• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

    ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

    ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

    ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

    ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

    ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

    ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

    ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

    ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

    ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

    ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

    ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

    ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

    ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

    ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

    ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

    ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

    ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

    ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

    ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

      ದೇವಸ್ಥಾನಕ್ಕೆ ಜಾತ್ಯಾತೀತವಾಗಿ ಪಕ್ಷಾತೀತವಾಗಿ ಪ್ರತಿಯೋಬ್ಬರು ಕೈಜೋಡಿಸುವ ಅವಶ್ಯಕತೆ ಇದೆ..!

      ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

      ಕ್ರೀಡಾಪಟುಗಳು ಸೋಲು ಮತ್ತು ಗೆಲವುಗಳನ್ನು ಸಮನಾಗಿ ಸ್ವಿಕರಿಸಿ

      ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

      ಮತದಾರರ ಪರಿಷ್ಕರಣೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ:ಬಿಜೆಪಿ ಕಾರ್ಯಕರಿಂದ ಮನವಿ

      ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

      ನೇಕಾರ ಸಮಾಜ ಉದ್ಯೋಗ ಭದ್ರತೆ ಇಲ್ಲದೆ ನಲಗುತ್ತಿದೆ: ಶಶಿಕಾಂತ ಕಿಟ್ಟದ

      ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

      ಮಹಿಳಾ ನೌಕರರಲ್ಲಿ ಸಂಘಟನೆಯ ಬಗ್ಗೆ ಅರಿವು, ಸದಸ್ಯತ್ವ ಅಭಿಯಾನ

      ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

      ಬೇಂದ್ರೆ ಆಧುನಿಕ ಕನ್ನಡ ಕಾವ್ಯ ಪರಂಪರೆಯ ನಿರ್ಮಾಪಕ- ಸಂತೋಷ ಬಂಡೆ

      ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

      ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು : ಮಾಜಿ ವಿಪ ಸದಸ್ಯ ಅರುಣ ಶಹಾಪೂರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕೃಷಿ ಪಂಪ್ ಸೆಟ್ ಗೆ ಆಧಾರ ಜೋಡಣೆ ಹಾಗೂ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ ರೈತ ಸಂಘ ಆಗ್ರಹ..!

      Voiceofjanata.in

      September 4, 2024
      0
      ಕೃಷಿ ಪಂಪ್ ಸೆಟ್ ಗೆ ಆಧಾರ ಜೋಡಣೆ ಹಾಗೂ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ ರೈತ ಸಂಘ ಆಗ್ರಹ..!
      0
      SHARES
      212
      VIEWS
      Share on FacebookShare on TwitterShare on whatsappShare on telegramShare on Mail

      ಕೃಷಿ ಪಂಪ್ ಸೆಟ್ ಗೆ ಆಧಾರ ಜೋಡಣೆ ಹಾಗೂ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ ರೈತ ಸಂಘ ಆಗ್ರಹ..!

      ವಿಜಯಪುರ : ಕೃಷಿ ಪಂಪ್ ಸೆಟ್ ಗೆ ಆಧಾರ ಜೋಡಣೆ ಹಾಗೂ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ
      ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ವಿಜಯಪುರ ವತಿಯಿಂದ ಅಧೀಕ್ಷಕ ಅಭಿಯಂತರರು ಹೆಸ್ಕಾಂ ವಿಜಯಪುರ ಇವರ ಮುಖಾಂತರ ರಾಜ್ಯದ ಇಂಧನ ಸಚಿವರಿಗೆ ಮನವಿ ಸಲ್ಲಿಸಲಾಯಿತು.

      ನಗರದ ಪ್ರಮುಖ ರಸ್ತೆ ಪಿಡಿಜೆ ಕಾಲೇಜದಿಂದ ಪ್ರತಿಭಟನೆ ಪ್ರಾರಂಭಿಸಿದ ಪ್ರತಿಭಟನಾಕಾರರು, ರೈತ ವಿರೋಧಿ ಸರಕಾರಕ್ಕೆ ದಿಕ್ಕಾರ ಎಂದು ಕೂಗುತ್ತಾ, ಹಲುಗೆ ಬಾರಿಸುತ್ತ ದಾರಿಯುದ್ದಕ್ಕೂ ಪ್ರತಿಭಟನೆ ನಡೆಸಿ ಹೆಸ್ಕಾಂ ಕಛೇರಿ ಆಗಮಿಸಿ ಮನವಿ ಸಲ್ಲಿಸಿದರು.

      ಈ ಸಮಯದಲ್ಲಿ ಜಿಲ್ಲಾಧ್ಯಕ್ಷರಾದ ಎಸ್.ಬಿ. ಕೆಂಬೋಗಿ ರವರು ಮಾತನಾಡಿ, ರೈತರ ಕಷ್ಟಕ್ಕೆ ಯಾವುದೇ ರಾಜಕೀಯ ಪಕ್ಷಗಳು ಇಲ್ಲ, ಅವರ ಆಸಕ್ತಿಗಳೆಲ್ಲ ಕಾರ್ಪೋರೇಟ್ ಕಂಪನಿಗಳ ಪರ. ಈ ಕೃಷಿ ವಲಯಕ್ಕೆ ಕಿಂಚಿತ್ತು ಲಾಭವಾಗಬಾರದೆಂದು ನಡೆಸುತ್ತಿರುವ ಪ್ರಯತ್ನ ಇಲ್ಲಿಗೆ 77 ವರ್ಷದಿಂದ ನಡೆದು ಕೊಂಡು ಬಂದಾಗಿದೆ. ರೈತ ಕೃಷಿಯಿಂದ ವರಮಾನ ಇಲ್ಲದೇ ಸತ್ತು ಬಿದ್ದು ಬದುಕುತ್ತಿದ್ದಾನೆ. ಈಗ ಸರ್ಕಾರ ಮತ್ತೆ ವಿದ್ಯುತ್ ಖಾಸಗಿಕರಣದ ಕಡಗೆ ಹೊರಟಿದೆ 2000 ನೇ ಇಸವಿಯಲ್ಲಿ ಎಸ್.ಎಂ. ಕೃಷ್ಣರವರು ಮುಖ್ಯಮಂತ್ರಿ ಇದ್ದಾಗ ಇದೆ ಕಾಂಗ್ರೆಸ್ ಸರ್ಕಾರ ಏಇಃ ಯನ್ನು ಖಾಸಗಿಕರಣಕ್ಕೆ ವರ್ಗಾಯಿಸಿತು.ಆಗ 2001 ರಲ್ಲಿ ರಾಜ್ಯವ್ಯಾಪ್ತಿ ಚಳುವಳಿ ನಡೆಯಿತು. ಇದರ ಪರಿಣಾಮ ಖಾಸಗಿ ವ್ಯಕ್ತಿ ಕೈ ಸೇರಬೇಕಾದ ವಿದ್ಯುತ್ ಕಂಪನಿ ಐದು ಭಾಗವಾಗಿ ಸರ್ಕಾರದಲ್ಲಿ ಉಳಿದಿದೆ. ಈಗ ಇದನ್ನು ಮತ್ತೆ ಖಾಸಗಿ ವ್ಯಕ್ತಿಗಳಿಗೆ ಈ ಕಂಪನಿ ವರ್ಗಾವಣೆಗೆ ಮುಂಚೆ ಆಧಾರ ಲಿಂಕ್ ಮಾಡಿ ಆನೈನ್ ಮೂಲಕ ವ್ಯವಹಾರ ನಡೆಸುವ ಸಂಚು ಇದಾಗಿದೆ ಎಂದರು.

      ಜಿಲ್ಲಾ ಯುವ ಪರಿಷತ್ ಅಧ್ಯಕ್ಷರಾದ ಶರಣು ಸಬರದ ರವರು ಮಾತನಾಡಿ ಸರಕಾರ ವಿದ್ಯುತ್ ನಗರ, ಹಳ್ಳಿ ತಾರತಮ್ಯ ಇಲ್ಲದೆ ಸಮಾನ ವಿತರಣೆ ಬೇಕು. ಗುಣಮಟ್ಟವಿಲ್ಲದ ವಿದ್ಯುತ್ ಇದರಿಂದ ರಾಜ್ಯದ 30 ಲಕ್ಷ ಪಂಪ್ಲೆಟ್ಗಳು ವರ್ಷದಲ್ಲಿ ಒಮ್ಮೆ ಸುಟ್ಟು ಭಸ್ಮವಾದರೆ ಅದರ ರಿವೈಡಿಂಗ್, ಈ ಮೋಟಾರ್ ಎತ್ತಲು ಇಳಿಸಲು ಅಂದಾಜು 8000 ರೂ.ಗಳಾಗುತ್ತದೆ ಇದರಿಂದ ರೈತನು ಬಡವನಾಗಿ ಮಾಡಲು ಪ್ರತಿವರ್ಷ 2400 ಕೋಟಿ ರೈತರಿಂದ ಖರ್ಚು ಮಾಡಿಸುತ್ತಾರೆ. ಇದನ್ನು ಸರ್ಕಾರವೇ ಭರಿಸಬೇಕು. ಫಸಲು ನಷ್ಟ ಆಂದಾಜಿಸಿ, ದರ ನಿಗದಿ ಮಾಡಬೇಕು. ಕೃಷಿಗೆ ಸಂಬಂಧಪಟ್ಟ ವಿದ್ಯುತ್ ಪರಿವರ್ತಕಗಳು ಸುಟ್ಟರೆ 24 ಘಂಟೆಯೊಳಗಾಗಿ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿ ಅದರ ಸಾರಿಗೆ ವೆಚ್ಚವನ್ನು ಸರ್ಕಾರವೇ ಭರಿಸಬೇಕು. 5 ಜಿಲ್ಲೆಯಲ್ಲಿ ರೈತರ ಜಮೀನುಗಳಲ್ಲಿ ಹಾಗೂ ರೈತರ ಮನೆಗಳ ತಂತಿಗಳನ್ನು ಮೇಲೆ ಜೋತು ಬಿದ್ದ ವಿದ್ಯುತ್ ಕೂಡಲೇ ಸರಿಪಡಿಸಬೇಕು. ಜಿಲ್ಲೆಯಲ್ಲಿ ಸುಮಾರು ದೊಡ್ಡಿ, ತಾಂಡ, ಹಟ್ಟಿ ಮತ್ತು ಕ್ಯಾಂಪ್ ಗಳಿಗೆ ವಿದ್ಯುತ್ ಸಂಪರ್ಕವಿಲ್ಲ, ವಿದ್ಯುತ್ ಸಂಪರ್ಕವನ್ನು ಕಲ್ಪಿಸಿಕೊಡಬೇಕೆಂದು ಆಗ್ರಹಪಡಿಸಿದರು.

      https://voiceofjanata.in/wp-content/uploads/2024/09/VID-20240904-WA0325.mp4

      ಈ ಸಮಯದಲ್ಲಿ ಮಲ್ಲಿಕಾರ್ಜುನ ಹಾವಿನಾಳಮಠ, ರಮೇಶ ಕುಂಬಾರ, ಶರಣು ಬಿಸನಾಳ, ಗಣಪತಿ ಹೂಗಾರ, ಸುರೇಶ ಡೊಂಗರಾಜ್, ಸುರೇಶ ಬಿರಾದಾರ, ಫಯಾಜ್ ಬಾಗವಾನ, ಜಗದೇವ ರಾಠೋಡ, ಶ್ರೀಮಂತ ತೇಲಿ, ಸಂಗಪ್ಪ ತೇಲಿ, ಸರ್ದಾರ ಡೊಳ್ಳಿ, ಭೀಮರಾಯ ಭಂಟನೂರ, ಸಾಹೇಬಗೌಡ ಬಿರಾದಾರ, ಪರಶುರಾಮ ಹಿರೇಕುರುಬರ, ರಾಜು ಅಂಗಡಿ, ಸಂಜೀವಕುಮಾರ ಜವಳಗಿ, ರಾಯಗೊಂಡ ತಳವಾರ, ನರಸುಗೌಡ ಪಾಟೀಲ, ಮಹೇಶ ಪಾಟೀಲ, ರಾಜಶೇಖರ ಕುಂಬಾರ, ಇನ್ನಿತರರು ಉಪಸ್ಥಿತರಿದ್ದರು.

      Tags: #indi / vijayapur#Public News#The Farmers' Association demands that the base assembly and installation of meters for the agricultural pump set should be stopped immediately..!#ಕೃಷಿ ಪಂಪ್ ಸೆಟ್ ಗೆ ಆಧಾರ ಜೋಡಣೆ ಹಾಗೂ ಮೀಟರ್ ಅಳವಡಿಕೆ ಕೂಡಲೇ ಕೈ ಬಿಡುವಂತೆ ರೈತ ಸಂಘ ಆಗ್ರಹ..!Protest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ

      February 4, 2026
      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      ಬಂಜೆತನ-ಮಧುಮೇಹ ಉಚಿತ ತಪಾಸಣೆ ಶಿಬಿರ

      February 4, 2026
      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      ಶರಣರ ತತ್ವಾರ್ದಶಗಳನ್ನು ಅಳವಡಿಸಿಕೊಳ್ಳಿ:ಡಾ.ಸಿದ್ದಲಿಂಗ ಶ್ರೀಗಳು

      February 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.