• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

    ಮೀನುಮರಿಗಳ ಮಾರಾಟ..?

    ಮೀನುಮರಿಗಳ ಮಾರಾಟ..?

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

    ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

    ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

    ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

    ಶ್ರೀ ಮಹದೇಶ್ವರ ಕಾರು ಚಾಲಕ ಹಾಗೂ ಮಾಲೀಕರ ಸಂಘದ ವತಿಯಿಂದ ತಹಸಿಲ್ದಾರ್ ಗೆ ಮನವಿ

    ಶ್ರೀ ಮಹದೇಶ್ವರ ಕಾರು ಚಾಲಕ ಹಾಗೂ ಮಾಲೀಕರ ಸಂಘದ ವತಿಯಿಂದ ತಹಸಿಲ್ದಾರ್ ಗೆ ಮನವಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ಸಂತ ಕನಕದಾಸ ಶಾಲೆಯಲ್ಲಿ  ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತ್ಯೋತ್ಸ..! 

      ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

      ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

      ಮೀನುಮರಿಗಳ ಮಾರಾಟ..?

      ಮೀನುಮರಿಗಳ ಮಾರಾಟ..?

      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

      ಮಾರ್ಚ್ ಅಂತ್ಯದೊಳಗೆ ಗುರಿ ಸಾಧನೆಗೆ-ಸಾಲ ನೀಡಿಕೆಯಲ್ಲಿ ಪ್ರಗತಿ ಸಾಧಿಸಲು ಸೂಚನೆ -ಸಂಸದ ಬಸವರಾಜ ಬೊಮ್ಮಾಯಿ

      ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

      ದುರ್ಬಲರಿಗೆ ಉಚಿತ ಕಾನೂನು ನೆರವು ಅಗತ್ಯ: ನ್ಯಾ. ಅರವಿಂದ ಹಾಗರಗಿ.

      ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

      ಡಾ.ಎನ್ .ಬಿ.ಹೊಸಮನಿ ಅವರಿಗೆ: ರಾಣಿ ಚನ್ನಮ್ಮ ವಿವಿಗೆ ನಾಮನಿರ್ದೇಶನ ಸದಸ್ಯರಾಗಿ ಆಯ್ಕೆ

      ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

      ಎಸ್.ಎಂ. ನೆರಬೆಂಚಿಗೆ: ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ

      ಶ್ರೀ ಮಹದೇಶ್ವರ ಕಾರು ಚಾಲಕ ಹಾಗೂ ಮಾಲೀಕರ ಸಂಘದ ವತಿಯಿಂದ ತಹಸಿಲ್ದಾರ್ ಗೆ ಮನವಿ

      ಶ್ರೀ ಮಹದೇಶ್ವರ ಕಾರು ಚಾಲಕ ಹಾಗೂ ಮಾಲೀಕರ ಸಂಘದ ವತಿಯಿಂದ ತಹಸಿಲ್ದಾರ್ ಗೆ ಮನವಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      Voiceofjanata.in

      November 11, 2025
      0
      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:8; brp_del_th:0.0081,0.0000; brp_del_sen:0.3000,0.0000; motionR: null; delta:null; bokeh:0; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (-1, -1);aec_lux: 90.0;aec_lux_index: 0;albedo: ;confidence: ;motionLevel: 0;weatherinfo: null;temperature: 38;

      0
      SHARES
      94
      VIEWS
      Share on FacebookShare on TwitterShare on whatsappShare on telegramShare on Mail

      ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

      ಇಂಡಿ : ಪಟ್ಟಣದ ಬಿಜಾಪುರ ರಸ್ತೆಯ ಟಿಪ್ಪುಸುಲ್ತಾನ್ ವೃತ್ತದಲ್ಲಿ  ಇಂಡಿ ಯೂತ್ ಕರೇಜ್ ಕಮಿಟಿಯ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
      ಈ ಸಂದರ್ಭದಲ್ಲಿ ಟಿಪ್ಪು ಸುಲ್ತಾನ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಗಿದ್ದು, ಟಿಪ್ಪು ಸುಲ್ತಾನ್ ಧ್ವಜವನ್ನು ಹಾರಿಸಲಾಯಿತು.
      ಜಯಂತಿ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ ಹಾಗೂ ಹಜರತ್ ಟಿಪ್ಪು ಸುಲ್ತಾನ್ ಅವರ ಜೀವನಾಧಾರಿತ ಕ್ವಿಜ್ ಸ್ಪರ್ಧೆ ಆಯೋಜಿಸಲಾಯಿತು.
      ಈ ಸಂದರ್ಭದಲ್ಲಿ ಮಾತನಾಡಿದ ಮುಫ್ತಿ ಅಬ್ದುರ್ರಹ್ಮಾನ್ ಅರೆಬ್ ಅವರು ಟಿಪ್ಪುಸುಲ್ತಾನ್ ಅವರು ಅಪ್ರತಿಮ ಶೌರ್ಯ ಮತ್ತು ದಾನಶೀಲತೆಯ ಪ್ರತೀಕವಾಗಿದ್ದು, ಅವರಂತ ಮಹಾನ್ ವ್ಯಕ್ತಿತ್ವಕ್ಕೆ ಯಾರೂ ಸಮರಾಗಲು ಸಾಧ್ಯವಿಲ್ಲ ಎಂದು ಹೇಳಿದರು. ಅವರು ಟಿಪ್ಪುಸುಲ್ತಾನ್ ಅವರ ದಾನಶೀಲತೆ, ಧೈರ್ಯ ಮತ್ತು ದೇಶಭಕ್ತಿಯ ಗುಣಗಳನ್ನು ನಮ್ಮ ಮಕ್ಕಳು ಹಾಗೂ ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
      ಪುರಸಭೆ ಅಧ್ಯಕ್ಷರಾದ ಲಿಂಬಾಜಿ ರಾಠೋಡ ಮಾತನಾಡಿ ಭಾರತ ದೇಶದ ಪ್ರಥಮ ಸ್ವತಂತ್ರ ಹೋರಾಟಗಾರ ಹಜರತ್ ಟಿಪ್ಪು ಸುಲ್ತಾನ. ನಮ್ಮ ದೇಶದ ಸ್ವತಂತ್ರ ಸಲುವಾಗಿ ಅವರು ತಮ್ಮ ಮಕ್ಕಳಿಗೆ ಬ್ರೀಟಿಷರ ಬಳಿ ಒತ್ತಿಇಟ್ಟು ನಮ್ಮ ದೇಶದ ಸ್ವತಂತ್ರ ಸಲುವಾಗಿ ಹೋರಾಡಿದರು. ಅವರು ನಮ್ಮ ದೇಶದ ಹೆಮ್ಮೆಯ. ಅವರ ಜೀವನ ನಮಗೆ ಪ್ರೇರಣೆಯಾಗಬೇಕು ಎಂದರು.
      ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅಧ್ಯಕ್ಷ  ಇಲಿಯಾಸ ಬೋರಾಮಣಿ, ಜಾವೀದ ಮೋಮಿನ, ಪುರಸಭೆ ಸದಸ್ಯ ಅಯ್ಯುಬ ಬಾಗವಾನ, ಮಹಿಬೂಬ ಅರಬ, ಮುಕ್ತಾರ ಟಾಂಗೆವಾಲೆ,  ಅಯ್ಯುಬ ನಾಟಿಕಾರ, ಇಂಡಿ ಯೂತ್ ಕರೇಜ್ ಕಮಿಟಿಯ ಅಧ್ಯಕ್ಷ ಜಾಕೀರ ಮಲಗಾಣ,  ಸಮೀರ ಶೇಖ್, ಮುಜಮ್ಮಿಲ್ ಬಾಗವಾನ, ಮುಜಫ್ಫರ ಬಾಗವಾನ, ವಸೀಂ ಖಾಜಿ, ನಿಸಾರ ಬಳ್ಳಾರಿ, ಶೋಕತ್ ಖಾಜಿ, ಫೀರೋಜ್ ಮುಜಾವರ ಸೇರಿದಂತೆ  ಅನೇಕ ಯುವಕರು, ನಾಗರಿಕರು ಭಾಗವಹಿಸಿದ್ದರು.
      Tags: #indi / vijayapur#Public News#State News#The courage and patriotism of Tipu Sultan should be adopted..!#Today News#Voice Of Janata#VOICE OF JANATA (VOJ-VOJ)#Voiceofjanata.in#ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.