• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಅಂಬೇಡ್ಕರ್ ತತ್ವ ಸಿದ್ಧಾಂತ ನಿಜ ಜೀವನದಲ್ಲಿ ಅಳವಡಿಸಿಕೊಳ್ಳಬೇಕು:

      April 29, 2022
      0
      ಅಂಬೇಡ್ಕರ್ ತತ್ವ ಸಿದ್ಧಾಂತ ನಿಜ ಜೀವನದಲ್ಲಿ ಅಳವಡಿಸಿಕೊಳ್ಳಬೇಕು:
      0
      SHARES
      415
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ಸಂವಿಧಾನ ಶಿಲ್ಪಿ ಡಾ.ಬಾಬ ಸಾಹೇಬ ಅಂಬೇಡ್ಕರ್ ಅವರ ವಿಚಾರ ಸಿದ್ದಾಂತಗಳು ನಮ್ಮ ದಿನ ನಿತ್ಯ ಜೀವನಕ್ಕೆ ಬಹಳ ಅಗತ್ಯವಾಗಿವೆ. ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರು ಹಾಕಿ ಕೊಟ್ಟ ಹಾದಿಯಲ್ಲಿ ಸಾಗಬೇಕು ಎಂದು ಜಿಪಂ ಮಾಜಿ ಸದಸ್ಯ ಅರುಣಕುಮಾರ ಪಾಟೀಲ ಹೇಳಿದರು.

      ಅವರು ತಾಲೂಕಿನ ಮಲ್ಲಾಬಾದ ಗ್ರಾಮದಲ್ಲಿ ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಡಾ ಬಿ ಆರ್ ಅಂಬೇಡ್ಕರ ಅವರ 131 ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂವಿಧಾನದದಲ್ಲಿ ಅಂಬೇಡ್ಕರ್ ಅವರು ಪ್ರತಿಯೊಬ್ಬರಿಗೂ ನ್ಯಾಯಯುತ ಹಕ್ಕುಗಳು ನೀಡಿದ್ದಾರೆ. ಸಮ ಸಮಾಜವನ್ನು ಕಟ್ಟುವ ಸಂದೇಶ ಸಾರಿದ್ದಾರೆ ಅವರೊಬ್ಬರು ಮಹಾನ ವ್ಯಕ್ತಿ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಜೆ.ಡಿ ಎಸ್ ಮುಖಂಡರಾದ ಶಿವಕುಮಾರ ನಾಟೀಕಾರ ಗ್ರಾ ಪಂ ಅಧ್ಯಕ್ಷ ಚಿದಾನಂದ ಬಸರಿಗಿಡ. ಲಚ್ಚಪ್ಪ ಜಮಾದಾರ ನಾಗೇಶ ಕೊಳ್ಳಿ, ಬೀರಣ್ಣ ಕಲ್ಲೂರ, ರಾಜು ಆರೇಕಾರ ಮಹಾಂತೇಶ ಕವಲಗಿ, ಯಲ್ಲಾಲಿಂಗ ದೊಡ್ಮನಿ, ದೇವಿಂದ್ರ ಕಲಬಂಡಿ ಸಾಯಬಣ್ಣ ಪೂಜಾರಿ, ಮಲ್ಲಿಕಾರ್ಜುನ ಸಿಂಗೆ, ಅಪ್ಪಾಸಾಬ ಪಾಟೀಲ ಶಿವು ಸಿಂಗೆ, ಆನೂರ, ಬಾಗಣ್ಣ ಕೊಳ್ಳಿ, ಗುರಣಗೌಡ ಮಲ್ಲಾಬಾದ ಶ್ರೀಶೈಲ ಸಿಂಗೆ, ಮಹಾಂತ ಬಳ್ಳೂಂಡಗಿ, ಲಕ್ಕಪ್ಪ ಪೂಜಾರಿ, ಸಂತೋಷ ರಂಡಲ್, ಮಡಿವಾಳ ಕಟ್ಟಿಮನಿ ಯಲ್ಲು ಮ್ಯಾಕೇರಿ, ಸಾಗರ ಮ್ಯಾಕೇರಿ ಸೇರಿದಂತೆ ಇತರರಿದ್ದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.

      Tags: #ambedkar jayanti#arunkumar patil#mallabad villege#principles should be adopted
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್ ನೇಮಕ

      ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್ ನೇಮಕ

      May 5, 2026
      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ  ಬ್ರಷ್ಟಾಚಾರ ತಾಂಡವ..!

      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ ಬ್ರಷ್ಟಾಚಾರ ತಾಂಡವ..!

      May 5, 2026
      ಇಂಡಿ‌| ಅಗ್ನಿ ಅವಘಡ : ಎರಡು ಅಂಗಡಿಗಳು ಭಸ್ಮ

      ಇಂಡಿ‌| ಅಗ್ನಿ ಅವಘಡ : ಎರಡು ಅಂಗಡಿಗಳು ಭಸ್ಮ

      May 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.