• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ಮೀನುಮರಿಗಳ ಮಾರಾಟ..?

    ಮೀನುಮರಿಗಳ ಮಾರಾಟ..?

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

    ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

    ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

      ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

      ಮೀನುಮರಿಗಳ ಮಾರಾಟ..?

      ಮೀನುಮರಿಗಳ ಮಾರಾಟ..?

      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

      ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

      ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

      ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

      ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

      ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

      ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ರಾಜ್ಯದ 5ನೇ ಹಣಕಾಸು ಆಯೋಗದ ತಂಡವು ಮದಭಾವಿ ಗ್ರಾಮ ಪಂಚಾಯಿತಿಗೆ ಭೇಟಿ..!

      Voiceofjanata.in

      May 20, 2025
      0
      ರಾಜ್ಯದ 5ನೇ ಹಣಕಾಸು ಆಯೋಗದ ತಂಡವು ಮದಭಾವಿ ಗ್ರಾಮ ಪಂಚಾಯಿತಿಗೆ ಭೇಟಿ..!
      0
      SHARES
      23
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯದ 5ನೇ ಹಣಕಾಸು ಆಯೋಗದ ತಂಡವು ಮದಭಾವಿ ಗ್ರಾಮ ಪಂಚಾಯಿತಿಗೆ ಭೇಟಿ..!

       

       

      ವಿಜಯಪುರ‌ :  ರಾಜ್ಯದ ೫ನೇ ಹಣಕಾಸು ಆಯೋಗದ ತಂಡವು ಮದಭಾವಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಗ್ರಾಮ ಪಂಚಾಯತಿಯ ಸದಸ್ಯರೊಂದಿಗೆ ಸಮಾಲೋಚನೆ ಸಭೆ ನಡೆಸಿತು. ಆಯೋಗದ ಅಧ್ಯಕ್ಷರಾದ ಡಾ. ಸಿ. ನಾರಾಯಣಸ್ವಾಮಿ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿವೃದ್ಧಿ ಯೋಜನೆಗಳ ಕುರಿತ ಸಾರ್ವಜನಿಕರ ಅಭಿಪ್ರಾಯ-ಸಲಹೆಗಳನ್ನು ಪಡೆದುಕೊಂಡು, ಆರ್ಥಿಕ ಸ್ಥಿತಿ-ಗತಿಗಳ ಕುರಿತಾಗಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಹೇಳಿದರು. ಸರಕಾರವು ಹಣಕಾಸು ಇಲಾಖೆಯಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಅಭಿವೃದ್ದಿಗಾಗಿ ಅನುದಾನ ಒದಗಿಸಲಾಗಿದೆ. ವಿವಿಧ ಯೋಜನೆ ಹಾಗೂ ಕಾರ್ಯಕ್ರಮಗಳಿಗಾಗಿ ಬಿಡುಗಡೆಯಾದ ಬಜೆಟ್ ವೆಚ್ಚ ಮತ್ತು ಅಭಿವೃದ್ಧಿ ಕಾರ್ಯಗಳಿಗಾಗಿ ಒದಗಬಹುದಾದ ಅಗತ್ಯ ಹಣದ ಮಾಹಿತಿ ಪಡೆಯಲಾಗುತ್ತಿದೆ ಎಂದು ಹೇಳಿದರು.

      ಸಂಜೀವಿನಿ ಸ್ವ-ಸಹಾಯ ಸಂಘದ ಮಹಿಳೆರೊಂದಿಗೆ ಚರ್ಚೆ

      ಆಯೋಗದ ತಂಡವು ಸ್ವಸಹಾಯ ಸಂಘದ ಮಹಿಳೆಯರೊಂದಿಗೆ ಚರ್ಚೆ ನಡೆಸಿ, ಮಹಿಳೆಯರು ಸ್ವ-ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ನಡೆಸಲು ಅವರನ್ನು ಪ್ರೋತ್ಸಾಹಿಸಲು ಅವರ ನೆರವಿಗಾಗಿ ಸರಕಾರಕ್ಕೆ ಶಿಪಾರಸ್ಸು ಮಾಡಲಾಗುವುದೆಂದು ಹೇಳಿದರು. ತಂಡ ಗ್ರಾಮ ಪಂಚಾಯಿತಿ ಆಡಳಿತ, ಆರ್ಥಿಕ ಸ್ಥಿರತೆ, ವಿವಿಧ ಯೋಜನೆಯ ಕಾಮಗಾರಿಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಿದರು. ಹಾಗೂ ಗ್ರಾಮ ಪಂಚಾಯಿತಯ ಗ್ರಂಥಾಲಯ, ಕೂಸಿನ ಮನೆ, ಆಡಳಿತ ಕಛೇರಿ ವೀಕ್ಷಿಸಿದರು.

       

      ಈ ಸಂದರ್ಭ ರಾಜ್ಯದ ೫ನೇ ಹಣಕಾಸು ಆಯೋಗದ ಸದಸ್ಯರುಗಳಾದ ಮಹಮದ್ ಸನಾವುಲ್ಲಾ, ಆರ್.ಎಸ್. ಫೋಂಡೆ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಭಾಗವ್ವ ಮಾದರ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ, ಆಯೋಗದ ಸಮಾಲೋಚಕರಾದ ಎಂ.ಕೆಂಪೇಗೌಡ ಹಾಗೂ ಸಿ.ಜಿ. ಸುಪ್ರಸನ್ನ, ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಕೆ. ಯಾಲಕ್ಕಿಗೌಡ, ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಜಿಪಂ ಉಪ ಕಾರ್ಯದರ್ಶಿ ಬಿ.ಎಸ್. ರಾಠೋಡ ಜಿ.ಪಂ. ಜಿ.ಪಂನ ಸಹಾಯಕ ಯೋಜನಾಧಿಕಾರಿಗಳಾದ ಎ.ಬಿ ಅಲ್ಲಾಪೂರ. ಜಿಲ್ಲಾ ಅಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಧಾಕರ್ ಮದಭಾವಿ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಎಸ್. ಆರ್. ಕಟ್ಟಿ ಹಾಗೂ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳು, ಸ್ವಸಹಾಯ ಸಂಘದ ಸದಸ್ಯರು ಗ್ರಾಮಸ್ಥರು ಇದ್ದರು.

      Tags: #LOKASABHA ASSEMBLY ELECTION 2024#Public News#State News#The 5th Finance Commission of the State Visits Madhavi Gram Panchayat ..!#Today News#Voice Of Janata#Voiceofjanata.in#ರಾಜ್ಯದ 5ನೇ ಹಣಕಾಸು ಆಯೋಗದ ತಂಡವು ಮದಭಾವಿ ಗ್ರಾಮ ಪಂಚಾಯಿತಿಗೆ ಭೇಟಿ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಇಂಡಿಯಲ್ಲಿ  ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವು..! ಇಬ್ಬರ ಪರಿಸ್ಥಿತಿ ಚಿಂತಾ ಜನಕ..!

      ಇಂಡಿಯಲ್ಲಿ  ನಿಂತಿದ್ದ ಟ್ರ‍್ಯಾಕ್ಟರ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಓರ್ವ ವಿದ್ಯಾರ್ಥಿ ಸಾವು..! ಇಬ್ಬರ ಪರಿಸ್ಥಿತಿ ಚಿಂತಾ ಜನಕ..!

      November 12, 2025
      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      November 12, 2025
      ವಿದ್ಯಾರ್ಥಿ ರೋಹಿತ್ ರಾಥೋಡ್ ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

      ವಿದ್ಯಾರ್ಥಿ ರೋಹಿತ್ ರಾಥೋಡ್ ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

      November 12, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.