಿರೂಪಿಸಿದರು. ಲಕ್ಷ್ಮಣ ಠಾಣಾಗುಂದಿ ಹೊಸ ಸಾಧನದ ಬಗ್ಗೆ ಬರೆದ ಹಾಸ್ಯ ಭರಿತ ಕವನ ವಾಚಿಸಿ ವಂದಿಸಿದರು.
      ಅಂಚೆ ನೌಕರರೆಲ್ಲ ಇಲ್ಲಿಯವರೆಗೆ ಕಲ್ಲಿನ ಕಡಲೆಯನ್ನು ತಿಂದಿದ್ದೀರಿ. ಸಧ್ಯ ಅಳವಡಿಸಲಾದ ಎಪಿಟಿ ೨.೦ ಸಾಧನ ನಿಜವಾದ ಕಡಲೆ. ಯಾವುದೇ ತೊಂದರೆ ಇಲ್ಲದೇ ಗ್ರಾಹಕರಿಗೆ ಸೇವೆ ನೀಡಬಹುದು. 
      – ಎಸ್.ಎಸ್.ಇಲಕಲ್. ಅಂಚೆ ನಿರೀಕ್ಷಕಿ, ಮುದ್ದೇಬಿಹಾಳ.
      Tags: #indi / vijayapur#Public News#Technology APT 2.1 Device is installed for employees and customers#Today News#Voice Of Janata#Voiceofjanata.in#ತಂತ್ರಜ್ಞಾನ ಎಪಿಟಿ ೨.೦ ಸಾಧನ ಅಳವಡಿಸಿರುವದರಿಂದ ನೌಕರರಿಗೆ ಮತ್ತು ಗ್ರಾಹಕರಿಗೆ ಸಾಕಷ್ಟು ಸಹಕಾರಿಯಾಗಲಿದೆ
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.