• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

    ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

    ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

    ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

    ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

    ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

    ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

    ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

    ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

    ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

    ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

    ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

    ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

    ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

    ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

    ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

      ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

      ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

      ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

      ಇಂಗಳಗಿಯಲ್ಲಿ ಪಾಂಡುರಂಗನಿಗೆ ಲಕ್ಷ ತುಳಸಿ ಅರ್ಚನೆ

      ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

      ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ ಹಾಗೂ ರಾಯಣ್ಣನ ವೃತ್ತ ಲೋಕಾರ್ಪಣೆ

      ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

      ರಸಗೊಬ್ಬರ ಅಂಗಡಿಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

      ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

      ಜಿಲ್ಲೆಯಲ್ಲಿ ಡೇ-ನಲ್ಮ್ ಯೋಜನೆಯ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ 12 ದಿನಗಳ ತರಬೇತಿ

      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

      ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts)ಪುಸ್ತಕದ ಎರಡನೇ ಆವೃತ್ತಿಯನ್ನು ಬಿಡುಗಡೆ : ವಿವಿ ಕುಲಾಧಿಪತಿ ಡಾ. ವೈ. ಎಂ. ಜಯರಾಜ 

      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

      ಮನಗೂಳಿ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ: ಸಿಇಒ  ರಿಷಿ ಆನಂದ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ನಮ್ಮ ಸಮಾಜದ  ಮಕ್ಕಳು ಶಿಕ್ಷಣವಂತರಾಗಿ ಉನ್ನತ ಸ್ಥಾನದಲ್ಲಿ ಬೆಳೆಯಬೇಕು

      Voiceofjanata.in

      May 29, 2025
      0
      ನಮ್ಮ ಸಮಾಜದ  ಮಕ್ಕಳು ಶಿಕ್ಷಣವಂತರಾಗಿ ಉನ್ನತ ಸ್ಥಾನದಲ್ಲಿ ಬೆಳೆಯಬೇಕು
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ನಮ್ಮ ಸಮಾಜದ  ಮಕ್ಕಳು ಶಿಕ್ಷಣವಂತರಾಗಿ ಉನ್ನತ ಸ್ಥಾನದಲ್ಲಿ ಬೆಳೆಯಬೇಕು

      ಮುದ್ದೇಬಿಹಾಳ :  ನಮ್ಮ ಸಮಾಜದಲ್ಲಿ ಕಲ್ಲು ಒಡೆದು ಕಾಯಕವನ್ನು ನಂಬಿರುವ ಸಮಾಜ ನಮ್ಮ ಸಮಾಜದ  ಮಕ್ಕಳು ಶಿಕ್ಷಣವಂತರಾಗಿ ಉನ್ನತ ಸ್ಥಾನದಲ್ಲಿ ಬೆಳೆಯಬೇಕು ಎಂದು ಅಖಿಲ ಕರ್ನಾಟಕ ಭೋವಿ (ವಡ್ಡರ) ಯುವ ವೇದಿಕೆ ತಾಲೂಕಾ ಘಟಕ ಉಪಾಧ್ಯಕ್ಷ ಹಣಮಂತ.ಯ.ಭೈರವಾಡಗಿ ಹೇಳಿದರು.ಅವರು ತಾಲೂಕಿನ ಢವಳಗಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ ಅಂಗವಾಗಿ ಢವಳಗಿ ಗ್ರಾಮದ ವಡ್ಡರ ಸಮಾಜ ಹಾಗೂ ಅಖಿಲ ಕರ್ನಾಟಕ ಭೋವಿ ವಡ್ಡರ ಯುವ ವೇದಿಕೆ ಮುದ್ದೇಬಿಹಾಳ ತಾಲೂಕಾ ಘಟಕದ ವತಿಯಿಂದ ತಾಲೂಕಾ ಮಟ್ಟದ ೨೦೨೫ ನೇ ಸಾಲಿನಲ್ಲಿ ನಮ್ಮ ಭೋವಿ (ವಡ್ಡರ) ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
      ನಮ್ಮ ಸಮಾಜದ ಅತಿ ಹೆಚ್ಚು ಅಂಕ ಪಡೆದು ಎಸ್ ಎಸ್ ಎಲ್ ಸಿ ಪರೀಕ್ಷೆ ಪಾಸಾದ ವಿದ್ಯಾರ್ಥಿಗಳಾದ ಅಭಿಷೇಕ ಲೋ ಮುರಾಳ, ಸ್ವಪ್ನಾ ರಾ ಭೈರವಾಡಗಿ, ಹಣಮಂತಿ ನಾ ವಡ್ಡರ, ಅಭಿಷೇಕ ಲ ನಡವಿನಮನಿ,ವೆಂಕಟೇಶ ಗ ಗೌಂಡಿ, ಸಂಜನಾ ಪ್ರ ಗೌಂಡಿ, ಲಕ್ಷ್ಮಿ ಮ ವಡ್ಡರ, ಹಾಗೂ ಪಿ ಯು ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ  ಪಡೆದ ವಿದ್ಯಾರ್ಥಿಗಳಾದ ನಾಗಮ್ಮ ಭೀ ಗುಜ್ಜಲ, ಅಕ್ಷತಾ ವಿ ಬಂಡಿವಡ್ಡರ ಇವರಿಗೆ ಗೌರವ ಸನ್ಮಾನಿಸಿ ಅಭಿನಂದಿಸಲಾಯಿತು ಅಧ್ಯಕ್ಷತೆಯನ್ನು ಮಾಜಿ ಗ್ರಾ ಪಂ ಸದಸ್ಯ ರವಿ ಢವಳಗಿ ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಪ್ರಕಾಶ ಭೈರವಾಡಗಿ, ನಾಗಪ್ಪ ಢವಳಗಿ, ರಾಜು ಭೈರವಾಡಗಿ, ಕಾಶಪ್ಪ ಭೈರವಾಡಗಿ, ಹಣಮಂತ ಮುತ್ತಗಿ, ರಾಜು ಢವಳಗಿ, ಗಿರೀಶ್ ಭೈರವಾಡಗಿ, ನಾಗರಾಜ ಭೈರವಾಡಗಿ, ರಾಮು ವಡ್ಡರ ಲಕ್ಷ್ಮಣ ಭೈರವಾಡಗಿ, ಸೋಮಪ್ಪ ಢವಳಗಿ, ಭೀಮಣ್ಣ ಢವಳಗಿ, ಬಾಬುರಾವ್ ಭೈರವಾಡಗಿ,ಪ್ರವೀಣ ಢವಳಗಿ, ರಾಜ್ಯ ಕಾರ್ಯದರ್ಶಿ ಹಣಮಂತ ಭೀ ಬೆಳಗಲ್ಲ,ಪ್ರಶಾಂತ ಭೈರವಾಡಗಿ, ಹಣಮಂತ ಢವಳಗಿ, ಬಾಬು ಭೋವಿ, ಬಸವರಾಜ ಆಲಕುಂಟಿ,ಸೇರಿದಂತೆ ಭಾಗವಹಿಸಿದ್ದರು.
      Tags: #indi / vijayapur#Public News#State News#The children of our society should grow up in a higher position as an education#Today News#Voice Of Janata#Voiceofjanata.in#ನಮ್ಮ ಸಮಾಜದ  ಮಕ್ಕಳು ಶಿಕ್ಷಣವಂತರಾಗಿ ಉನ್ನತ ಸ್ಥಾನದಲ್ಲಿ ಬೆಳೆಯಬೇಕು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      ಇಂಡಿಯಲ್ಲಿ ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಸ್ವತಂತ್ರೋತ್ಸ ಆಚರಣೆಗೆ ನಿರ್ಧಾರ..: ಎಸಿ ಅನುರಾಧ ವಸ್ತ್ರದ

      August 6, 2025
      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

      ರಾಷ್ಟ್ರಧ್ವಜದ ನಿಯಮಗಳನ್ನು ಪ್ರತಿಯೊಬ್ಬರು ತಿಳಿದಿರಬೇಕು.

      August 6, 2025
      ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

      ಗೀಗಿ ಸಂಭ್ರಮ ಹರದೇಶಿ-ನಾಗೇಶಿ ವಿಚಾರ ಸಂಕಿರಣ ಆಯೋಜನೆ

      August 6, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.