• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ : ಸಚಿವ ಶಿವಾನಂದ ಪಾಟೀಲ

      Voiceofjanata.in

      November 4, 2025
      0
      ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ : ಸಚಿವ ಶಿವಾನಂದ ಪಾಟೀಲ
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ : ಸಚಿವ ಶಿವಾನಂದ ಪಾಟೀಲ

       

       

      ಆಲದಕಟ್ಟಿ (ಹಾನಗಲ್) : ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ನೀಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿದೆ. ಜೊತೆಗೆ ಕಂದಾಯ ಗ್ರಾಮಗಳನ್ನು ರೂಪಿಸಿ ಜನಾಶಯದಂತೆ ಹಕ್ಕುಪತ್ರ ವಿತರಿಸುವ ಮೂಲಕ ಬದ್ಧತೆ ಮೆರೆದಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಹೊಂದಿರುವ ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ತಮ್ಮ ಸರ್ಕಾರದ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.

      ಶುಕ್ರವಾರ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಲದಕಟ್ಟಿ ಗ್ರಾಮದಲ್ಲಿ ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಆಲದಕಟ್ಟಿ ಹಾಗೂ ಮಾರಿಮಿಡ ಗ್ರಾ.ಪಂ. ವ್ಯಾಪ್ತಿಯ ಹಳ್ಳಿಗಳ
      ಕಂದಾಯ ಗ್ರಾಮಗಳು ಹಾಗೂ ಉಪ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಸಮಾರಂಭಕ್ಕೆ ಚಾಲನೆ ನೀಡಿ, ಹಕ್ಕುಪತ್ರ ವಿತರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಕೇಂದ್ರ-ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುತ್ತದೆ ಎಂಬುದಕ್ಕೆ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದರೆ, ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಬಡ ಕುಟುಂಬಗಳಿಗೆ ಅನ್ನಭಾಗ್ಯದ ಮೂಲಕ ಉಚಿತ ಅಕ್ಕಿ ಹಾಗೂ ಇತರೆ ಆಹಾರ ಧಾನ್ಯ ವಿತರಿಸುತ್ತಿದೆ.ಇಂದಿರಾ ಕ್ಯಾಂಟೀನ್ ಮೂಲಕ ನಗರ ಪ್ರದೇಶದ ಬಡವರ ಹಸಿವು ನೀಗಲು ಮುಂದಾಗಿರುವುದೇ ಇದಕ್ಕೆ ಸಾಕ್ಷಿ ಎಂದರು.

      ಪಂಚ ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಕಂದಾಯ ಗ್ರಾಮಗಳನ್ನು ರೂಪಿಸಿ ಹಕ್ಕುಪತ್ರ ವಿತರಿಸುವ ಕ್ರಾಂತಿಕಾರಕ ಹೆಜ್ಜೆ ಇರಿಸಿರುವುದು ನಮ್ಮ ಸರ್ಕಾರದ ರಾಜಕೀಯ ಇಚ್ಛಾಶಕ್ತಿಗೆ ಸಾಕ್ಷಿ. ಈ ಸೌಲಭ್ಯ ಪಡೆಯುವಲ್ಲಿ ಹಾವೇರಿ ಜಿಲ್ಕೆಯ ಹಾನಗಲ್ ಮುಂಚೂಣಿಯಲ್ಲಿ ಎಂಬುದು ಜಿಲ್ಲೆಯ ಅಧಿಕಾರಿಗಳ ಕಾರ್ಯಕ್ಷಮತೆಗೆ ಸಾಕ್ಷಿ ಎಂದರು.

      ಇದಲ್ಲದೇ ಹಾವೇರಿ ಜಿಲ್ಲೆಯಲ್ಲೂ ಗ್ಯಾರಂಟಿ ಯೋಜನೆ ಅನುಷ್ಠಾನದ ಜೊತೆಗೆ ಹಾಗೂ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದೇವೆ.ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿದ್ದ ಹಾವೇರಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ವಂತ ಕಟ್ಟಡದಲ್ಲಿ ಆರಂಭಿಸಿರುವುದು ಜನತೆಯ ಮುಂದಿದೆ. ಎಂ.ಎಸ್. ಹಾಗೂ ಎಂ.ಡಿ. ಶೈಕ್ಷಣಿಕ ಓದಿಗೆ ಅವಕಾಶ ಕಲ್ಪಿಸಿದೆ ಎಂದು ವಿವರಿಸಿದರು.

      ಭವಿಷ್ಯದಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳನ್ನು ಕರೆಸಿ ಹಾವೇರಿ ಜಿಲ್ಲೆಯಲ್ಲಿ ಇನ್ನೂ 30 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವುದಾಗಿ ಸಚಿವರು ಭರವಸೆ ನೀಡಿದರು.

      ಈ ಭಾಗದಲ್ಲಿ ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಮೂಲಕ 400 ಹಳ್ಳಿಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಹೀಗೆ ಹಾವೇರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

      ಹಾವೇರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರಿಗೆ ಶೀಘ್ರವೇ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ.

      ಶಿವಾನಂದ ಪಾಟೀಲಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರು

      ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಅಧ್ಯಕ್ಷೆ ಮಾಳವ್ಬ ಸುರೇಶ ದಸೂರ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಜಿ.ಪಂ. ಸಿಇಒ ರುಚಿ ಬಿಂದಾಲ, ಎಸ್ಪಿ ಯಶೋಧ ವಂಟಗೋಡಿ, ಸಹಾಯಕ ಆಯುಕ್ತ ಶುಭಂ ಶುಕ್ಲ, ಉಮೇಶ, ಕೊಟ್ರಪ್ಪ, ಚಂದ್ರಪ್ಪ, ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #indi / vijayapur#Public News#The Congress Government which was conducted as promised: Minister Sivananda Patil#Today News#Voice Of Janata#VOICE OF JANATA (VOJ-VOJ)#Voiceofjanata.in#ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ : ಸಚಿವ ಶಿವಾನಂದ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.