• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಟೆನ್ನಿಸ್ ಬಾಲ್ ಕ್ರೀಕೆಟ್ ಪಂದ್ಯಾವಳಿ.. ₹ 1 ಲಕ್ಷ, ಪ್ರಥಮ ಬಹುಮಾನ..! ಉದ್ಘಾಟಿಸಿದ ಮಾಜಿ ಸಚಿವ ಅಪ್ಪಾಸಾಹೇಬ

      News Desk

      October 13, 2023
      0
      ಟೆನ್ನಿಸ್ ಬಾಲ್ ಕ್ರೀಕೆಟ್ ಪಂದ್ಯಾವಳಿ.. ₹ 1 ಲಕ್ಷ, ಪ್ರಥಮ ಬಹುಮಾನ..! ಉದ್ಘಾಟಿಸಿದ ಮಾಜಿ ಸಚಿವ ಅಪ್ಪಾಸಾಹೇಬ
      0
      SHARES
      210
      VIEWS
      Share on FacebookShare on TwitterShare on whatsappShare on telegramShare on Mail

      ದಸರಾ ಹಬ್ಬದ ನಿಮಿತ್ತ ಗ್ರಾಮೀಣ
      ಭಾಗದ ಮಕ್ಕಳಿಗೆ ಪ್ರೋತ್ಸಾಹ
      ನೀಡಲು 1 ಲಕ್ಷ ರೂ ಪ್ರಥಮ
      ಬಹುಮಾನ ಕ್ರಿಕೇಟ್

      ಪಂದ್ಯಾವಳಿಗೆ ; ಮಾಜಿ ಸಚಿವ
      ಅಪ್ಪಾಸಾಹೇಬ ಪಟ್ಟಣಶೆಟ್ಟಿ ರವರಿಂದ
      ಪಂದ್ಯಾವಳಿಗೆ ಚಾಲನೆ.

      ಇಂಡಿ : ದೇಹವನ್ನು ರಕ್ಷಣೆ ಮಾಡಿದರೆ, ಅದು ನಮ್ಮನ್ನು
      ರಕ್ಷಣೆ ಮಾಡುತ್ತದೆ, ಗ್ರಾಮೀಣ ಭಾಗದಲ್ಲಿ ಇಂತಹ ಪಂದ್ಯಾವಳಿ‌ ನಡೆದರೆ ನಮ್ಮ ಭಾಗದ ಬಡ ಮಕ್ಕಳ ಪ್ರತಿಭೆಯನ್ನು ಹೊರ ಹಾಕಲು ಸಹಾಯವಾಗುತ್ತದೆ,
      ಜೊತೆಯಲ್ಲ ಪ್ರತಿಯೊಬ್ಬರಿಗೂ ಇಂದಿನ ಕಾಲದಲ್ಲಿ ಅತ್ಯಂತ ಮಹತ್ವದಾಗ ಕೆಲಸ ಅಂದರೆ ಅದು
      ತಮ್ಮ ತಮ್ಮ ದಹವನ್ನು ಸೃಡವನ್ನಾಗಿ ಇಟ್ಟುಕೊಳ್ಳುವದು,
      ಯುವಕರು ಮುಂದಾಗಬೇಕು ಎಂದು ಹೇಳಿದರು.

      ಝಳಕಿ ಸ್ಥಳೀಯ ನಿತಿನ ಗಡ್ಕರಿ ಬಡಾವಣಿಯಲ್ಲಿ ಶ್ರೀ ಅಂಭಾ ಭವಾನಿ ಕಮೀಟಿ ಝಳಕಿ ರವರು ಹಮ್ಮಿಕೊಂಡಿದ್ದ ಝಳಕಿ ಟೆನ್ನಿಸ್‌ ಬಾಲ್ ಕ್ರಿಕೇಟ್ ಪಂದ್ಯಾವಳಿಗೆ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ರವರು ಕಾರ್ಯಕ್ರಮದ ಉದ್ಘಾಟೀಸಿ ಮಾತನಾಡಿದರು.

      ಎಲ್ಲಾ ಸಂಪತ್ತು ಗಳಿಸುವಕಿಂತ ಮೊದಲು ತಮ್ಮ ಶರೀರ
      ಸಂಪತ್ತು ಗಳಿಸಿಸುವದು ಇಂದು ಅಮೂಲ್ಯವಾಗಿದೆ ಎಲ್ಲವನ್ನ ಹಣದ ಮೂಲಕ ಇಂದಿನ ಯುಗದಲ್ಲಿ
      ಪಡೆದುಕೊಳ್ಳಬಹುದ ಆದರೆ ಶರೀರ ಸಂಪತ್ತು ಗಳಿಸಿಲು
      ಸಾಧ್ಯವಿಲ್ಲಾ ಅದನ್ನು ಅರೆತು, ಎಲ್ಲರೂ ನಮ್ಮ ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಸಿ ಮಕ್ಕಳ್ಲಿ ಕ್ರೀಡಾಮನೋಬಾವ
      ಮೂಡಿಸಬೇಕು ಎಂದು ಹೇಳಿದರು.

      ಈ ಸಂದರ್ಭದಲ್ಲಿ ರಾಗವೇಂದ್ರ ಕಾಪಸೆ ಮಾತನಾಡಿದರು, ಶ್ರೀಶೈಲ ಹಿರೇಮಠ, ಅಣ್ಣಪ್ಪ ತಳವಾರ, ಸಂತೋಷ ರಾಠೋಡ, ವಿನೂದ ಶಿರಶ್ಯಾಡ, ಶಬ್ಬಿರ ಮುಲ್ಲಾ, ಸತೀಷ ಹತ್ತಿ, ಅಣ್ಣಪ್ಪ ತಳವಾರ, ಪ್ರಭಾಕರ ಬಿರಾದಾರ, ಶರಣು ಮಾವೂರ, ಶೆಶಿಗೌಡ ಪಾಟೀಲ, ಅಜೀಜಖಾನ ಗೋಡೆಮಾಲ್, ಅಶೋಕ ಕಾಪಸೆ, ಸುನೀಲ ಹೂಗಾರ, ರಮೇಶಗೌಡ ಬಗಲಿ, ಶ್ರೀಶೈಲ ಬಿರಾದಾರ, ಕಲ್ಲಪ್ಪ ಗುಣಕಿ, ಗಂಗಾಧರ ಹೂಗಾರ, ಮಾಳಪ್ಪ ಉಮರಾಣಿ, ರಮೇಶಗೌಡ ಬಿರಾದಾರ ,ತುಕಾರಾಮ ಕಾಗರ, ಶ್ರೀಶೈಲ ಬಿರಾದಾರ, ಇತತರು ಇದ್ದರು.

      Tags: #1 ಲಕ್ಷ ರೂಪಾಯಿ ಬಹುಮಾನ#ಉದ್ಘಾಟಿಸಿದ ಮಾಜಿ ಸಚಿವ ಅಪ್ಪಾಸಾಹೇಬ#ಕ್ರಿಕೇಟ್#ಟೆನ್ನಿಸ್ ಬಾಲ್ ಕ್ರೀಕೆಟ್ ಪಂದ್ಯಾವಳಿಪ್ರಥಮ ಬಹುಮಾನ..! ಉದ್ಘಾಟಿಸಿದ ಮಾಜಿ ಸಚಿವ ಅಪ್ಪಾಸಾಹೇಬ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.